ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!

(ನ್ಯೂಸ್ ಕಡಬ) newskadaba.com, ಜು. 30. ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ […]

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಕಡಬ, ಜು. 30. ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದೊಡ್ಡ ಪರಿಹಾರವಾಗಿ, ಕರ್ನಾಟಕ ರಾಜ್ಯ ಸರ್ಕಾರವು ಚುನಾವಣಾ ಕರ್ತವ್ಯಗಳಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿವಿಧ ಸಂಬಂಧಿತ ಸಂಸ್ಥೆಗಳ ಈ ಬಹುದಿನಗಳ ಬೇಡಿಕೆಯನ್ನು ಅಂತಿಮವಾಗಿ ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ

‘ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ’-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಕಡಬ: ಮಾಜಿ ಸೈನಿಕರ ಸಂಘಕ್ಕೆ ನೂತನ ಸಮಿತಿ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ಕೆ.ಕೆ. ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 29. ತುಳುನಾಡು ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮವು ಕಡಬ ಗೌಡ ಸಮಾಜ ಸಭಾಭವನದಲ್ಲಿ ಅದ್ದೂರಿಯಾಗಿ ಜರಗಿತು. ಸಂಘದ ಸ್ಥಾಪಕಾಧ್ಯಕ್ಷರಾದ ಮಾಥ್ಯೂ ಟಿ.ಜಿ. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಸಂಘದ ವಿವಿಧ ಚಟುವಟಿಕೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಎನ್. ವಾರ್ಷಿಕ ವರದಿ ಮಂಡಿಸಿದ್ದು, ಕೋಶಾಧಿಕಾರಿ ಸುಬ್ರಾಯ ಬೈಪಾಡಿತಾಯ ಅವರು ಹಣಕಾಸು ಲೆಕ್ಕಪತ್ರವನ್ನು ಮಂಡಿಸಿದರು. ಕಾರ್ಗಿಲ್ ವಿಜಯದ

ಕಡಬ: ಮಾಜಿ ಸೈನಿಕರ ಸಂಘಕ್ಕೆ ನೂತನ ಸಮಿತಿ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ಕೆ.ಕೆ. ಅವಿರೋಧ ಆಯ್ಕೆ Read More »

ಕರಾವಳಿ

ಕರಾಟೆ ಸ್ಪರ್ಧೆ- ಸರಸ್ವತಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರಾಂತಮಟ್ಟಕ್ಕೆ ಆಯ್ಕೆ..!

(ನ್ಯೂಸ್ ಕಡಬ) newskadaba.com ಕಡಬ, ಜು. 29. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಆಲಂಕಾರು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ

ಕರಾಟೆ ಸ್ಪರ್ಧೆ- ಸರಸ್ವತಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಪ್ರಾಂತಮಟ್ಟಕ್ಕೆ ಆಯ್ಕೆ..! Read More »

ಕ್ರೀಡಾ ನ್ಯೂಸ್

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com, ಜು. 29. ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ ಮೊದಲ ಸಮಾಧಿಯನ್ನು ಎಸ್ಐಟಿ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಅಗೆಯಲಾಗಿದೆ. 4 ಅಡಿ ಅಗೆದರೂ ಯಾವುದೇ ಕಳೇಬರದ ಸುಳಿವಿಲ್ಲ. ಹೀಗಾಗಿ ಇದೀಗ 2ನೇ ಸಮಾಧಿ ಅಗೆಯುವ ಕಾರ್ಯ

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

(ನ್ಯೂಸ್ ಕಡಬ) newskadaba.com, ಜು. 29. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com, ಜು. 29. ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 23 ರಂದು ಬೆಳಿಗ್ಗೆ 9.30ರ ಸುಮಾರಿಗೆ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಿರುವ ಬಗ್ಗೆ ಬಿಎಂಟಿಸಿ ಸಹಾಯಕ ಸಂಚಾರ ಅಧಿಕಾರಿ ನೀಡಿದ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು Read More »

ಕರ್ನಾಟಕ

ಕಡಬ: ಪಟ್ಟಣ ಪಂಚಾಯತ್ ಚುನಾವಣೆ ಚುನಾವಣಾಧಿಕಾರಿಗಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜು. 29. ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಇದೀಗ ಚುನಾವಣಾ ಅಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.   ವಾರ್ಡ್ ನಂ. 1ರಿಂದ 7ರ ವರೆಗೆ (1-ಕಳಾರ, 2-ಕೋಡಿಬೈಲು, 3-ಪನ್ಯ, 4-ಬೆದ್ರಾಜೆ, 5-ಮಾಲೇಶ್ವರ, 6- ಕಡಬ, 7-ಪಣೆಮಜಲು) ಚುನಾವಣಾ ಅಧಿಕಾರಿಯಾಗಿ ಸುಬ್ರಹ್ಮಣ್ಯ ಉಪವಲಯ ಅರಣ್ಯಾಧಿಕಾರಿ ವಿಮಲ ಬಾಬು, ಸಹಾಯಕ ಚುನಾವಣಾಧಿಕಾರಿಯಾಗಿ ತಾ.ಪಂ. ವ್ಯವಸ್ಥಾಪಕ (ಪ್ರಭಾರ) ಭುವನೇಂದ್ರ ಕುಮಾರ್ ಎಂ., ವಾರ್ಡ್ 8ರಿಂದ 13ರ ವರೆಗೆ (8-ಪಿಜಕಳ 9-ಮೂರಾಜೆ, 10-ದೊಡ್ಡಕೊಪ್ಪ,

ಕಡಬ: ಪಟ್ಟಣ ಪಂಚಾಯತ್ ಚುನಾವಣೆ ಚುನಾವಣಾಧಿಕಾರಿಗಳ ನೇಮಕ Read More »

ಕರಾವಳಿ

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 29. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು Read More »

ಕರಾವಳಿ, ಕರ್ನಾಟಕ
Scroll to Top