ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 10. ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ […]

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಜೂ. 10. ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತಪಟ್ಟವರನ್ನು ಹಾಸನ ಮೂಲದ ಲಕ್ಷ್ಮೀಕಾಂತ್ ಎಂದು ಗುರುತಿಸಲಾಗಿದೆ. ಸಹಪ್ರಯಾಣಿಕರಾದ ರಂಜಿತ್, ದರ್ಶನ್ ಹಾಗೂ ಶೋಭಾ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗಡಿಯಾರ ಸಮೀಪ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಚಾಲಕ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕಾಕ್‌ನ ಜಾಗತಿಕ ಶಿಕ್ಷಣ ಶೃಂಗಸಭೆಯಲ್ಲಿ ಮಂಗಳೂರಿನ ಶ್ರೀನಿವಾಸ ಸಂಸ್ಥೆಗೆ 3 ಪ್ರತಿಷ್ಠಿತ ಪ್ರಶಸ್ತಿಗಳ ಗರಿ!

(ನ್ಯೂಸ್‌ ಕಡಬ) newskadaba.com,  ಜೂ.10   ಮಂಗಳೂರು: ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿವೆ. ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ‘ಗ್ಲೋಬಲ್ ಎಜುಕೇಶನ್ ಸಮ್ಮಿಟ್’ ನಲ್ಲಿ ಸಂಸ್ಥೆಗೆ ಮೂರು ಜಾಗತಿಕ ಪ್ರಶಸ್ತಿಗಳು ಲಭಿಸಿವೆ. ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಧುರಕಿಜ್ ಪುಂಡಿತ್ ವಿಶ್ವವಿದ್ಯಾಲಯ ಸೇರಿದಂತೆ ಪ್ರಮುಖ ಜಾಗತಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಶೃಂಗಸಭೆಯಲ್ಲಿ, ಶ್ರೀನಿವಾಸ ಸಂಸ್ಥೆಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಈ

ಬ್ಯಾಂಕಾಕ್‌ನ ಜಾಗತಿಕ ಶಿಕ್ಷಣ ಶೃಂಗಸಭೆಯಲ್ಲಿ ಮಂಗಳೂರಿನ ಶ್ರೀನಿವಾಸ ಸಂಸ್ಥೆಗೆ 3 ಪ್ರತಿಷ್ಠಿತ ಪ್ರಶಸ್ತಿಗಳ ಗರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರದಲ್ಲಿ ರೈಲು ಡಿಕ್ಕಿ: ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಜೂ.10   ಮಂಜೇಶ್ವರ ರೈಲ್ವೆ ನಿಲ್ದಾಣದ ಸಮೀಪ ಮಂಗಳವಾರ ರಾತ್ರಿ ಎರಡು ಪ್ರತ್ಯೇಕ ರೈಲು ಅಪಘಾತಗಳು ಸಂಭವಿಸಿವೆ. ಉಮೇಶ್ (39): ಮೊಗ್ರಾಲ್ ಪುತ್ತೂರು ಮೂಲದ ಇವರು ಸಂಜೆ 7 ಗಂಟೆಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಗೂಡ್ಸ್ ರೈಲು ಢಿಕ್ಕಿಯಾಗಿ ಮೃತಪಟ್ಟಿದ್ದಾರೆ.ಮನೀಶ್ (19): ಕೀರ್ತೇಶ್ವರದ ಫ್ಯಾಬ್ರಿಕೇಶನ್ ಕಾರ್ಮಿಕ. ರಾತ್ರಿ 9 ಗಂಟೆ ಸುಮಾರಿಗೆ ಹಳಿ ದಾಟುವಾಗ ರೈಲು ಢಿಕ್ಕಿಯಾಗಿ ಸಾನ್ನಿಧ್ಯ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಮಂಜೇಶ್ವರದಲ್ಲಿ ರೈಲು ಡಿಕ್ಕಿ: ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ Read More »

ಕರಾವಳಿ, ಕರ್ನಾಟಕ

ಕರ್ನಾಟಕ-ಆಂಧ್ರ ಗಡಿಯಲ್ಲಿ ಘೋರ ದುರಂತ ಎರಡು ಲಾರಿಗಳಲ್ಲಿ ಭೀಕರ ಬೆಂಕಿ, ಸ್ಥಳದಲ್ಲೇ ಲಾರಿ ಚಾಲಕ ಮೃತ್ಯು!

