ಜುಲೈ 1ರಿಂದ ಹೊಸ ನಿಯಮ ಪಾಸ್‌ಪೋರ್ಟ್ ಶುಲ್ಕ ಭಾರಿ ಏರಿಕೆ!

(ನ್ಯೂಸ್ ಕಡಬ) newskadaba.com ಜೂ. 26. ಭಾರತೀಯ ವಿದೇಶಾಂಗ ಸಚಿವಾಲಯವು ಪಾಸ್‌ ಪೋರ್ಟ್ ಆಕಾಂಕ್ಷಿಗಳಿಗೆ ಭಾರಿ ಶಾಕ್ ನೀಡಿದೆ. ಪಾಸ್‌ಪೋರ್ಟ್ (ತಿದ್ದುಪಡಿ) ನಿಯಮಗಳು, 2026ರ ಅಡಿಯಲ್ಲಿ ಹೊಸ ಪಾಸ್‌ಪೋರ್ಟ್, ತತ್ಕಾಲ್ ಮತ್ತು ಇತರೆ ಸೇವೆಗಳ ದರವನ್ನು ಪರಿಷ್ಕರಿಸಿ ಜೂನ್ 25ರ ಗುರುವಾರದಂದು ಅಧಿಸೂಚನೆ ಹೊರಡಿಸಿದೆ. ಈ ಹೊಸ ನಿಯಮ ಹಾಗೂ ಪರಿಷ್ಕೃತ ಶುಲ್ಕಗಳು ಜುಲೈ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ. ​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿರುವ ಹೊಸ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ: ​18 ವರ್ಷ […]

ಜುಲೈ 1ರಿಂದ ಹೊಸ ನಿಯಮ ಪಾಸ್‌ಪೋರ್ಟ್ ಶುಲ್ಕ ಭಾರಿ ಏರಿಕೆ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್!

(ನ್ಯೂಸ್ ಕಡಬ) newskadaba.com ಜೂ.26: ಕರಾವಳಿಯ ಇತಿಹಾಸದಲ್ಲೇ ಅತ್ಯಂತ ಅದ್ಧೂರಿ ಕಾರ್ಪೊರೇಟ್ ಕಾರ್ಯಕ್ರಮವೊಂದಕ್ಕೆ ಮಂಗಳೂರು ನಗರ ಸಾಕ್ಷಿಯಾಗಿದೆ. ಅಡ್ಯಾರ್ ಗಾರ್ಡನ್‌ನಲ್ಲಿ ‘ರೋಹನ್ ಕಾರ್ಪೊರೇಶನ್’ ಆಯೋಜಿಸಿದ್ದ “ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್” ಸಮಾರಂಭದಲ್ಲಿ ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಈ ಹೈ-ಪ್ರೊಫೈಲ್ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ದಿಗ್ಗಜರು, ಗಣ್ಯರು ಮತ್ತು ವಿಐಪಿಗಳು ಪಾಲ್ಗೊಂಡಿದ್ದರು. ರೋಹನ್ ಕಾರ್ಪೊರೇಶನ್‌ನ ಅತ್ಯಂತ ಐಷಾರಾಮಿ ಸಮುದ್ರ ತೀರದ ವಸತಿ ಯೋಜನೆ ‘ರೋಹನ್ ಮರೀನಾ ಒನ್’ ಅನ್ನು ಈ ವೇದಿಕೆಯಲ್ಲಿ ಅಧಿಕೃತವಾಗಿ

ಕರಾವಳಿ ಇತಿಹಾಸದಲ್ಲೇ ಬಿಗ್ ಕಾರ್ಪೊರೇಟ್ ಇವೆಂಟ್ ಮಂಗಳೂರಿನಲ್ಲಿ ಮಿಂಚಿದ ಬಾಲಿವುಡ್ ಬಾದ್‌ಷಾ ಕಿಂಗ್ ಖಾನ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜೂ. 26. 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 5 ವರ್ಷದೊಳಗಿನ ಮಕ್ಕಳಿಗೆ ಜೂ. 28ರ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಜೂ. 26: “ಮಾದಕ ವಸ್ತು ವಿರೋಧಿ ದಿನ”

