ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.17:‌ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬೈರಾಪುರ ಕ್ರಾಸ್‌ ಬಳಿ ನಡೆದಿದೆ. ಮಂಡ್ಯ ಮೂಲದ ಶ್ವೇತಾ(38), ಕನಕಪುರ ಮೂಲದ ಬಾಲನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿದ್ದು, […]

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು Read More »

ಕರ್ನಾಟಕ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌

(ನ್ಯೂಸ್‌ ಕಡಬ) newskadaba.com, ಆ.17:‌ ತರುಣ್ ಸುಧೀರ್‌ ನಿರ್ಮಾಣದ ಏಳುಮಲೆ ಸಿಸಿಮಾದ ಹಾಡುಗಳು ಹಾಗೂ ಟೈಟಲ್‌ ಟೀಸರ್‌ ಮೂಲಕ ಈಗಾಗಲೇ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ನಡುವೆ ಚಿತ್ರತಂಡ ಸಿಹಿಸುದ್ದಿ ನೀಡಿದೆ. ಏಳುಮಲೆ ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಈ ಸಿನಿಮಾ ಸೆ.5ರಂದು ತೆರೆಕಾಣಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ‌ ಕರ್ನಾಟಕ–ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ಏಳುಮಲೆ ಸಿನಿಮಾದಲ್ಲಿ ನಟಿ ರಕ್ಷಿತಾ ಸಹೋದರ ರಾಣಾ ಕನ್ನಡ ಹುಡುಗ ಹರೀಶ್‌ ಪಾತ್ರದಲ್ಲಿ

ಏಳುಮಲೆ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ Read More »

ಸಿನಿಮಾ

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.17:‌ ಬೆಂಗಳೂರಿನ ನಗರ್ತಪೇಟೆಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿದುರಂತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್‌, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದ್ದೇನೆ.

ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್‌ ಖಡಕ್‌ ಎಚ್ಚರಿಕೆ Read More »

ಕರ್ನಾಟಕ

ಕಥುವಾದಲ್ಲಿ ಮೇಘಸ್ಪೋಟ: ನಾಲ್ವರು ಸಾವು

(ನ್ಯೂಸ್‌ ಕಡಬ) newskadaba.com, ಆ.17:‌ ಜಮ್ಮು ಹಾಗೂ ಕಾಶ್ಮೀರದ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಮೇಘಸ್ಪೋಟವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಹಠಾತ್‌ ಪ್ರವಾಹದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬೆನ್ನಲ್ಲೇ ಜಮ್ಮು–ಕಾಶ್ಮೀರದ ಸಂಸದ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಮೇಘಸ್ಪೋಟದಿಂದ ರೈಲ್ವೆ ಹಳಿ, ರಾಷ್ಟ್ರೀಯ ಹೆದ್ದಾರಿ-44 ಹಾಗೂ ಪೊಲೀಸ್‌ ಠಾಣೆಗೆ ಹಾನಿಯಾಗಿದೆ. ನಾಗರಿಕ ಆಡಳಿತ, ಮಿಲಿಟರಿ ಹಾಗೂ ಅರೆಸೇನಾ ಪಡೆಗಳು

ಕಥುವಾದಲ್ಲಿ ಮೇಘಸ್ಪೋಟ: ನಾಲ್ವರು ಸಾವು Read More »

ರಾಷ್ಟ್ರೀಯ ನ್ಯೂಸ್

ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..?

(ನ್ಯೂಸ್‌ ಕಡಬ) newskadaba.com, ಆ.17:‌ ಮೂಸಂಬಿ ಹಣ್ಣು ಯಾವುದೇ ಋತುಮಾನದಲ್ಲಿ ಸೇವನೆ ಮಾಡಬಹುದಾದ ಹಣ್ಣಾಗಿದ್ದು, ಇದು ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿ ವಿಟಮಿನ್‌ ಸಿ, ರಂಜಕ ಹಾಗೂ ಪೊಟ್ಯಾಸಿಯಂ ಸಮೃದ್ದವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೂಸಂಬಿ ಹಣ್ಣಿನ ರಸವನ್ನು ತಪ್ಪದೇ ಪ್ರತಿನಿತ್ಯ ಸೇವನೆ ಮಾಡುವುದರಿಂದ ನಿಮ್ಮ ದೇಹವನ್ನು ಹಾನಿಕಾರಕ ಸೋಂಕುಗಳಿಂದ ರಕ್ಷಿಸಿಕೊಳ್ಳಬಹುದು. ಬೆಳಗ್ಗಿನ ಸಮಯದಲ್ಲಿ ಇದನ್ನು ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿಯಮಿತವಾಗಿ ಮೂಸಂಬಿ ಹಣ್ಣಿನ ಜ್ಯೂಸ್‌ ಸೇವನೆ ಮಾಡುವುದರಿಂದ ಅಜೀರ್ಣ, ಕರುಳಿನ

ಮೂಸಂಬಿ ಜ್ಯೂಸ್‌ ಕುಡಿದರೆ ಯಾವೆಲ್ಲಾ ಪ್ರಯೋಜನ ಸಿಗುತ್ತೆ ಗೊತ್ತಾ..? Read More »

ಆರೋಗ್ಯ ಮಾಹಿತಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ – 11 ಗಂಟೆಯ ವೇಳೆಗೆ ಶೇ. 35.61 ಮತದಾನ

