ಕಡಬ ನ್ಯೂಸ್

ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.6. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ […]

ಖರ್ಗೆ ಕೊಲ್ಲಲು ಸಂಚು ➤ಆಡಿಯೋ ರಿಲೀಸ್ ಮಾಡಿದ ಸುರ್ಜೇವಾಲಾ Read More »

ಕರ್ನಾಟಕ

ವಿಚಾರಣೆಗೆ ಹಾಜರಾಗುವಂತೆ ವಿನಯ್ ಕುಲಕರ್ಣಿ ಆಪ್ತನಿಗೆ ಐಟಿ ಇಲಾಖೆ ನೋಟಿಸ್

(ನ್ಯೂಸ್ ಕಡಬ) newskadaba.com. ಧಾರವಾಡ, ಮೇ.6. ವಿನಯ್​ ಕುಲಕರ್ಣಿ ಆಪ್ತರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಏಗನಗೌಡರ್​ಗೆ ದಾಖಲೆ ಸಮೇತ ಕಚೇರಿ ಬರುವಂತೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ವಿನಯ್​ ಕುಲಕರ್ಣಿಯ‌ ಮತ್ತೊಬ್ಬ ಆಪ್ತನಿಗೆ ಐಟಿ ಇಲಾಖೆ ನೋಟಿಸ್​ ನೀಡಿದೆ. ಇಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿ ಐಟಿ ಕಚೇರಿಗೆ ಆಗಮಿಸುವಂತೆ ವಿನಯ‌್​ ಪರ ಚುನಾವಣಾ ಪ್ರಚಾರದಲ್ಲಿ ಓಡಾಡುತ್ತಿದ್ದ ಅರವಿಂದ ಏಗನಗೌಡರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ವಿಚಾರಣೆಗೆ ಹಾಜರಾಗುವಂತೆ ವಿನಯ್ ಕುಲಕರ್ಣಿ ಆಪ್ತನಿಗೆ ಐಟಿ ಇಲಾಖೆ ನೋಟಿಸ್ Read More »

ಕರ್ನಾಟಕ

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು..

(ನ್ಯೂಸ್ ಕಡಬ) newskadaba.com. ರಾಜಸ್ಥಾನ, ಮೇ.6. ಮದುವೆ ಹಾಲ್​ವೊಂದರ ಒಳಚರಂಡಿ ಚೇಂಬರ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಯುವಕರು ಸಾವಿಗೀಡಾಗಿರುವ ಘಟನೆ ರಾಜಸ್ಥಾನದ ಪಾಲಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.ಸ್ವಚ್ಛ ಮಾಡುತ್ತಿದ್ದ ವೇಳೆ ವಿಷಾನಿಲದಿಂದ ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸ​ರು ತಿಳಿಸಿದ್ದಾರೆ. ಇದೇ ವೇಳೆ ಯುವಕನೊಬ್ಬ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಮೇರೆಗೆ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಂಗಾರ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಮೂವರು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಲಿ ನಗರದ ಸೆಂಚುರಿಯನ್ ಮ್ಯಾರೇಜ್ ಗಾರ್ಡನ್‌ನಲ್ಲಿ

➤ ರಾಜ್ಯಸ್ಥಾನ ವಿಷಾನಿಲದಿಂದ ಮೂವರು ಮೃತ್ಯು.. Read More »

ಕ್ರೈಮ್ ನ್ಯೂಸ್

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು!

