ನಾಳೆ (ಜು. 03) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಅಂದರೆ ಜುಲೈ 3ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.

ನಾಳೆ (ಜು. 03) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ

(ನ್ಯೂಸ್ ಕಡಬ) newskadaba.com ಜು. 02. ಸರಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಕುರಿತು ಶಿವಮೊಗ್ಗದಿಂದ ವರದಿಯಾಗಿದೆ. ಶಿವಮೊಗ್ಗ ಮೂಲದ ಸಚಿನ್ ಮತ್ತು ಸುಜಾತ ಎಂಬವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ವಂಚಿಸಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಆರೋಪಿಗಳು ಶಿವಮೊಗ್ಗದಲ್ಲಿ ಉದ್ಯೋಗ ತರಬೇತಿ ಕೇಂದ್ರ ತೆರೆದು, ಕೋಚಿಂಗ್ ಸೆಂಟರ್‌ಗಳ ಮೂಲಕ ನಕಲಿ ಪರೀಕ್ಷೆಗಳನ್ನು ನಡೆಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ದಾವಣಗೆರೆ, ಚಿಕ್ಕಮಂಗಳೂರು, ಬೆಂಗಳೂರು ಸೇರಿದಂತೆ ವಿವಿಧ ಅಭ್ಯರ್ಥಿಗಳಿಂದ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ಪೊಲೀಸ್: ಇನ್ಮುಂದೆ ‘ಕರ್ತವ್ಯ’ ಆಪ್ ಮೂಲಕವೇ ಹಾಜರಾತಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಜು. 02. ಕರ್ನಾಟಕ ಸರ್ಕಾರದ “ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ”ಯ ಅನ್ವಯ, ರಾಜ್ಯ ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ‘ಕರ್ತವ್ಯ’ ಮೊಬೈಲ್ ಆಪ್ ಬಳಸಿ ಹಾಜರಾತಿ ದಾಖಲಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ​ ​ಈ ನಿಯಮದ ಪ್ರಕಾರ, ಇಲಾಖೆಯ ಎಲ್ಲಾ ಸಿಬ್ಬಂದಿಗಳು ಪ್ರತಿದಿನ ಕಚೇರಿಗೆ ಬಂದು ಬೆಳಗ್ಗೆ 10 ಗಂಟೆಗೆ ಆ್ಯಪ್ ಮೂಲಕ ‘CHECK IN’ ಮತ್ತು ಕರ್ತವ್ಯ ಮುಗಿಸಿ ತೆರಳುವಾಗ ‘CHECK OUT’ ದಾಖಲಿಸುವುದು ಕಡ್ಡಾಯ. ​ಸರ್ಕಾರದ ಈ

ಕರ್ನಾಟಕ ಪೊಲೀಸ್: ಇನ್ಮುಂದೆ ‘ಕರ್ತವ್ಯ’ ಆಪ್ ಮೂಲಕವೇ ಹಾಜರಾತಿ ಕಡ್ಡಾಯ Read More »

ಕರ್ನಾಟಕ

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜು. 02. ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಕರ್ನಾಟಕ ಹೈಕೋರ್ಟ್ ತೀರ್ಪೊಂದನ್ನು ನೀಡಿದ್ದು, ​ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ ಮಗುವಿನ ಸುರಕ್ಷತೆಯ ಜವಾಬ್ದಾರಿ; ಮಗು ಬಸ್ ಹತ್ತಿದಾಗಿನಿಂದ ಸಂಜೆ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿಯದ್ದೇ ಎಂದು ಹೇಳಿದೆ. ​ಶಾಲಾ ಬಸ್ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಮೇಲಿನ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ಖಾಸಗಿ ಶಾಲೆಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ

ಶಾಲಾ ಮಕ್ಕಳ ಸುರಕ್ಷತೆ: ಶಾಲಾ ಆಡಳಿತ ಮಂಡಳಿಯೇ ಹೊಣೆ – ಹೈಕೋರ್ಟ್ Read More »

ಕರ್ನಾಟಕ

ರಾಜ್ಯದಲ್ಲಿ ಮನೆ-ಮನೆ ಮತದಾರರ ಸಮೀಕ್ಷೆ ಆರಂಭ: ಮೊದಲ ದಿನವೇ ದಾಖಲೆಯ 54 ಲಕ್ಷಕ್ಕೂ ಅಧಿಕ ನಮೂನೆಗಳ ವಿತರಣೆ!

