6ರ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟ ಎಸ್ಐ ಸಸ್ಪೆಂಡ್ ಗಿನ್ನಿಸ್ ದಾಖಲೆಗೆ ತರಬೇತಿ ಎಂದ ಅಧಿಕಾರಿಗೆ ಶಾಕ್!

(ನ್ಯೂಸ್ ಕಡಬ) newskadaba.com ಜು. 13. 6 ವರ್ಷದ ಮೊಮ್ಮಗಳಿಗೆ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟ ಸಬ್ಇನ್ಸ್ಪೆಕ್ಟರ್ (ಎಸ್ಐ) ಪೂಜಾರಿ ತಿರುಪತಿ ಅವರನ್ನು ಅಮಾನತುಗೊಳಿಸಿದ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಸಂಚಾರ ದಟ್ಟಣೆ ಇರುವ ರಸ್ತೆಯಲ್ಲಿ ಬಾಲಕಿ ಕಾರು ಚಲಾಯಿಸಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರು ಪ್ರಶ್ನಿಸಿದಾಗ, ಎಸ್ಐ ತಿರುಪತಿ ಅವರು “ಇದು ನನ್ನ ವೈಯಕ್ತಿಕ ನಿರ್ಧಾರ, ಪ್ರಶ್ನಿಸಲು ನೀವ್ಯಾರು?” ಎಂದು ಉದ್ಧಟತನದ ಪ್ರತಿಕ್ರಿಯೆ ನೀಡಿದ್ದರು ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, […]

6ರ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟ ಎಸ್ಐ ಸಸ್ಪೆಂಡ್ ಗಿನ್ನಿಸ್ ದಾಖಲೆಗೆ ತರಬೇತಿ ಎಂದ ಅಧಿಕಾರಿಗೆ ಶಾಕ್! Read More »

ಕರ್ನಾಟಕ

ಕ್ರೆಡಿಟ್ ಕಾರ್ಡ್ ಬಾಕಿ ಉಳಿಸಿ ಕಾರ್ಡ್‌ದಾರ ಮರಣ ಹೊಂದಿದರೆ ಸಾಲ ಮನ್ನಾ ಆಗುತ್ತಾ? ಅಸಲಿ ನಿಯಮ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಜು.13 : ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದ್ದು, ಕಾರ್ಡ್‌ದಾರರು ಬಿಲ್ ಪಾವತಿಸುವ ಮುನ್ನವೇ ಮೃತಪಟ್ಟರೆ ಬಾಕಿ ಸಾಲದ ವಸೂಲಾತಿಗೆ ಸಂಬಂಧಿಸಿದಂತೆ ಕಾನೂನು ಮತ್ತು ಬ್ಯಾಂಕಿಂಗ್ ನಿಯಮಗಳು ಈ ಕೆಳಗಿನಂತಿವೆ: ಕ್ರೆಡಿಟ್ ಕಾರ್ಡ್ ಸಾಲವನ್ನು ಭದ್ರತೆಯಿಲ್ಲದ ವೈಯಕ್ತಿಕ ಸಾಲ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ, ಮೃತರ ಪತ್ನಿ, ಪತಿ, ಮಕ್ಕಳು ಅಥವಾ ಪೋಷಕರು ತಮ್ಮ ಸ್ವಂತ ಹಣದಿಂದ ಈ ಸಾಲ ತೀರಿಸಬೇಕಾದ ಯಾವುದೇ ಕಾನೂನುಬದ್ಧ ಜವಾಬ್ದಾರಿ ಇರುವುದಿಲ್ಲ. ಬ್ಯಾಂಕುಗಳು ಇವರ ಮೇಲೆ ಒತ್ತಡ

ಕ್ರೆಡಿಟ್ ಕಾರ್ಡ್ ಬಾಕಿ ಉಳಿಸಿ ಕಾರ್ಡ್‌ದಾರ ಮರಣ ಹೊಂದಿದರೆ ಸಾಲ ಮನ್ನಾ ಆಗುತ್ತಾ? ಅಸಲಿ ನಿಯಮ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಪಗಳ ಒಡ್ಡಿ ಇಂದಿರಾ ಕ್ಯಾಂಟಿನ್‌ಗೆ ಬೀಗ: ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಜು.13 : ತುರುವೇಕೆರೆ ಪಟ್ಟಣದ ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟಿನ್ ಅನ್ನು ವಿವಿಧ ಆಂತರಿಕ ಕಾರಣಗಳ ನೆಪವೊಡ್ಡಿ ಬಂದ್‌ ಮಾಡಲಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಭಾಗಗಳಿಂದ ಬರುವ ಬಡ ಕೂಲಿ ಕಾರ್ಮಿಕರು, ವಯೋವೃದ್ಧರು, ಬೀದಿ ವ್ಯಾಪಾರಿಗಳು ಮತ್ತು ನಿರ್ಗತಿಕರು ಬೆಳಗಿನ ಉಪಹಾರ ಹಾಗೂ ಊಟ ಸಿಗದೆ ಹಸಿದು ಕಂಗಾಲಾಗಿದ್ದಾರೆ.ಕ್ಯಾಂಟೀನ್‌ನ ಮುಖ್ಯ ಗೇಟ್‌ಗೆ ಬೀಗ ಹಾಕಲಾಗಿದ್ದು, ಮುಂಭಾಗದಲ್ಲಿ ಯಾವುದೇ ಮಾಹಿತಿ ಫಲಕವನ್ನು ಅಳವಡಿಸಿಲ್ಲ. ಈ ಬಗ್ಗೆ ಅಲ್ಲಿನ