(ನ್ಯೂಸ್ ಕಡಬ) newskadaba.com ಕಡಬ, ಮೇ 05. ಭಾರತದಲ್ಲಿ ಪ್ರತಿ ನಾಲ್ಕು ಜನರ ಪೈಕಿ ಇಬ್ಬರು ನೋಮೋಫೋಬಿಯಾ ಹೊಂದಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ತಮ್ಮ ಸ್ಮಾರ್ಟ್‌ಫೋನ್‌ನಿಂದ ಬೇರ್ಪಡುವ ಭಯ ಹೊಂದಿರುವುದು ನೋಮೋಫೋಬಿಯಾ ಆಗಿದೆ. ಭಾರತದಲ್ಲಿ ಶೇಕಡಾ 72 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೊಬೈಲ್ ಬ್ಯಾಟರಿ ಶೇಕಡಾ 20 ಅಥವಾ ಅದಕ್ಕಿಂತ ಕಡಿಮೆ ಆದಲ್ಲಿ ಆತಂಕಕ್ಕೆ ಒಳಗಾಗುತ್ತಾರೆ. ಹಾಗೆಯೇ ಶೇಕಡಾ 65 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ಬ್ಯಾಟರಿ ಕಡಿಮೆಯಾಗುತ್ತಿದ್ದಂತೆ ಭಾವನಾತ್ಮಕ ಅಸ್ವಸ್ಥತೆ ಅನುಭವಿಸುತ್ತಾರೆ ಎಂದು ವರದಿ

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು! Read More »

ಲೈಫ್‍ಸ್ಟೈಲ್

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು!

(ನ್ಯೂಸ್ ಕಡಬ) newskadaba.com ನವದೆಹಲಿ,  ಮೇ 05. ಭಾರತದಲ್ಲಿ ಪ್ರತಿ ನಾಲ್ಕು ಜನರ ಪೈಕಿ ಇಬ್ಬರು ನೋಮೋಫೋಬಿಯಾ ಹೊಂದಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ. ತಮ್ಮ ಸ್ಮಾರ್ಟ್‌ಫೋನ್‌ನಿಂದ ಬೇರ್ಪಡುವ ಭಯ ಹೊಂದಿರುವುದು ನೋಮೋಫೋಬಿಯಾ ಆಗಿದೆ. ಭಾರತದಲ್ಲಿ ಶೇಕಡಾ 72 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ತಮ್ಮ ಮೊಬೈಲ್ ಬ್ಯಾಟರಿ ಶೇಕಡಾ 20 ಅಥವಾ ಅದಕ್ಕಿಂತ ಕಡಿಮೆ ಆದಲ್ಲಿ ಆತಂಕಕ್ಕೆ ಒಳಗಾಗುತ್ತಾರೆ. ಹಾಗೆಯೇ ಶೇಕಡಾ 65 ರಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ಬ್ಯಾಟರಿ ಕಡಿಮೆಯಾಗುತ್ತಿದ್ದಂತೆ ಭಾವನಾತ್ಮಕ ಅಸ್ವಸ್ಥತೆ ಅನುಭವಿಸುತ್ತಾರೆ ಎಂದು ವರದಿ

ಫೋನ್ ಬಿಟ್ಟಿರಲು ಆಗಲ್ವಾ? ಹಾಗಾದ್ರೆ ನಿಮಗೂ ನೋಮೋಫೋಬಿಯಾ ಇರಬಹುದು! Read More »

ಲೈಫ್‍ಸ್ಟೈಲ್

ಬಂಟ್ವಾಳ ಚುನಾವಣಾ ಪ್ರಚಾರ ➤ಕುಸಿದು ಬಿದ್ದು ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮೇ 05. ಬಿಜೆಪಿ ಪಕ್ಷದ  ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರುನಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟವರು. ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಕೃಷಿಕನಾಗಿರುವ ಪ್ರವೀಣ್ ರವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ ಚುನಾವಣಾ ಪ್ರಚಾರ ➤ಕುಸಿದು ಬಿದ್ದು ಕಾರ್ಯಕರ್ತ ಮೃತ್ಯು Read More »

ಕರಾವಳಿ, ಕರ್ನಾಟಕ

ಪಾಕ್‌ಗೆ ಗುಪ್ತ ಮಾಹಿತಿ ರವಾನೆ ➤ ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ, ಮೇ.5. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬ ತನ್ನ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನಿ ಏಜೆಂಟ್‍ಗೆ ನೀಡಿರುವ ಆರೋಪದ ಮೇಲೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದ್ದಾರೆ. ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕದಲ್ಲಿದ್ದು ಹನಿಟ್ರ್ಯಾಪ್ ಮೂಲಕ ಆರೋಪಿಯನ್ನು ಬೆದರಿಸಿ ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ತನಿಖೆಯ ನಂತರ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪಾಕಿಸ್ತಾನಿ ದೇಶಗಳಿಗೆ ತನ್ನ

