ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ

(ನ್ಯೂಸ್ ಕಡಬ) newskadaba.com ಕಡಬ, ಜು. 04. ಫ್ಯಾಷನ್ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಬಯಸುವ ಆಕಾಂಕ್ಷಿಗಳಿಗೆ ಕಡಬದ JOMZ Institutions ಸುವರ್ಣ ಅವಕಾಶವನ್ನು ಕಲ್ಪಿಸಿದ್ದು, ಸಂಸ್ಥೆಯು 2026-27ನೇ ಸಾಲಿನ ‘ಅಡ್ವಾನ್ಸ್ಡ್ ಡಿಪ್ಲೋಮಾ ಇನ್ ಫ್ಯಾಷನ್ ಡಿಸೈನಿಂಗ್’ (Advanced Diploma in Fashion Designing) ಕೋರ್ಸ್‌ ಗೆ ಪ್ರವೇಶಾತಿಗೆ ಆಹ್ವಾನ ನೀಡಿದೆ. ​ಈ ಕೋರ್ಸ್ ಕೇವಲ ಸೈದ್ಧಾಂತಿಕ ಜ್ಞಾನಕ್ಕೆ ಸೀಮಿತವಾಗದೇ, ಉದ್ಯಮಕ್ಕೆ ಬೇಕಾದ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಸುವತ್ತ ಗಮನಹರಿಸುತ್ತದೆ. ವಿದ್ಯಾರ್ಥಿಗಳಿಗೆ ಫ್ಯಾಷನ್ ಟೆಕ್ನಾಲಜಿ, ಪ್ಯಾಟರ್ನ್ ಮೇಕಿಂಗ್, […]

ಕಡಬದ JOMZ institutions ನಲ್ಲಿ ವೃತ್ತಿಪರ ಫ್ಯಾಷನ್ ಡಿಸೈನಿಂಗ್ ತರಬೇತಿ ಇಂಟರ್ನ್ ಶಿಪ್ ಮತ್ತು ಪ್ಲೇಸ್ ಮೆಂಟ್ ಸಹಿತ ಕೋರ್ಸ್ ಇಂದೇ ಹೆಸರು ನೋಂದಾಯಿಸಿ Read More »

ಉದ್ಯೋಗ, ಕರಾವಳಿ

ದಶಕದ ಪ್ರಗತಿ: ದೇಶದ ಆರ್ಥಿಕತೆಯ ಇಂಜಿನ್ ಆಗಿ ಬದಲಾದ ಭಾರತೀಯ ರೈಲ್ವೆ!

(ನ್ಯೂಸ್‌ ಕಡಬ) newskadaba.com,  ಜು.04:ಕಳೆದ ಒಂದು ದಶಕದಲ್ಲಿ ಭಾರತೀಯ ರೈಲ್ವೆಯು ಕೇವಲ ಸಾರಿಗೆ ಇಲಾಖೆಯಾಗಿ ಉಳಿಯದೆ, ದೇಶದ ಆರ್ಥಿಕ ಪ್ರಗತಿಯ ಪ್ರಮುಖ ಎಂಜಿನ್ ಆಗಿ ರೂಪಾಂತರಗೊಂಡಿದೆ. 2014ಕ್ಕೂ ಮುನ್ನ ಹೂಡಿಕೆಯ ಕೊರತೆ ಮತ್ತು ನಿಧಾನಗತಿಯ ಯೋಜನೆಗಳಿಂದ ಕೃಶವಾಗಿದ್ದ ರೈಲ್ವೆ ವಲಯ, ಇಂದು ಆಧುನೀಕರಣ ಹಾಗೂ ಸುರಕ್ಷತೆಗೆ ಆದ್ಯತೆ ನೀಡಿ ಜಾಗತಿಕ ಮಟ್ಟದ ಮೂಲಸೌಕರ್ಯದತ್ತ ಹೆಜ್ಜೆ ಇಟ್ಟಿದೆ. 2013-14ರಲ್ಲಿ ಭಾರತೀಯ ರೈಲ್ವೆಯ ವಾರ್ಷಿಕ ಬಂಡವಾಳ ವೆಚ್ಚ ಸುಮಾರು ₹28,000 ಕೋಟಿಯಷ್ಟಿದ್ದರೆ, 2025-26ರ ವೇಳೆಗೆ ಇದು ದಾಖಲೆಯ ₹2.5 ಲಕ್ಷ

