ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳದಲ್ಲಿ ನೂರೂರು ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ತೀವ್ರಗೊಂಡಿದೆ. ನೇತ್ರಾವತಿ ಸ್ನಾನಘಟ್ಟ ಸಮೀಪದ ಕಾಡಿನಲ್ಲಿ ಅನಾಮಿಕ ದೂರುದಾರ ಹಲವು ಶವ ಹೂತಿಟ್ಟ ಸ್ಥಳಗಳನ್ನು ಗುರುತಿಸಿದ್ದಾನೆ. ಈ ಪೈಕಿ ಮೊದಲ ಸ್ಥಳವನ್ನು ನಿನ್ನೆ (ಜು.29)ರಂದು ಅಗೆಯಲಾಗಿತ್ತು. ಆದರೆ ಯಾವುದೇ ಕಳೇಬರ ಪತ್ತೆಯಾಗಿರಲಿಲ್ಲ. ಇಂದು (ಜು.30) ದೂರುದಾರ ಗುರುತಿಸಿದ 2ನೇ ಸ್ಥಳ ಅಗೆಯಲಾಗಿದೆ. ಆದರೆ ಎರಡನೇ ಸ್ಥಳದಲ್ಲೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

ಧರ್ಮಸ್ಥಳ ಕೇಸ್: ಅನಾಮಿಕ ಗುರುತಿಸಿದ 2ನೇ ಸ್ಥಳದಲ್ಲೂ ಕಳೇಬರ ಇಲ್ಲ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

“ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ” – ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ

(ನ್ಯೂಸ್ ಕಡಬ) newskadaba.com, ಜು. 30. ನೆಲ್ಯಾಡಿ : “ಬೆಥನಿ ಸಂಸ್ಥೆಯು ಶಿಸ್ತು ಸಮರ್ಪಣೆ ಹಾಗೂ ನಿಸ್ವಾರ್ಥ ಸೇವೆಗೆ ಹೆಸರುವಾಸಿಯಾಗಿದೆ. ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ. ವಿದ್ಯಾರ್ಥಿಗಳು ನಾಳೆ ಎಲ್ಲಿ ಹೋದರೂ, ಎಲ್ಲಿ ಕೆಲಸ ಮಾಡಿದರೂ ಅದನ್ನು ನಿಷ್ಠೆಯಿಂದಲೂ, ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ಮಾಡಿ ಎಂದು ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ ಯಶಸ್ಸಿನ ಪಥಕ್ಕೆ ಹೆಜ್ಜೆ ಇಟ್ಟ ಬೆಥನಿ ಐಟಿಐ ವಿದ್ಯಾರ್ಥಿಗಳಿಗೆ ಆಶೀರ್ವಾದದ ಮಾತುಗಳಾಡಿದರು. ಅವರು

“ಯಶಸ್ಸು ನಾವು ಅಲಂಕರಿಸುವ ಹುದ್ದೆಯಿಂದಲ್ಲ, ಅದನ್ನು ಹೇಗೆ ನಿಭಾಯಿಸುತ್ತೇವೆ ಎಂಬುದರ ಮೇಲೆ ಅವಲಂಬಿತ” – ರೆ ಫಾ ಜಾರ್ಜ್ ಸ್ಯಾಮುವೆಲ್ ಓ ಐ ಸಿ Read More »

ಕರಾವಳಿ, ಕರ್ನಾಟಕ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com, ಜು. 30.  ಏಪ್ರಿಲ್‌ 22 ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಲಷ್ಕರ್‌-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.ಇಂದು ಬೆಳಿಗ್ಗೆ, ಸೇನೆಯ ವೈಟ್‌ ನೈಟ್‌ ಕಾರ್ಪ್ಸ್ ನಲ್ಲಿ ಪೋಸ್ಟ್‌ನಲ್ಲಿ ಪೂಂಚ್‌ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು

(ನ್ಯೂಸ್ ಕಡಬ) newskadaba.com, ಜು. 30.  ಬರೋಬ್ಬರಿ 48 ಸೋಷಿಯಲ್ ಮೀಡಿಯಾ ಅಕೌಂಟ್‌ನಿಂದ ತಮಗೆ ಅಶ್ಲೀಲ ಮೆಸೇಜ್ ಬಂದಿರುವುದಾಗಿ ನಟಿ ರಮ್ಯಾ ದೂರು ನೀಡಿದ್ದು, ಅಶ್ಲೀಲ ಮೆಸೇಜ್ ಕಳುಹಿಸಿದವರಿಗೆ ಶಿಕ್ಷೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್‌ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನಿಂದ ಸಾಮಾನ್ಯರಿಗೆ ನ್ಯಾಯ ಸಿಗುತ್ತೆ ಅಂತ ನಂಬಿದ್ದು ನಿಜವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಪೋಸ್ಟ್ ಮಾಡಿದ್ದರು.

ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು Read More »

ಕರ್ನಾಟಕ, ಸಿನಿಮಾ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು. 30.  ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ

(ನ್ಯೂಸ್ ಕಡಬ) newskadaba.com, ಜು. 30.  ಧರ್ಮಸ್ಥಳ ಹಾಗೂ ಸುತ್ತಮುತ್ತ ಅನಾಮಧೇಯ ವ್ಯಕ್ತಿ ಹೇಳಲಾದ ಸ್ಥಳಗಳಲ್ಲಿ ಶವಗಳ ಕಳೆಬರಹಗಳನ್ನು ಹುಡುಕುವ ಕಾರ್ಯಾಚರಣೆ ಎರಡನೇ ದಿನವಾದ ಇಂದೂ ಮುಂದುವರೆದಿದ್ದು, ಹಳೆಯ ಗುಂಡಿಯ ಜೊತೆಗೆ ಹೊಸದಾಗಿ ಇನ್ನೆರೆಡು ಸ್ಥಳಗಳಲ್ಲೂ ಉತ್ಖನನ ಆರಂಭವಾಗಿದೆ. ಅನಾಮಿಕ ವ್ಯಕ್ತಿ ತೋರಿಸಿರುವ 13 ಸ್ಥಳಗಳ ಪೈಕಿ ನಿನ್ನೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ದಿನವಿಡೀ ಉತ್ಖನನ ನಡೆಸಲಾಯಿತು.ಆರಂಭದಲ್ಲಿ ಹಾರೆ, ಗುದ್ದಲಿ, ಪಿಕಾಸಿ, ಸಲಿಕೆ ಬಳಸಿ ಕೂಲಿಕಾರ್ಮಿಕರಿಂದ ಶಂಕಿತ ಗುಂಡಿಯನ್ನು 8 ಅಡಿ ಆಳ, 15

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com, ಜು. 30. ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸೂಚನೆ ಪ್ರಕಟವಾಗಿದ್ದು, ಜಿಲ್ಲಾಕಾರಿಗಳು ಚುನಾವಣಾಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜು. 29 ರಿಂದಲೇ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದೆ. ಮಂಗಳವಾರದಂದು (ಜು. 29) ಸಂಜೆ ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾಕಾರಿಗಳನ್ನು

ಕಡಬ: ಪಟ್ಟಣ ಪಂಚಾಯತ್ ಚುನಾವಣೆ-ನೀತಿ ಸಂಹಿತೆ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌

(ನ್ಯೂಸ್ ಕಡಬ) newskadaba.com, ಜು. 30. ಭಾರತವು ಯಾವುದೇ ಇತರ ದೇಶಗಳಿಗಿಂತ ಹೆಚ್ಚಿನ ಸುಂಕಗಳನ್ನು ವಿಧಿಸುತ್ತದೆ ಹೀಗಾಗಿ ಆ ದೇಶದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಸ್ಕಾಟ್ಲೆಂಡ್‌ನಿಂದ ವಾಷಿಂಗ್ಟನ್‌ಗೆ ಹಿಂತಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಪತ್ರಕರ್ತರು ಭಾರತದೊಂದಿಗಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆಯೇ ಎಂದು ಕೇಳಿದಾಗ ಟ್ರಂಪ್‌ ಇಲ್ಲ ಇನ್ನು ಅಂತಿಮಗೊಳಿಸಲಾಗಿಲ್ಲ ಎಂದು ತಿಳಿಸಿದರು. ಭಾರತವು ಶೇ. 20-25 ರಷ್ಟು ಹೆಚ್ಚಿನ ಯುಎಸ್‌‍ ಸುಂಕಗಳನ್ನು ಎದುರಿಸಲು ತಯಾರಿ ನಡೆಸುತ್ತಿದೆ ಎಂಬ ವರದಿಗಳ ಬಗ್ಗೆಯೂ

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‌‍ಐಟಿಯ ಮುಖ್ಯಸ್ಥ ಪ್ರಣಬ್‌ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‌‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಮುಂದುವರೆಯುವುದಾಗಿ ಪರಮೇಶ್ವರ್‌ ಹೇಳಿದರು. ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top