ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ

(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಭಾರತದ ರಫ್ತಿನ ಮೇಲೆ ಅಮೆರಿಕ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ವಿಧಿಸಿರುವುದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಶೇ. 50 ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಗುರುವಾರ ಆಗ್ರಹಿಸಿದ್ದಾರೆ. ಭಾರತವು ಅಮೆರಿಕದ ಸರಕುಗಳ ಮೇಲೆ ಪ್ರಸ್ತುತ ಶೇ. 17 ರಷ್ಟು ಸುಂಕದ ಬದಲು ಶೇ. 50 ರಷ್ಟು ಸುಂಕ ವಿಧಿಸಬೇಕು ಎಂದು ತರೂರ್ ಕೇಂದ್ರ ಸರ್ಕಾವನ್ನು ಒತ್ತಾಯಿಸಿದ್ದಾರೆ. ಅಲ್ಲದೆ ಅಮೆರಿಕದ ಇಂತಹ […]

ಅಮೆರಿಕದ ಸರಕುಗಳ ಮೇಲೂ ಶೇ.50 ರಷ್ಟು ಸುಂಕ ವಿಧಿಸಿ: ಮೋದಿಗೆ ಶಶಿ ತರೂರ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾತಿ ಜನಗಣತಿ ಡಿಜಿಟಲ್ ಸಮೀಕ್ಷೆಗೆ ಸಜ್ಜು, 17% ಒಳ ಮೀಸಲಾತಿ ಐದು ವಿಭಿನ್ನ ಪ್ರವರ್ಗ

(ನ್ಯೂಸ್‌ ಕಡಬ) newskadaba.com, ಆ.08: ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಮರು ಜಾತಿ ಜನಗಣತಿ ನಡೆಸುವ ಚಟುವಟಿಕೆ ಮತ್ತೆ ಚರ್ಚೆಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆಯ ಕಾರ್ಯವನ್ನು ಡಿಜಿಟಲ್ ವಿಧಾನದಲ್ಲಿ ನಡೆಸುವಂತೆ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಡಿಜಿಟಲ್ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸಲು ಅಗತ್ಯವಾದ ತಂತ್ರಾಂಶದ ಅಭಿವೃದ್ಧಿ ಹಾಗೂ ಉಸ್ತುವಾರಿಯನ್ನು ಇ-ಆಡಳಿತ ಇಲಾಖೆಯ ಮೂಲಕ ಕೈಗೊಳ್ಳುವ ಬಗ್ಗೆ ಸಲಹೆ ನೀಡಲಾಗಿದೆ. ಇದರ ಮೂಲಕ ಸಮೀಕ್ಷೆ ಹೆಚ್ಚು ನಿಖರ ಹಾಗೂ ಸಮಯಬದ್ಧವಾಗಿ ನಡೆಯುವ ನಿರೀಕ್ಷೆ ಇದೆ. ಈಗಾಗಲೇ,

ಜಾತಿ ಜನಗಣತಿ ಡಿಜಿಟಲ್ ಸಮೀಕ್ಷೆಗೆ ಸಜ್ಜು, 17% ಒಳ ಮೀಸಲಾತಿ ಐದು ವಿಭಿನ್ನ ಪ್ರವರ್ಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ತಪಾಸಣೆಗೆ ಮೊಬೈಲ್ ಆಧಾರಿತ ಆ್ಯಪ್ ಬಳಕೆ, ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೀಘ್ರದಲ್ಲೇ ಬಿಡುಗಡೆ!

(ನ್ಯೂಸ್‌ ಕಡಬ) newskadaba.com, ಆ.08: ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶೀಘ್ರದಲ್ಲೇ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೊಬೈಲ್ ಆಧಾರಿತ ಶಾಲಾ ತಪಾಸಣೆ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದೆ. ಈ ಅಪ್ಲಿಕೇಶನ್ ಶಾಲಾ ತಪಾಸಣೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸುವುದು, ರಿಯಲ್-ಟೈಂ ಮೇಲ್ವಿಚಾರಣೆ ಮತ್ತು ಯೋಜನೆ ಮತ್ತು ಮೇಲ್ವಿಚಾರಣೆಗೆ ಡೇಟಾ ಲಭ್ಯತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಸಾರ್ವಜನಿಕ ಶಿಕ್ಷಣ ಆಯುಕ್ತ ಕೆವಿ ತ್ರಿಲೋಕ್ ಚಂದ್ರ ಮಾತನಾಡಿ, ಈ ಆ್ಯಪ್ ಕ್ಷೇತ್ರ ಸಿಬ್ಬಂದಿಗೆ ಶಾಲೆಗಳಿಗೆ ಭೇಟಿ ನೀಡಿದ ವೇಳೆ ಭೌತಿಕ

