ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು […]

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..?

(ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಭಾರತ ಮತ್ತು ಚೀನಾ ಗಡಿಯ ನಿರ್ದಿಷ್ಟ ಪ್ರದೇಶಗಳಲ್ಲಿ ವ್ಯಾಪಾರ ಪುನರಾರಂಭಿಸುವ ಚಿಂತನೆ ಪ್ರಾರಂಭವಾಗಿದೆ. 2020ರಿಂದ ಸ್ಥಗಿತಗೊಂಡಿರುವ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಮತ್ತೆ ಪ್ರಾರಂಭಿಸಲು ಎರಡೂ ದೇಶಗಳ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಇದು ಪ್ರಾರಂಭವಾದರೆ ಐದು ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ಚೀನಾದ ಗಡಿಯಲ್ಲಿ ವ್ಯಾಪಾರ ವಹಿವಾಟುಗಳು ಪುನರಾರಂಭವಾಗಲಿದೆ. ಇದರಿಂದ ಎರಡು ದೇಶಗಳ ನಡುವಿನ ಉದ್ವಿಗ್ನತೆಯು ಕಡಿಮೆಯಾಗಬಹುದು ಎನ್ನುತ್ತಾರೆ ಭಾರತೀಯ ಅಧಿಕಾರಿಗಳು. ಭಾರತ ಮತ್ತು ಚೀನಾ ಸ್ಥಳೀಯವಾಗಿ ತಯಾರಿಸಿದ

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು:  ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಬಂಧಿತ ಆರೋಪಿ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ

‘ಧರ್ಮಸ್ಥಳ ಪ್ರಕರಣವನ್ನ ರಾಜಕೀಯಕ್ಕೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲ’- ಹೆಚ್.ಕೆ.ಪಾಟೀಲ್

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು:  ಧರ್ಮಸ್ಥಳ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಲು ಸಾಧ್ಯನಾ ಅಂತ ನೋಡಲು ಪ್ರಯತ್ನ ಮಾಡ್ತಿದ್ದಾರೆ. ಅಂತವರಿಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾತನಾಡಿದ ಅವರು, “ಧರ್ಮಸ್ಥಳದ ವಿಷಯ ವಿಧಾನಸಭೆ ಒಳಗೆ ಚರ್ಚೆಗೆ ಬಂದಿದೆ. ಗೃಹ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಹೇಳಿಕೆ ನೀಡಿದ್ದ. ಅದರ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯಬೇಕಾಗಿತ್ತು. ಆ

‘ಧರ್ಮಸ್ಥಳ ಪ್ರಕರಣವನ್ನ ರಾಜಕೀಯಕ್ಕೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲ’- ಹೆಚ್.ಕೆ.ಪಾಟೀಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.15  ಬೆಂಗಳೂರು: ಬಸವಣ್ಣನವರ ಧ್ಯೇಯದಂತೆ ನಮ್ಮ ಸರ್ಕಾರ ನಡೆಯುತ್ತಿದ್ದು, ನಮ್ಮ ಸರ್ಕಾರ ಜನ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ(ಆ.15) ಕೊಂಡಾಡಿದ್ದಾರೆ. ನಗರದ ಮಾಣಿಕ್ ಶಾ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನುಎಂದಿಗೂ ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. 5

ಗ್ಯಾರಂಟಿ ಯೋಜನೆಗಳ ಕೊಂಡಾಡಿದ ಸಿಎಂ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ

(ನ್ಯೂಸ್‌ ಕಡಬ) newskadaba.com, ಆ.15: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧಿಸುವ ವಿಚಾರದ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಡಳಿತಗಳು ತೀರ್ಮಾನ ಕೈಗೊಳ್ಳುತ್ತವೆ. ಪರಿಸರ ಸ್ವಚ್ಛ ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ನಿಷೇಧ ವಿಚಾರವಾಗಿ ಗುರುವಾರವಷ್ಟೇ ಕಲಾಪದಲ್ಲಿ

ಮುಜರಾಯಿ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ Read More »

ಕರ್ನಾಟಕ

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಆ.15: ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು 79ನೇ ಸ್ವಾತಂತ್ರ್ಯ ದಿನೋತ್ಸವದ ನಿಮಿತ್ತ ನವದೆಹಲಿಯ ಗೃಹ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, 79ನೇ ಸ್ವಾತಂತ್ರ್ಯ ದಿನಾಚರಣೆಯ ಈ ಪವಿತ್ರವಾದ ದಿನದಂಸು ಮಾತೃಭೂಮಿ ವಿವೇಚನೆಗಾಗಿ ಸೆರೆವಾಸ, ಗಲ್ಲುಶಿಕ್ಷೆ ಸೇರಿದಂತೆ ಅನೇಕ ಘೋರ ಶಿಕ್ಷೆಗಳನ್ನು ಎದುರಿಸಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿ, ಮಡಿದ ಅಸಂಖ್ಯಾತ ಮಹಾ ಮಹಿಮರನ್ನು ಸ್ಮರಿಸಿದಾಗ ನನ್ನ ಹೃದಯವು ಹೆಮ್ಮೆಯಿಂದ ತುಂಬಿ ಬರುತ್ತಿದೆ ಎಂದರು. ಇಂದು

ವಿಕಸಿತ ಭಾರತ ನಿರ್ಮಾಣಕ್ಕಾಗಿ ಕಟಿ ಬದ್ದನಾಗಿದ್ದೇನೆ: ಕುಮಾರಸ್ವಾಮಿ Read More »

ರಾಷ್ಟ್ರೀಯ ನ್ಯೂಸ್

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ…

(ನ್ಯೂಸ್‌ ಕಡಬ) newskadaba.com, ಆ.15: ಕಪ್ಪು ಒಣದ್ರಾಕ್ಷಿ ಅನೇಕ ಗುಣಗಳಿಂದ ಸಮೃದ್ದವಾಗಿದೆ. ಇದು ಕ್ಯಾಲ್ಸಿಯಂ, ಪೊಟ್ಯಾಶಿಯಂ, ಕಬ್ಬಿಣ ಹಾಗೂ ಮೆಗ್ನಿಶಿಯಂಗಳನ್ನು ಹೊಂದಿದೆ. ಕಪ್ಪು ಒಣದ್ರಾಕ್ಷಿಯನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಕಪ್ಪು ದ್ರಾಕ್ಷಿ ಸೇವನೆ ಚರ್ಮಕ್ಕೆ ಉತ್ತಮವಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮದ ಸೋಂಕನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಚರ್ಮದ ಸಮಸ್ಯೆ ಇರುವವರು ಒಣ ಕಪ್ಪುದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿ ಕುಡಿಯಿರಿ. ಕಪ್ಪು ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂನಂತ ಅಂಶಗಳು ಉತ್ತಮವಾಗಿದ್ದು, ಇದು ಮೂಳೆಗಳನ್ನು

ಕಪ್ಪು ಒಣದ್ರಾಕ್ಷಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ… Read More »

ಆರೋಗ್ಯ ಮಾಹಿತಿ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು

(ನ್ಯೂಸ್‌ ಕಡಬ) newskadaba.com, ಆ.15: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯಪಾಳ್ಯದಲ್ಲಿ ನಡೆದಿದೆ. ಸ್ಪೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆಯ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸಂಜಯ್‌ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟ: ಓರ್ವ ಸಾವು Read More »

ಕರ್ನಾಟಕ
Scroll to Top