ನೆಲ್ಯಾಡಿಯ ಆಯಿಷತ್ ಫಾಹಿಮಾಗೆ ‘ಬ್ಯಾರಿ ವೆಲ್ಫೇರ್ ಅಸೋಸಿಯೇಷನ್’ ವತಿಯಿಂದ ಬೆಂಗಳೂರಿನಲ್ಲಿ ಸನ್ಮಾನ

(ನ್ಯೂಸ್‌ ಕಡಬ) newskadaba.com ಜೂ. 29. ಪ್ರತಿಷ್ಠಿತ ‘ಬ್ಯಾರಿ ವೆಲ್ಫೇರ್ ಅಸೋಸಿಯೇಷನ್’ ಬೆಂಗಳೂರು ವತಿಯಿಂದ ರಾಜ್ಯ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ 2026’ ಭಾನುವಾರದಂದು ಬೆಂಗಳೂರಿನಲ್ಲಿ ನಡೆಯಿತು. ​ಸಮಾರಂಭದಲ್ಲಿ, ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಮರುಮೌಲ್ಯಮಾಪನದ ಮೂಲಕ ಅತ್ಯುತ್ತಮ ಅಂಕಗಳನ್ನು ಗಳಿಸಿ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಆಯಿಷತ್ ಫಾಹಿಮಾ ಅವರಿಗೆ ಗೌರವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಆಯಿಷತ್ ಫಾಹಿಮಾ ಅವರು ನೆಲ್ಯಾಡಿಯ ನೋಟರಿ ವಕೀಲರಾದ ಹಾಜಿ ಇಸ್ಮಾಯಿಲ್ […]

ನೆಲ್ಯಾಡಿಯ ಆಯಿಷತ್ ಫಾಹಿಮಾಗೆ ‘ಬ್ಯಾರಿ ವೆಲ್ಫೇರ್ ಅಸೋಸಿಯೇಷನ್’ ವತಿಯಿಂದ ಬೆಂಗಳೂರಿನಲ್ಲಿ ಸನ್ಮಾನ Read More »

ಕರ್ನಾಟಕ

ಚಿನ್ನದ ದರದಲ್ಲಿ ಭಾರಿ ಕುಸಿತ; ಗ್ರಾಹಕರಿಗೆ ನಿರಾಳ, ಇಂದಿನ ಬಂಗಾರ, ಬೆಳ್ಳಿ ಬೆಲೆ ಹೀಗಿದೆ…

(ನ್ಯೂಸ್‌ ಕಡಬ) newskadaba.com, : 24 ಕ್ಯಾರೆಟ್ ಶುದ್ಧ ಚಿನ್ನ: 1 ಗ್ರಾಂ: ₹93 ಇಳಿಕೆಯಾಗಿ, ಪ್ರಸ್ತುತ ದರ ₹14,302 ಆಗಿದೆ.10 ಗ್ರಾಂ: ₹930 ಕುಸಿತ ಕಂಡು, ಪ್ರಸ್ತುತ ದರ ₹1,43,020 ತಲುಪಿದೆ. 22 ಕ್ಯಾರೆಟ್ ಆಭರಣ ಚಿನ್ನ: 1 ಗ್ರಾಂ: ₹85 ಇಳಿಕೆಯಾಗಿ, ಪ್ರಸ್ತುತ ದರ ₹13,110 ದಾಖಲಾಗಿದೆ. 10 ಗ್ರಾಂ: ₹850 ಕುಸಿತದೊಂದಿಗೆ, ಪ್ರಸ್ತುತ ದರ ₹1,31,100 ಆಗಿದೆ. ಬೆಳ್ಳಿ ದರ (ಸ್ಥಿರ): ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗದೆ ತಟಸ್ಥವಾಗಿದ್ದು, ಪ್ರತಿ

ಚಿನ್ನದ ದರದಲ್ಲಿ ಭಾರಿ ಕುಸಿತ; ಗ್ರಾಹಕರಿಗೆ ನಿರಾಳ, ಇಂದಿನ ಬಂಗಾರ, ಬೆಳ್ಳಿ ಬೆಲೆ ಹೀಗಿದೆ… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಗದ ಉಚಿತ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಹೆಚ್ಚಿದ ಆಕ್ರೋಶ

(ನ್ಯೂಸ್‌ ಕಡಬ) newskadaba.com, : ರಾಜ್ಯ ಸರ್ಕಾರ ಮೇ ಅಂತ್ಯದೊಳಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸುವುದಾಗಿ ಘೋಷಿಸಿದ್ದರೂ, ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಪುಸ್ತಕಗಳು ಲಭ್ಯವಾಗಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಿ ಹಲವು ವಾರಗಳು ಕಳೆದರೂ ಪುಸ್ತಕ ಸಿಗದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಸದ್ಯ 1 ರಿಂದ 10ನೇ ತರಗತಿಯವರೆಗೆ ಮಾತ್ರ ಉಚಿತ ಪುಸ್ತಕ ವಿತರಿಸಿದ್ದು, ಪಿಯುಸಿ ವಿಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶ್ರೀಮಂತ ಹಾಗೂ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಗದ ಉಚಿತ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಹೆಚ್ಚಿದ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನ್ ತಂತ್ರಜ್ಞಾನ ಬಳಸಿ ಇಂಡಿಗೊ ವಿಮಾನ ಯಶಸ್ವಿ ಲ್ಯಾಂಡಿಂಗ್ ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಹೊಸ ಇತಿಹಾಸ!

