ಜೀವ ರಕ್ಷಣೆಗಾಗಿ ದಾರಿ ಬಿಡಿ ಸಾರ್ವಜನಿಕರ ತುರ್ತು ಗಮನಕ್ಕೆ ➤ ಪುತ್ತೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ಎಮರ್ಜೆನ್ಸಿ ಅಲರ್ಟ್
(ನ್ಯೂಸ್ ಕಡಬ) newskadaba.com ಪುತ್ತೂರು ಡಿ. 02: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಬೆಂಗಳೂರು ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ವಿನಂತಿಸಿಕೊಂಡಿದ್ದಾರೆ. […]