(ನ್ಯೂಸ್‌ ಕಡಬ) newskadaba.com, ಜು.02  ಮೊದಲ ದಿನವೇ ಅಭೂತಪೂರ್ವ ಪ್ರಗತಿ ದಾಖಲಾಗಿದೆ. ಜುಲೈ 1ರ ಸಂಜೆ 6 ಗಂಟೆಯ ಅವಧಿಗೆ ಒಟ್ಟು 54,68,607 ಮತದಾರರ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಇದು ರಾಜ್ಯದ ಒಟ್ಟು ಮತದಾರರ (5,54,32,314) ಶೇಕಡಾ 9.87 ರಷ್ಟಾಗಿದೆ. ಮನೆ-ಮನೆ ಸಮೀಕ್ಷೆಯ ಮೂಲಕ ಸಂಗ್ರಹಿಸಲಾದ ಮಾಹಿತಿಯ ಪೈಕಿ ಮೊದಲ ದಿನವೇ 2,38,453 ನಮೂನೆಗಳನ್ನು (0.43%) ಯಶಸ್ವಿಯಾಗಿ ಡಿಜಿಟಲ್‌ ರೂಪಕ್ಕೆ ಪರಿವರ್ತಿಸಲಾಗಿದೆ.ಒಟ್ಟು 26,213 ಮತದಾರರು (0.05%) ಆನ್‌ಲೈನ್‌ ತಂತ್ರಜ್ಞಾನದ ಮೂಲಕ ತಮ್ಮ ಗಣತಿ ನಮೂನೆಗಳನ್ನು ಸಲ್ಲಿಸಿದ್ದಾರೆ. ಮೊದಲ

ರಾಜ್ಯದಲ್ಲಿ ಮನೆ-ಮನೆ ಮತದಾರರ ಸಮೀಕ್ಷೆ ಆರಂಭ: ಮೊದಲ ದಿನವೇ ದಾಖಲೆಯ 54 ಲಕ್ಷಕ್ಕೂ ಅಧಿಕ ನಮೂನೆಗಳ ವಿತರಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರಲ್ಲ: ‘ಆಪರೇಷನ್ ಗೃಹಜ್ಯೋತಿ’ಗೆ ಬೆಸ್ಕಾಂ ಚಾಲನೆ!

(ನ್ಯೂಸ್‌ ಕಡಬ) newskadaba.com, ಜು.02 ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ (‘ಆಪರೇಷನ್ ಗೃಹಜ್ಯೋತಿ’) ಮೀಟರ್ ರೀಡರ್‌ಗಳನ್ನು ನಿಯೋಜಿಸಿರುವುದರಿಂದ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಗೃಹ ಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅನರ್ಹರನ್ನು ಫಿಲ್ಟರ್ ಮಾಡಲು ಮತ್ತು

ಜುಲೈನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರಲ್ಲ: ‘ಆಪರೇಷನ್ ಗೃಹಜ್ಯೋತಿ’ಗೆ ಬೆಸ್ಕಾಂ ಚಾಲನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ

(ನ್ಯೂಸ್‌ ಕಡಬ) newskadaba.com, ಜು.02: ಕರ್ನಾಟಕ ಸರ್ಕಾರವು ನಾಲ್ಕು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC ಮತ್ತು KKRTC) ಸುಮಾರು 1.05 ಲಕ್ಷ ನೌಕರರ ಮೂಲ ವೇತನವನ್ನು 12.5% ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವೇತನವು ಜುಲೈ ತಿಂಗಳಿನಿಂದ ಜಾರಿಗೆ ಬರಲಿದ್ದು, 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗಲಿದೆ.ನೌಕರರಿಗೆ ಪಾವತಿಸಬೇಕಿರುವ ಹಳೆಯ ವೇತನ ಹಿಂಬಾಕಿಯ (Arrears) ಮೊದಲ ಕಂತಿನ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ. ಈ ವೇತನ ಪರಿಷ್ಕರಣೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಪ್ರತಿ

KSRTC, BMTC ಸೇರಿ ನಾಲ್ಕು ನಿಗಮಗಳ ನೌಕರರ ವೇತನ ಪರಿಷ್ಕರಣೆ; ಏಪ್ರಿಲ್ 2025 ರಿಂದಲೇ ಪೂರ್ವಾನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಭೂಕುಸಿತದ ಆತಂಕ: 88 ಪ್ರದೇಶಗಳು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಣೆ!

