ಬೆಳಕಿಲ್ಲದ ಬಸ್ಸಿಗೆ ಮೊಬೈಲ್ ಟಾರ್ಚೇ ದಾರಿ ಕೆಕೆಆರ್ಟಿಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಜು. 05. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ಗೆ ಸೇರಿದ ಬಸ್ಸೊಂದು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಸಂಚರಿಸಿರುವ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ.   ಮಾಹಿತಿ ಪ್ರಕಾರ, ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುವ ಈ ಬಸ್‌ನ ಹೆಡ್‌ ಲೈಟ್‌ಗಳು ಕೆಟ್ಟು ಹೋಗಿದ್ದರೂ, ಅವುಗಳನ್ನು ದುರಸ್ತಿ ಮಾಡಿಲ್ಲ ಎನ್ನಲಾಗಿದೆ. ಇದರಿಂದ ರಾತ್ರಿ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.   ಕಲಬುರಗಿ–ಚಿಂಚೋಳಿ ನಡುವಿನ ಅಂತರ ಸುಮಾರು […]

ಬೆಳಕಿಲ್ಲದ ಬಸ್ಸಿಗೆ ಮೊಬೈಲ್ ಟಾರ್ಚೇ ದಾರಿ ಕೆಕೆಆರ್ಟಿಸಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ನಗರದ ಹಳೆಯ ಬಸ್ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಮುಂಜಾನೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಕಾಂತ್ಯಪ್ಪ ಮೇಟಿ (32) ಎಂದು ಗುರುತಿಸಲಾಗಿದೆ.   ಆರೋಪಿಯು ಸ್ಕೂಟರ್‌ನಲ್ಲಿ ಬಂದು ನಗರ ಬಸ್ ನಿಲ್ದಾಣದಲ್ಲಿ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದುದನ್ನು

ಅಕ್ರಮ ಮದ್ಯ ಮಾರಾಟ – ವ್ಯಕ್ತಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಜು. 05. ಅಕ್ರಮವಾಗಿ ಕೆಂಪು ಕಲ್ಲು ಮತ್ತು ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ವಾಹನ ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.   ವರದಿಯ ಪ್ರಕಾರ, ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಪೊಲೀಸ್ ವಾಹನವನ್ನು ನೋಡಿದ ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.   ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ

ಅಕ್ರಮ ಮಣ್ಣು ಗಣಿಗಾರಿಕೆ- ಸ್ಥಳಕ್ಕೆ ಪೊಲೀಸ್ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

“ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ವರದಾನ ಬೀಟ್ರೂಟ್”: ಇದರ ರಹಸ್ಯ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಬೀಟ್‌ರೂಟ್ ಕೇವಲ ತರಕಾರಿಯಲ್ಲ, ಇದು ಆರೋಗ್ಯದ ದೃಷ್ಟಿಯಿಂದ ಒಂದು ಅದ್ಭುತವಾದ “ಸೂಪರ್ ಫುಡ್” ಆಗಿದೆ. ನೀವು ಈಗಾಗಲೇ ತಿಳಿdiರುವಂತೆ, ಇದು ರಕ್ತದೊತ್ತಡ, ಹೃದಯದ ಆರೋಗ್ಯ, ಜೀರ್ಣಕ್ರಿಯೆ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ​ಬೀಟ್‌ರೂಟ್‌ನ ಆರೋಗ್ಯಕರ ಗುಣಗಳ ಬಗ್ಗೆ ಇನ್ನಷ್ಟು ವಿವರವಾದ ಮಾಹಿತಿ ಇಲ್ಲಿದೆ: ​1. ರಕ್ತದೊತ್ತಡ ಮತ್ತು ಹೃದಯದ ಆರೋಗ್ಯ ​ಬೀಟ್‌ರೂಟ್‌ನಲ್ಲಿರುವ ನೈಸರ್ಗಿಕ ನೈಟ್ರೇಟ್‌ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ (Nitric Oxide) ಆಗಿ ಪರಿವರ್ತನೆಯಾಗುತ್ತವೆ. ಇದು

“ಆರೋಗ್ಯ ಮತ್ತು ಸೌಂದರ್ಯ ಎರಡಕ್ಕೂ ವರದಾನ ಬೀಟ್ರೂಟ್”: ಇದರ ರಹಸ್ಯ ಇಲ್ಲಿದೆ Read More »

