ಸತತ ಇಳಿಕೆ ಹಾದಿಯಲ್ಲಿ ಚಿನ್ನದ ದರ: ಇಂದು ಮತ್ತೆ ಬಂಪರ್ ಕಡಿತ; ಗ್ರಾಹಕರಿಗೆ ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com  ಜೂ.19: ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್‌ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ. . ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 19 2026 ಶುಕ್ರವಾರದಂದು , 24 ಕ್ಯಾರೆಟ್ 1 ಗ್ರಾಂ ಬೆಲೆಯಲ್ಲಿ 365 ರೂ ಇಳಿಕೆ ಆಗಿದ್ದು, […]

ಸತತ ಇಳಿಕೆ ಹಾದಿಯಲ್ಲಿ ಚಿನ್ನದ ದರ: ಇಂದು ಮತ್ತೆ ಬಂಪರ್ ಕಡಿತ; ಗ್ರಾಹಕರಿಗೆ ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಜೂ.19: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಿ.ಇ.ಟಿ ಅಥವಾ ನೀಟ್ ಪರೀಕ್ಷೆ ಬರೆದು ವೃತ್ತಿಪರ ಕೋರ್ಸ್‌ಗಳಾದ MBBS, BDS, ಆಯುಷ್, ಬಿ.ಇ/ಬಿ.ಟೆಕ್, ಬಿ.ಆರ್ಕ್, ಫಾರ್ಮಸಿ, ಅಗ್ರಿಕಲ್ಚರ್ ಮತ್ತು ವೆಟರ್ನರಿ ಸೈನ್ಸ್‌ಗೆ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಅರ್ಜಿ ಸಲ್ಲಿಸುವ ವೆಬ್‌ಸೈಟ್: karnataka.gov.in ಮೂಲಕ

ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಚಿಕ್ಕೋಡಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ಸುಟ್ಟು ಭಸ್ಮವಾಯ್ತು ಪ್ರಸಿದ್ಧ ಬಟ್ಟೆ ಅಂಗಡಿ!

(ನ್ಯೂಸ್‌ ಕಡಬ) newskadaba.com  ಜೂ.19: ಚಿಕ್ಕೋಡಿ ಪಟ್ಟಣದಲ್ಲಿ ಭೀಕರ ಅಗ್ನಿ (Fire) ಅವಘಡವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಪೇಟೆಯಲ್ಲಿರುವ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಅಂಗಡಿಯಲ್ಲಿ ಹಠಾತ್ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಉಂಟಾಗಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಅಂಗಡಿಗೆ ವ್ಯಾಪಿಸಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದು, ಇಡೀ ಕಟ್ಟಡವನ್ನು ದಟ್ಟವಾದ ಹೊಗೆ ಆವರಿಸಿಕೊಂಡಿತ್ತು.

ಚಿಕ್ಕೋಡಿಯಲ್ಲಿ ಮಧ್ಯರಾತ್ರಿ ಭೀಕರ ಅಗ್ನಿ ಅವಘಡ ಸುಟ್ಟು ಭಸ್ಮವಾಯ್ತು ಪ್ರಸಿದ್ಧ ಬಟ್ಟೆ ಅಂಗಡಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ತಾತ್ಕಾಲಿಕ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ

(ನ್ಯೂಸ್‌ ಕಡಬ) newskadaba.com  ಜೂ.19: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. “ಕೇವಲ ಒಂದು ಪರೀಕ್ಷೆಯ ಕಾರಣಕ್ಕಾಗಿ ದೇಶದ ಸುಮಾರು 15 ಕೋಟಿ (150 ಮಿಲಿಯನ್) ಸಾಮಾನ್ಯ ಬಳಕೆದಾರರ ಡಿಜಿಟಲ್ ಹಕ್ಕುಗಳನ್ನು ನಿರ್ಬಂಧಿಸುವುದು ಎಷ್ಟು ಸರಿ?” ಎಂದು ನ್ಯಾಯಮೂರ್ತಿ ತೇಜಸ್ ಕರಿಯಾ ಅವರು ಕೇಂದ್ರ ಸರ್ಕಾರವನ್ನು ನೇರವಾಗಿ

ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ತಾತ್ಕಾಲಿಕ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ

(ನ್ಯೂಸ್‌ ಕಡಬ) newskadaba.com  ಜೂ.19: ಜೂನ್ 21 ರಿಂದ ಪ್ರಾರಂಭವಾಗಿ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಉತ್ತಮ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಏತನ್ಮಧ್ಯೆ, ಭಾರಿ ಮಳೆಯ ಮುನ್ಸೂಚನೆ ಇದ್ದರೂ, ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ವಿದ್ಯಮಾನದ ಬಗ್ಗೆ ಆತಂಕ ವ್ಯಕ್ತವಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯುವ ನೈಋತ್ಯ ಮುಂಗಾರು ಹಂಗಾಮಿನಲ್ಲಿ, ಬಲಗೊಳ್ಳುತ್ತಿರುವ ಎಲ್ ನಿನೋ ಪರಿಣಾಮವಾಗಿ

ದಕ್ಷಿಣ ಕನ್ನಡದಲ್ಲಿ ಜೂನ್ 21 ರಿಂದ ಭಾರಿ ಮಳೆ ಮುನ್ಸೂಚನೆ; ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಭೀತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ

(ನ್ಯೂಸ್‌ ಕಡಬ) newskadaba.com,  ಜೂ.18 : ಚಿನ್ನದ ಬೆಲೆಯಲ್ಲಿಂದು ಯಥಾಸ್ಥಿತಿ ಇದೆ. ಗುರುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 13,850 ರೂ. ಇದ್ದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 15,110 ರೂಪಾಯಿ ಕಂಡುಬಂದಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,10,800ರೂ. ಇದ್ದರೆ, 10 ಗ್ರಾಂಗೆ 1,38,500 ರೂ. ಮತ್ತು 100 ಗ್ರಾಂ ಚಿನ್ನಕ್ಕೆ 13,85,000ರೂ. ಪಾವತಿ ಮಾಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ

ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಳಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್‌ ಕಡಬ) newskadaba.com,  ಜೂ.18 : ನಗರದ ಹೆಚ್ಚಿನ ಮಂದಿ ವಿದೇಶಕ್ಕೆ ಹೋಗಿ ಕೆಲಸ ಮಾಡಬೇಕೆಂಬ ಹಂಬಲ ಹೊಂದಿದ್ದಾರೆ. ಆದರೆ ವಿದೇಶದಲ್ಲಿ ಕೆಲಸ ಕೊಡಿಸುವಾಗಿ ನಂಬಿಸಿ, ನಕಲಿ ಏಜೆಂಟ್ ಗಳಿಂದ ಮೋಸ ಹೋಗುತ್ತಿದ್ದಾರೆ. ಹಾಗಾಗಿ ಇಂಥ ಏಜೆನ್ಸಿಗಳ ಬಗ್ಗೆ ಜನರು ಜಾಗೃತಿಯಿಂದ ಇರಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವಿದೇಶದಲ್ಲಿ ಕೊಡಿಸುವ ಎಲ್ಲಾ ಏಜೆನ್ಸಿಗಳು ಕಾನೂನು ಬದ್ದವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಅಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಮಂಗಳೂರಿನಲ್ಲಿ 25

ಮಂಗಳೂರು : ‘ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ, ಕರ್ನಾಟಕ

ಜಾಗತಿಕ ಮಟ್ಟದಲ್ಲಿ ಭಾರತೀಯ ಶಾಸ್ತ್ರೀಯ ಕಲೆಯ ವೈಭವ: ಸ್ವಿಸ್ ಪ್ರೇಕ್ಷಕರ ಮನಗೆದ್ದ ‘ರಾಮಕಥೆ’

