ರಾಮಮಂದಿರ ದೇಣಿಗೆ ಕಳ್ಳತನ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಹುಂಡಿ ಎಣಿಕೆಗೆ ನೂತನ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 13. ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾದ ಹಿನ್ನೆಲೆಯಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಸುರಕ್ಷತೆ ಮತ್ತು ಪಾರದರ್ಶಕತೆಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಹುಂಡಿ ನಗದು, ಚಿನ್ನ, ಬೆಳ್ಳಿ, ಭದ್ರತೆಗೆ ಸಂಬಂಧಿಸಿದಂತೆ ರಾಜ್ಯದ ಧಾರ್ಮಿಕ ದತ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ   ಪ್ರಮುಖ ಸೂಚನೆಗಳು 1.ತಾಂತ್ರಿಕ ಮತ್ತು ಸಿಸಿಟಿವಿ ಭದ್ರತೆ: ದೇವಸ್ಥಾನದ […]

ರಾಮಮಂದಿರ ದೇಣಿಗೆ ಕಳ್ಳತನ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಹುಂಡಿ ಎಣಿಕೆಗೆ ನೂತನ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದ ಹೋಟೆಲ್ ಕೆಲಸದಲ್ಲಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ತಾಯ್ನಾಡಿಗೆ ತರಲು ಸರ್ಕಾರದ ಸಹಾಯಕ್ಕೆ ಪೀಠಿಕೆ

(ನ್ಯೂಸ್‌ ಕಡಬ) newskadaba.com,  ಜು.13  ನೇಪಾಳದಲ್ಲಿ ಹೋಟೆಲ್ ಕೆಲಸದಲ್ಲಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಎಂಬ ಯುವಕನನ್ನು ಆತನ ರೂಮ್‌ಮೇಟ್ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತನ ಶವವನ್ನು ಭಾರತಕ್ಕೆ ಮರಳಿ ತರಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಯುವಕನ ಕುಟುಂಬಸ್ಥರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಣ್ಣೀರಿನ ಮನವಿ ಮಾಡಿದ್ದಾರೆ.

ನೇಪಾಳದ ಹೋಟೆಲ್ ಕೆಲಸದಲ್ಲಿದ್ದ ಬೆಳಗಾವಿ ಯುವಕನ ಕೊಲೆ: ಮೃತದೇಹ ತಾಯ್ನಾಡಿಗೆ ತರಲು ಸರ್ಕಾರದ ಸಹಾಯಕ್ಕೆ ಪೀಠಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನ್ಯಾಯಾಲಯಕ್ಕೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com,  ಜು.13  ಮಂಗಳೂರು: ನ್ಯಾಯಾಲಯದಿಂದ ಸತತ 14 ಬಾರಿ ಬಂಧನ ವಾರೆಂಟ್ ಹೊರಡಿಸಲಾಗಿದ್ದರೂ, ವಿಳಾಸ ಬದಲಾಯಿಸಿ ತಲೆಮರೆಸಿಕೊಂಡಿದ್ದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ ನಿವಾಸಿ ಚಂದ್ರಶೇಖರ್ ಲಿಂಗರಾಜ್ ಬೋವಿ (26) ಬಂಧಿತ ಆರೋಪಿಯಾಗಿದ್ದಾನೆ. 2024ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ಈತ, ಕಳೆದ ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪ್ರಧಾನ

ನ್ಯಾಯಾಲಯಕ್ಕೆ ವಂಚಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಮಂಗಳೂರು ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಬುಲೆಟ್ ರೈಲು ಸಂಚಾರ ಆರಂಭ: ಸಚಿವ ಅಶ್ವಿನಿ ವೈಷ್ಣವ್ ಟೈಮ್‌ಲೈನ್ ಪ್ರಕಟ

