ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ

(ನ್ಯೂಸ್ ಕಡಬ) newdkadaba.com, ಆ. 02: ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ದೂರುದಾರರ ಪರ ವಕೀಲರು ವಿಶೇಷ ತನಿಖಾ ತಂಡದ (SIT) ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದು, SIT ಯಲ್ಲಿರುವ ಪೊಲೀಸ್ ಅಧಿಕಾರಿ ಮಂಜುನಾಥ ಗೌಡ ಅವರು ದೂರುದಾರರು ತಮ್ಮ ದೂರನ್ನು ಹಿಂಪಡೆಯುವಂತೆ ಬೆದರಿಕೆ ಮತ್ತು ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ SIT ಯ ಮೂಲಗಳು ಈ ಆರೋಪಗಳನ್ನು ನಿರಾಕರಿಸಿವೆ. ಇವು ಆಧಾರರಹಿತ ಆರೋಪಗಳಲ್ಲದೆ ಬೇರೇನೂ ಅಲ್ಲ. ಆದರೂ ನಾವು ಅದನ್ನು ಪರಿಶೀಲಿಸುತ್ತೇವೆ ಎಂದು SIT […]

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: SIT ಅಧಿಕಾರಿ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ; ತನಿಖಾ ತಂಡ ನಿರಾಕರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ!

(ನ್ಯೂಸ್ ಕಡಬ) newdkadaba.com, ಆ. 02: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2025ರ ಮಹಾರಾಜ ಟ್ರೋಫಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಇನ್ನೂ ಅನುಮತಿ ಪಡೆದಿಲ್ಲ. ಟಿ20 ಪಂದ್ಯಾವಳಿ ಆಗಸ್ಟ್ 11 ರಿಂದ 27 ರವರೆಗೆ ನಡೆಯಲಿದೆ. ಆದಾಗ್ಯೂ, ಆರ್‌ಸಿಬಿಯ ಐಪಿಎಲ್ 2025 ಗೆಲುವಿನ ನಂತರ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಹಲವಾರು ಜನರು ಗಾಯಗೊಂಡ ನಂತರ, ಬೆಂಗಳೂರು ಪೊಲೀಸರು ರಾಜ್ಯ ರಾಜಧಾನಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎಗೆ ಇನ್ನೂ

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newdkadaba.com, ಆ. 02: ತಿರುವನಂತಪುರಂ: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಶುಕ್ರವಾರ ಸಂಜೆ ಚೊಟ್ಟನಿಕ್ಕಾರಾದಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ‘ಪ್ರಕಂಬನಂ’ ಚಿತ್ರದ ಚಿತ್ರೀಕರಣಕ್ಕಾಗಿ ಹೋಟೆಲ್‌ನಲ್ಲಿ ತಂಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ನವಾಸ್ ಮೃತಪಟ್ಟಿದ್ದರು. ಪೊಲೀಸರು ಹೃದಯಾಘಾತವೇ ಸಾವಿನ ಕಾರಣ ಎಂದು ಶಂಕಿಸಿದ್ದಾರೆ. ಶುಕ್ರವಾರ ಸಂಜೆ, ನಟ ತಮ್ಮ ಕೊಠಡಿಯಿಂದ ಹೊರಗೆ ಹೋಗಬೇಕಿತ್ತು. ಆದರೆ, ಅವರು ಚೆಕ್-ಔಟ್‌ಗಾಗಿ ಹೊರ ಬಂದಿರಲಿಲ್ಲ. ಇದನ್ನು ಗಮನಿಸಿದ

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ! Read More »

ಕ್ರೈಮ್ ನ್ಯೂಸ್, ಸಿನಿಮಾ

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!*

(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!* Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ

(ನ್ಯೂಸ್ ಕಡಬ) newdkadaba.com, ಆ. 02: ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರು ಆಯ್ಕೆ ಆಗಿದ್ದಾರೆ. 20 ವರ್ಷಗಳ ರಾಜಕೀಯ ಜೀವನ ದೊಂದಿಗೆ ಬಣಕಲ್ ಹೋಬಳಿ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಅಲ್ಲದೇ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿಯಾಗಿ , ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಅಲ್ಲದೇ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳು ಮೂಡಿಗೆರೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿ,

ಚಿಕ್ಕಮಗಳೂರು ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newdkadaba.com, ಆ. 02:ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲು ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 ಅಕೌಂಟ್‌ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ನಂತರ ಪೊಲೀಸರ ಮುಂದೆ ಹೇಳಿಕೆ ನೀಡುವ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

“ನಾಲಿಗೆಗೆ ರುಚಿ ಇಲ್ಲದ ಆಹಾರ ದೇಹದ ಆರೋಗ್ಶ ಕಾಪಾಡುತ್ತದೆ” ಪೌಷ್ಟಿಕ ಆಹಾರ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅಭಿಪ್ರಾಯ

(ನ್ಯೂಸ್ ಕಡಬ) newdkadaba.com ಬಿಳಿನೆಲೆ, ಆ. 01. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಜ್ಞಾನದೀಪ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮವು ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ ಶಿಕ್ಷಕಿ ಜನಜಾಗೃತಿ ವೇದಿಕೆಯ ಬಿಳಿನೆಲೆ ವಲಯದ ಪದಾಧಿಕಾರಿ ಶ್ರೀಮತಿ ಶಾರದಾ ಬಿಳಿನೆಲೆ ಮಾತನಾಡಿ, ಮಹಿಳೆಯರ ಆರೋಗ್ಶ ವೃಧ್ಧಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್

“ನಾಲಿಗೆಗೆ ರುಚಿ ಇಲ್ಲದ ಆಹಾರ ದೇಹದ ಆರೋಗ್ಶ ಕಾಪಾಡುತ್ತದೆ” ಪೌಷ್ಟಿಕ ಆಹಾರ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಅಭಿಪ್ರಾಯ Read More »

ಕರಾವಳಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 01. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ಬ್ಲಾಕ್ ಕಾರ್ಯಕರ್ತರ ಸಮಾವೇಶವು ಕಡಬದ ಅನುಗ್ರಹ ಸಭಾಭವನದಲ್ಲಿ ನಡೆಯಿತು. ರಾಜ್ಯ, ಜಿಲ್ಲಾ ನಾಯಕರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಧ್ಯೇಯೋದ್ದೇಶ ಹಾಗೂ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಹಲವಾರು ಜನರು ಹೊಸತಾಗಿ ಪಕ್ಷಕ್ಕೆ ಸೇರ್ಪಡೆಯಾದರು. ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ರವರು ನೂತನವಾಗಿ

ಎಸ್ಡಿಪಿಐ ಕಡಬ ಬ್ಲಾಕ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ- ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌

(ನ್ಯೂಸ್ ಕಡಬ) newskadaba.com, ಆ. 01: ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು?

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top