(ನ್ಯೂಸ್‌ ಕಡಬ) newskadaba.com, : ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ನೆಲದ ಮೇಲಿನ ಸಾಂಪ್ರದಾಯಿಕ ರೇಡಿಯೋ ಕಿರಣಗಳ ಸಹಾಯವಿಲ್ಲದೆ, ಸಂಪೂರ್ಣವಾಗಿ ಸ್ವದೇಶಿ ಉಪಗ್ರಹ ಆಧಾರಿತ ‘ಗಗನ್’ತಂತ್ರಜ್ಞಾನವನ್ನು ಬಳಸಿ ಇಂಡಿಗೊ ಸಂಸ್ಥೆಯ ಬೃಹತ್ ಏರ್‌ಬಸ್ ಎ320 ವಿಮಾನವು ಉದಯಪುರದಲ್ಲಿ ಯಶಸ್ವಿಯಾಗಿ ಇಳಿದಿದೆ. ಈ ಸಾಧನೆ ಮಾಡಿದ ದೇಶದ ಮೊದಲ ವಾಣಿಜ್ಯ ಪ್ಯಾಸೆಂಜರ್ ಜೆಟ್ ವಿಮಾನ ಇದಾಗಿದೆ. ಇದನ್ನು ಇಸ್ರೋ (ISRO) ಮತ್ತು ಎಎಐ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಇದು ಸ್ವತಂತ್ರ ನ್ಯಾವಿಗೇಷನ್ ವ್ಯವಸ್ಥೆಯಲ್ಲ. ಬದಲಿಗೆ, ಜಿಪಿಎಸ್ ಸಿಗ್ನಲ್‌ಗಳ

ಗಗನ್ ತಂತ್ರಜ್ಞಾನ ಬಳಸಿ ಇಂಡಿಗೊ ವಿಮಾನ ಯಶಸ್ವಿ ಲ್ಯಾಂಡಿಂಗ್ ಭಾರತೀಯ ನಾಗರಿಕ ವಿಮಾನಯಾನ ರಂಗದಲ್ಲಿ ಹೊಸ ಇತಿಹಾಸ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೋಗಗಳ ಜೊತೆಗೆ ಬದುಕಲು ಕಲಿಯೋಣ- ಡಾ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 29. ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ (ರಿ) ಶೇಣಿನಾಟಿಕೇರಿ ಸೇವಾ ಟ್ರಸ್ಟ್ (ರಿ) ಶೇಣಿ ಇದರ ಆಶ್ರಯದಲ್ಲಿ ಕೆ ವಿ ಜಿ ಮೆಡಿಕಲ್ ಕಾಲೇಜು ಸುಳ್ಯ,ಭಾರತೀಯ ಅಂಚೆ ಇಲಾಖೆ ಪುತ್ತೂರು ಮತ್ತು ಶ್ರೀ ರಾಮ ದೇವಾಲಯ ಚೊಕ್ಕಾಡಿ ಇವರ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಶ್ರೀ ರಾಮ ದೇವಾಲಯದ ದೇಸೀ ಭವನದಲ್ಲಿ ಭಾನುವಾರದಂದು ನಡೆಯಿತು. ಉದ್ಘಾಟನಾ ಸಭೆಯ ಅಧ್ಯಕ್ಷತೆಯನ್ನು  ಸಾರ್ವಜನಿಕ

ರೋಗಗಳ ಜೊತೆಗೆ ಬದುಕಲು ಕಲಿಯೋಣ- ಡಾ ಚೂಂತಾರು Read More »

ಕರಾವಳಿ

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ

(ನ್ಯೂಸ್ ಕಡಬ) newskadaba.com ಜೂ. 29. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ ಯಶಸ್ವಿನ ಪ್ರಮಾಣ, ಮೂತ್ರಪಿಂಡ ಕಸಿ ವೈಫಲ್ಯ, ದೀರ್ಘಕಾಲಿಕ ಪರಿಣಾಮ ಹಾಗೂ ಸಾವಿನ ಪ್ರಮಾಣದಬಗ್ಗೆ ದೇಶದ ಸಂಬಂಧಪಟ್ಟ ಎಲ್ಲ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕೆಂದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ(National Organ and Tissue Transplant Registry-NOTTO)ಯು ನಿರ್ದೇಶನ ನೀಡಿದೆ.