(ನ್ಯೂಸ್‌ ಕಡಬ) newskadaba.com,  ಜು.13  : ಭಾರತದ ಬಹುದಿನಗಳ ಕನಸಾದ ಬುಲೆಟ್ ರೈಲು ಯೋಜನೆ ಶೀಘ್ರದಲ್ಲೇ ಸಾಕಾರಗೊಳ್ಳಲಿದ್ದು, ಮುಂಬೈ – ಅಹಮದಾಬಾದ್ ನಡುವಿನ ಹೈ-ಸ್ಪೀಡ್ ರೈಲು ನಿರ್ಮಾಣ ಕಾರ್ಯಗಳು ಭರದಿಂದ ಸಾಗುತ್ತಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಒಟ್ಟು 508 ಕಿ.ಮೀ ಉದ್ದದ ಮುಂಬೈ-ಅಹಮದಾಬಾದ್ ಕಾರಿಡಾರ್ ಅನ್ನು ಒಂದೇ ಬಾರಿಗೆ ತೆರೆಯುವ ಬದಲು ಹಂತ-ಹಂತವಾಗಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು.ಮುಂದಿನ ವರ್ಷ ಸೂರತ್ ಮತ್ತು ಬಿಲಿಮೋರಾ ನಡುವಿನ ಮೊದಲ ವಿಭಾಗದಲ್ಲಿ ಬುಲೆಟ್ ರೈಲು ಸಂಚಾರ

ಶೀಘ್ರದಲ್ಲೇ ಬುಲೆಟ್ ರೈಲು ಸಂಚಾರ ಆರಂಭ: ಸಚಿವ ಅಶ್ವಿನಿ ವೈಷ್ಣವ್ ಟೈಮ್‌ಲೈನ್ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ

(ನ್ಯೂಸ್ ಕಡಬ) newskadaba.com ಜು. 13. ಆನ್ ಲೈನ್ ಡೆಲಿವರಿ ಕೊಡಲು ಹೋದ ಯುವಕನೋರ್ವ ಅನುಮತಿಯಿಲ್ಲದೆ ಒಂಟಿಯಾಗಿದ್ದ ಮಹಿಳೆಯ ಜೊತೆ ಮನೆಯ ಶೌಚಾಲಯ ಬಳಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್‌ನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಬೆಳಗಾವಿಯ ವಿಜಯ್ ಮಲ್ಲಿಕಾರ್ಜನ್ ಕಾಮತ್ ಎಂದು ಗುರುತಿಸಲಾಗಿದೆ. ಈತ ಜುಲೈ 11ರಂದು ಪಾಪಯ್ಯ ಗಾರ್ಡನ್ ಲೇಔಟ್‌ ನಲ್ಲಿರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಡೆಲಿವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ!

(ನ್ಯೂಸ್ ಕಡಬ) newskadaba.com ಜು. 13. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್‌ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾನುವಾರದಂದು ತಡರಾತ್ರಿ ಕಳ್ಳತನ ಯತ್ನ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯ ವೇಳೆ ಬ್ಯಾಂಕಿಗೆ ನುಗ್ಗಿದ ಕಳ್ಳರು, ಮೇಲ್ಛಾವಣಿಯನ್ನು ತುಂಡರಿಸಿ ಒಳಗಡೆ ಪ್ರವೇಶಿಸಿದ್ದಾರೆ. ಸೋಮವಾರದಂದು ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿಗಳು ಎಮದಿನಂತೆ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಜು. 13. ಸುರತ್ಕಲ್‌ ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾದೇಶಿ ಕಾರ್ಮಿಕರು ಪತ್ತೆಯಾಗಿರುವ ಹಿನ್ನಲೆ ಕಮಿಷನರೆಟ್‌ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕಾರ್ಯಾಚರಣೆ ಕೈಗೊಳ್ಳುವಂತೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಕೈಗಾರಿಕೆ ಹಾಗೂ ಮೀನುಗಾರಿಕೆ ಸಹಿತ ವಿವಿಧೆಡೆಗಳಲ್ಲಿ ದುಡಿಯುವ ಕಾರ್ಮಿಕ ವರ್ಗದಲ್ಲಿ ಬಾಂಗ್ಲಾ ಪ್ರಜೆಗಳು ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಜತೆಗೆ ಉದ್ಯಮಿಗಳು, ಗುತ್ತಿಗೆದಾರರು, ಮಾಲಕರು ಕೂಡಾ ತಮ್ಮಲ್ಲಿರುವ ಕಾರ್ಮಿಕರ ಬಗ್ಗೆ

