ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ

(ನ್ಯೂಸ್ ಕಡಬ) newskadaba.com ಜು. 14. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಶನಿವಾರ ರಾತ್ರಿ ಮಾಸ್ಕ್ ಧರಿಸಿ, ಪ್ರಯಾಣಿಕನ ಸೋಗಿನಲ್ಲಿ ಬಿಎಂಟಿಸಿ (BMTC) ಬಸ್‌ನ ವ್ಯವಸ್ಥೆಗಳನ್ನು ದಿಢೀರ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಚಿವರನ್ನು ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್‌ನಿಂದ ಇಳಿಸಿದ ಘಟನೆಯೂ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಇದು ಚಿಲ್ಲರೆ ಕಾಸಿನ ಕಾಲವಲ್ಲ. ಇಂದು ಎಲ್ಲಾ ಕಡೆ QR ಕೋಡ್ ಮೂಲಕ ಹಣ ಪಾವತಿಸಬಹುದಾಗಿದೆ ಎಂದು […]

ಕ್ಯೂಆರ್ ಕೋಡ್ ಕಾಲದಲ್ಲಿ ಮಾರುವೇಷದ ತಪಾಸಣೆ ಸಚಿವ ಬೈರತಿ ಸುರೇಶ್’ಗೆ ಶಾಸಕ ಸುರೇಶ್ ಕುಮಾರ್ ಪ್ರಶ್ನೆ Read More »

ಕರ್ನಾಟಕ

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ!

(ನ್ಯೂಸ್‌ ಕಡಬ) newskadaba.com,   ಜು.14 : ಲಂಡನ್‌ನ ಪ್ರಸಿದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಪ್ರಪ್ರಥಮ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 270 ರನ್‌ಗಳ ಭರ್ಜರಿ ಜಯ ದಾಖಲಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಸಿಸಿ ಟಿ20 ವಿಶ್ವಕಪ್‌ನ ಗ್ರೂಪ್ ಹಂತದಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದ್ದ ಭಾರತ ತಂಡಕ್ಕೆ, ಈ ಜಯ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಪಂದ್ಯದ ಕೊನೆಯ ದಿನ ಇನ್ನೂ ಅರ್ಧ ದಿನ ಬಾಕಿ ಇರುವಂತೆಯೇ

ಲಾರ್ಡ್ಸ್ ಮೈದಾನದಲ್ಲಿ ಹೊಸ ಇತಿಹಾಸ: ಇಂಗ್ಲೆಂಡ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ 270 ರನ್‌ಗಳ ಭರ್ಜರಿ ಜಯ! Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜು. 14. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ–ಕೆವೈಸಿ (e-KYC) ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಹಣ ಸ್ಥಗಿತಗೊಳ್ಳಬಹುದು ಎಂಬ ಆತಂಕದಿಂದ ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ- ಪ್ರಾಧಿಕಾರ ಸ್ಪಷ್ಟನೆ Read More »

ಕರ್ನಾಟಕ

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,   ಜು.14 :ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಪರಿಚಯಿಸಿದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ‘ಡಿಜಿ ಎಂಟ್ರಿ ಎಂಬ ಪ್ರತ್ಯೇಕ ಡಿಜಿಟಲ್ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ. ಮಕ್ಕಳ ವಯೋಮಟ್ಟಕ್ಕೆ ಅನುಗುಣವಾಗಿ ಕೃತಕ ಮತ್ತು ರೊಬೋಟಿಕ್ಸ್‌ನ ಮೂಲಭೂತ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ.ಮೊಬೈಲ್, ಟಿವಿ ಮತ್ತು ಕಂಪ್ಯೂಟರ್‌ಗಳಂತಹ ಡಿಜಿಟಲ್ ಸಾಧನಗಳನ್ನು ಗುರುತಿಸುವುದು ಹಾಗೂ

