ನೆನೆಸಿಟ್ಟ ಬಾದಾಮಿಯಲ್ಲಿದೆ ಹಲವಾರು ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.19: ಬಾದಾಮಿ ಆರೋಗ್ಯಕ್ಕೆ ಒಳ್ಳೆಯದು. ಹಾಗಾಗಿ ಇದನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಬಾದಾಮಿ ತಿನ್ನುವುದಾದರೆ ಮೊದಲು ಅವುಗಳನ್ನು ನೆನೆಸಿಡಬೇಕಾಗುತ್ತದೆ. ರಾತ್ರಿ ನೆನೆಸಿಟ್ಟ ಬಾದಾಮಿಯನ್ನು ಬೆಳಗ್ಗೆ ತಿನ್ನುವುದರಿಂದ ಯಾವೆಲ್ಲ ರೀತಿಯ ಆರೋಗ್ಯ ಪ್ರಯೋಗಳನು ಸಿಗುತ್ತದೆ ಎಂಬುವುದನ್ನು ತಿಳಿದುಕೊಳ್ಳಿ. ಬಾದಾಮಿ ತಿನ್ನುವುದರಿಂದ ಫೈಬರ್‌, ಪ್ರೋಟೀನ್‌, ವಿಟಮಿನ್‌ ಇ, ಆರೋಗ್ಯಕರ ಕೊಬ್ಬುಗಳು, ಮೆಗ್ನೀಸಿಯಂ, ಮ್ಯಾಂಗನೀಸ್‌, ವಿಟಮಿನ್‌ ಬಿ2, ರಂಜಕ ಹಾಗೂ ಕಬ್ಬಿಣ ದೊರೆಯುತ್ತದೆ. ಇವು ಮೆದುಳು, ಸ್ನಾಯು, ಹೊಟ್ಟೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು […]

ನೆನೆಸಿಟ್ಟ ಬಾದಾಮಿಯಲ್ಲಿದೆ ಹಲವಾರು ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ

(ನ್ಯೂಸ್‌ ಕಡಬ) newskadaba.com ಆ. 19.  ಬೆಂಗಳೂರು: ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಅವಕಾಶ ನೀಡುವ ಕರ್ನಾಟಕ ಭೂ ಸುಧಾರಣಾ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಸೋಮವಾರ ವಿಧಾನ ಪರಿಷತ್ತಿನಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಎರಡು ಎಕರೆವರೆಗಿನ ಕೃಷಿ ಭೂಮಿಯಲ್ಲಿ ಎಂಎಸ್‌ಎಂಇ ಘಟಕಗಳನ್ನು ಸ್ಥಾಪಿಸಬೇಕಾದರೆ, ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಮಸೂದೆಯು ಪರಿವರ್ತನೆ ಷರತ್ತನ್ನು ತೆಗೆದುಹಾಕುವುದರಿಂದ ಅದು ಸ್ವಯಂಚಾಲಿತವಾಗಿ ಪರಿವರ್ತನೆಯಾಗುತ್ತದೆ

ವಿಧಾನಪರಿಷತ್ ನಲ್ಲಿ ತಿದ್ದುಪಡಿಗಳೊಂದಿಗೆ ಭೂ ಸುಧಾರಣಾ ಮಸೂದೆ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

(ನ್ಯೂಸ್‌ ಕಡಬ) newskadaba.com ಆ. 19. ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾದಕ ವ್ಯಸನ ಮುಕ್ತ ಸಮಾಜದ ಕುರಿತ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಎರಡು ತಿಂಗಳ ಸಮಗ್ರ “ಮಾದಕ ದ್ರವ್ಯ ಮುಕ್ತ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ Read More »