ದಶಕದ ಪ್ರಗತಿ: ದೇಶದ ಆರ್ಥಿಕತೆಯ ಇಂಜಿನ್ ಆಗಿ ಬದಲಾದ ಭಾರತೀಯ ರೈಲ್ವೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ರಸ್ತೆಗೆ ಅಡ್ಡ ಬಂದ ಹಾವು; ಆಟೋ-ಬೈಕ್ ಮುಖಾಮುಖಿ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಜು.04 ವಿಟ್ಲ: ರಸ್ತೆಯಲ್ಲಿ ಹಾವು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಪೆಲತ್ತಡ್ಕ ಎಂಬಲ್ಲಿ ನಡೆದಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ಚಲಿಸುತ್ತಿದ್ದ ಆಟೋ ರಿಕ್ಷಾದ ಮುಂದಿದ್ದ ವಾಹನ ಸವಾರರು ರಸ್ತೆಯಲ್ಲಿ ಹಾವು ಇರುವುದನ್ನು ಕಂಡು ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಆಟೋ ಚಾಲಕ ನಿಯಂತ್ರಣ ತಪ್ಪಿ ವಾಹನವನ್ನು ಬಲಭಾಗಕ್ಕೆ ತಿರುಗಿಸಿದಾಗ, ಎದುರಿನಿಂದ

ವಿಟ್ಲ: ರಸ್ತೆಗೆ ಅಡ್ಡ ಬಂದ ಹಾವು; ಆಟೋ-ಬೈಕ್ ಮುಖಾಮುಖಿ ಡಿಕ್ಕಿ, ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನ ಮಂಜೂರು ಮಾಡಲು  https://twd.karnataka.gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಮಾಸಿಕ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿಯು ಇರುವುದಿಲ್ಲ. ವರ್ಷದ ಎಲ್ಲಾ ದಿನಗಳಲ್ಲೂ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. ಅವರು  ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ

ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆ Read More »

ಕರಾವಳಿ

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು  ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗೋರಿಗುಡ್ಡೆ ಕರ್ನಾಟಕ ಸ್ಟೇಟ್

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ Read More »

ಕರಾವಳಿ

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್!

(ನ್ಯೂಸ್‌ ಕಡಬ) newskadaba.com,  ಜು.04 : ಚಲನಚಿತ್ರಗಳು ಮತ್ತು ಒಟಿಟಿ ವೆಬ್ ಸರಣಿಗಳ ಅನಧಿಕೃತ ಪೈರಸಿ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಮುಖ ಡಿಜಿಟಲ್ ಮೆಸೇಜಿಂಗ್ ವೇದಿಕೆಯಾದ ಟೆಲಿಗ್ರಾಂಗೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗ್ರೂಪ್‌ಗಳಲ್ಲಿ ಹೊಸ ಸಿನಿಮಾಗಳು ಮತ್ತು ಆಡಿಯೋ-ವಿಷುಯಲ್ ಕಂಟೆಂಟ್‌ಗಳನ್ನು ಕಾನೂನುಬಾಹಿರವಾಗಿ ಹಂಚಿಕೊಳ್ಳಲಾಗುತ್ತಿದೆ ಎಂಬ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೈರಸಿ ನಿಯಂತ್ರಿಸಲು ಟೆಲಿಗ್ರಾಂ ಇದುವರೆಗೆ ಕೈಗೊಂಡಿರುವ ಕ್ರಮಗಳು