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ

ಜೂ. 26: “ಮಾದಕ ವಸ್ತು ವಿರೋಧಿ ದಿನ” Read More »

ಕರಾವಳಿ

ಕನ್ನಡ ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಪೊಲೀಸರು

(ನ್ಯೂಸ್‌ ಕಡಬ) newskadaba.com,  ಜೂ.25 ರಾಜರಾಜೇಶ್ವರಿ ನಗರದ ಎಲಿಗೇಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಕನ್ನಡ ನಟಿ ಕೃಷಿ ತಾಪಂಡ ಅವರ ಫ್ಲಾಟ್‌ನಲ್ಲಿ ಅವರ ಸ್ನೇಹಿತ ಹಾಗೂ ಆಟೋಮೊಬೈಲ್ ಉದ್ಯಮಿ ವೈಶಾಕ್ ಗುರುವಾರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ವೈಶಾಕ್ ನಟಿಗೆ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ. ಪತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೈಶಾಕ್ ಪತ್ನಿ ಮೇಘನಾ ಅವರು ಆರ್‌ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟಿ ಕೃಷಿ ತಾಪಂಡ ಜೊತೆ ತನ್ನ ಪತಿ ಅಕ್ರಮ ಸಂಬಂಧ

ಕನ್ನಡ ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ; ತನಿಖೆ ಚುರುಕುಗೊಳಿಸಿದ ಪೊಲೀಸರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಯಿಯ ಮನೆಯಿಂದ ಪತ್ನಿಯನ್ನು ಕರೆದೊಯ್ದ ಪತಿ: ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣಕ್ಕೆ ಹೈಕೋರ್ಟ್ ತಡೆ

(ನ್ಯೂಸ್‌ ಕಡಬ) newskadaba.com,  ಜೂ.25 ಬೆಂಗಳೂರು: ತಾಯಿಯ ಮನೆಯಲ್ಲಿದ್ದ ಪತ್ನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋದ ಪತಿಯ ವಿರುದ್ಧ ಅತ್ತೆ ದಾಖಲಿಸಿದ್ದ ಅಪಹರಣ ಮತ್ತು ಮನೆ ಅತಿಕ್ರಮ ಪ್ರವೇಶ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜಾಜಿನಗರದ ನಿವಾಸಿ ಜ್ಯೋತಿ ಎಂಬುವರು, ತನ್ನ ಮಗಳನ್ನು ಅಳಿಯ ಮುರಳಿ ಮತ್ತು ಆತನ ಸ್ನೇಹಿತರು ಅಪಹರಣ ಮಾಡಿದ್ದಾರೆ ಎಂದು 2026ರ ಫೆಬ್ರವರಿ 13ರಂದು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಎಫ್‌ಐಆರ್ ರದ್ದು ಕೋರಿ ಪತಿ ಮುರಳಿ ಮತ್ತು

ತಾಯಿಯ ಮನೆಯಿಂದ ಪತ್ನಿಯನ್ನು ಕರೆದೊಯ್ದ ಪತಿ: ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣಕ್ಕೆ ಹೈಕೋರ್ಟ್ ತಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ!

(ನ್ಯೂಸ್‌ ಕಡಬ) newskadaba.com,  ಜೂ.25 : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯು (NCERT) 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಕುರಿತಾದ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಧಿಕೃತವಾಗಿ ಸೇರಿಸಿದೆ.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಪರಿಷ್ಕರಿಸಲಾದ ಈ ಪಠ್ಯಪುಸ್ತಕಗಳು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2026-27) ದೇಶಾದ್ಯಂತ ಜಾರಿಗೆ ಬರಲಿವೆ. ‘ಪ್ರಜಾಪ್ರಭುತ್ವ ರಾಜಕೀಯ-1’ ಪಠ್ಯಪುಸ್ತಕದ 5ನೇ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯನ್ನು ‘ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು’ ಎಂದು

ಪ್ರಸಕ್ತ ಸಾಲಿನಿಂದಲೇ ಜಾರಿ: 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹವಾಮಾನ ಇಲಾಖೆ ಎಚ್ಚರಿಕೆ: ದೇಶದ 17 ರಾಜ್ಯಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ!