(ನ್ಯೂಸ್‌ ಕಡಬ) newskadaba.com, ಜು.02: ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಒಟ್ಟು 88 ಪ್ರದೇಶಗಳನ್ನು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಿಸಿದೆ.ಬೆಳ್ತಂಗಡಿಯ ಚಾರ್ಮಾಡಿ ಘಾಟ್, ನೆರಿಯ, ಶಿಶಿಲ, ಮಂಗಳೂರಿನ ಕೆತ್ತಿಕಲ್ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಮತ್ತು ಉಳ್ಳಾಲ ಭಾಗದ ಹಲವು ಪ್ರದೇಶಗಳನ್ನು ಗುರುತಿಸಲಾಗಿದೆ. ಐಐಟಿ ಧಾರವಾಡ ನಡೆಸಿದ ಕೃತಕ ಬುದ್ಧಿಮತ್ತೆ ಆಧಾರಿತ ವೈಜ್ಞಾನಿಕ ಅಧ್ಯಯನದ ಪ್ರಕಾರ, ಜಿಲ್ಲೆಯ

ದಕ್ಷಿಣ ಕನ್ನಡದಲ್ಲಿ ಭೂಕುಸಿತದ ಆತಂಕ: 88 ಪ್ರದೇಶಗಳು ‘ಅತಿ ಹೆಚ್ಚು ಅಪಾಯದ ವಲಯ’ ಎಂದು ಘೋಷಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐವಿಎಫ್, ಬಾಡಿಗೆ ತಾಯ್ತನ ಕೇಂದ್ರಗಳಿಗೆ ಕೇಂದ್ರದ ಹೊಸ ಗೈಡ್‌ಲೈನ್ಸ್: ಲೈಸೆನ್ಸ್ ನವೀಕರಣ ಕಡ್ಡಾಯ, ತಪ್ಪಿದರೆ ಭಾರಿ ದಂಡ!

(ನ್ಯೂಸ್‌ ಕಡಬ) newskadaba.com, ಜು.02: ದೇಶಾದ್ಯಂತ ಹೆಚ್ಚುತ್ತಿರುವ ಐವಿಎಫ್ ಮತ್ತು ನೆರವು ಸಂತಾನೋತ್ಪತ್ತಿ ತಂತ್ರಜ್ಞಾನ ಕೇಂದ್ರಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ಎಲ್ಲಾ ಫರ್ಟಿಲಿಟಿ ಕ್ಲಿನಿಕ್‌ಗಳು ಮತ್ತು ವೀರ್ಯ ಬ್ಯಾಂಕುಗಳು ಪ್ರತಿ 5 ವರ್ಷಗಳಿಗೊಮ್ಮೆ ಹಾಗೂ ಸರೊಗಸಿ ಚಿಕಿತ್ಸಾಲಯಗಳು ಪ್ರತಿ 3 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಪರವಾನಗಿ ನವೀಕರಿಸಬೇಕು. ಲೈಸೆನ್ಸ್ ಅವಧಿ ಮುಗಿಯುವ ಕನಿಷ್ಠ 60 ದಿನಗಳ ಮುಂಚಿತವಾಗಿ ರಾಷ್ಟ್ರೀಯ ART ಮತ್ತು ಸರೊಗಸಿ ನೋಂದಣಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯ.ಹಂತ-1 IVF

ಐವಿಎಫ್, ಬಾಡಿಗೆ ತಾಯ್ತನ ಕೇಂದ್ರಗಳಿಗೆ ಕೇಂದ್ರದ ಹೊಸ ಗೈಡ್‌ಲೈನ್ಸ್: ಲೈಸೆನ್ಸ್ ನವೀಕರಣ ಕಡ್ಡಾಯ, ತಪ್ಪಿದರೆ ಭಾರಿ ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

52 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್

(ನ್ಯೂಸ್‌ ಕಡಬ) newskadaba.com, ಜು.02: ಕರ್ನಾಟಕ ಸರ್ಕಾರ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ:ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಕಲಬುರಗಿಯ ಲಾಡ್ಲೆ ಮಶಾಕ್ ದರ್ಗಾ ಗಲಭೆ ಹಾಗೂ ಕೋಮುಗಲಭೆ ಪ್ರಕರಣಗಳು ಸೇರಿದಂತೆ ಒಟ್ಟು 52 ಕೇಸ್‌ಗಳನ್ನು ವಾಪಸ್ ಪಡೆಯಲು 2026ರ ಮೇ 27ರಂದು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಮುಖ್ಯ ನ್ಯಾಯಮೂರ್ತಿ ವಿಬು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರ

52 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top