ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ

 (ನ್ಯೂಸ್‌ ಕಡಬ) newskadaba.com ಆ.14:  ಪುತ್ತೂರು. ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಪುತ್ತೂರು ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ” ಹೋಟೆಲ್ ರಾಯಲ್ ಮ್ಯಾಕ್ಸ್ “ಉದ್ಘಾಟನೆಯ ಅಂಗವಾಗಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾಹಿತ್ಯವು ಧರ್ಮ, ಜಾತಿ ಎಂಬ ತಾರತಮ್ಯವಿಲ್ಲದ ಸ್ಪಟಿಕ ಶುದ್ಧ ರೂಪದಲ್ಲಿರುವ ಕಾರಣ […]

ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ, ಕರ್ನಾಟಕ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’

 (ನ್ಯೂಸ್‌ ಕಡಬ) newskadaba.com ಆ.14: ಪ್ಲಾಸ್ಟಿಕ್‌ನಿಂದ ಪಕ್ಷಿಗಳಿಗೆ ಎದುರಾಗುವ ಪ್ರಮುಖ ತೊಂದರೆಗಳು : ಪ್ಲಾಸ್ಟಿಕ್ ಸೇವನೆ: ಪಕ್ಷಿಗಳು ಪ್ಲಾಸ್ಟಿಕ್ ತುಣುಕುಗಳನ್ನು ಆಹಾರವೆಂದು ಭಾವಿಸಿ ಸೇವಿಸುತ್ತವೆ. ಇದು ಜೀರ್ಣಕ್ರಿಯೆಗೆ ಅಡ್ಡಿಯಾಗುವುದಷ್ಟೇ ಅಲ್ಲ, ಹಸಿವು ತಪ್ಪಿಸುವಂತಹ ಸಮಸ್ಯೆಗಳನ್ನುಂಟುಮಾಡುತ್ತದೆ. ಸಿಕ್ಕಿಹಾಕಿಕೊಳ್ಳುವಿಕೆ: ಮೀನುಗಾರಿಕೆ ಹಗ್ಗಗಳು, ಗಾಳಿಪಟದ ದಾರಿಗಳು ಇತ್ಯಾದಿಗಳಲ್ಲಿ ಸಿಕ್ಕಿ ಪಕ್ಷಿಗಳು ಗಾಯಪಡುವುದಲ್ಲದೆ, ಸಾವಿಗೂ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಗೂಡುಗಳು: ನಗರ ಪಕ್ಷಿಗಳು ಗೂಡು ಕಟ್ಟಲು ಪ್ಲಾಸ್ಟಿಕ್ ನಾರುಗಳನ್ನು ಬಳಸುತ್ತಿದ್ದರಿಂದ ಮರಿಗಳು ತೀವ್ರ ಶಾಖ ಅಥವಾ ವಿಷಗಳಿಗೆ ಶರಣಾಗುತ್ತಿವೆ. ಆಹಾರ ಸರಪಳಿ ಅಡ್ಡಿಪಡಿಕೆ: ಮೀನಿನಲ್ಲಿ

‘ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ

   (ನ್ಯೂಸ್‌ ಕಡಬ) newskadaba.com ಆ.14: ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಸ್ಥೆ ಕುಂದಾಪುರ ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ‘ವಿಜಯ ಪಥ’ ಎಂಬ ವಿಶಿಷ್ಟ ಕಾರ್ಯಕ್ರಮ ಬಸ್ರೂರಿನ, ಶ್ರೀ ತಿರುಮಲ ವೆಂಕಟರಮಣ ದೇವಾಲಯದಲ್ಲಿ ನಡೆಯಿತು.   ಈ ಕಾರ್ಯಕ್ರಮದಲ್ಲಿ ಯೋಧ ದೀಪಕ್ ಕುಮಾರ್ ಅವರಿಗೆ  ತಮ್ಮ ಹುಟ್ಟೂರಾದ ಬಸ್ರೂರಿನಲ್ಲಿ ಸನ್ಮಾನ ಕಾರ್ಯಕ್ರಮ  ಏರ್ಪಾಡಿಸಲಾಯಿತು.ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ದೀಪಕ್ ಕುಮಾರ್, ‘ಕಠಿಣ ಪರಿಶ್ರಮದಿಂದ ಮತ್ತು ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯ. ಭಾರತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶಪ್ರೇಮ ರಕ್ತದಲ್ಲಿಯೇ ಬರಬೇಕು. ಆಗ

