ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ
(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ […]
ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ Read More »
ಕರ್ನಾಟಕ