ಪಾಕ್‌ಗೆ ಗುಪ್ತ ಮಾಹಿತಿ ರವಾನೆ ➤ ರಕ್ಷಣಾ ಸಂಸ್ಥೆಯ ವಿಜ್ಞಾನಿಯ ಬಂಧನ Read More »

ಕ್ರೈಮ್ ನ್ಯೂಸ್

ಸುಳ್ಯದಲ್ಲಿ ಕಳ್ಳರ ಕೈಚಳಕ ➤20 ಲಕ್ಷ ಮೌಲ್ಯದ ಸೊತ್ತು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.5. ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಶಂಶುದ್ದೀನ್ ಅವರ ಮನೆಗೆ ನುಗ್ಗಿದ ಕಳ್ಳರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಶಂಶುದ್ದೀನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕುಟುಂಬ ಸಮೇತ ಮಂಗಳೂರಿಗೆ ಹೋಗಿ ರಾತ್ರಿ 9.45ರ ಸುಮಾರಿಗೆ ಮನೆಗೆ ಮರಳಿದ್ದರು. ಮನೆಯ ಮುಂಬಾಗಿಲು ಮುರಿದಿರುವುದನ್ನು ಕುಟುಂಬದವರು ಗಮನಿಸಿ ಒಳಗೆ ಹೋಗಿ ಪರಿಶೀಲಿಸಿದಾಗ ಕಪಾಟುಗಳೂ ಒಡೆದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು14 ಬ್ರಾಂಡ್ ವಾಚ್‌ಗಳು, 20 ಚಿನ್ನದ ಉಂಗುರಗಳು, ಮೂರು ಪೆಂಡೆಂಟ್‌ಗಳು,

ಸುಳ್ಯದಲ್ಲಿ ಕಳ್ಳರ ಕೈಚಳಕ ➤20 ಲಕ್ಷ ಮೌಲ್ಯದ ಸೊತ್ತು ದೋಚಿ ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮೇ. 04. ಅತಿಥಿ ಗೃಹ ನಿರ್ಮಾಣ ಕಾಮಗಾರಿ ಕುರಿತು ಸುಳ್ಳು ದಾಖಲೆ ಸೃಷ್ಟಿಸಿದ ಬಗ್ಗೆ ಆರೋಪಿಸಿ ಬೆಳ್ತಂಗಡಿ  ಹಾಲಿ ಶಾಸಕ ಹರೀಶ್ ಪೂಂಜಾ ಹಾಗೂ ಇತರ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶೇಖರ್ ಲೈಲಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಹರೀಶ್ ಪೂಂಜಾ ಜೊತೆಗೆ ಕಾರ್ಯನಿರ್ವಾಹಕ ಎಂಜಿನಿಯರ್ ತೌಸೀಫ್ ಅಹಮದ್, ಎಇಇ ಶಿವಪ್ರಸಾದ್ ಅಜಿಲ ಮತ್ತು ಪ್ರವೀಣ್ ಕುಮಾರ್ ವಿರುದ್ಧ ಎಂಬವರ ವಿರುದ್ದ ದೂರು ದಾಖಲಾಗಿದೆ. ಆರೋಪಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅತಿಥಿಗೃಹ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲು Read More »

ಕರಾವಳಿ

ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮೇ 04. ಚುನಾವಣೆಗೆ ಇನ್ನು ಕೇವಲ 6 ದಿನಗಳಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲಲು ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬಲು ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಬೂತ್ ನನ್ನ ಹೊಣೆ” ಎಂದು ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಮೂಲಕ ಪ್ರಚಾರಮಾಡಲು ತಯಾರಿ ಮಾಡಿಕೊಂಡಿದ್ದು, ಈ ವಿನೂತನ ಶೈಲಿಯ ಪ್ರಚಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಚಾಲನೆ ನೀಡಿದ್ದಾರೆ.

ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ Read More »

ಕರಾವಳಿ, ಕರ್ನಾಟಕ
Scroll to Top