ಕುಂದಾಪುರ – ಯೋಧ ದೀಪಕ್ ಕುಮಾರ್‌ಗೆ ಬಸ್ರೂರಿನಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ

 (ನ್ಯೂಸ್‌ ಕಡಬ) newskadaba.com ಆ.14: ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು, ಈ ಆಂದೋಲನವು ರಾಷ್ಟ್ರವನ್ನು ಏಕತೆಯಲ್ಲಿ ಬಂಧಿಸುತ್ತದೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸುತ್ತದೆ ಎಂದು ಬಣ್ಣಿಸಿದರು. ಕಳೆದ ಮೂರು ವರ್ಷಗಳಲ್ಲಿ, ಈ ಅಭಿಯಾನವು ಸಾಮೂಹಿಕ ಆಂದೋಲನವಾಗಿ ರೂಪಾಂತರಗೊಂಡಿದೆ, ದೇಶಾದ್ಯಂತ ವಿವಿಧ ಹಂತಗಳ ನಾಗರಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. “ಇಂದು, ಹರ್ ಘರ್ ತಿರಂಗ ಅಭಿಯಾನದ

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ದರ್ಶನ್‌ ಪವಿತ್ರಾಗೌಡ ಸೇರಿ ಒಟ್ಟು 7 ಜನರ ಜಾಮೀನು ರದ್ದಾಗಿದೆ. ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂಬುವುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಜೂನ್​ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ದರ್ಶನ್, ಪವಿತ್ರಾಗೌಡ ಸೇರಿ 7 ಜನರ ಬೇಲ್ ಕ್ಯಾನ್ಸಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ

(ನ್ಯೂಸ್‌ ಕಡಬ) newskadaba.com ಆ.14 ಬಂಟ್ವಾಳ: 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆಯು ಆಗಸ್ಟ್ 15ರಂದು ಬಿ ಸಿ ರೋಡಿನಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಬಿಸಿ ರೋಡ್ ಸರ್ಕಲ್ ನಿಂದ ಆಕರ್ಷಕ ತಿರಂಗಾ ರ್‍ಯಾಲಿ ಆರಂಭವಾಗಲಿದೆ. ಜಿಲ್ಲೆಯ ಸಾಂಸ್ಕೃತಿಕ ವೈವಿಧ್ಯತೆಗಳೊಂದಿಗೆ ನಡೆಯುವ ಈ ರ್‍ಯಾಲಿಯು 3:30ಕ್ಕೆ ಕೈಕಂಬ ಜಂಕ್ಷನ್ ತಲುಪಿ ಬಳಿಕ ಅಲ್ಲಿ ಸಾರ್ವಜನಿಕ ಸಭೆ

ಬಿ.ಸಿ.ರೋಡ್: ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ವತಿಯಿಂದ ತಿರಂಗಾ ರ್ಯಾಸಲಿ ಹಾಗೂ ಸಾರ್ವಜನಿಕ ಸಭೆ Read More »

ಕರಾವಳಿ, ಕರ್ನಾಟಕ

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಡಿಸೆಂಬರ್ ಅಂತ್ಯದ ವೇಳೆಗೆ 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂಬುದಾಗಿ ಬುಧವಾರದಂದು ಪ್ರಸ್ತಾಪಿಸಿದರು. ಬಿಜೆಪಿಯ ಎಂಟಿಬಿ ನಾಗರಾಜ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗುತ್ತಿತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರಸ್ತುತ ಸರ್ಕಾರ ಯಾರ ಅರ್ಜಿಗೂ

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ. (ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು,

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com ಆ.13  ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು  ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, “ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top