ಸಿನಿಮಾ ಪೈರಸಿಗೆ ಬ್ರೇಕ್: ಟೆಲಿಗ್ರಾಂಗೆ ಕೇಂದ್ರ ಸರ್ಕಾರದಿಂದ ಅಧಿಕೃತ ನೋಟಿಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಶುಕ್ರವಾರದಂದು ಆಚರಿಸಲಾಯಿತು.   ಡಾ. ಮುರಲೀ ಮೋಹನ್ ಚೂಂತಾರು ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಂತ ಚಿಕಿತ್ಸಾ ಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಉಚಿತ ದಂತ ತಪಾಸಣೆ ಮಾಡಲಾಯಿತು ಹಾಗೂ  ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ  ಟೂತ್ ಬ್ರಷ್ ಮತ್ತು ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ವೈದ್ಯರಾದ ಡಾ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಸಂಭ್ರಮದ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಧಿಕೃತ ಅಂತ್ಯಕ್ರಿಯೆ ಆರಂಭ: ಹರಿದುಬರಲಿದೆ ಕೋಟ್ಯಂತರ ಜನಸಾಗರ

(ನ್ಯೂಸ್‌ ಕಡಬ) newskadaba.com,  ಜು.04 : ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ (86) ಅವರ ಅಧಿಕೃತ ಅಂತ್ಯಕ್ರಿಯೆ ಸಮಾರಂಭಗಳು ಶನಿವಾರ ಟೆಹ್ರಾನ್‌ನಲ್ಲಿ ಪ್ರಾರಂಭವಾಗಿವೆ. ಕಳೆದ ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಖಮೇನಿ ಹತ್ಯೆಗೀಡಾಗಿದ್ದರು. ಇಸ್ಲಾಮಿಕ್ ಗಣರಾಜ್ಯದ ಧ್ವಜ ಹಾಗೂ ಕಪ್ಪು ಪೇಟ ಧರಿಸಲಾಗಿದ್ದ ಖಮೇನಿ ಅವರ ಶವಪೆಟ್ಟಿಗೆಯ ಪಕ್ಕದಲ್ಲೇ, ದಾಳಿಗೆ ಬಲಿಯಾಗಿದ್ದ ಅವರ 14 ತಿಂಗಳ ಪುಟ್ಟ ಮೊಮ್ಮಗಳ ಶವಪೆಟ್ಟಿಗೆಯನ್ನೂ ಇರಿಸಲಾಗಿತ್ತು.ಇರಾನ್ ಮತ್ತು ಇರಾಕ್‌ನಾದ್ಯಂತ ಒಟ್ಟು ಆರು ದಿನಗಳ ಕಾಲ

ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಅಧಿಕೃತ ಅಂತ್ಯಕ್ರಿಯೆ ಆರಂಭ: ಹರಿದುಬರಲಿದೆ ಕೋಟ್ಯಂತರ ಜನಸಾಗರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಂಗಳೂರಿನ ದೇರಳಕಟ್ಟೆಯಲ್ಲಿರುವ ಫಾದರ್ ಮುಲ್ಲರ್ ಕಾಂಪ್ಲೆಕ್ಸ್ನಲ್ಲಿ ಹೊಸದಾಗಿ ಆರಂಭಗೊಂಡಿರುವ ‘ಪೃಥ್ವಿ ಓಷನ್ ಬ್ಲೂ’ ಫ್ಯಾಮಿಲಿ ರೆಸ್ಟೋರೆಂಟ್‌ನ ಉದ್ಘಾಟನಾ ಸಮಾರಂಭವು ಶುಕ್ರವಾರದಂದು ವಿಜೃಂಭಣೆಯಿಂದ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರಿನ ಜನರು ಜಗತ್ತಿನ ಅನೇಕ ದೇಶಗಳಲ್ಲಿ ಹೊಟೇಲು ಉದ್ಯಮವನ್ನು ನಡೆಸಿ ಯಶಸ್ಸನ್ನು ಗಳಿಸಿದ್ದಾರೆ. ಆದ್ದರಿಂದ ನಾನು ಉದ್ಘಾಟನೆ ಮಾಡಿರುವ ಇಬ್ಬರು

ಮಂಗಳೂರು: ‘ಪೃಥ್ವಿ ಓಷನ್ ಬ್ಲೂ ಫ್ಯಾಮಿಲಿ ರೆಸ್ಟೋರೆಂಟ್’ನ ಉದ್ಘಾಟನೆ Read More »

ಕರಾವಳಿ
Scroll to Top