ಸೆಪ್ಟೆಂಬರ್ 10ರಿಂದ ವಿಜಯಪುರದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ

(ನ್ಯೂಸ್ ಕಡಬ) newskadaba.com ಸೆ. 01. ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಮತ್ತು ವಿಜಯಪುರ ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 10 ರಿಂದ 22 ರವರೆಗೆ ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ. ರಾಜ್ಯದ 11 ಜಿಲ್ಲೆಗಳಿಂದ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ  ಹಾಗೂ ಕೇರಳ ಮತ್ತು ಕರ್ನಾಟಕದ ‘ಶಾಶ್ವತ ನೇಮಕಾತಿ’ (Permanent Category) ವಿಭಾಗದ ಅಭ್ಯರ್ಥಿಗಳಿಗಾಗಿ ರ್ಯಾಲಿಯನ್ನು […]

ಸೆಪ್ಟೆಂಬರ್ 10ರಿಂದ ವಿಜಯಪುರದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ Read More »

ಕರ್ನಾಟಕ

ಮಂಗಳೂರು ಬಂದರಿನಿಂದ ತೆರಳಿದ್ದ ದೋಣಿಯಿಂದ ಬಿದ್ದು ಯುವಕ ನಾಪತ್ತೆ: ಪಾಂಡೇಶ್ವರ ಠಾಣೆಯಲ್ಲಿ ದೂರು

(ನ್ಯೂಸ್‌ ಕಡಬ) newskadaba.com,  ಸೆ.01: ಮಂಗಳೂರು ಬಂದರಿನಿಂದ ಮೊಹಮ್ಮದ್ ಫೈಜಲ್ ಅವರ ಆಳ ಸಮುದ್ರ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ 19 ವರ್ಷದ ಯುವಕ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ. ಆಗಸ್ಟ್ 23 ರಂದು 12 ಜನರಿದ್ದ ದೋಣಿ ಸಮುದ್ರಕ್ಕೆ ತೆರಳಿತ್ತು. ಆಗಸ್ಟ್ 25 ರಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ದೋಣಿಯ ಅಂಚಿನಲ್ಲಿ , ಪ್ರಬಲ ಅಲೆಯ ಹೊಡೆತಕ್ಕೆ ಸಿಲುಕಿ ನೀರಿಗೆ ಬಿದ್ದಿದ್ದಾರೆ. ಸಹ-ಮೀನುಗಾರರು ಹಾಗೂ ಹತ್ತಿರದ ದೋಣಿಗಳ ಸಹಾಯದಿಂದ ಬಲೆ ಬೀಸಿ ಹುಡುಕಾಟ ನಡೆಸಿದರೂ ಕಾಣೆಯಾದ ಯುವಕನ

ಮಂಗಳೂರು ಬಂದರಿನಿಂದ ತೆರಳಿದ್ದ ದೋಣಿಯಿಂದ ಬಿದ್ದು ಯುವಕ ನಾಪತ್ತೆ: ಪಾಂಡೇಶ್ವರ ಠಾಣೆಯಲ್ಲಿ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ  ಹಾಸ್ಟೆಲ್‍ ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗದ ಸಾಮಾನ್ಯ ಪದವಿ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ/ಎಸ್.ಟಿ. ರೂ.

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವೀನ್ಯತೆ (Innovation), ತಾರ್ಕಿಕ (Scholastic), ಕ್ರೀಡೆ (Sport), ಕಲೆ, ಸಾಂಸ್ಕೃತಿಕ ಮತ್ತು ಸಂಗೀತ (Art, Cultural, Music) ಕ್ಷೇತ್ರಗಳಲ್ಲಿ ಅಸಾಧರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಇಲಾಖಾ ವತಿಯಿಂದ ಜಿಲ್ಲಾ ಮಟ್ಟದ 2026-27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 08 ಮಕ್ಕಳನ್ನು ಆಯ್ಕೆ ಮಾಡಿ,

