ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ

(ನ್ಯೂಸ್‌ ಕಡಬ) newskadaba.com,ಜೂ.20 ಪುತ್ತೂರು: ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜು ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ತಕ್ಷಣವೇ ದುರಸ್ತಿ ಹಾಗೂ ಡಾಮರೀಕರಣ ಕಾಮಗಾರಿ ಕೈಗೊಳ್ಳುವಂತೆ ವಿವೇಕಾನಂದ ವಿದ್ಯಾವರ್ಧಕ ಸಂಘವು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ಬಿದ್ದಿರುವುದರಿಂದ ಪ್ರತಿದಿನ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಮಳೆಗಾಲವಾಗಿರುವುದರಿಂದ ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳ […]

ಪುತ್ತೂರು: ವಿವೇಕಾನಂದ ಕಾಲೇಜು ಸಂಪರ್ಕಿಸುವ ಹದಗೆಟ್ಟ ರಸ್ತೆ ದುರಸ್ತಿಗೆ ಸಂಸದ ಬ್ರಿಜೇಶ್ ಚೌಟಾಗೆ ಮನವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹೊಸ ಬ್ರೇಕ್ ಇನ್ಮುಂದೆ ಆಧಾರ್ ಜೊತೆ ವೋಟರ್ ಐಡಿ ಲಿಂಕ್ ಕಡ್ಡಾಯ

(ನ್ಯೂಸ್‌ ಕಡಬ) newskadaba.com,ಜೂ.20 : ಬೆಂಗಳೂರು: ರಾಜ್ಯದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಅಕ್ರಮ ಹಾಗೂ ಅನರ್ಹ ಫಲಾನುಭವಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಹೊಸ ನಿಯಮ ತಂದಿದೆ. ಇನ್ಮುಂದೆ ಗ್ಯಾರಂಟಿ ಸೌಲಭ್ಯ ಪಡೆಯಲು ಆಧಾರ್ ಜೊತೆಗೆ ವೋಟರ್ ಐಡಿ ಲಿಂಕ್ ಮಾಡುವುದು ಕಡ್ಡಾಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಅರ್ಹತೆ ಪರಿಶೀಲಿಸಲು ಅಧಿಕಾರಿಗಳು ಹೊಸ ಮರುಪರಿಶೀಲನಾ ಅರ್ಜಿಯೊಂದಿಗೆ ನೇರವಾಗಿ ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ವೇಳೆ ರೇಷನ್ ಕಾರ್ಡ್

ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಹೊಸ ಬ್ರೇಕ್ ಇನ್ಮುಂದೆ ಆಧಾರ್ ಜೊತೆ ವೋಟರ್ ಐಡಿ ಲಿಂಕ್ ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ!

(ನ್ಯೂಸ್‌ ಕಡಬ) newskadaba.com,ಜೂ.20 :ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ದರ ಸತತವಾಗಿ ಏರಿಕೆಯಾಗುತ್ತಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ₹8.50ರ ಆಸುಪಾಸಿಗೆ ತಲುಪಿದೆ. ಸಗಟುಮಾರುಕಟ್ಟೆಯಲ್ಲಿ ಇದರ ಬೆಲೆ ₹7.50 ಇದೆ. ತಮಿಳುನಾಡಿನ ನಾಮಕಲ್, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ತೀವ್ರ ಬಿಸಿಲಿನ ಕಾರಣದಿಂದಾಗಿ ಮೊಟ್ಟೆ ಉತ್ಪಾದನೆ ಕುಸಿದಿದೆ. ಶಾಲೆಗಳು ಆರಂಭವಾಗಿರುವುದರಿಂದ ತಮಿಳುನಾಡಿನಲ್ಲಿ ದಿನಕ್ಕೆ 5 ಲಕ್ಷ ಮೊಟ್ಟೆಗಳು ಬಿಸಿಯೂಟಕ್ಕೆ ಬಳಕೆಯಾಗುತ್ತಿವೆ.ಇಂಧನ ದರ ಏರಿಕೆಯಿಂದ ಸಾಗಾಟ ವೆಚ್ಚ ಹಾಗೂ ಕೋಳಿ ಆಹಾರಗಳಾದ ಜೋಳ, ಸೋಯಾಬೀನ್ ಬೆಲೆ ಹೆಚ್ಚಾಗಿ