(ನ್ಯೂಸ್‌ ಕಡಬ) newskadaba.com,  ಜೂ.10  : ರಸ್ತೆ ಬದಿ ನಿಂತಿದ್ದ ಸಿಮೆಂಟ್ ಟ್ಯಾಂಕರ್‌ಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.ಲಾರಿಯ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಕರ್ನಾಟಕ-ಆಂಧ್ರ ಗಡಿಯ ಬಳ್ಳಾರಿ ಜಿಲ್ಲೆಯ ಸಮೀಪದ ಡಿ. ಹಿರೇಹಾಳ ಬಳಿ ಈ ಅವಘಡ ನಡೆದಿದೆ.ಸ್ಥಳಕ್ಕೆ ಧಾವಿಸಿದ ಆಂಧ್ರ ಹಾಗೂ ಕರ್ನಾಟಕದ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ಬೆಂಕಿ ನಂದಿಸಿದ್ದಾರೆ.

ಕರ್ನಾಟಕ-ಆಂಧ್ರ ಗಡಿಯಲ್ಲಿ ಘೋರ ದುರಂತ ಎರಡು ಲಾರಿಗಳಲ್ಲಿ ಭೀಕರ ಬೆಂಕಿ, ಸ್ಥಳದಲ್ಲೇ ಲಾರಿ ಚಾಲಕ ಮೃತ್ಯು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಸ್‌ಗಳ ವಿರುದ್ಧ ಬಂಟ್ವಾಳ ಪೊಲೀಸರ ಖಡಕ್ ಆ್ಯಕ್ಷನ್: ಒಂದೇ ದಿನ 20 ಪ್ರಕರಣ ದಾಖಲು!

(ನ್ಯೂಸ್‌ ಕಡಬ) newskadaba.com,  ಜೂ.10  ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿಯಮ ಉಲ್ಲಂಘಿಸುವ ಸ್ಕೂಲ್ ಬಸ್‌ಗಳ ವಿರುದ್ಧ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನದಲ್ಲಿ 20 ಪ್ರಕರಣಗಳನ್ನು ದಾಖಲಿಸಿದ್ದಾರೆ. ಬಂಟ್ವಾಳ ಟ್ರಾಫಿಕ್ ಎಸ್‌ಐ ಆದರ್ಶ್ ನೇತೃತ್ವದ ಪೊಲೀಸ್ ತಂಡವು ಬೆಳ್ಳಂಬೆಳಗ್ಗೆ 6 ಗಂಟೆಯಿಂದಲೇ ಬಿಸಿರೋಡ್ ಸರ್ಕಲ್ ಬಳಿ ಹೆದ್ದಾರಿಯಲ್ಲಿ ಖಾಸಗಿ ಸಂಸ್ಥೆಗಳ ಶಾಲಾ ಬಸ್‌ಗಳನ್ನು ತಡೆದು ತಪಾಸಣೆ ನಡೆಸಿತು. ಈ ವೇಳೆ ಸಮವಸ್ತ್ರ ಧರಿಸದ 6 ಚಾಲಕರು, ಆರ್‌ಟಿಒ ಮಿತಿಗಿಂತ ಹೆಚ್ಚು ಮಕ್ಕಳನ್ನು ತುಂಬಿಸಿಕೊಂಡು