ನೆಪಗಳ ಒಡ್ಡಿ ಇಂದಿರಾ ಕ್ಯಾಂಟಿನ್‌ಗೆ ಬೀಗ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್

(ನ್ಯೂಸ್ ಕಡಬ) newskadaba.com ಜು. 13. ಡಾಲಿ ಧನಂಜಯ್ ನಟಿಸಿ, ನಿರ್ಮಿಸಿರುವ ‘ಮದರ್ ಪ್ರಾಮಿಸ್‘ ಸಿನಿಮಾಗೆ ಬುಕ್‌ಮೈಶೋ (BookMyShow) ಆ್ಯಪ್‌ನಲ್ಲಿ ಉದ್ದೇಶಪೂರ್ವಕವಾಗಿ ನೆಗೆಟಿವ್ ರೇಟಿಂಗ್ ಹಾಗೂ ವಿಮರ್ಶೆಗಳನ್ನು ಹರಡಿ ಚಿತ್ರಕ್ಕೆ ಹಿನ್ನಡೆ ಉಂಟುಮಾಡುವ ಪ್ರಯತ್ನ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಸಿನಿಮಾ ಉತ್ತಮ ಹಾಸ್ಯ ಶೈಲಿಯನ್ನು ಹೊಂದಿದ್ದರೂ, ಕೆಲವರು ದುರುದ್ದೇಶದಿಂದ 10ಕ್ಕೆ 1 ರೇಟಿಂಗ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಆ ನೆಗೆಟಿವ್ ವಿಮರ್ಶೆಗಳಿಗೆ ಅತಿ ಹೆಚ್ಚು ಲೈಕ್ಸ್ ಬರುವಂತೆ ಮಾಡಿ, ಅವು ಆ್ಯಪ್‌ ನ ಮೊದಲ ಪುಟದಲ್ಲಿ

ಮದರ್ ಪ್ರಾಮಿಸ್’ ಸಿನಿಮಾದ ವಿರುದ್ಧ ವ್ಯವಸ್ಥಿತ ದುಷ್ಪ್ರಚಾರ? ಬೇಸರ ಹೊರಹಾಕಿದ ನಟ ಡಾಲಿ ಧನಂಜಯ್ Read More »

ಕರ್ನಾಟಕ, ಸಿನಿಮಾ

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಜು.13 : ಭಾರತದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ಸಂಬಂಧಿಸಿದಂತೆ ಇಸ್ರೋ ಭಾನುವಾರ ಮೂರು ಅತ್ಯಂತ ಸಂಕೀರ್ಣ ಮತ್ತು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಬಾಹ್ಯಾಕಾಶದಿಂದ ಮರಳಿದ ನಂತರ ಕ್ರೂ ಮಾಡ್ಯೂಲ್ ಸಮುದ್ರದ ನೀರಿನ ಮೇಲೆ ಸುರಕ್ಷಿತವಾಗಿ ತೇಲಲು ನೆರವಾಗುವ ‘ಗ್ಯಾಸ್ ಆಧಾರಿತ ಹೊಸ ವ್ಯವಸ್ಥೆ’ಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಪ್ಯಾರಾಚೂಟ್‌ಗಳನ್ನು ರಕ್ಷಿಸುವ ಕವರ್‌ನ ಎರಡು ಭಾಗಗಳು (CSU-1 ಮತ್ತು CSU-2) ನಿಗದಿತ ಸಮಯದಲ್ಲಿ ಸರಿಯಾಗಿ ಬೇರ್ಪಡುವುದನ್ನು ದೃಢೀಕರಿಸಲಾಯಿತು.ಕ್ರೂ ಮಾಡ್ಯೂಲ್ ಮತ್ತು ಪ್ರೊಪಲ್ಷನ್ ಭಾಗವನ್ನು ಜೋಡಿಸುವ ಕೇಬಲ್‌ಗಳು

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು!

