5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.07:‌ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ. ಕೊಡಗಿನಲ್ಲಿ ಮುಂಗಾರು […]

5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು

(ನ್ಯೂಸ್‌ ಕಡಬ) newskadaba.com, ಆ.06:‌ ಬೆಂಗಳೂರು–ಬೆಳಗಾವಿ ನೂತನ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆ.10ರಂದು ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಇದೇ

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು Read More »

ಕರ್ನಾಟಕ

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..!

(ನ್ಯೂಸ್‌ ಕಡಬ) newskadaba.com, ಆ.06:‌ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 5 ಜಿಲ್ಲೆಗಳಿಗೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..! Read More »

ಕರ್ನಾಟಕ

ಉತ್ತರಕಾಶಿಯಲ್ಲಿ ಮೇಘಸ್ಫೋಟ: ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ  ಮಂಗಳವಾರ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಖೀರ್ ಗಂಗಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಣ್ಣು ಕುಸಿತವಾಗಿ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಹಲವಾರು ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಉಕ್ಕಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿವೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿಯಲ್ಲಿ ಮೇಘಸ್ಫೋಟ: ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ Read More »

ಬ್ರೇಕಿಂಗ್ ನ್ಯೂಸ್

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಹಲವಾರು ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಹಿರಿಯ ರಾಜಕಾರಣಿ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ.   ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಲಿಕ್ ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌ಗೆ ಕರೆ: ವಾಟಾಳ್

(ನ್ಯೂಸ್‌ ಕಡಬ) newskadaba.com, ಆ.05: ಸಾರಿಗೆ ನೌಕರರ ಬೇಡಿಕೆ ಈಡೇರಿಸದೇ ಇದ್ದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಸಮಸ್ಯೆಯನ್ನು ಯಾವ ಸರ್ಕಾರವೂ ಆಲಿಸಿಲ್ಲ. ಸರ್ಕಾರಿ ನೌಕರರ 36 ತಿಂಗಳ ಸಂಬಳ ಏಕೆ ಬಾಕಿ ಇಟ್ಟುಕೊಂಡಿದ್ದೀರಿ. ಹೀಗೆ ಮಾಡಿದರೆ ನೌಕರರು ಜೀವನ ಹೇಗೆ ನಡೆಯಬೇಕು ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಸಚಿವ ರಾಮಲಿಂಗಾರೆಡ್ಡಿ ಅವರು ಈ

ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌ಗೆ ಕರೆ: ವಾಟಾಳ್ Read More »

ಕರ್ನಾಟಕ

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ..

(ನ್ಯೂಸ್‌ ಕಡಬ) newskadaba.com, ಆ.05: ಕೆಲವರ ಮನೆಯಲ್ಲಿ ಸಿಕ್ಕಾಪಟ್ಟೆ ಇಲಿಗಳಿರುತ್ತವೆ. ಇಲಿಗಳ ಕಾಟದಿಂದ ಬೇಸತ್ತು ಹೆಚ್ಚಿನವರು ಮನೆಯಲ್ಲಿ ಬೆಕ್ಕು ಸಾಕುವುದೋ ಅಥವಾ ವಿಷವಿಟ್ಟು ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಯತ್ನಿಸುತ್ತಾರೆ. ಇಲಿಗಳ ಕಾಟದಿಂದ ಮುಕ್ತಿ ಹೊಂದಲು ಇಲ್ಲಿವೆ ಕೆಲವು ಸಲಹೆಗಳು. ಇಲಿಗಳನ್ನು ಓಡಿಸಲು ಕರ್ಪೂರ ಪರಿಣಾಮಕಾರಿಯಾಗಿದೆ. ಮನೆಯ ಪ್ರತಿಯೊಂದು ಮೂಲೆಯಲ್ಲಿ ಕರ್ಪೂರವನ್ನು ಇರಿಸಿ ಅಥವಾ ಕರ್ಪೂರವನ್ನು ಸುಟ್ಟು ಅದರ ಹೊಗೆಯನ್ನು ಹರಡಿಸಿ ಈ ಮೂಲಕ ಇಲಿಗಳ ಕಾಟದಿಂದ ಪಾರಾಗಬಹುದು. ಮನೆಯಲ್ಲಿ ಇಲಿಗಳು ಓಡಾಡುವ ಸ್ಥಳಗಳಲ್ಲಿ 8-10 ಪಲಾವ್‌

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಹೀಗೆ ಮಾಡಿ.. Read More »

ಲೈಫ್‍ಸ್ಟೈಲ್

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..!

(ನ್ಯೂಸ್‌ ಕಡಬ) newskadaba.com, ಆ.05: ಕೇಂದ್ರ ಸಚಿವ ಅಮಿತ್‌ ಶಾ ಆವರು ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಅಮಿತ್‌ ಶಾ ಅವರು ಲಾಲ್‌ ಕೃಷ್ಣ ಅಡ್ವಾಣಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಕೇಂದ್ರ ಸಚಿವರಾಗಿ ಅಮಿತ್‌ ಶಾ ಅವರು 2019ರ ಮೇ.30ರಿಂದ ಆ.4ವರೆಗೆ ಒಟ್ಟು 2,258 ದಿನಗಳನ್ನು ಪೂರೈಸಿದ್ದಾರೆ. ಇದಕ್ಕೂ ಮೊದಲು ಅಡ್ವಾಣಿ ಅವರು 1998ರ ಮಾ.19ರಿಂದ 2004ರ ಮೇ.22ರವರೆಗೆ ಒಟ್ಟು 2,256 ದಿನಗಳನ್ನು

ಅಡ್ವಾಣಿ ದಾಖಲೆಯನ್ನು ಹಿಂದಿಕ್ಕಿದ ಅಮಿತ್‌ ಶಾ..! Read More »

ರಾಷ್ಟ್ರೀಯ ನ್ಯೂಸ್

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್‌ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು “ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ವಿಪಕ್ಷಗಳ ಮೇಲೆ ಮೋದಿ ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top