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

40 ದಿನಗಳಲ್ಲಿ 70 ಬಾರಿ ಕಳ್ಳತನ! ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಟ್ರಸ್ಟ್ ನೌಕರರು ಸೇರಿ 8 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,  ಜು.13 : ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ,ಭವಿಷ್ಯದಲ್ಲಿ ಇಂತಹ ಲೋಪಗಳನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಳವಡಿಸಲು ಶಿಫಾರಸು ಮಾಡುವ ಸಾಧ್ಯತೆಯಿದೆ.. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕೇವಲ 40 ದಿನಗಳ ಅವಧಿಯಲ್ಲಿ 70 ಬಾರಿ ದೇಣಿಗೆ ಹಣವನ್ನು ದೋಚಿರುವುದು ಎಸ್‌ಐಟಿ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಚ್ಚಾಗಿ ಸಂಜೆ ಪಾಳಿಯಲ್ಲೇ ಈ ಸಂಚು ನಡೆದಿತ್ತು.

40 ದಿನಗಳಲ್ಲಿ 70 ಬಾರಿ ಕಳ್ಳತನ! ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದಲ್ಲಿ ಟ್ರಸ್ಟ್ ನೌಕರರು ಸೇರಿ 8 ಮಂದಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ!

(ನ್ಯೂಸ್ ಕಡಬ) newskadaba.com ಜು. 13. ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾರಿಡಾರ್‌ನ ಮೊದಲ ಹಂತವು ಮುಂದಿನ ವರ್ಷ (2027) ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಮೊದಲಿಗೆ ಗುಜರಾತ್‌ನ ಸೂರತ್–ಬಿಲಿಮೋರಾ ನಡುವೆ ಸಂಚಾರ ಆರಂಭವಾಗಲಿದ್ದು, ನಂತರ ವಾಪಿ–ಸೂರತ್, ವಾಪಿ–ಅಹಮದಾಬಾದ್, ಅಹಮದಾಬಾದ್–ಠಾಣೆ ಹಾಗೂ ಅಹಮದಾಬಾದ್–ಮುಂಬೈ ಮಾರ್ಗಗಳಿಗೆ ವಿಸ್ತರಿಸಲಾಗುವುದು ಎಂದು ಸಚಿವಅಶ್ವಿನಿ ವೈಷ್ಣವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಅನ್ನು ಪ್ರಮುಖ ಹೈಸ್ಪೀಡ್ ರೈಲು ಹಬ್ ಆಗಿ ಪರಿವರ್ತಿಸಲು ಯೋಜಿಸಲಾಗಿದ್ದು, ಅಲ್ಲಿಂದ ಪುಣೆ, ಚೆನ್ನೈ ಮತ್ತು ಬೆಂಗಳೂರಿಗೆ ಮೂರು ಹೊಸ ಬುಲೆಟ್ ರೈಲು ಕಾರಿಡಾರ್‌

2027ಕ್ಕೆ ಹಳಿ ಮೇಲೇರಲಿದೆ ದೇಶದ ಮೊದಲ ಬುಲೆಟ್ ರೈಲು ಸಚಿವ ಅಶ್ವಿನಿ ವೈಷ್ಣವ್ ಪ್ರಕಟಣೆ! Read More »

ರಾಷ್ಟ್ರೀಯ ನ್ಯೂಸ್

ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರ್ ಅಮಾನತುಗೊಳಿಸಿದ ರಾಜ್ಯಪಾಲರು

(ನ್ಯೂಸ್‌ ಕಡಬ) newskadaba.com,  ಜು.13 :ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನೇಮಕಗೊಳ್ಳಲು ಅಧಿಕಾರ ದುರುಪಯೋಗಪಡಿಸಿಕೊಂಡು, ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಲು ಸಹಕರಿಸಿದ ಗಂಭೀರ ಆರೋಪ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಮೇಲಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹುದ್ದೆಗೆ 3ಬಿ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ಪುತ್ರಿ ಸುಮಾ ಸಾಹುಕಾರ್, ಕುಟುಂಬದ ವಾರ್ಷಿಕ ಆದಾಯ ಕೇವಲ ₹40 ಸಾವಿರ ಎಂದು ಸುಳ್ಳು ಪ್ರಮಾಣಪತ್ರ ನೀಡಿದ್ದರು. ಆದರೆ, ಶಿವಶಂಕರಪ್ಪ ಅವರು 2019 ರಿಂದಲೇ

ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರ್ ಅಮಾನತುಗೊಳಿಸಿದ ರಾಜ್ಯಪಾಲರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top