ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ

(ನ್ಯೂಸ್‌ ಕಡಬ) newskadaba.com, ಆ.04: ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಅಥವಾ ಹಣ್ಣಿನ ಜ್ಯೂಸ್‌ಗಳಲ್ಲಿ ಬೆರೆಸಿ ಪ್ರತಿದಿನ ಸೇವನೆ ಮಾಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎದು ಆರೋಗ್ಯ ತಜ್ಞರು ಹೇಳುತ್ತಾರೆ. ಚಿಯಾ ಬೀಜಗಳು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಅಲ್ಲದೇ, ಚಿಯಾ ಬೀಜಗಳನ್ನು ನೆನೆಸಿದ ನೀರು ಕುಡಿಯುವುದರಿಂದ ಕರುಳನ್ನು ಸ್ವಚ್ಛಗೊಳಿಸಬಹುದು. ಹಾಗಾಗಿ ನಿಮ್ಮ ಕರುಳು ಆರೋಗ್ಯವಾಗಿರಬೇಕು ಎಂದರೆ ಪ್ರತಿನಿತ್ಯ ಖಾಲಿ ಹೊಟ್ಟೆಯಲ್ಲಿ ಚಿಯಾ ಬೀಜಗಳನ್ನು ಸೇವನೆ ಮಾಡಬೇಕು. ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವವರು ಚಿಯಾ ಬೀಜಗಳನ್ನು ಸೇವಿಸುವುದು […]

ಆರೋಗ್ಯಕ್ಕೆ ಒಳ್ಳೆಯದು ಚಿಯಾ ಬೀಜ Read More »

ಆರೋಗ್ಯ ಮಾಹಿತಿ

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

(ನ್ಯೂಸ್‌ ಕಡಬ) newskadaba.com, ಆ.04: ಕೆನ್ನಿಂಗ್ಟನ್‌ ಓವಲ್‌ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ದದ 5ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಆಟಗಾರ ಜೋ ರೂಟ್‌ ಶತಕ ಸಿಡಿಸಿದ್ದಾರೆ. ಈ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ರೂಟ್‌ 152 ಎಸೆತಗಳಲ್ಲಿ 12 ಫೋರ್‌ಗಳೊಂದಿಗೆ 105 ರನ್‌ ಕಲೆಹಾಕಿದರು. ಈ ಶತಕದೊಂದಿಗೆ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದಕ್ಕೂ ಮೊದಲು ಈ ದಾಖಲೆಯಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ, ಆಸ್ಟ್ರೇಲಿಯಾದ ರಿಕಿ ಪಾಟಿಂಗ್ ಹಾಗೂ ಸೌತ್‌

ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್ Read More »

ಕ್ರೀಡಾ ನ್ಯೂಸ್

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..!

(ನ್ಯೂಸ್‌ ಕಡಬ) newskadaba.com, ಆ.04: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಈ ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆಯಿಂದ (ಆ.5) ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆ.7ರವರೆಗೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ..! Read More »

ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

(ನ್ಯೂಸ್‌ ಕಡಬ) newskadaba.com August.02: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ, . ಸಂತ್ರಸ್ತಗೆ 11ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.  

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್; ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ!

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newdkadaba.com, ಆ. 02 ಬಳ್ಳಾರಿ: ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ನಡೆದಿದೆ. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು

(ನ್ಯೂಸ್ ಕಡಬ) newdkadaba.com, ಆ. 02 ಬಲವಂತದ ಧಾರ್ಮಿಕ ಮತಾಂತರ ಮತ್ತು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲ್ಪಟ್ಟ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ಎನ್‌ಐಎ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಜುಲೈ 25 ರಂದು ದುರ್ಗ್‌ನಲ್ಲಿ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಾ ಮತ್ತು ಬುಡಕಟ್ಟು ಜನಾಂಗದ ವ್ಯಕ್ತಿಯನ್ನು ಬಂಧಿಸಲಾಯಿತು ಮತ್ತು ಒಂಬತ್ತು ದಿನಗಳ ಕಾಲ ಕಸ್ಟಡಿಯಲ್ಲಿ ಇರಿಸಲಾಯಿತು. ಪ್ರಕರಣವನ್ನು ವರ್ಗಾಯಿಸುವ ರಾಜ್ಯದ ಕೋರಿಕೆಯನ್ನು ಒಪ್ಪಿಕೊಂಡು ದುರ್ಗ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು Read More »

ಕರಾವಳಿ, ಕರ್ನಾಟಕ

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಾಡಲು ಹೊರಟಿದೆ. ಜನರು ‘ಬಿ’ ಖಾತಾವನ್ನು ‘ಎ’ ಖಾತೆಗೆ ಬದಲಿಸಿಕೊಳ್ಳಲು ಆರೇಳು ಲಕ್ಷ ರೂಪಾಯಿ ವೆಚ್ಚಮಾಡಬೇಕಾಗುತ್ತದೆ ಎಂದು ಜೆಡಿಎಸ್‌ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿದ ಹಳ್ಳಿಗಳ ನಿವೇಶನಗಳಿಗೆ, ಪ್ರತಿ ಚದರ ಮೀಟರ್‌ಗೆ ಗರಿಷ್ಠ ₹250 ಸುಧಾರಣಾ ಶುಲ್ಕ ವಿಧಿಸಲಾಗುತ್ತಿತ್ತು. ಈಗ ಗ್ರೇಟರ್‌

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top