ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಸರಿಯಾದ ಸುದ್ದಿ, ಸುಳ್ಳು ಸುದ್ದಿ ಎಂದು ಜನರೇ ಹಿಂಸಾಚಾರ ಮಾಡುವುದು ಸರಿಯಲ್ಲ. ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ತರುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ತನಿಖೆ ಆಗುತ್ತಿದೆ. ಮೊದಲು ತನಿಖೆ ಆಗಲಿ. ತನಿಖೆ ನಡೆಯುವಾಗ ಯಾರೂ ಹೀಗೆ ಮಾಡಬಾರದು ಎಂದಿದ್ದಾರೆ. ಫೇಕ್‌ ನ್ಯೂಸ್‌ ತಡೆಗೆ ಬಿಲ್‌ ಬಂದ […]

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ Read More »

ಕರ್ನಾಟಕ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್‌ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇದು 218ನೇ ವರ್ಷದ ಫ್ಲವರ್‌ ಶೋ ಆಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದರು. ಕಿತ್ತೂರು ರಾಣಿ ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಸವಾಲೆಸೆದಿದ್ದಾರೆ. ದೆಹಲಿಯಲ್ಲಿ ನಡೆದ ಎಂಎಸ್ ಸ್ವಾಮಿನಾಥನ್ ಶತಮಾನೋತ್ಸವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಇದಕ್ಕಾಗಿ ನಾನು ವೈಯುಕ್ತಿವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.07:‌ ಕಾಡಾನೆ ದಾಳಿ ವೃದ್ದರೊಬ್ಬರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕದ ಬಳಿ ಕಾಡಾನೆ ದಾಳಿ ನಡೆಸಿದ್ದು, ಕೊಪ್ಪದ ಮನೆ ನಿವಾಸಿ ಶಿವಪ್ಪ(72) ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ ಪೂವಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಕ್ಷಣ ಆನೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು Read More »

ಕರ್ನಾಟಕ

ಬೆಳಗ್ಗೆ ಎದ್ದು ಎಬಿಸಿ ಜ್ಯೂಸ್‌ ಕುಡಿಯೋ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.07:‌ ಎಬಿಸಿ ಜ್ಯೂಸ್‌ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇರುತ್ತದೆ. ಇದನ್ನು ಬೀಟ್ರೂಟ್‌, ಸೇಬು ಹಾಗೂ ಕ್ಯಾರೆಟ್‌ ಮಿಶ್ರಣ ಮಾಡಿ ತಯಾರಿಸಲಾಗುತ್ತದೆ. ಪ್ರತಿದಿನ ಇದನ್ನು ಕುಡಿಯುವುದರಿಂದ ದೇಹಕ್ಕೆ ವಿವಿಧ ರೀತಿಯ ಪೋಷಕಾಂಶಗಳು ದೊರೆಯುತ್ತವೆ. ಹಾಗಾಗಿ ಆರೋಗ್ಯ ತಜ್ಞರು ನಿಮ್ಮ ಆಹಾರದಲ್ಲಿ ಎಬಿಸಿ ಜ್ಯೂಸ್‌ನ್ನು ಶಿಫಾರಸು ಮಾಡುತ್ತಾರೆ. ಬೆಳಗ್ಗೆ ಎದ್ದ ತಕ್ಷಣ ಎಬಿಸಿ ಜ್ಯೂಸ್‌ ಕುಡಿಯುವುದರಿಂದ ಯಾವೆಲ್ಲಾ ಪ್ರಯೋಜನಗಳಿವೆ ಎನ್ನುವ ಮಾಹಿತಿ ಇಲ್ಲಿದೆ. ಬೀಟ್ರೂಟ್‌ ಹಾಗೂ ಸೇಬು ಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಕ್ಯಾರೆಟ್‌ನಲ್ಲಿರುವ

