ಎಸ್.ಸಿ/ಎಸ್.ಟಿ ಸ್ಟಾರ್ಟ್ ಅಪ್ ಗಳಿಗೆ ಅನುದಾನ

(ನ್ಯೂಸ್ ಕಡಬ) newskadaba.com ಜು. 15. ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ((E ,IT & BT), ಕರ್ನಾಟಕ ಸರ್ಕಾರವು ಪರಿಶಿಷ್ಟಜಾತಿ (SC) ಹಾಗೂ ಪರಿಶಿಷ್ಟಪಂಗಡಗಳು (ST) ಉದ್ಯಮಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ““ELEVATE ಉನ್ನತಿ 2026” ಎಂಬ ಅನುದಾನ ಕಾರ್ಯಕ್ರಮವನ್ನು ಘೋಷಿಸಿದೆ. ಈ ಕಾರ್ಯಕ್ರಮದಡಿ ಆಯ್ಕೆಯಾದ ಸ್ಟಾರ್ಟ್‍ ಅಪ್‍ಗಳಿಗೆ ಗರಿಷ್ಠ ರೂ. 50 ಲಕ್ಷಗಳವರೆಗೆ ಅನುದಾನ ನೀಡಲಾಗುತ್ತದೆ. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ ಸೈಟ್ https://eitbt.karnataka.gov.in ಭೇಟಿ ನೀಡಬಹುದು. […]

ಎಸ್.ಸಿ/ಎಸ್.ಟಿ ಸ್ಟಾರ್ಟ್ ಅಪ್ ಗಳಿಗೆ ಅನುದಾನ Read More »

ಕರಾವಳಿ

ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 13ರ ವರೆಗೆ 17,80,447 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,53,198 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-29792, ಮೂಡಬಿದ್ರೆ-28468, ಮಂಗಳೂರು ನಗರ ಉತ್ತರ-27412, ಮಂಗಳೂರು ನಗರ ದಕ್ಷಿಣ-34217, ಮಂಗಳೂರು-43539, ಬಂಟ್ವಾಳ-27943, ಪುತ್ತೂರು-24796, ಸುಳ್ಯ-37031.

ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್ Read More »

ಕರಾವಳಿ, ಕರ್ನಾಟಕ

ಕೆಪಿಎಸ್.ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಜು. 15. ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವಾ ಆಯೋಗ (KPSC) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (KEA) ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಜುಲೈ 21 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು

ಕೆಪಿಎಸ್.ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ತರಬೇತಿ Read More »

ಉದ್ಯೋಗ

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 15. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ  ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.   ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಹಾಗೂ 39 ಅಂಗನವಾಡಿ

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಜು. 15. ಜೆಸಿಐ ಕಡಬ ಕದಂಬ ವತಿಯಿಂದ ಆಯೋಜಿಸಲಾದ ‘ನಮ್ಮ ಕದಂಬ–ನಮ್ಮ ಕುಟುಂಬ’ ಕಾರ್ಯಕ್ರಮ, ವಲಯ ಉಪಾಧ್ಯಕ್ಷರ (ZVP) ದ್ವಿತೀಯ ಅಧಿಕೃತ ಭೇಟಿ ಹಾಗೂ ಆದಾಯ ತೆರಿಗೆ (ITR) ಜಾಗೃತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿ, ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ವಲಯ ಉಪಾಧ್ಯಕ್ಷರು ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಜೆಸಿಐನ ಮುಂದಿನ ಕಾರ್ಯಯೋಜನೆಗಳ ಕುರಿತು ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಆದಾಯ

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ Read More »

ಕರಾವಳಿ

ಮಂಗಳೂರು ಜೈಲಿಗೆ ಹೈಟೆಕ್ ಕಾವಲು: ಮೊಬೈಲ್, ಗಾಂಜಾ ಎಸೆಯುವುದಕ್ಕೆ ಬ್ರೇಕ್ ಹಾಕಲು 12 ಅಡಿ ಎತ್ತರದ ತಂತಿ ಬೇಲಿ!

(ನ್ಯೂಸ್‌ ಕಡಬ) newskadaba.com,   ಜು.14 : ಮಂಗಳೂರಿನ ಕೊಡ್ಯಾಲಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದ ಹಾಲಿ ಇರುವ 15 ಅಡಿ ಎತ್ತರದ ಆವರಣ ಗೋಡೆಯ ಮೇಲೆ ಹೆಚ್ಚುವರಿಯಾಗಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಕಾರಾಗೃಹ ಇಲಾಖೆಯ ₹50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ (PWD) ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.ಹೊರಗಿನ ರಸ್ತೆಯಿಂದ ಜೈಲಿನೊಳಗೆ ಪ್ಲಾಸ್ಟಿಕ್ ಪೊಟ್ಟಣಗಳಲ್ಲಿ ಕಲ್ಲು ಕಟ್ಟಿ ಮೊಬೈಲ್ ಹಾಗೂ ಗಾಂಜಾ ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಯಲು ಈ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಮಂಗಳೂರು ಜೈಲಿಗೆ ಹೈಟೆಕ್ ಕಾವಲು: ಮೊಬೈಲ್, ಗಾಂಜಾ ಎಸೆಯುವುದಕ್ಕೆ ಬ್ರೇಕ್ ಹಾಕಲು 12 ಅಡಿ ಎತ್ತರದ ತಂತಿ ಬೇಲಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ

(ನ್ಯೂಸ್‌ ಕಡಬ) newskadaba.com,   ಜು.14 : ಸುಳ್ಯ ತಾಲೂಕು ಆಸ್ಪತ್ರೆಯ ಆಹಾರ ವಿತರಣೆಯಲ್ಲಿ ತಾರತಮ್ಯ ಆರೋಪ: ಸಿಎಂಗೆ ಡಯಾಲಿಸಿಸ್ ರೋಗಿಗಳು, ಸಿಬ್ಬಂದಿಯಿಂದ ದೂರುಸುಳ್ಯ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳು ಹಾಗೂ ಡಯಾಲಿಸಿಸ್ ರೋಗಿಗಳಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ತಾರತಮ್ಯ, ಆಹಾರ ದುರುಪಯೋಗ ಹಾಗೂ ಕರ್ತವ್ಯ ಲೋಪ ನಡೆಯುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಆಹಾರ ತಯಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಡಯಾಲಿಸಿಸ್ ರೋಗಿಗಳು ಮತ್ತು ಸಿಬ್ಬಂದಿ ವರ್ಗದವರು ದೂರು ಸಲ್ಲಿಸಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥರು ಅಗತ್ಯವಿರುವ ಡಯಾಲಿಸಿಸ್

ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,   ಜು.14 : ಕರ್ನಾಟಕ ರಾಜ್ಯ ಸರ್ಕಾರವು ನಾಗರಿಕರಿಗೆ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಜುಲೈ 16ರಿಂದಲೇ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕಠಾರಿಯಾ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತಾದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಕೆ ವಿಧಾನ ಮತ್ತು ಪ್ರಮುಖ ನಿಯಮಗಳು ಈ ಕೆಳಗಿನಂತಿವೆ: ಜುಲೈ 16ರಿಂದ ಪ್ರಕ್ರಿಯೆ ಜಾರಿಗೆ ಬರಲಿದೆ.ಸಾರ್ವಜನಿಕರು

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನಕಲಿ ದಾಖಲೆ ಸಲ್ಲಿಕೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿ ವಿರುದ್ಧ FIR, ನೋಟಿಸ್‌

(ನ್ಯೂಸ್‌ ಕಡಬ) newskadaba.com,   ಜು.14 : ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಅವರ ಪುತ್ರಿಗೆ ನೋಟಿಸ್ ನೀಡಲಾಗಿದೆ. ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿ ಅವರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನೇಮಕಾತಿ ವೇಳೆ ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣ ಸಲ್ಲಿಸಿದ್ದಾರೆಂದು ಆರೋಪಿಸಿದ್ದರು. ಅದರನ್ವಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅದರನ್ವಯ ಇದೀಗ ಪೊಲೀಸರು ಶಿವಶಂಕರಪ್ಪ ಸಾಹುಕಾರ್ ಪುತ್ರಿ ಸುಮಾ ಸಾಹುಕಾರ್

ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನಕಲಿ ದಾಖಲೆ ಸಲ್ಲಿಕೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿ ವಿರುದ್ಧ FIR, ನೋಟಿಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಟ್ಟೆ ಅಂಗಡಿಯ ಗ್ರಿಲ್‌ನಿಂದ ಆಯತಪ್ಪಿ ಬಿದ್ದ 4 ವರ್ಷದ ಮಗು: ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com,   ಜು.14 : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ ಪುತ್ರಿ .. ಪೋಷಕರು ಬಟ್ಟೆ ಖರೀದಿಯಲ್ಲಿ ನಿರತರಾಗಿದ್ದಾಗ, ಮಗು ಅಂಗಡಿಯ ಗ್ರಿಲ್ ಹತ್ತಿ ಆಟವಾಡುತ್ತಿತ್ತು. ತಾಯಿ ಮಗುವನ್ನು ಗ್ರಿಲ್‌ನಿಂದ ಎರಡು ಬಾರಿ ಪಕ್ಕಕ್ಕೆ ಕರೆತಂದಿದ್ದರೂ, ಬಾಲಕಿ ಮತ್ತೆ ಅಲ್ಲಿಗೆ ಹೋಗಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ

ಬಟ್ಟೆ ಅಂಗಡಿಯ ಗ್ರಿಲ್‌ನಿಂದ ಆಯತಪ್ಪಿ ಬಿದ್ದ 4 ವರ್ಷದ ಮಗು: ಸ್ಥಿತಿ ಗಂಭೀರ Read More »

ಕರಾವಳಿ
Scroll to Top