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ರಾಮನಗರ: ನಕಲಿ ನೋಟು ಮುದ್ರಣ ಜಾಲ ಭೇದಿಸಿದ ಪೊಲೀಸರು – 7 ಆರೋಪಿಗಳು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.01:ರಾಮನಗರದಲ್ಲಿ ಪೊಲೀಸ್‌ ಇಲಾಖೆ ಭಾರಿ ಕಾರ್ಯಾಚರಣೆ ನಡೆಸಿ, ನಕಲಿ ನೋಟು ಮುದ್ರಣ ಜಾಲವನ್ನು ಭೇದಿಸಿದೆ. ಈ ಸಂಬಂಧ ಏಳು ಜನರನ್ನು ಕೈದು ಮಾಡಲಾಗಿದೆ. ರಾಮನಗರ ಪಟ್ಟಣದ ಐಜೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಹೊಸದಾಗಿ ನಿರ್ಮಿಸಲಾದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂತೋಷ್‌ (35), ಸತೀಶ್‌ (36), ಸಂಪತ್‌ (33), ರಾಜೇಶ್‌ (34), ರೇಣುಕ ರಾಜ್‌ (31), ಶಿವರಾಜ್‌ (42) ಮತ್ತು ಗೋವಿಂದರಾಜ್‌ (50).ಸುಮಾರು ₹5 ಲಕ್ಷ ಮೌಲ್ಯದ ನಕಲಿ ನೋಟುಗಳು, ಮುದ್ರಣ

ರಾಮನಗರ: ನಕಲಿ ನೋಟು ಮುದ್ರಣ ಜಾಲ ಭೇದಿಸಿದ ಪೊಲೀಸರು – 7 ಆರೋಪಿಗಳು ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾನಗರಪಾಲಿಕೆ: 4 ವಿಧವಾಗಿ ಕಸ ಪ್ರತ್ಯೇಕಿಸಿ ನೀಡಲು ಸೂಚನೆ

(ನ್ಯೂಸ್ ಕಡಬ) newskadaba.com ಸೆ. 01. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಎಲ್ಲಾ ಘನತ್ಯಾಜ್ಯ ಉತ್ಪಾದಕರು ಕಡ್ಡಾಯವಾಗಿ ತ್ಯಾಜ್ಯವನ್ನು ಮೂಲದಲ್ಲೇ ಕೆಳಕಂಡ 4 ವಿಧಗಳಾಗಿ ವಿಂಗಡಿಸಿ ಪಾಲಿಕೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕಿರುತ್ತದೆ. ಹಸಿ ತ್ಯಾಜ್ಯ (Wet Waste): ಅಡುಗೆ ಮನೆ ತ್ಯಾಜ್ಯ, ಹಣ್ಣು-ತರಕಾರಿ ಸಿಪ್ಪೆಗಳು, ಉಳಿದ ಆಹಾರ, ಮಾಂಸದ ತ್ಯಾಜ್ಯ, ಮೊಟ್ಟೆಯ ಕವಚ, ಹೂವು, ಎಲೆಗಳು ಮುಂತಾದವು (ಪ್ರತಿದಿನ ಸಂಗ್ರಹಿಸಲಾಗುತ್ತದೆ). ಒಣ ತ್ಯಾಜ್ಯ (Dry Waste): ಪ್ಲಾಸ್ಟಿಕ್ ಚೀಲಗಳು, ಬಾಟಲಿಗಳು, ಕಾಗದ/ಪೇಪರ್, ಕಾರ್ಡ್‍ ಬೋರ್ಡ್,

ಮಹಾನಗರಪಾಲಿಕೆ: 4 ವಿಧವಾಗಿ ಕಸ ಪ್ರತ್ಯೇಕಿಸಿ ನೀಡಲು ಸೂಚನೆ Read More »

ಕರಾವಳಿ

KAS, PSI, PDO ಪರೀಕ್ಷಾರ್ಥಿಗಳಿಗೆ ಸುವರ್ಣಾವಕಾಶ: ಬೆಂಗಳೂರಿನ ಪ್ರಸಿದ್ಧ ಅಕಾಡೆಮಿಯಿಂದ 6 ತಿಂಗಳ ಉಚಿತ ಆನ್‌ಲೈನ್ ತರಬೇತಿ

(ನ್ಯೂಸ್‌ ಕಡಬ) newskadaba.com,  ಸೆ.01: ಬೆಂಗಳೂರಿನ ಕೆ.ಆರ್. ಪುರಂನಲ್ಲಿರುವ ‘ಇಂಡಿಯನ್ ಐಎಎಸ್ & ಕೆಎಎಸ್ ಕೋಚಿಂಗ್ ಅಕಾಡಮಿ’ ಸಂಸ್ಥೆಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ 6 ತಿಂಗಳ ಕಾಲ ಉಚಿತ ಆನ್‌ಲೈನ್ ತರಬೇತಿಯನ್ನು ಆಯೋಜಿಸಿದೆ.   KAS, PSI, PDO, FDA, SDA, Group-C, PC (ಪೋಲಿಸ್ ಕಾನ್ಸ್ಟೇಬಲ್) ಹಾಗೂ VAO (ಗ್ರಾಮ ಆಡಳಿತಾಧಿಕಾರಿ) ಪರೀಕ್ಷೆಗಳು.ಆನ್‌ಲೈನ್ ತರಗತಿಗಳು ಸಂಪೂರ್ಣ ಉಚಿತ. ಆದರೆ, ಟೆಸ್ಟ್ ಸಿರೀಸ್, ಸ್ಟಡಿ ನೋಟ್ಸ್ ಮತ್ತು ರೆಕಾರ್ಡೆಡ್ ತರಗತಿಗಳ ಸೌಲಭ್ಯಕ್ಕಾಗಿ ಅಭ್ಯರ್ಥಿಗಳು