ಬೆಳಗ್ಗೆ ಎದ್ದು ಎಬಿಸಿ ಜ್ಯೂಸ್‌ ಕುಡಿಯೋ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆ.07:‌ ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣನವರ್‌ ಹಾಗೂ ಯೂಟ್ಯೂಬರ್‌ ಸಮೀರ್‌ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್(ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2), ಯೂಟ್ಯೂಬರ್‌ ಸಮೀರ್(ಎ3) ಹಾಗೂ ಜಯಂತ್‌(ಎ4) ಎಂದು ಇತರರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮಹೇಶ್‌ ಶೆಟ್ಟಿ, ಗಿರೀಶ್‌ ಮಟ್ಟಣನವರ್‌, ಸಮೀರ್‌ ವಿರುದ್ದ ಎಫ್‌ಐಆರ್‌ ದಾಖಲು Read More »

ಕರಾವಳಿ

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ

(ನ್ಯೂಸ್‌ ಕಡಬ) newskadaba.com, ಆ.07:‌ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಇಂದಿನಿಂದ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ ಆರಂಭಗೊಳ್ಳಲಿದೆ. ಈ ಫ್ಲವರ್‌ ಶೋ 12 ದಿನ ಪ್ರದರ್ಶನಗೊಳ್ಳಲಿದೆ. ತೋಟಗಾರಿಕಾ ಇಲಾಖೆ ನಡೆಸುವ 218ನೇ ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರಿನ ವೀರ ಪರಂಪರೆ ಅನಾವರಣಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಗಾಜಿನ ಮನೆಯಲ್ಲಿ ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ. 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಕಿತ್ತೂರು ಸಂಸ್ಥಾನದ ಕೋಟೆಯ ಪ್ರಾತಿನಿಧಿಕ ಪುಷ್ಪ

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ Read More »

ಕರ್ನಾಟಕ

ಕೇರಳದಲ್ಲಿ ಭಾರೀ ಮಳೆ – ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದ ಶಾಲೆ

(ನ್ಯೂಸ್‌ ಕಡಬ) newskadaba.com, ಆ.08:‌ಭಾರೀ ಮಳೆಯಿಂದಾಗಿ ಬುಧವಾರ ನಗರದ ಕೊಡಾಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದ ಛಾವಣಿ ಕುಸಿದು ಬಿದ್ದಿದ್ದು, ಅದೃಷ್ಟವಶಾತ್, ದೊಡ್ಡ ದುರಂತವೊಂದು ತಪ್ಪಿದೆ. ರಜೆ ಇದ್ದ ಕಾರಣ ಶಾಲೆಯಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಇರಲಿಲ್ಲ. ಈ ಘಟನೆ ಬೆಳಗಿನ ಜಾವದಲ್ಲಿ ಸಂಭವಿಸಿದೆ, ವಿದ್ಯಾರ್ಥಿಗಳು ಸಾಮಾನ್ಯವಾಗಿ ಸೇರುವ ಸಭಾಂಗಣದೊಳಗೆ ಲೋಹದ ಹಾಳೆಯ ಛಾವಣಿಯ ಕೆಳಗೆ ಅಳವಡಿಸಲಾದ ಜಿಪ್ಸಮ್ ಬೋರ್ಡ್ ಸೀಲಿಂಗ್ ಕುಸಿದಿದೆ. ಸುಮಾರು 54 ಲಕ್ಷ ರೂ. ವೆಚ್ಚದಲ್ಲಿ ಕೇವಲ ಎರಡು ವರ್ಷಗಳ

ಕೇರಳದಲ್ಲಿ ಭಾರೀ ಮಳೆ – ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದ ಶಾಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.07:‌ ಕರ್ನಾಟಕದ ಕರಾವಳಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಧಾರವಾಡ, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೋಲಾರ, ವಿಜಯನಗರ, ಹಾಸನ, ಚಿಕ್ಕಬಳ್ಳಾಪುರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ರಾಯಚೂರು, ಕಲಬುರ್ಗಿ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ

ಕರ್ನಾಟಕದ ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

(ನ್ಯೂಸ್‌ ಕಡಬ) newskadaba.com, ಆ.07: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂಥ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್‌ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‌ಗೆ ಸಲಹೆ ನೀಡಿದ್ದಾರೆ. ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್‌ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್‌ ಅವರ ಪ್ರಸ್ತಾಪಗಳು ನಿರ್ಣಾಯಕ

ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ Read More »

ರಾಷ್ಟ್ರೀಯ ನ್ಯೂಸ್
Scroll to Top