ಕರಾವಳಿ

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ

(ನ್ಯೂಸ್‌ ಕಡಬ) newskadaba.com ಆ. 19.  ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳು ಚಿಲ್ಲರೆ ಹಣದುಬ್ಬರವನ್ನು ಕಡಿಮೆ ಮಾಡುವುದರ ಜೊತೆಗೆ ಬಳಕೆಗೆ ಪ್ರಮುಖ ಉತ್ತೇಜನವನ್ನು ನೀಡಬಹುದು ಎಂದು ಜಾಗತಿಕ ಹೂಡಿಕೆ ಬ್ಯಾಂಕ್ ಮಾರ್ಗನ್ ಸ್ಟಾನ್ಲಿ ಹೇಳಿದ್ದಾರೆ. ಸೋಮವಾರ ಬಿಡುಗಡೆಯಾದ ವರದಿಯಲ್ಲಿ, ಈ ಬದಲಾವಣೆಯು ಭಾರತದ ವಾರ್ಷಿಕ ಜಿಡಿಪಿಗೆ 0.5-0.6% ಸೇರಿಸಬಹುದು ಮತ್ತು ಬೆಳವಣಿಗೆಯನ್ನು 50-70 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಬಹುದು ಎಂದು ಬ್ಯಾಂಕ್ ಅಂದಾಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ‍್ಯ ದಿನಾಚರಣೆಯಂದು “ಮುಂದಿನ ಪೀಳಿಗೆಯ” ಜಿಎಸ್‌ಟಿ

ಜಿಎಸ್‌ಟಿ ಸುಧಾರಣೆಗಳಿಂದ ಬಳಕೆ ಹೆಚ್ಚಳ, ಹಣದುಬ್ಬರ ಇಳಿಕೆ- ಮೋರ್ಗನ್ ಸ್ಟಾನ್ಲಿ ವರದಿ Read More »

ಬ್ರೇಕಿಂಗ್ ನ್ಯೂಸ್

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com ಆ. 19. ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ

ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಪಿ.ಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಆ. 19.  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಫರಂಗಿಪೇಟೆ ಮೌಲಾನ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ ಭೌತಶಾಸ್ತ್ರ ಹಾಗೂ ಆಂಗ್ಲ ಭಾಷಾ  ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ರೂ. 14,000 ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9742972679 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

Asia Cup 2025: ಇಂದು ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.19: 2025ರ ಏಷ್ಯಾಕಪ್‌ ಸೆ.9ರಿಂದ ಆರಂಭವಾಗಲಿದೆ. ಈ ಟೂರ್ನಮೆಂಟ್‌ಗಾಗಿ ಭಾರತೀಯ ತಂಡವನ್ನು ಇಂದು ಬಿಸಿಸಿಐ ಸಭೆ ಕರೆದು ಘೋಷಣೆ ಮಾಡಲಿದೆ. ಮೊದಲು ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಮುಖ್ಯ ಆಯ್ಕೆಗಾರ ಅಜಿತ್‌ ಅಗರ್ಕರ್‌ ಹಾಗೂ ತಂಡದ ನಾಯಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿ ತಂಡವನ್ನು ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ಐಸಿಸಿ ಮಹಿಳಾ ಕ್ರಿಕೆಟ್‌ ವಿಶ್ವಕಪ್‌ಗೆ ಕೂಡ ಟೀಂ ಇಂಡಿಯಾವನ್ನು ಹೆಸರಿಸಲಿದ್ದಾರೆ. ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಇಂದು ಮಹತ್ವದ ಸಭೆ

Asia Cup 2025: ಇಂದು ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್

ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.19: ಆ.24ರಂದು ಅರಸೀಕೆರೆ–ಬಾಣಾವರ ಮತ್ತು ಅರಸೀಕೆರೆ–ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್‌ ಹಾಗೂ ಬ್ಲಾಕ್‌ ಇನ್‌ಸ್ಟ್ರುಮೆಂಟ್‌ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯವನ್ನು ಮರು ನಿಗದಿಪಡಿಸಲಾಗುತ್ತದೆ ಹಾಗೂ ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ. ಆ.23ರಂದು ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್‌

ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್‌ Read More »

ಕರ್ನಾಟಕ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅವಧಿ ವಿಸ್ತರಣೆ

(ನ್ಯೂಸ್‌ ಕಡಬ) newskadaba.com ಆ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು  ಆಗಸ್ಟ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಪ್ರವರ್ಗ-1, ಎಸ್.ಸಿ.& ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅವಧಿ ವಿಸ್ತರಣೆ Read More »

ಕರಾವಳಿ

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.19:‌‌ ಭಾರೀ ಮಳೆಯ ಹಿನ್ನೆಲೆ ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ
Scroll to Top