ಶಾಲಾ ತಪಾಸಣೆಗೆ ಮೊಬೈಲ್ ಆಧಾರಿತ ಆ್ಯಪ್ ಬಳಕೆ, ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೀಘ್ರದಲ್ಲೇ ಬಿಡುಗಡೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.08: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ರಾಹುಲ್ ಗಾಂಧಿ ಬಿಡುಗಡೆ ಮಾಡ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿಯಿಂದ ಚುನಾವಣೆ ಆಯೋಗದ ವಿರುದ್ಧ ಪ್ರತಿಭಟನೆ ಮಾಡ್ತಿರೋ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡ್ತಾರೆ. ದೆಹಲಿಯಲ್ಲಿ ಮತಗಳ್ಳತನ ದಾಖಲೆ ಬಿಡುಗಡೆ ಆಗುತ್ತದೆ. ಅದಾದ ಮೇಲೆ ಚುನಾವಣೆ ಆಯೋಗ ಯಾರ ನಿಯಂತ್ರಣದಲ್ಲಿ ಕೆಲಸ

‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆ.07: ಬಿಜೆಪಿ ಸಂಸದ ಕೆ.ಸುಧಾಕರ್‌ ಅವರ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಬಾಪೂಜಿ ನಗರದ ನಿವಾಸಿ ಬಾಬು(32)ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗದ್ದರು. ಚಿಕ್ಕಬಳ್ಳಾಪು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್‌ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್‌ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25

ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ Read More »

ಕರ್ನಾಟಕ

ಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವು

(ನ್ಯೂಸ್‌ ಕಡಬ) newskadaba.com, ಆ.08: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ್ದು, ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಸಂಭವಿಸಿದೆ. ಬಸಂತ್ ಘರ್‌ನಲ್ಲಿ ನಡೆದ ಕಾರ್ಯಾಚರಣೆಯಿಂದ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ವಾಹನವು ಸೇನಾ ಪಡೆಯ

ಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಕಾರಣ, ಉದ್ದೇಶ ಏನು ಎನ್ನುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಗಲಾಟೆ ಏಕೆ ಆಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಜನರ ಆಗ್ರಹದ ಹಿನ್ನೆಲೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ್ದೇವೆ. ನಿನ್ನೆ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ: ಪರಮೇಶ್ವರ್‌ Read More »

ಕರ್ನಾಟಕ

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಯಾರೇ ತಪ್ಪು ಮಾಡಿದರು ಶಿಕ್ಷೆ ಆಗುತ್ತದೆ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌

(ನ್ಯೂಸ್‌ ಕಡಬ) newskadaba.com, ಆ.07: ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ ಸರಪಳಿ ಹೆರ್‌ಪಿನ್‌ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಹಾಗಾಗಿ ಸುರಕ್ಷತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ತೀರ್ಥಹಳ್ಳಿಯಿಂದ ರಾವೆ–ಕಾನಗೋಡು–ಮಾಸ್ತಿಕಟ್ಟೆ–ಹುಲಿಕಲ್‌ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರೀ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ–ರಾವೆ–ಕಾನುಗೋಡು–ನಗರ–ಕೊಲ್ಲೂರು–ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು ಎಂದು ತಿಳಿಸಲಾಗಿದೆ. ನಗರ – ಸಿದ್ದಾಪುರ ರಾಜ್ಯ ಹೆದ್ದಾರಿ -278 ರಸ್ತೆ ತೀರ್ಥಹಳ್ಳಿಯಿಂದ ಯಡೂರು–ಸುಳಗೋಡು–ಮಾಸ್ತಿಕಟ್ಟೆ–ಹುಲಿಕಲ್ ಘಾಟ್–ಹೊಸಂಗಡಿ–ಸಿದ್ದಾಪುರ ಮೂಲಕ

ಬಾಳೆಬರೆ ಘಾಟಿಯಲ್ಲಿ ಭೂಕುಸಿತ: ಭಾರೀ ವಾಹನ ಸಂಚಾರ ಬಂದ್‌ Read More »

ಕರ್ನಾಟಕ

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com, ಆ.07: ಕೇಂದ್ರ ಮೀಸಲು ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು, ಮೂವರು ಸೈನಿಕರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು–ಕಾಶ್ಮೀರದ ಉಧಂಪುರ್ ಜಿಲ್ಲೆಯ ‌ ನಲ್ಹಾದಲ್ಲಿ ನಡೆದಿದೆ. 23 ಮಂದಿ ಸಿಆರ್‌ಪಿಎಫ್‌ ಯೋಧರು ಬಸಂತ್‌ಘರ್‌ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪಿದರೆ, ಗಂಭೀರ ಗಾಯಗೊಂಡ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ ಅವರು ಉಧಂಪುರ್‌ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಗಾಯಗೊಂಡ ಯೋಧರಿಗೆ

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು Read More »

ರಾಷ್ಟ್ರೀಯ ನ್ಯೂಸ್
Scroll to Top