ಆನ್ಲೈನ್ ಟ್ರೇಡಿಂಗ್ ದರೋಡೆ ಪ್ರಕರಣ: ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ!
(ನ್ಯೂಸ್ ಕಡಬ) newskadaba.com,ಜೂ.20 ಬೆಂಗಳೂರು: ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಕೇರಳ ಮೂಲದ ಯುವಕರನ್ನು ನಂಬಿಸಿ, ಅವರಿಂದ 20 ಲಕ್ಷಕ್ಕೂ ಅಧಿಕ ಹಣವನ್ನು ದರೋಡೆ ಮಾಡಿದ ಆರೋಪದ ಮೇಲೆ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಮೂವರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳು. ಆನ್ಲೈನ್ ಟ್ರೇಡಿಂಗ್ನಲ್ಲಿ 25 ಲಕ್ಷ ರೂ. ಹೂಡಿಕೆ ಮಾಡಿದರೆ 50 ಲಕ್ಷ ರೂ. ನೀಡುವುದಾಗಿ ಕೇರಳದ ಯುವಕರಿಗೆ ಆಮಿಷ ಒಡ್ಡಲಾಗಿತ್ತು.ಇದನ್ನು ನಂಬಿ ಯುವಕರು ಮಡಿವಾಳದ […]
ಆನ್ಲೈನ್ ಟ್ರೇಡಿಂಗ್ ದರೋಡೆ ಪ್ರಕರಣ: ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