ಕಡಬ, ಆ.17. ಇದೇ ಮೊದಲ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ನಡೆಯುತ್ತಿದ್ದು, ಮುಂಜಾನೆ 7 ಗಂಟೆಯಿಂದ 11 ಗಂಟೆಯ ವೇಳೆಗೆ ಶೇ.35 ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ವಾರ್ಡ್ ವಾರು ಶೇ. ಮತದಾನ: ಕಳಾರ ಶೇ.32.47, ಕೋಡಿಬೈಲು ಶೇ. 36.46, ಪನ್ಯ 42.86, ಬೆದ್ರಾಜೆ 45.36, ಮಾಲೇಶ್ವರ 32.65, ಕಡಬ 34.54, ಪಣೆಮಜಲು 39.95, ಪಿಜಕಳ 40.88 ಮೂರಾಜೆ 38.1, ದೊಡ್ಡಕೊಪ್ಪ. 30.66, ಕೋಡಿಂಬಾಳ 36.38, ಮಜ್ಕಾರು 29.57 ಪುಳಿಕುಕ್ಕು 28.38 ಮತದಾನವಾಗಿದೆ.

ಕಡಬ ಪಟ್ಟಣ ಪಂಚಾಯತ್ ಚುನಾವಣೆ – 11 ಗಂಟೆಯ ವೇಳೆಗೆ ಶೇ. 35.61 ಮತದಾನ Read More »

ಕರ್ನಾಟಕ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ

(ನ್ಯೂಸ್‌ ಕಡಬ) newskadaba.com, ಆ.17:‌ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 14 ಆನೆಗಳಿಗೆ ಅರಮನೆಯಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ. ಆನೆಗಳ ಶಕ್ತಿ ವೃದ್ದಿ, ತೂಕ ಹೆಚ್ಚಳಕ್ಕೆ ದಿನಕ್ಕೆ 2 ಬಾರಿ ವಿಶೇಷ ಪೌಷ್ಟಿಕ ಆಹಾರಗಳನ್ನು ನೀಡಲಾಗುತ್ತಿದ್ದು, ಪ್ರತ್ಯೇಕ ವಿಶೇಷ ಅಡುಗೆ ಕೋಣೆ ನಿರ್ಮಾಣ ಮಾಡಲಾಗಿದೆ. ಆನೆಗಳ ಆಹಾರದ ಒಟ್ಟು ವೆಚ್ಚ 55 ರಿ 60 ಲಕ್ಷ ರೂ. ಆನೆಗಳ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಇದಕ್ಕಾಗಿ

ಅರಮನೆಯಲ್ಲಿ ದಸರಾ ಗಜಪಡೆಗೆ ರಾಜಾತಿಥ್ಯ Read More »

ಕರ್ನಾಟಕ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.17:‌ ದೇಶದ ಯುವಕರಿಗೆ 18ನೇ ವರ್ಷಕ್ಕೆ ಮತದನಾದ ಹಕ್ಕು ಹಾಗೂ ತಂತ್ರಜ್ಞಾನದ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಏರ್ಪಡಿಸಿದ್ದ ರನ್‌ ಫಾರ್‌ ರಾಜೀವ್‌ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ನಾನು ಕೂಡ 10 ರಿಂದ 15 ಕಿಮೀ ಓಡುತ್ತಿದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈ ಕಾರ್ಯಕ್ರಮವನ್ನು ರಾಜೀವ್‌ ಗಾಂಧಿ ಅವರ

ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್‌ ಗಾಂಧಿ: ಡಿಕೆಶಿ Read More »

ಕರ್ನಾಟಕ

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ

(ನ್ಯೂಸ್‌ ಕಡಬ) newskadaba.com, ಆ.17:‌ ಏಷ್ಯಾಕಪ್‌ ಟಿ20 ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆ.9ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ 3ನೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್‌ ಅವರು 15 ಸದಸ್ಯರ ತಂಡವೊಂದನ್ನು ಪ್ರಕಟಿಸಿದ್ದಾರೆ. ಈ 15 ಸದಸ್ಯರ ಬಳಗದಿಂದ ಕೆಎಲ್‌ ರಾಹುಲ್‌, ಯಶಸ್ವಿ ಜೈಸ್ವಾಲ್‌, ಶ್ರೇಯಸ್‌ ಅಯ್ಯರ್‌ ಅವರನ್ನು ಕೈಬಿಟ್ಟಿದ್ದಾರೆ. ಕೈಫ್‌ ಪ್ರಕಾರ, ಏಷ್ಯಾಕಪ್‌ಗಾಗಿ ಭಾರತ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಮತ್ತು

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ Read More »

ಕ್ರೀಡಾ ನ್ಯೂಸ್

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.17:‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಅವರು ಮೊದಲ ಬಾರಿಗೆ ತಾಯ್ನಾಡಿಗೆ ಮರಳಿದ್ದಾರೆ. ಭಾರತದ ಗಗನಯಾನ ಮಿಷನ್‌ಗೆ ಆಯ್ಕೆಯಾದ ಮತ್ತೋರ್ವ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ಬಾಲಕೃಷ್ಣನ್‌ ಕೂಡ ಭಾರತಕ್ಕೆ ಮರಳಿದ್ದಾರೆ. ಅಮೇರಿಕಾದಿಂದ ಮಧ್ಯರಾತ್ರಿ 1.30ರ ವೇಳೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್‌, ದೆಹಲಿ ಸಿಎಂ ರೇಖಾ ಗುಪ್ತಾ

ತಾಯ್ನಾಡಿಗೆ ಬಂದಿಳಿದ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್
Scroll to Top