KAS, PSI, PDO ಪರೀಕ್ಷಾರ್ಥಿಗಳಿಗೆ ಸುವರ್ಣಾವಕಾಶ: ಬೆಂಗಳೂರಿನ ಪ್ರಸಿದ್ಧ ಅಕಾಡೆಮಿಯಿಂದ 6 ತಿಂಗಳ ಉಚಿತ ಆನ್‌ಲೈನ್ ತರಬೇತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಕೆಳಕಂಡ ಯೋಜನೆಗಳಿಗೆ 2026-27ನೇ ಸಾಲಿನಲ್ಲಿ ಸಾಲ ಸಹಾಯಧನ ಸೌಲಭ್ಯ ಪಡೆಯಲು https://kmdconline.karnataka.gov.in ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 17. ಅರ್ಜಿದಾರರು ತಹಶೀಲ್ದಾರರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ವಾಸದ ದೃಢೀಕರಣಕ್ಕಾಗಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಆಟೋ ಪ್ರಯಾಣಿಕರ ಗಮನಕ್ಕೆ: ದಕ್ಷಿಣ ಕನ್ನಡದಲ್ಲಿ ಬದಲಾಯಿತೇ ಆಟೋ ಭಾಡಿಗೆ? ಕನಿಷ್ಠ ದರ 40 ರೂ. ನಿಗದಿ

(ನ್ಯೂಸ್‌ ಕಡಬ) newskadaba.com,  ಸೆ.01: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ ಪ್ರಯಾಣಕ್ಕೆ ಕನಿಷ್ಟ 40 ರೂ. ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಟ ಮೂವರು ಪ್ರಯಾಣಿಕರು ಪ್ರಯಾಣಿಸಬಹುದುದಾಗಿದೆ. ಪರಿಷ್ಕೃತ ದರದ ಪ್ರಕಾರ , ಮೊದಲ 1.5 ಕಿ.ಮೀ ಬಳಿಕ ಪ್ರತಿ  ಕಿ.ಮೀಗೆ 20 ರೂ ದರ ಪಾವತಿಸಬೇಕು. ಈ ದರವೂ ಗರಿಷ್ಟ ಮೂವರು ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಆಟೋದಲ್ಲಿ ಮೊದಲ 10 ನಿಮಿಷ ಕಾಯುವಿಕೆ ಉಚಿತವಾಗಿರುತ್ತದೆ. ಬಳಿಕ ಪ್ರತಿ ೧೫

ಆಟೋ ಪ್ರಯಾಣಿಕರ ಗಮನಕ್ಕೆ: ದಕ್ಷಿಣ ಕನ್ನಡದಲ್ಲಿ ಬದಲಾಯಿತೇ ಆಟೋ ಭಾಡಿಗೆ? ಕನಿಷ್ಠ ದರ 40 ರೂ. ನಿಗದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಸೆ.01: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 7 ರಂದು ಆಶ್ಲೇಷಬಲಿ, ಸರ್ಪಸಂಸ್ಕಾರ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕದಂತಹ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ವಿಶೇಷ ಸೇವೆಗಳು ಲಭ್ಯವಿಲ್ಲದಿದ್ದರೂ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀದೇವರ ದರ್ಶನ ಪಡೆಯಲು ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯಾವುದೇ ಅಡಚಣೆ ಇರುವುದಿಲ್ಲ.ಮಹಾಪೂಜೆ, ಶೇಷಸೇವೆ, ಅಭಿಷೇಕ ಮತ್ತು ಅರ್ಚನೆ ಸೇರಿದಂತೆ ನಿತ್ಯದ ಎಲ್ಲಾ ಪೂಜಾ ವಿಧಿವಿಧಾನಗಳು ತಡೆರಹಿತವಾಗಿ ನಡೆಯಲಿವೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top