ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು  ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 134 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ ಸಲ್ಲಿಸಲು  ಆಗಸ್ಟ್ 10 ಕೊನೆಯ ದಿನ.   ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ […]

ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 13. ವೈದ್ಯರ ದಿನಾಚರಣೆಯನ್ನು ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಪರಸ್ಪರ ಒಡಂಬಡಿಕೆಯೊಂದಿಗೆ ಕಳೆದ ಎಪ್ಪತ್ತು ವರ್ಷಗಳಿಂದ ಸಾರ್ವಜನಿಕ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದ್ದು, ಈ ಎರಡೂ ಸಂಸ್ಥೆಗಳ ವೈದ್ಯರುಗಳ ಸೇವಾ ಕೈಂಕರ್ಯವನ್ನು ಸ್ಮರಿಸಿದ ವಿಶೇಷ ಕ್ಷಣವಾಗಿತ್ತು.        ಈ ಸಂದರ್ಭದಲ್ಲಿ ಹಿರಿಯ ತಜ್ಞರುಗಳಾದ ಡಾ.ಆರ್.ಎಲ್.ಕಾಮತ್, ಡಾ.ಎಸ್.ಆರ್.ನಾಯಕ್, ಡಾ.ಅಶ್ಫಾಕ್, ಡಾ.ಸುರೇಶ್ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಡಾ.ಪ್ರಿಯಾ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ Read More »

ಕರಾವಳಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್  ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

(ನ್ಯೂಸ್ ಕಡಬ) newskadaba.com ಜು. 13. ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಸ್ಥಳೀಯ ರೈತರು ಮತ್ತು ಮಹಿಳೆಯರು ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸೋಮವಾರ ಮಧ್ಯಾಹ್ನ ಸರ್ವೇ ಕಾರ್ಯಕ್ಕಾಗಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಆಕ್ರೋಶಗೊಂಡ ರೈತರು ಹಾಗೂ ಮಹಿಳೆಯರು ಅವರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲ ಮಹಿಳೆಯರು ಪೊರಕೆ ಹಿಡಿದು ಅಧಿಕಾರಿಗಳಿಗೆ ಸಂಕೇತಾತ್ಮಕವಾಗಿ ‘ಪೊರಕೆ ಸೇವೆ’ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!!

(ನ್ಯೂಸ್ ಕಡಬ) newskadaba.com ಜು. 13. ಕಳೆದ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ಸರ್ಕಾರ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಅಕ್ಟೋಬರ್/ನವೆಂಬರ್‌ನಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಚುನಾವಣೆಗಳು ಕೇವಲ ಸ್ಥಳೀಯ ಆಡಳಿತ ಬದಲಾವಣೆಯಷ್ಟೇ ಅಲ್ಲದೆ, ಮುಂಬರುವ ವಿಧಾನಸಭಾ

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!! Read More »

ಕರ್ನಾಟಕ

ತ್ಯಾಜ್ಯ ವಿಲೇವಾರಿ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ: 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.13  : ಕಸ ವಿಲೇವಾರಿ ನಿಯಮ ಉಲ್ಲಂಘನೆ ಮಾಡಿದ 50 ಸಾವಿರ ಮಂದಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಮಂಡಳಿ ನೋಟಿಸ್  ನೀಡುತ್ತಿದೆ…. ನಿಯಮ ಉಲ್ಲಂಘಿಸಿದ 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್ ನೀಡಲಾಗುತ್ತಿದ್ದು, 15 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ನೋಟಿಸ್ ನೀಡಿದ ಬಳಿಕವೂ ಎರಡನೇ ಬಾರಿಗೆ ಉಲ್ಲಂಘಿಸಿದವರಿಗೆ 30 ಸಾವಿರ ರೂ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ

ತ್ಯಾಜ್ಯ ವಿಲೇವಾರಿ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ಭಾರಿ ದಂಡ: 50 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಕ್ಸೋ ಪ್ರಕರಣ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು

(ನ್ಯೂಸ್‌ ಕಡಬ) newskadaba.com,  ಜು.13  : ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ದಾವಣಗೆರೆ ನ್ಯಾಯಾಲಯದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಶ್ರೀಗಳಿಗೆ ಷರತ್ತುಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ

