ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್

(ನ್ಯೂಸ್‌ ಕಡಬ) newskadaba.com, ಜೂ.30 ವಿದ್ಯಾರ್ಥಿಗಳ ಕೊರತೆಯಿಂದಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಎ (BA) ಕೋರ್ಸ್‌ಗಳ ಹೊಸ ಬ್ಯಾಚ್‌ಗಳನ್ನು ಆರಂಭಿಸದಿರಲು ನಿರ್ಧರಿಸಿವೆ. ಸೋಮವಾರ ನಡೆದ ಮಂಗಳೂರು ವಿಶ್ವವಿದ್ಯಾಲಯದ ಈ ವರ್ಷದ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಆದೇಶದಂತೆ ಮಂಗಳೂರಿನ ಕಾವೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ […]

ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸಭೆ: ವಿದ್ಯಾರ್ಥಿ ಕೊರತೆಯಿಂದಾಗಿ 3 ಸರ್ಕಾರಿ ಕಾಲೇಜುಗಳ ಬಿಎ ಕೋರ್ಸ್‌ಗಳು ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ

(ನ್ಯೂಸ್‌ ಕಡಬ) newskadaba.com, ಜೂ.30 ಮಂಗಳೂರು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ‘ಐಎಫ್‌ಬಿ ಮಂಜುಮಾತಾ’ ಎಂಬ ಬೋಟ್‌ನಲ್ಲಿ ಮೀನುಗಾರರು ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ನೊಳಗೆ ನೀರು ತುಂಬಿ ಮುಳುಗಲಾರಂಭಿಸಿತು.ಮಾಹಿತಿ ತಿಳಿಯುತ್ತಿದ್ದಂತೆ ಕಡಲ ಕಾವಲು ಪಡೆಯ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ, ತೀವ್ರ ಅಲೆಗಳ ನಡುವೆಯೂ ಅತ್ಯಾಧುನಿಕ ‘ರಿಮೋಟ್-ಆಪರೇಟೆಡ್

ಸಮುದ್ರದಲ್ಲಿ ಮುಳುಗುತ್ತಿದ್ದ ‘ಮಂಜುಮಾತಾ’ ಬೋಟ್: ಆರೂ ಮೀನುಗಾರರು ಸುರಕ್ಷಿತ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ.

(ನ್ಯೂಸ್‌ ಕಡಬ) newskadaba.com, ಜೂ.30 ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ಪಕ್ಕದ ರಿಕ್ಷಾ ನಿಲ್ದಾಣದಿಂದ ಜೂನಿಯರ್ ಕಾಲೇಜು ಸಂಪರ್ಕಿಸುವ ರಸ್ತೆಯ ಮಧ್ಯದಲ್ಲಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಂಕ್ರೀಟ್ ರಸ್ತೆ ನಿರ್ಮಿಸಿರುವ ಅವೈಜ್ಞಾನಿಕ ಕಾಮಗಾರಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಮೆಸ್ಕಾಂ ಅಧಿಕಾರಿಗಳೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಮಧ್ಯೆ ಕಂಬಗಳನ್ನಿಟ್ಟುಕೊಂಡೇ ಕಾಂಕ್ರೀಟ್ ಮಾಡಿರುವುದು ಅತ್ಯಂತ ಅಪಾಯಕಾರಿ ಮತ್ತು ಅವೈಜ್ಞಾನಿಕ ಎಂದು ಆಕ್ರೋಶ

“ಇದು ಸರಕಾರಿ ರಸ್ತೆಯಲ್ಲ, ಖಾಸಗಿ ಲೇಔಟ್”: ವಿದ್ಯುತ್ ಕಂಬಗಳನ್ನು ತಕ್ಷಣ ತೆರವುಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಆದೇಶ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com, ಜೂ.30: 24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):1 ಗ್ರಾಂ: ₹14,013 (₹180 ಇಳಿಕೆ) 10 ಗ್ರಾಂ: ₹1,40,130 (₹1,800 ಇಳಿಕೆ) 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹12,845 (₹165 ಇಳಿಕೆ) 10 ಗ್ರಾಂ: ₹1,28,450 (₹1,650 ಇಳಿಕೆ)   1 ಗ್ರಾಂ ಬೆಳ್ಳಿ: ₹235 1 ಕೆಜಿ ಬೆಳ್ಳಿ: ₹2,35,000 (₹5,000 ಇಳಿಕೆ)

ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ

(ನ್ಯೂಸ್‌ ಕಡಬ) newskadaba.com, ಜೂ.30: ಸುಳ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕೆಳಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಕಡೆಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸದೆ ರಸ್ತೆ ಕಾಂಕ್ರೀಟೀಕರಣ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅವ್ಯವಸ್ಥೆಯಿಂದಾಗಿ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದ್ದು, ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ. ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಕೊಂಡೇ ಕಾಂಕ್ರೀಟ್ ಮಾಡಿರುವುದನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಕಾಮಗಾರಿ ಅತ್ಯಂತ ಅಪಾಯಕಾರಿಯಾಗಿದ್ದು, ತಕ್ಷಣವೇ ವಿದ್ಯುತ್

ರಸ್ತೆ ಮಧ್ಯೆ ವಿದ್ಯುತ್ ಕಂಬ ಉಳಿಸಿಯೇ ಕಾಂಕ್ರೀಟೀಕರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಜೂ.30: ಭಾರತದ ಚುನಾವಣಾ ಆಯೋಗವು ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈಗಾಗಲೇ ಶೇ. 91.61 ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿದ್ದು, ಉಳಿದ ಮತದಾರರ ಪರಿಶೀಲನೆಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಒಟ್ಟು 5.55 ಕೋಟಿ ಮತದಾರರ ಪೈಕಿ ಅಸಲಿ ಮತ್ತು ನಕಲಿ ಮತದಾರರನ್ನು ಗುರುತಿಸಿ, ಅನರ್ಹ ಹಾಗೂ ಮೃತಪಟ್ಟವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ.ಮತದಾರರ ಪಟ್ಟಿಯಲ್ಲಿ ಹೆಸರು

ಇಂದಿನಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು

(ನ್ಯೂಸ್ ಕಡಬ) newskadaba.com ಜೂ. 29. ರೈಲು ಪ್ರಯಾಣವನ್ನು ಇನ್ನಷ್ಟು ಸುರಕ್ಷಿತ ಹಾಗೂ ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಜುಲೈ 1ರಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆ ಈಗಾಗಲೇ ಪ್ರಕಟಿಸಲಾಗಿದ್ದು, ದೇಶಾದ್ಯಂತ ಹೊಸ ನಿಯಮಗಳು ಜಾರಿಯಾಗಲಿವೆ.   ಹೊಸ ನಿಯಮಗಳ ಪ್ರಕಾರ, ರೈಲುಗಳಲ್ಲಿ ಅಥವಾ ರೈಲ್ವೆ ನಿಲ್ದಾಣದ ಆವರಣದಲ್ಲಿ ಧೂಮಪಾನ ಮಾಡುವುದು ಗಂಭೀರ ಉಲ್ಲಂಘನೆಯಾಗಿ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಭಾರಿ ದಂಡ ವಿಧಿಸುವುದರ ಜೊತೆಗೆ, ಪರಿಸ್ಥಿತಿಯ ಗಂಭೀರತೆಯನ್ನು ಆಧರಿಸಿ ಟಿಕೆಟ್ ರದ್ದುಪಡಿಸುವುದು

ರೈಲು ಪ್ರಯಾಣಿಕರೇ ಎಚ್ಚರ ಜುಲೈ 1 ರಿಂದ ಬದಲಾಗಲಿವೆ ಪ್ರಮುಖ ನಿಯಮಗಳು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ಆಸ್ಪತ್ರೆ ವೈದ್ಯರ ಕೆಲಸಕ್ಕೆ ಅಡ್ಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು

(ನ್ಯೂಸ್‌ ಕಡಬ) newskadaba.com, ಜೂ.29:  ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ತೆರಳುತ್ತಿದ್ದ ಕರ್ತವ್ಯ ನಿರತ ವೈದ್ಯರ ಕೆಲಸಕ್ಕೆ ಅಡ್ಡಿಪಡಿಸಿ, ಸುಳ್ಳು ಆರೋಪ ಹೊರಿಸಿದವರ ವಿರುದ್ಧ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.ಡಿಸೆಂಬರ್ 10 ರಂದು ಪುಂಜಾಲಕಟ್ಟೆಯಿಂದ ಕರೆತಂದ 29 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಗೆ ಪುಂಜಾಲಕಟ್ಟೆ ಪೊಲೀಸರು ಮಧ್ಯಾಹ್ನದ ಬಳಿಕ ಬಂದು ಪ್ರಕ್ರಿಯೆಗಳನ್ನು ಮುಗಿಸಿದ್ದರು. ಸಂಜೆ ವೇಳೆ ಕರ್ತವ್ಯದಲ್ಲಿದ್ದ ಡಾ. ಶ್ವೇತಾ ಅವರು ಮರಣೋತ್ತರ ಪರೀಕ್ಷೆಗೆ ತೆರಳುವಾಗ, ಮೃತರ ಕಡೆಯವರು “ವೈದ್ಯರು

ಪುತ್ತೂರು ಆಸ್ಪತ್ರೆ ವೈದ್ಯರ ಕೆಲಸಕ್ಕೆ ಅಡ್ಡಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಿ.ಸಿ. ರೋಡ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ-ಕಾರು ಚಾಲಕಿ ನಡುವೆ ವಾಗ್ವಾದ; ಪರಸ್ಪರ ದೂರು ದಾಖಲು

(ನ್ಯೂಸ್‌ ಕಡಬ) newskadaba.com, ಬಂಟ್ವಾಳ:  ಬೈಪಾಸ್ ರಸ್ತೆ ಹಾಗೂ ಬಿ.ಸಿ. ರೋಡ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಕಾರು ಚಾಲಕಿ ನಡುವೆ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದೆ. ಕಡೂರಿನಿಂದ ಉಜಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಮಹಿಳೆಯೊಬ್ಬರು ತಮ್ಮ ಕಾರನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.ಬಸ್ ತನ್ನ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಿ, ಮಹಿಳೆಯು ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬಸ್ ಚಾಲಕ

ಬಂಟ್ವಾಳ: ಬಿ.ಸಿ. ರೋಡ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ-ಕಾರು ಚಾಲಕಿ ನಡುವೆ ವಾಗ್ವಾದ; ಪರಸ್ಪರ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಂಡ್ಯ: ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ- ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜೂ. 29. ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಸಕಲೇಶಪುರ ನಿವಾಸಿಗಳಾದ ಸಂಜಯ್ (34), ಲಲಿತಾ (45), ಮೋನಪ್ಪ (56), ಪ್ರೇಮಾ (34) ಹಾಗೂ ಸುರೇಶ್ (39) ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಸಕಲೇಶಪುರದತ್ತ ತೆರಳುತ್ತಿದ್ದ ಕಾರು, ಗುಂಡ್ಯ ಸಮೀಪದ ಬರ್ಚಿನಹಳ್ಳ ತಲುಪುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ

ಗುಂಡ್ಯ: ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ- ಐವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top