(ನ್ಯೂಸ್‌ ಕಡಬ) newskadaba.com,  ಜೂ.18 : ಭಾರತೀಯ ಶಾಸ್ತ್ರೀಯ ಕಲೆಯ ವೈಭವವನ್ನು ಜಾಗತಿಕ ಮಟ್ಟದಲ್ಲಿ ಬಿಂಬಿಸುವ ನಿಟ್ಟಿನಲ್ಲಿ, ಕರ್ನಾಟಕ ಕಲಾಶ್ರೀ ಡಾ. ಸತ್ಯನಾರಾಯಣ ರಾಜು ಅವರ ‘ರಾಮಕಥೆ’ ಭರತನಾಟ್ಯ ನೃತ್ಯರೂಪಕ ಸ್ವಿಟ್ಜರ್ಲೆಂಡ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ.ಮೇ ತಿಂಗಳಲ್ಲಿ ಸ್ವಿಟ್ಜರ್ಲೆಂಡ್‌ನ ಜಿನೀವಾ ಹಾಗೂ ಜ್ಯೂರಿಚ್ ನಗರಗಳಲ್ಲಿ ಈ ಅಪೂರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ಉಷಾ ಆರ್.ಕೆ. ಅವರ ಪರಿಕಲ್ಪನೆಯ ಈ ರೂಪಕಕ್ಕೆ ಶ್ರೀರಾಮನ ಆದರ್ಶಗಳನ್ನು ನೃತ್ಯದ ಮೂಲಕ ಮನೋಜ್ಞವಾಗಿ ಕಟ್ಟಿಕೊಡಲಾಯಿತು. ಇದಕ್ಕೆ ಡಿ.ಎಸ್. ಶ್ರೀವತ್ಸ, ಎಸ್.ವಿ. ಬಾಲಕೃಷ್ಣ, ರಘುನಂದನ್ ರಾಮಕೃಷ್ಣ

ಜಾಗತಿಕ ಮಟ್ಟದಲ್ಲಿ ಭಾರತೀಯ ಶಾಸ್ತ್ರೀಯ ಕಲೆಯ ವೈಭವ: ಸ್ವಿಸ್ ಪ್ರೇಕ್ಷಕರ ಮನಗೆದ್ದ ‘ರಾಮಕಥೆ’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ

(ನ್ಯೂಸ್‌ ಕಡಬ) newskadaba.com,  ಜೂ.18 : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು (ಗುರುವಾರ) ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿಯ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಮಗುಚಿ ಬಿದ್ದಿದ್ದು, ಈ ವೇಳೆ ಚಾಲಕ ಲಾರಿಯ ಬೃಹತ್ ಚಕ್ರಗಳ ಅಡಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.ಅಪಘಾತದ ಸೌಂಡ್ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ

ವಿಟ್ಲದ ಪಾದೆಕಲ್ಲು ಬಳಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಚಾಲಕನಿಗೆ ಒಲಿದ ಜಮದೂತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ- ಅಬ್ದುಲ್ ಮಜೀದ್

(ನ್ಯೂಸ್‌ ಕಡಬ) newskadaba.com,  ಜೂ.18 : ಟಿಎಂಸಿಯ 20 ಲೋಕಸಭಾ ಸದಸ್ಯರು ಮತದಾರರು ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಾಳಯವನ್ನು ಸೇರಿರುವುದು ಜನತಂತ್ರದ ಮೌಲ್ಯಗಳಿಗೆ ವಿರುದ್ಧವಾದ ನಡೆ ಹಾಗೂ ಮತದಾರರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪ್ರಜಾಪ್ರಭುತ್ವದ ಸವಾಲುಗಳು ಹಾಗೂ ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಕುರಿತು

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ- ಅಬ್ದುಲ್ ಮಜೀದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top