ಶಾಲಾ ಬಸ್‌ಗಳ ವಿರುದ್ಧ ಬಂಟ್ವಾಳ ಪೊಲೀಸರ ಖಡಕ್ ಆ್ಯಕ್ಷನ್: ಒಂದೇ ದಿನ 20 ಪ್ರಕರಣ ದಾಖಲು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 10. ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ- 2026ರ ಅಂಗವಾಗಿ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‍ಎಸ್‍ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ Read More »

ಕರಾವಳಿ

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಜೂ.10  ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕಾದ ಎಂ.ಜೆ.ಎಂ ಮಸೀದಿಯಲ್ಲಿ ಮಂಗಳವಾರ ಸಂಜೆ ಅಸರ್ ನಮಾಜ್‌ಗಾಗಿ ಅಝಾನ್ ಮೊಳಗಿಸುತ್ತಿದ್ದ ವೇಳೆ ಮೌಲ್ವಿಯೊಬ್ಬರು ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ಮೂಲದ ಕುಕ್ಕಾಜೆಯ ಅಬ್ದುಲ್ ಲತೀಫ್ ಮದನಿ ಎಂದು ಗುರುತಿಸಲಾಗಿದೆ. ಇವರು ಕಳೆದ ಆರು ತಿಂಗಳಿನಿಂದ ಈ ಮಸೀದಿಯಲ್ಲಿ ಧಾರ್ಮಿಕ ಸೇವೆ ಸಲ್ಲಿಸುತ್ತಿದ್ದರು. ಅಝಾನ್ ಹೇಳುತ್ತಿದ್ದಾಗಲೇ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಹೊನ್ನಾವರದ ಸೆಂಟ್

ಹೊನ್ನಾವರ: ಮಸೀದಿಯಲ್ಲಿ ಅಝಾನ್ ಕೂಗುತ್ತಿದ್ದಾಗಲೇ ಮೌಲ್ವಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ

(ನ್ಯೂಸ್ ಕಡಬ) newskadaba.com ಜೂ. 10. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಇಂಟರ್ನ್‍ ಗಳು ಕನ್ನಡದಲ್ಲಿ ವ್ಯವಹರಿಸದೇ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವುದಾಗಿ ಹಾಗೂ ಕೆಲವೊಂದು ವೈದ್ಯರುಗಳು ಹಾಗೂ ವಿದ್ಯಾರ್ಥಿಗಳು ರೋಗಿಗಳಿಗೆ/ ರೋಗಿಗಳ ಸಂಬಂಧಿಕರಿಗೆ ರೋಗಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ವಿಧಾನ ಮತ್ತು ಪ್ರಗತಿಯ ಮಾಹಿತಿಯನ್ನು ತಿಳಿಸದೇ ಇರುವುದರಿಂದಲೂ ಜನಪ್ರತಿನಿಧಿಗಳಿಗೆ ಹಾಗೂ ನೇರವಾಗಿ

ವೆನ್ ಲಾಕ್ ಆಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಸೂಚನೆ Read More »

ಕರಾವಳಿ

ಮತ್ಸ್ಯಸಂಪದ ಯೋಜನೆ: ಮೀನುಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 10. ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ – ಶೈತ್ಯಾಗಾರ / ಮಂಜುಗಡ್ಡೆ ಸ್ಥಾವರಗಳ ಆಧುನೀಕರಣ (MODERNIZATION OF COLD STORAGE / ICE PLANT) ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಂದ ಸಾಮಾನ್ಯ ವರ್ಗದಡಿ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಜೂನ್ 13 ರೊಳಗೆ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಗರದ ಉರ್ವಾಸ್ಟೋರ್ ದ.ಕ. ಜಿಲ್ಲಾ ಪಂಚಾಯತ್ ಆವರಣದ ರೆಕಾರ್ಡ್ ಬಿಲ್ಡಿಂಗ್ ಮೊದಲನೇ ಮಹಡಿಯಲ್ಲಿರುವ ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ

ಮತ್ಸ್ಯಸಂಪದ ಯೋಜನೆ: ಮೀನುಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top