ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ […]

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು. ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ‘ನಯ ಭಾರತ’ ಈ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು,

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು Read More »

ಕರ್ನಾಟಕ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com, ಆ.15:‌ ಇಂದು ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತೆರೆದ ಜೀಪ್‌ನಲ್ಲಿ ಪರೇಡ್‌ ವೀಕ್ಷಣೆ ಮಾಡಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸೋಣ ಎಂದು ಹೇಳಿದರು. ಪಹಲ್ಗಾಮ್‌ ದಾಳಿಯಲ್ಲಿ ಮಡಿದವರು ಹಾಗೂ ಪಾಕಿಸ್ತಾನದ ವಿರುದ್ದ ಹೋರಾಡಿ ಮಡಿದವರಿಗೂ ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ Read More »

ಕರ್ನಾಟಕ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಬಳಿಕ ಧ್ವಜಾರೋಹಣಕ್ಕೆ ಕೆಂಪುಕೋಟೆಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು. ನಂತರ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಡಬ: ಶತಾಯುಷಿ 107 ವರ್ಷ ಪ್ರಾಯದ ಲಕ್ಷ್ಮೀ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.14. ಶತಾಯುಷಿ ಮಹಿಳೆಯೋರ್ವರು ಅಲ್ಪಕಾಲದ ಅಸೌಖ್ಯದಿಂದ ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಗುರುವಾರದಂದು ನಡೆದಿದೆ.   ಬಿಳಿನೆಲೆ ಗ್ರಾಮದ ಒಗ್ಗು ನಿವಾಸಿ ದಿ. ಕೂಸಪ್ಪ ಗೌಡ ಎಂಬವರ ಪತ್ನಿ ಲಕ್ಷ್ಮೀ ಮೃತ ಮಹಿಳೆಯಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಮೃತರು ಪುತ್ರರಾದ ಬಾಲಕೃಷ್ಣ ಗೌಡ, ಗೋಪಾಲ ಗೌಡ, ಸಿಪಿಸಿಆರ್ಐ ಉದ್ಯೋಗಿಗಳಾದ ಬಾಳಪ್ಪ ಗೌಡ, ಚೆನ್ನಪ್ಪ ಗೌಡ, ಜತ್ತಪ್ಪ ಗೌಡ ಹಾಗೂ ಪುತ್ರಿಯರಾದ ಲಲಿತಾ, ಶಿವಮ್ಮ ಸೇರಿದಂತೆ ಅಪಾರ ಬಂಧು

ಕಡಬ: ಶತಾಯುಷಿ 107 ವರ್ಷ ಪ್ರಾಯದ ಲಕ್ಷ್ಮೀ ನಿಧನ Read More »

ಕರ್ನಾಟಕ

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ

 (ನ್ಯೂಸ್‌ ಕಡಬ) newskadaba.com ಆ.14:  ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು,

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ

(ನ್ಯೂಸ್‌ ಕಡಬ) newskadaba.com ಆ.14:  ವಿಷಯ: ನಿಮ್ಮ ಮಗುವನ್ನು ಸ್ವಾತಂತ್ರ್ಯ ಹೋರಾಟಗಾರನಂತೆ ಅಲಂಕರಿಸಿ ಮತ್ತು 2 ಫೋಟೋಗಳನ್ನು  ವಾಟ್ಸಾಪ್ ಮೂಲಕ ನಮಗೆ ಕಳುಹಿಸಿ. ವಾಟ್ಸಾಪ್ ಸಂಖ್ಯೆ : 7618766636. ವಯಸ್ಸು : 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ಮಕ್ಕಳಿಗೆ ಅವಕಾಶವಿದೆ. ಫೋಟೋ ಕಳುಹಿಸಲು ಕೊನೆಯ ದಿನಾಂಕ ಅಗಸ್ಟ್ 17. ಬಹುಮಾನ : ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ ಆನ್ಲೈನ್ ಸರ್ಟಿಫಿಕೇಟ್ ನೀಡಲಾಗುವುದು ಹಾಗೂ 5 ಅತ್ಯುತ್ತಮ ಪುಟಾಣಿಗಳಿಗೆ ಸರ್ಟಿಫಿಕೇಟ್ ಜೊತೆಗೆ ಆಕರ್ಷಕ ಬಹುಮಾನಗಳು ಕಾದಿದೆ. ಫಲಿತಾಂಶವನ್ನು ಅಗಸ್ಟ್

2025 ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಡಿಗ ಮೋಟಾರ್ಸ್, ಕಡಬ ಪ್ರಸ್ತುತ ಪಡಿಸುವ ಆನ್‌ಲೈನ್ ಚಿಣ್ಣರ ಫ್ಯಾನ್ಸಿ ಡ್ರೆಸ್ (ಛದ್ಮವೇಷ) ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಬಹುಮಾನ ಗೆಲ್ಲಿ Read More »

ಕರಾವಳಿ, ಕರ್ನಾಟಕ
Scroll to Top