(ನ್ಯೂಸ್‌ ಕಡಬ) newskadaba.com,  ಜು.13  : ರಾಜ್ಯ ಸರ್ಕಾರದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಇಂದು ಸೋಮವಾರ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದ ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಅವರು ಮಾಜಿ ಸಚಿವರನ್ನು ಬರಮಾಡಿಕೊಂಡರು. ಭೇಟಿಯ ವೇಳೆ ಎಚ್.ಡಿ. ರೇವಣ್ಣ ಅವರು ಸ್ವಾಮಿಯ ಪಂಚಾಮೃತ ಮಹಾಭಿಷೇಕ ಸೇವೆಯಲ್ಲಿ ಪಾಲ್ಗೊಂಡು, ಮಹಾಮಂಗಳಾರತಿ ವೀಕ್ಷಿಸಿದರು. ತದನಂತರ ತೀರ್ಥ ಪ್ರಸಾದ ಹಾಗೂ ಭೋಜನ ಪ್ರಸಾದವನ್ನು ಸ್ವೀಕರಿಸಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರಾನ್-ಅಮೆರಿಕ ವಾಯುದಾಳಿ ತೀವ್ರ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ!

(ನ್ಯೂಸ್‌ ಕಡಬ) newskadaba.com,  ಜು.13  : ಇರಾನ್ ಮತ್ತು ಅಮೆರಿಕ ನಡುವೆ ವಾಯುದಾಳಿಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ ಕಂಡಿದೆ. ಜಾಗತಿಕ ಇಂಧನ ಸಾಗಣೆಯ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯ ಭದ್ರತೆಯ ಕುರಿತು ಆತಂಕ ಮೂಡಿರುವುದು ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಇರಾನ್ ತನ್ನ ದಾಳಿಯ ವ್ಯಾಪ್ತಿಯನ್ನು ಕತಾರ್ ಮತ್ತು ಯುಎಇ (UAE) ದೇಶಗಳಿಗೂ ವಿಸ್ತರಿಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್ ಮಿಲಿಟರಿ ನೆಲೆಗಳ ಮೇಲೆ

ಇರಾನ್-ಅಮೆರಿಕ ವಾಯುದಾಳಿ ತೀವ್ರ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 4 ಕ್ಕಿಂತಲೂ ಹೆಚ್ಚು ಜಿಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ!

(ನ್ಯೂಸ್‌ ಕಡಬ) newskadaba.com,  ಜು.13  :ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಕೆಳಗಿಳಿದಿದ್ದಾರೆ. ಕಳೆದ ಕೆಲವು ಸೀಸನ್‌ಗಳಲ್ಲಿ ತಂಡದ ನಿರೀಕ್ಷಿತ ಪ್ರದರ್ಶನದ ಕೊರತೆಯ ಹಿನ್ನೆಲೆಯಲ್ಲಿ, ಫ್ರಾಂಚೈಸಿ ಮತ್ತು ಫ್ಲೆಮಿಂಗ್ ಪರಸ್ಪರ ಮಾತುಕತೆಯ ಮೂಲಕ ಗೌರವಯುತವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. 2008ರ ಚೊಚ್ಚಲ ಐಪಿಎಲ್‌ನಲ್ಲಿ ಸಿಎಸ್‌ಕೆ ಆರಂಭಿಕ ಆಟಗಾರನಾಗಿದ್ದ ಫ್ಲೆಮಿಂಗ್, ನಿವೃತ್ತಿಯ ನಂತರ 2009ರಲ್ಲಿ ಮುಖ್ಯ ಕೋಚ್ ಆಗಿ

ಸಿಎಸ್‌ಕೆ ಮುಖ್ಯ ಕೋಚ್ ಹುದ್ದೆಯಿಂದ ಸ್ಟೀಫನ್ ಫ್ಲೆಮಿಂಗ್ ಮುಕ್ತಿ 18 ವರ್ಷಗಳ ಸುದೀರ್ಘ ಜರ್ನಿ ಅಂತ್ಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top