ಮಳೆಗಾಲದ ಆರಂಭದಲ್ಲೇ ಗ್ರಾಹಕರ ಜೇಬಿಗೆ ಕತ್ತರಿ; ಸದ್ದಿಲ್ಲದೆ ಏರುತ್ತಿದೆ ಮೊಟ್ಟೆ ದರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಎಸ್-ಇರಾನ್ ಶಾಂತಿ ಮಾತುಕತೆ ದಿಢೀರ್ ಮುಂದೂಡಿಕೆ: ಸ್ವಿಟ್ಜರ್ಲೆಂಡ್ ಪ್ರಕಟಣೆ

(ನ್ಯೂಸ್‌ ಕಡಬ) newskadaba.com,ಜೂ.20 : ಸ್ವಿಟ್ಜರ್ಲೆಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಜೂನ್ 19 ರಂದು ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ದೇಶಗಳ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಶಾಂತಿ ಮಾತುಕತೆಗಳು ದಿಢೀರನೆ ಮುಂದೂಡಲ್ಪಟ್ಟಿವೆ ಎಂದು ಸ್ವಿಟ್ಜರ್ಲೆಂಡ್ ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ಅಮೆರಿಕದ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರು ಸ್ವಿಟ್ಜರ್ಲೆಂಡ್‌ಗೆ ಕೈಗೊಳ್ಳಬೇಕಿದ್ದ ತಮ್ಮ ಅಧಿಕೃತ ಪ್ರವಾಸವನ್ನು ಹೊರಡುವ ಕೆಲವೇ ಗಂಟೆಗಳ ಮುನ್ನ ರದ್ದುಗೊಳಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿ ಇರಾನ್ ನಿಯೋಗದೊಂದಿಗಿನ ಈ ಪ್ರಮುಖ ಸಭೆಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು

ಯುಎಸ್-ಇರಾನ್ ಶಾಂತಿ ಮಾತುಕತೆ ದಿಢೀರ್ ಮುಂದೂಡಿಕೆ: ಸ್ವಿಟ್ಜರ್ಲೆಂಡ್ ಪ್ರಕಟಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತ ಎನ್‌ಟಿಎ: ನಾಳೆ ಕಟ್ಟುನಿಟ್ಟಿನ ನೀಟ್ ಮರುಪರೀಕ್ಷೆ.

(ನ್ಯೂಸ್‌ ಕಡಬ) newskadaba.com,ಜೂ.20 ನವದೆಹಲಿ: ಕಳೆದ ಬಾರಿ ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿವಾದವು ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಾಳೆ ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ.. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಅಥವಾ ಭದ್ರತಾ ಲೋಪಗಳು ಉಂಟಾಗದಂತೆ ತಡೆಯಲು ಇಂದು ದೇಶದ 551 ನಗರಗಳಲ್ಲಿ ಅಣುಕು ಕಾರ್ಯಾಚರಣೆ ಆಯೋಜಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಸುರಕ್ಷಿತ ವಿತರಣೆ,ಪರೀಕ್ಷೆಯ ನಂತರ ಉತ್ತರ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಎಚ್ಚೆತ್ತ ಎನ್‌ಟಿಎ: ನಾಳೆ ಕಟ್ಟುನಿಟ್ಟಿನ ನೀಟ್ ಮರುಪರೀಕ್ಷೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಯ್‌ಫ್ರೆಂಡ್ ವಿಚಾರಕ್ಕೆ ಜಗಳ: ಸ್ನೇಹಿತೆಯ ಸಂಸಾರಕ್ಕೆ ಬೆಂಕಿ ಇಟ್ಟು ಜೈಲು ಸೇರಿದ ಯುವತಿ

(ನ್ಯೂಸ್‌ ಕಡಬ) newskadaba.com  ಜೂ.19 ಆರೋಪಿ ಶ್ವೇತಾಳ ಬಾಯ್‌ಫ್ರೆಂಡ್ ಜೊತೆ ಆಕೆಯ ಸ್ನೇಹಿತೆ ಆಪ್ತವಾಗಿ ಬೆಳೆದಿದ್ದೇ ಈ ಜಗಳಕ್ಕೆ ಕಾರಣವಾಗಿದೆ. ಇದರಿಂದ ಕೋಪಗೊಂಡ ಶ್ವೇತಾ, ತನ್ನ ಬಾಯ್‌ಫ್ರೆಂಡ್ ಮೊಬೈಲ್‌ನಿಂದ ಸ್ನೇಹಿತೆಯ ಖಾಸಗಿ ಫೋಟೋಗಳನ್ನು ಕಳವು ಮಾಡಿದ್ದಾಳೆ. ತದನಂತರ ಆ ಫೋಟೋಗಳನ್ನು ಸ್ನೇಹಿತೆಯ ಪತಿಗೆ ಕಳುಹಿಸಿ ಅವರ ಸಂಸಾರದಲ್ಲಿ ಬಿರುಕು ಮೂಡಿಸಿದ್ದಾಳೆ. ಅಷ್ಟಕ್ಕೆ ನಿಲ್ಲಿಸದೇ ಉಳಿದ ಫೋಟೋಗಳನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಶ್ವೇತಾ ಬೆದರಿಕೆ ಹಾಕಿದ್ದಾಳೆ. ಇದರಿಂದ ಬೇಸತ್ತ ಸಂತ್ರಸ್ತೆಯ ಪತಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು

ಬಾಯ್‌ಫ್ರೆಂಡ್ ವಿಚಾರಕ್ಕೆ ಜಗಳ: ಸ್ನೇಹಿತೆಯ ಸಂಸಾರಕ್ಕೆ ಬೆಂಕಿ ಇಟ್ಟು ಜೈಲು ಸೇರಿದ ಯುವತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ

(ನ್ಯೂಸ್‌ ಕಡಬ) newskadaba.com  ಜೂ.19 ಕುಮಟಾದಿಂದ ತಿರುಪತಿ-ಕಾಚಿಗುಡ ರೈಲು ಸೇವೆ, 2ನೇ ಪ್ಲಾಟ್‌ಫಾರ್ಮ್ ಹಾಗೂ ಗೋಕರ್ಣ, ಭಟ್ಕಳ, ಮುರ್ಡೇಶ್ವರ ನಿಲ್ದಾಣಗಳ ಪ್ರಯಾಣಿಕ ಸೌಲಭ್ಯಗಳ ಉದ್ಘಾಟನೆ ಜೂನ್ 20ರಂದು ಮಧ್ಯಾಹ್ನ 2.30ಕ್ಕೆ ಕುಮಟಾ ನಿಲ್ದಾಣದಲ್ಲಿ ನಡೆಯಲಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ದಿನಕರ ಶೆಟ್ಟಿ ಹಾಗೂ ಕೊಂಕಣ ರೈಲ್ವೆ ಸಿಎಂಡಿ ಸಂತೋಷಕುಮಾರ ಝಾ ಉಪಸ್ಥಿತರಿರಲಿದ್ದಾರೆ.ಈ ರೈಲು ಪ್ರತಿ ಬುಧವಾರ ಮತ್ತು ಶನಿವಾರ ಕುಮಟಾದಿಂದ ಸಂಚರಿಸಲಿದ್ದು, ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ನೇರ ಸಂಪರ್ಕ ಕಲ್ಪಿಸಲಿದೆ. 2ನೇ ಪ್ಲಾಟ್‌ಫಾರ್ಮ್ ಉದ್ಘಾಟನೆಯಿಂದ

ಕುಮಟಾ-ತಿರುಪತಿ ರೈಲು ಸೇವೆಗೆ ಜೂನ್ 20ರಂದು ಅದ್ಧೂರಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಸುರಂಗ ಮಾರ್ಗ ಯೋಜನೆ: ರೈಲ್ವೆ ಹಾಗೂ ರಸ್ತೆ ಇಲಾಖೆಯಿಂದ ಪ್ರತ್ಯೇಕ ಸಮೀಕ್ಷೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್‌ ಕಡಬ) newskadaba.com  ಜೂ.19 ಪ್ರಸ್ತಾವಿತ ಶಿರಾಡಿ ಸುರಂಗ ಮಾರ್ಗ ಯೋಜನೆಗೆ ಸಂಬಂಧಿಸಿದಂತೆ ರೈಲ್ವೆ ಮತ್ತು ರಸ್ತೆ ಸಾರಿಗೆ ಇಲಾಖೆಗಳು ಪ್ರತ್ಯೇಕವಾಗಿ ಸಮೀಕ್ಷೆ ನಡೆಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈಗಾಗಲೇ ಜಂಟಿ ಸಮೀಕ್ಷೆ ನಡೆಸಲಾಗಿದ್ದರೂ,ರಸ್ತೆ ಇಲಾಖೆಗೆ 38 ಕಿ.ಮೀ ವ್ಯಾಪ್ತಿಯ ಇಳಿಜಾರು ತಿದ್ದುಪಡಿ ಸಾಕಾದರೆ, ರೈಲ್ವೆ ಇಲಾಖೆಗೆ 88 ಕಿ.ಮೀ ದೂರದ ಅವಶ್ಯಕತೆಯಿದೆ. ಪ್ರಸ್ತುತ ರಸ್ತೆ ಯೋಜನೆಯ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಮುಂಗಾರು ಅಧಿವೇಶನದ ವೇಳೆ ಅಧಿಕಾರಿಗಳನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಪಡೆಯಲಾಗುವುದು.ಮಂಗಳೂರು-ಬೆಂಗಳೂರು ವಂದೇ