(ನ್ಯೂಸ್‌ ಕಡಬ) newskadaba.com,  ಜೂ.25 : ನೈಋತ್ಯ ಮಾನ್ಸೂನ್ ಮತ್ತೊಮ್ಮೆ ವೇಗವಾಗಿ ಮುಂದುವರಿಯುತ್ತಿದೆ. ಮುಂಬೈನಲ್ಲಿ ಭಾರಿ ಮಳೆಯ ನಂತರ, ಮಾನ್ಸೂನ್ ಈಗ ಇತರ ರಾಜ್ಯಗಳನ್ನು ತಲುಪಿದೆ. ಪರಿಣಾಮವಾಗಿ, ಹವಾಮಾನ ಇಲಾಖೆಯು ಇಂದು ೧೭ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಬಗ್ಗೆ ಹೊಸ ಎಚ್ಚರಿಕೆ ನೀಡಲಾಗಿದೆ ಬಲವಾದ ಗುಡುಗು ಸಹಿತ ಮಳೆ ಮತ್ತು ಮಧ್ಯಮದಿಂದ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಕೆಲವು ರಾಜ್ಯಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ, ಕರಾವಳಿ ಪ್ರದೇಶಗಳಲ್ಲಿನ

ಹವಾಮಾನ ಇಲಾಖೆ ಎಚ್ಚರಿಕೆ: ದೇಶದ 17 ರಾಜ್ಯಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ

(ನ್ಯೂಸ್‌ ಕಡಬ) newskadaba.com,  ಜೂ.25 ಜನರ ದುಃಖ ಮತ್ತು ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಖದೀಮರು, ಬೆಂಗಳೂರಿನಲ್ಲಿ ಶವ ಸಂಸ್ಕಾರದ ಸ್ಲಾಟ್ ಬುಕ್ಕಿಂಗ್ ಹೆಸರಿನಲ್ಲಿ ಭಾರಿ ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ರಾಜಧಾನಿಯ ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕಾಗಿ ಮುಂಗಡ ಸ್ಲಾಟ್ ಕಾಯ್ದಿರಿಸುವ ಅಧಿಕೃತ ವ್ಯವಸ್ಥೆಯನ್ನು ಹೋಲುವ ನಕಲಿ ವೆಬ್‌ಸೈಟ್‌ಗಳನ್ನು ಸೃಷ್ಟಿಸಿ ಈ ದೋಖಾ ಮಾಡಲಾಗುತ್ತಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಚಿತಾಗಾರಗಳಲ್ಲಿ ಶವ ಸಂಸ್ಕಾರಕ್ಕೆ ಅಧಿಕೃತವಾಗಿ ಕೇವಲ ರೂ. 250 ಶುಲ್ಕ ನಿಗದಿಪಡಿಸಲಾಗಿದೆ. ಆದರೆ ವಂಚಕರು

ಶವ ಸಂಸ್ಕಾರದ ಹೆಸರಿನಲ್ಲೂ ಸೈಬರ್ ದೋಖಾ ನಕಲಿ ವೆಬ್‌ಸೈಟ್‌ಗಳ ಮೂಲಕ ಸಾರ್ವಜನಿಕರಿಗೆ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರ್ತಾ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಗ್ರಹಣ

(ನ್ಯೂಸ್‌ ಕಡಬ) newskadaba.com,  ಜೂ.25 ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಆಯುಕ್ತರಾಗಿದ್ದ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರು ಅನುಚೇತ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಾರ್ತಾ ಇಲಾಖೆಯೊಂದಿಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಜವಾಬ್ದಾರಿಯನ್ನೂ ಸರ್ಕಾರ ಇವರಿಗೆ ವಹಿಸಿದೆ. ಮೂಲತಃ ಕೋಲಾರ ಜಿಲ್ಲೆಯವರಾದ ಇವರು, 2006ರಲ್ಲಿ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್

ವಾರ್ತಾ ಮತ್ತು ಕ್ರೀಡಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಗ್ರಹಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top