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು NOTTO ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಚಿತ ಬಸ್ ಪಾಸ್ ಬೆನ್ನಲ್ಲೇ ಹಣ ಮರುಪಾವತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ: ಸೇವಾಸಿಂಧು ಮೂಲಕ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com, : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಿಸಿದ ಬೆನ್ನಲ್ಲೇ, ಈಗಾಗಲೇ ಪಾವತಿಸಲಾಗಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಯೋಜನೆ: ಬಸ್ ಪಾಸ್ ಶುಲ್ಕ ಮರುಪಾವತಿ ,ಅರ್ಜಿ ಸಲ್ಲಿಕೆ ಆರಂಭ: ಜೂನ್ 29 ರಿಂದ. KSRTC, BMTC, NWKRTC ಮತ್ತು KKRTC ಜಂಟಿಯಾಗಿ ಹಣ ಮರುಪಾವತಿ ಮಾಡುತ್ತವೆ.ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.: ಸೇವಾಸಿಂಧು ಪೋರ್ಟಲ್‌ನಲ್ಲಿ ಒಟಿಪಿ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

ಉಚಿತ ಬಸ್ ಪಾಸ್ ಬೆನ್ನಲ್ಲೇ ಹಣ ಮರುಪಾವತಿಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ: ಸೇವಾಸಿಂಧು ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐಫೋನ್ ಪ್ರಿಯರಿಗೆ ಸುವರ್ಣಾವಕಾಶ: ಅತ್ಯಾಧುನಿಕ iPhone 17 Pro Max ಮೇಲೆ ಬಿಗ್ ಡಿಸ್ಕೌಂಟ್

(ನ್ಯೂಸ್‌ ಕಡಬ) newskadaba.com, : ರಿಲಯನ್ಸ್ ಡಿಜಿಟಲ್ ಆನ್‌ಲೈನ್ ಸ್ಟೋರ್‌ನಲ್ಲಿ iPhone 17 Pro Max (256 GB) ಫೋನ್‌ ಮೇಲೆ ಭರ್ಜರಿ ರಿಯಾಯಿತಿ ಘೋಷಣೆಯಾಗಿದೆ. ಈ ಆಫರ್‌ನ ಪ್ರಮುಖ ವಿವರಗಳು ಇಲ್ಲಿವೆ: ಅಧಿಕೃತ ಲಾಂಚ್ ಬೆಲೆ ₹1,49,900 ಇದ್ದು, ಪ್ರಸ್ತುತ ₹1,42,490 ಕ್ಕೆ ಲಿಸ್ಟ್ ಮಾಡಲಾಗಿದೆ (₹7,410 ನೇರ ಉಳಿತಾಯ).SBI, ICICI ಅಥವಾ Axis ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ನಾನ್-ಇಎಂಐ (Non-EMI) ವಹಿವಾಟು ನಡೆಸಿದರೆ ₹3,000 ಹೆಚ್ಚುವರಿ ಇನ್‌ಸ್ಟಂಟ್ ಡಿಸ್ಕೌಂಟ್ ಸಿಗಲಿದೆ. ಎಲ್ಲಾ ಆಫರ್‌ಗಳ

ಐಫೋನ್ ಪ್ರಿಯರಿಗೆ ಸುವರ್ಣಾವಕಾಶ: ಅತ್ಯಾಧುನಿಕ iPhone 17 Pro Max ಮೇಲೆ ಬಿಗ್ ಡಿಸ್ಕೌಂಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ!

(ನ್ಯೂಸ್‌ ಕಡಬ) newskadaba.com, : ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಅವಳಿ ಭೂಕಂಪದಲ್ಲಿ ವೃತ್ತಿಪರ ಫುಟ್‌ಬಾಲ್ ಆಟಗಾರ ಹೆಕ್ಟರ್ ಬೆಲ್ಲೊ ಅವರ ಪತ್ನಿ ಆಂಡ್ರಿಯಾ, ತಮ್ಮ ಒಂದು ವರ್ಷದ ಮಗಳು ಅಲಾನಾಳನ್ನು ರಕ್ಷಿಸುವ ಹೋರಾಟದಲ್ಲಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.Tremors ಕಾರಣದಿಂದ ಇವರ ವಾಸದ ಕಟ್ಟಡ ಕುಸಿದುಬಿದ್ದಾಗ, ಆಂಡ್ರಿಯಾ ತಮ್ಮ ಮಗಳನ್ನು ಎದೆಗೆ ಅಪ್ಪಿಕೊಂಡು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ ಮಗು ಜೀವಂತವಾಗಿ ಪತ್ತೆಯಾಗಿದ್ದು, ಸದ್ಯ ಕಾರಕಾಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆದರೆ, ಮಗಳ ಪ್ರಾಣ

ವೆನೆಜುವೆಲಾ ಅವಳಿ ಭೂಕಂಪ: ಮಗಳ ಪ್ರಾಣ ಉಳಿಸಿ ಅವಶೇಷಗಳಡಿ ಮೃತಪಟ್ಟ ಫುಟ್‌ಬಾಲ್ ಆಟಗಾರನ ಪತ್ನಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, : ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮಳೆಯ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ

ರಾಜ್ಯದಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top