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ

(ನ್ಯೂಸ್‌ ಕಡಬ) newskadaba.com,   ಜು.14: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರುವ ಐತಿಹಾಸಿಕ ‘ಮೊದಲ ಆರತಿ’ಯ ಶಿಷ್ಟಾಚಾರಕ್ಕೆ ಹೊಸ ಆಯಾಮ ದೊರೆತಿದೆ. ಈವರೆಗೆ ಕೇವಲ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗಷ್ಟೇ ಸೀಮಿತವಾಗಿದ್ದ ಈ ಅವಕಾಶವನ್ನು, ಇನ್ನು ಮುಂದೆ ರಾಜ್ಯದ ಗಣ್ಯರಿಗೂ ವಿಸ್ತರಿಸಲಾಗಿದೆ. ಹೊಸ ನಿರ್ಧಾರದನ್ವಯ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರಮುಖ ಗಣ್ಯ ವ್ಯಕ್ತಿಗಳು ಈ ಧಾರ್ಮಿಕ ಕೈಂಕರ್ಯದಲ್ಲಿ ಭಾಗವಹಿಸಬಹುದಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ

(ನ್ಯೂಸ್‌ ಕಡಬ) newskadaba.com,   ಜು.14: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಉಂಚಳ್ಳಿ ಬಳಿಯ ಮಾಸ್ತಿಜಡ್ಡಿ ಗ್ರಾಮದ ಹೊಳೆಯ ಚೆಕ್ ಡ್ಯಾಮ್‌ನಲ್ಲಿ ಈಜಲು ಹೋದ ಇಬ್ಬರು ಸಹೋದರರು ಆಕಸ್ಮಿಕವಾಗಿ 15 ಅಡಿ ಆಳದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. .ಹರ್ಷ ಬ್ರಹ್ಮಾವರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (BCA) ವಿದ್ಯಾರ್ಥಿಯಾಗಿದ್ದನು.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಶ್ರೀ ಮಾರಿಕಾಂಬಾ ರಕ್ಷಣಾ ತಂಡದ ಗೋಪಾಲಗೌಡ ನೇತೃತ್ವದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ

(ನ್ಯೂಸ್‌ ಕಡಬ) newskadaba.com,   ಜು.14: ಬಲವಾದ ಗಾಳಿ ಹಾಗೂ ಪ್ರಕ್ಷುಬ್ಧ ಅಲೆಗಳ ಹೊಡೆತಕ್ಕೆ ಸಿಲುಕಿ ಮಂಗಳೂರಿನ ಪಣಂಬೂರು ಅಂತಾರಾಷ್ಟ್ರೀಯ ಕಡಲತೀರದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ. ಇದರಿಂದಾಗಿ ಕಡಲತೀರದ ಮರಳು ವೇಗವಾಗಿ ಕೊಚ್ಚಿಹೋಗುತ್ತಿದ್ದು, ಕರಾವಳಿ ಮೂಲಸೌಕರ್ಯಕ್ಕೆ ಧಕ್ಕೆಯುಂಟಾಗಿದೆ. ಮುಖ್ಯ ಟಿಕೆಟ್ ಕೌಂಟರ್ ಮತ್ತು ಆಡಳಿತ ಕಚೇರಿಯ ಸಮೀಪವೇ ಕಡಲು ಕೊರೆತ ಉಂಟಾಗಿದ್ದು, ಕಡಲತೀರದಲ್ಲಿದ್ದ ಎರಡು ಬೃಹತ್ ಮರಗಳು ಧರೆಗುರುಳಿವೆ. ಸದ್ಯ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರು ಸಮುದ್ರಕ್ಕಿಳಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಕೋಸ್ಟ್‌ ಗಾರ್ಡ್‌ ಕಚೇರಿ ಇರುವ ಭಾಗದಲ್ಲಿ ಮತ್ತಷ್ಟು ಹಾನಿಯಾಗದಂತೆ

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಬಗೆಹರಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ 2ನೇ ರಾಷ್ಟ್ರೀಯ ಲೋಕ್ ಅದಾಲತ್ತನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕುಗಳಲ್ಲೂ ಹಮ್ಮಿಕೊಂಡಿದ್ದು, ರಾಷ್ಟ್ರೀಯ

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ Read More »

ಕರಾವಳಿ

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್‍ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.

ಅಲ್ಪಸಂಖ್ಯಾತರಿಂದ ಮುಕ್ತ ವಿವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ ಲಭ್ಯವಿರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ, ಮಂಗಳೂರು ಇವರಿಂದ ರೂ 1,500 ನ್ನು (ಎಸ್.ಸಿ/ಎಸ್.ಟಿ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top