(ನ್ಯೂಸ್ ಕಡಬ) newskadaba.com ಜು. 13. ಶಿಕ್ಷಕಿಯೊರ್ವರು ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಎಂಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಶ್ವೇತಾ(25) ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರಾದ ಶ್ವೇತಾ, ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ನಾಲ್ಕು ತಿಂಗಳ ಹಿಂದೆ ಕುಣಿಗಲ್ ಮೂಲದ, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂರ್ತಿ ಎಂಬಾತನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ಮದುವೆಯಾದ ನಾಲ್ಕೇ ತಿಂಗಳಿಗೆ ಶಿಕ್ಷಕಿ ನೇಣಿಗೆ ಶರಣು ಡೆತ್ ನೋಟ್ ನಲ್ಲಿ ಪತಿಯ ಅಸಲಿ ಮುಖ ಬಯಲು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿನ್ನದ ದರದಲ್ಲಿ ಭಾರಿ ಕುಸಿತ; ಸ್ಥಿರವಾಗಿ ಉಳಿದ ಬೆಳ್ಳಿ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.13 : 24 ಕ್ಯಾರೆಟ್ (ಶುದ್ಧ ಚಿನ್ನ):1 ಗ್ರಾಂಗೆ ₹142 ಇಳಿಕೆಯಾಗಿ ₹14,291 ದಾಖಲಾಗಿದೆ.10 ಗ್ರಾಂಗೆ ₹1,420 ಇಳಿಕೆಯಾಗಿ ₹1,42,910 ಕ್ಕೆ ತಲುಪಿದೆ. 22 ಕ್ಯಾರೆಟ್ (ಆಭರಣ ಚಿನ್ನ):1 ಗ್ರಾಂಗೆ ₹130 ಇಳಿಕೆಯಾಗಿ ₹13,100 ಆಗಿದೆ.10 ಗ್ರಾಂಗೆ ₹1,300 ಕುಸಿತ ಕಂಡು ₹1,31,000 ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದೆ.ಪ್ರತಿ ಗ್ರಾಂ ಬೆಳ್ಳಿ ದರ ₹235 ಹಾಗೂ ಪ್ರತಿ ಕೆಜಿಗೆ ₹2,35,000 ಮುಂದುವರಿದಿದೆ.

ಚಿನ್ನದ ದರದಲ್ಲಿ ಭಾರಿ ಕುಸಿತ; ಸ್ಥಿರವಾಗಿ ಉಳಿದ ಬೆಳ್ಳಿ ಬೆಲೆ! Read More »

ಕರಾವಳಿ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜು.13 : ರಾಜ್ಯ ಸರ್ಕಾರವು ನೇಮಕಾತಿ ಭರಾಟೆಯಲ್ಲಿ ತೊಡಗಿದ್ದು, 72,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ತ್ವರಿತಗೊಳಿಸಲು ಆದೇಶ ಹೊರಡಿಸಿದ ಎರಡು ವಾರಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಗಳನ್ನು ಹೊರಡಿಸಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಿರಾ ಗಾಂಧಿ ವಸತಿ ಶಾಲೆಗಳು ಮತ್ತು ಪೂರ್ವ-ವಿಶ್ವವಿದ್ಯಾಲಯ ಕಾಲೇಜುಗಳಲ್ಲಿನ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ!

(ನ್ಯೂಸ್‌ ಕಡಬ) newskadaba.com,  ಜು.13 :ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೇವಲ 29 ವರ್ಷ 357 ದಿನಗಳ ವಯಸ್ಸಿನಲ್ಲಿ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಅತ್ಯಂತ ಕಿರಿಯ ಮಹಿಳಾ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ಸುನೆ ಲೂಸ್ (30 ವರ್ಷ 163 ದಿನ) ಅವರ ದಾಖಲೆಯನ್ನು

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಜು.13 :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದ ಅಡಿಯಲ್ಲಿ ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17 ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. 2024 ರಲ್ಲಿ ಈ ಯೋಜನೆಗೆ ಪ್ರಧಾನಿಯವರೇ ಶಂಕುಸ್ಥಾಪನೆ ನೆರವೇರಿಸಿದ್ದರು. ನೈಋತ್ಯ ರೈಲ್ವೆ ವಲಯದಲ್ಲಿ ಆಧುನೀಕರಣಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.ನವೀಕೃತ ಕಾಯುವಿಕೆ ಕೊಠಡಿ, ಆಧುನಿಕ ಟಿಕೆಟ್ ಕೌಂಟರ್‌ಗಳು, ಸುಧಾರಿತ

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top