ಆರೋಗ್ಯ ಮಾಹಿತಿ

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸದಸ್ಯರಾದ ಕುಸುಮ, ದಯಾನಂದ, ಶಾಲಿನಿ, ಮೋಹನ್ ದಾಸ್, ಮುಖ್ಯಾಧಿಕಾರಿ ಲೀಲಾವತಿ ಹಾಗೂ ಸಿಬ್ಬಂದಿಗಳು, ಟೂರಿಸ್ಟ್ ವಾಹನ ಚಾಲಕ-ಮಾಲಕರ ಸಂಘ- ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕಡಬ ಪೇಟೆಯುದ್ಧಕ್ಕೂ ಕಸ ಹೆಕ್ಕುವ ಮೂಲಕ ಮತ್ತು ಅಂಗಡಿ ಮುಂಭಾಗ ಕಸ ಎಸೆಯದೆ ಕಸದ ಬುಟ್ಟಿಗೆ ಕಸ ಹಾಕುವಂತೆ

ಸ್ವಚ್ಛತಾ ಶನಿವಾರ: ಕಡಬ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲೂ ಸ್ವಚ್ಛತೆ Read More »

ಕರಾವಳಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ, ತಾಲೂಕು ಪಂಚಾಯತ್ ಕಡಬ ಹಾಗೂ ವಿವಿಧ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‍ಗಳ ಹಾಗೂ ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಮತ್ತು ಕಡಬ ತಾಲೂಕು ಕೇಂದ್ರದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ ಶನಿವಾರ ನಡೆಯಿತು. ಹೆದ್ದಾರಿ ಬದಿ

ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ Read More »

ಕರಾವಳಿ

ಸ್ವಚ್ಚತಾ ಶನಿವಾರ: ತಾಲೂಕು, ರಸ್ತೆ ಬದಿಯ ತ್ಯಾಜ್ಯ ತೆರವು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಯಶಸ್ವಿಯಾಗಿ ಸ್ವಚ್ಚತಾ ಶನಿವಾರ ನಡೆಯಿತು. ತಾಲೂಕು, ಗ್ರಾಮ ಪಂಚಾಯತ್‍ ಗಳಲ್ಲಿ ರಸ್ತೆ ಬದಿಯ ತ್ಯಾಜ್ಯ ತೆರವು ಚುರುಕು ಪಡೆದಿದ್ದು ಖುದ್ದು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳೇ ರಸ್ತೆ ಬದಿಯ ತ್ಯಾಜ್ಯ ತೆರವು ಕಾರ್ಯದಲ್ಲಿ ತೊಡಗಿಸಿಕೊಂಡರು. ರಸ್ತೆ ಇಕ್ಕೆಲಗಳ ಕಸ ತೆರವು, ಹುಲ್ಲುಕಟಾವು, ಜಲಮೂಲಗಳಿಂದ ಪ್ಲಾಸ್ಟಿಕ್ ಬಾಟಲ್‍ಗಳ ತೆರವು, ಸ್ವಚ್ಛತಾ ಪ್ರತಿಜ್ಞೆ, ಸ್ವಚ್ಛತಾ ಶ್ರಮದಾನ ನಡೆಯಿತು. ಕೆಲವು ಪಂಚಾಯತ್‍’ಗಳಲ್ಲಿ ತ್ಯಾಜ್ಯ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಿದ

ಸ್ವಚ್ಚತಾ ಶನಿವಾರ: ತಾಲೂಕು, ರಸ್ತೆ ಬದಿಯ ತ್ಯಾಜ್ಯ ತೆರವು Read More »

ಕರಾವಳಿ

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ Read More »

ಕರಾವಳಿ

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ (POSH)  ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ. ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ಮತ್ತು

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಪಿ.ಎಂ.ಎ.ಜೆ.ಎ.ವೈ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ  ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೊಕೆಮಿಕಲ್ಸ್ ಎಂಜಿನಿಯರಿಂಗ್  ಆ್ಯಂಡ್ ಟೆಕ್ನಾಲಜಿ  (ಸಿ.ಐ.ಪಿ.ಇ.ಟಿ) ಮೈಸೂರು ಸಂಸ್ಥೆಯಲ್ಲಿ “ಸಹಾಯಕ ಮೆಷಿನ್ ಆಪರೇಟರ್ – ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್” ಮತ್ತು ಸಹಾಯಕ ಮೆಷಿನ್ ಆಪರೇಟರ್ – ಇಂಜೆಕ್ಷನ್ ಮೌಲ್ದಿಂಗ್” ವಿಷಯಗಳಲ್ಲಿ  3 ತಿಂಗಳ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಜುಲೈ 6 ರಿಂದ ಆಯೋಜಿಸಲಾಗಿದೆ. ಈ ತರಬೇತಿಗೆ ಉಚಿತ ಆಹಾರ ಹಾಗೂ ವಸತಿ

ಎಸ್.ಸಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ
Scroll to Top