ಶಿರಾಡಿ ಸುರಂಗ ಮಾರ್ಗ ಯೋಜನೆ: ರೈಲ್ವೆ ಹಾಗೂ ರಸ್ತೆ ಇಲಾಖೆಯಿಂದ ಪ್ರತ್ಯೇಕ ಸಮೀಕ್ಷೆ – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿರಪ್‌ ಮುಕ್ತ ಮಾರಾಟಕ್ಕೆ ಬ್ರೇಕ್ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com  ಜೂ.19 ಕೇಂದ್ರ ಆರೋಗ್ಯ ಇಲಾಖೆಯು ಹಾಲಿ ಜಾರಿಯಲ್ಲಿದ್ದ ಔಷಧ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದಿದ್ದು, ಸಿರಪ್‌ಗಳ ಮುಕ್ತ ಮಾರಾಟಕ್ಕೆ ನೀಡಲಾಗಿದ್ದ ವಿನಾಯಿತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇನ್ಮುಂದೆ ಗ್ರಾಹಕರು ವೈದ್ಯರ ಚೀಟಿ ತೋರಿಸಿದರಷ್ಟೇ ಫಾರ್ಮಸಿಗಳಲ್ಲಿ ಸಿರಪ್ ನೀಡಲು ಸೂಚಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕಫ ಮತ್ತು ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸೇರಿದಂತೆ ಹಲವರು ಮೃತಪಟ್ಟಿದ್ದರು. ಲಾಭದ ಆಸೆಗೆ ಬಿದ್ದ ಕೆಲವು ತಯಾರಕರು ಸಿರಪ್‌ಗಳಲ್ಲಿ

ಸಿರಪ್‌ ಮುಕ್ತ ಮಾರಾಟಕ್ಕೆ ಬ್ರೇಕ್ ಇನ್ಮುಂದೆ ವೈದ್ಯರ ಚೀಟಿ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಗರಮಾಲ’ ಯೋಜನೆಯಡಿ ಮಂಗಳೂರಿನಲ್ಲಿ ₹65 ಕೋಟಿ ವೆಚ್ಚದ ಲಕ್ಷದ್ವೀಪ ಜೆಟ್ಟಿ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್!

(ನ್ಯೂಸ್‌ ಕಡಬ) newskadaba.com  ಜೂ.19 ಮಂಗಳೂರು: ಮಂಗಳೂರಿನ ಹಳೆ ಬಂದರಿನಲ್ಲಿ ಲಕ್ಷದ್ವೀಪದ ಹಡಗುಗಳ ನಿರ್ವಹಣೆಗಾಗಿ ಕಾರ್ಗೊ ಮತ್ತು ಕ್ರೂಸ್ ಟರ್ಮಿನಲ್ ಒಳಗೊಂಡ ಡೆಡಿಕೇಟೆಡ್ ಜೆಟ್ಟಿ ನಿರ್ಮಾಣಕ್ಕೆ ರಾಜ್ಯಮಟ್ಟದ ತಜ್ಞರ ಮೌಲ್ಯಮಾಪನ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದಾಗಿ ಕಳೆದ 3 ವರ್ಷಗಳಿಂದ ಬಾಕಿ ಉಳಿದಿದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿದ್ದು, ಆಗಸ್ಟ್‌ನಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರದ ‘ಸಾಗರಮಾಲ’ ಯೋಜನೆಯಡಿ ಮೊದಲ ಹಂತದಲ್ಲಿ 65 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಾಣವಾಗಲಿದೆ.ಬೆಂಗಳೂರಿನ ರಾಮಲಿಂಗಂ ಕನ್ಸ್‌ಟ್ರಕ್ಷನ್ ಸಂಸ್ಥೆಯು 30 ತಿಂಗಳ

ಸಾಗರಮಾಲ’ ಯೋಜನೆಯಡಿ ಮಂಗಳೂರಿನಲ್ಲಿ ₹65 ಕೋಟಿ ವೆಚ್ಚದ ಲಕ್ಷದ್ವೀಪ ಜೆಟ್ಟಿ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top