ಕಡಬ ನ್ಯೂಸ್

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ

(ನ್ಯೂಸ್ ಕಡಬ) newskadaba.com ನವದೆಹಲಿ ಡಿ. 01: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರೀ ಕುಸಿತವಾಗಿದೆ. ಭಾರತದಲ್ಲಿ ಕಳೆದ 4 ವರ್ಷಗಳಲ್ಲೇ ಅತ್ಯಂತ ಕಡಿಮೆಗೆ ಚಿನ್ನದ ದರ ಕುಸಿದಂತಾಗಿದೆ. ಪ್ರತೀ ಹತ್ತು ಗ್ರಾಂ ಚಿನ್ನದ ದರದಲ್ಲಿ ಶೇಕಡಾ 6 ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಕಳೆದ ಅಗಸ್ಟ್​​ನಲ್ಲಿ ಪ್ರತೀ 10 ಗ್ರಾಂ ಚಿನ್ನದ ಬೆಲೆ 56,200 ರೂಪಾಯಿ ಇತ್ತು, ನಂತರ ಇಲ್ಲಿಯವರೆಗೆ ಒಟ್ಟು 8,500 ರೂಪಾಯಿ ಕುಸಿತವಾಗಿದ್ದು, ಆದರಲ್ಲಿ ಇದೊಂದು ತಿಂಗಳಲ್ಲೇ 3,050 ರೂಪಾಯಿ ಕುಸಿತ ದಾಖಲಾಗಿದೆ. ಇದು […]

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 01: ದ.ಕ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಗಾಂಜಾ ಪ್ರಕರಣಗಳು ಕೇಳಿ ಬರುತಿದ್ದು, ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿ ಪುತ್ತೂರಿನ ನೈತಾಡಿ ಸಮೀಪ ಎಸ್.ಐ ಜಂಬೂರಾಜ್ ನೇತೃತ್ವದ ದಾಳಿ ನಡೆಸಿ ಸುಮಾರು 4 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ನೈತಾಡಿ ಸಮೀಪ ಎರಡು ಕಾರಿನಲ್ಲಿ ನಾಲ್ಕು ಮಂದಿ ಅಕ್ರಮವಾಗಿ ಗಾಂಜಾ ಮಾರಾಟ ವ್ಯವಹಾರದ ವೇಳೆ ಜಿಲ್ಲಾ ಪೊಲೀಸ್

ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸ್ವಾತಂತ್ರ್ಯ ಹೋರಾಟಗಾರ ಬಾಪುಂಞ ಹಾಜಿ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಸ್ವಾತಂತ್ರ್ಯ ಹೋರಾಟಗಾರ, ಸುಳ್ಯ ಮಂಡೆಕೋಲು ಗ್ರಾಮದ ಮುರೂರು ಶತಾಯುಷಿ, ಬಾಪುಂಞ ಹಾಜಿ(102) ರವರು ಅಲ್ಪಕಾಲದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಕೆವಿಜಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.     ಮೃತರು ಮಕ್ಕಳಾದ ಅಬ್ದುಲಾ ಹಾಜಿ ಪಂಜಿಕ್ಕಲ್ಲು, ಮಹಮ್ಮದ್ ಕುಂಞ ಮುರೂರು, ಯೂಸುಫ್ ಮುರೂರು, ಇಬ್ರಾಹಿಂ ಮುರೂರು, ಮರಿಯಮ್ಮ ಎಂ.ಬಿ, ಖತೀಜಾ ಕಾಸರಗೋಡು, ಕುಂಙಲಿಮ್ಮ ಪಳ್ಳತ್ತೂರು, ಸಫಿಯಾ ಮುರೂರು, ನೆಫಿಸಾ ಪಂಜಿಕಲ್ಲು ರವರನ್ನು ಅಗಲಿದ್ದಾರೆ.

ಸುಳ್ಯ: ಸ್ವಾತಂತ್ರ್ಯ ಹೋರಾಟಗಾರ ಬಾಪುಂಞ ಹಾಜಿ ನಿಧನ Read More »

ಕರಾವಳಿ

ಮಂಗಳೂರಿನಲ್ಲಿ ಮತ್ತೊಂದು ದೋಣಿ ದುರಂತ ➤ 6 ಮಂದಿ ಮೀನುಗಾರರು ನಾಪತ್ತೆ!

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಮಂಗಳೂರಿನಲ್ಲಿ ಮೀನುಗಾರಿಕೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ದೋಣಿ ಮಗುಚಿದೆ. ಪರಿಣಾಮ 6 ಮಂದಿ ನಾಪತ್ತೆಯಾಗಿದ್ದಾರೆ‌.ಇತ್ತಿಚೇಗೆ ಮೀನುಗಾರಿಕೆ ವೇಳೆ ಒಂದಲ್ಲಾ ಒಂದು ರೋತಿಯಲ್ಲಿ ದೋಣಿ ದುರಂತಗಳು ಸಂಭವಿಸುತ್ತಲೇಯಿದೆ.   ಈ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಬೋಳಾರ ಮೂಲದ ಶ್ರೀರಕ್ಷಾ ಎಂಬ ಬೋಟ್ ದುರಂತಕ್ಕೀಡಾಗಿದೆ. ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಾಳದ ಮೀನುಗಾರಿಕೆಗೆ ನ. 30ರ ಸೋಮವಾರ  ಈ ಬೋಟ್ ತೆರಳಿತ್ತು. ಮೀನು ತುಂಬಿಕೊಂಡು ವಾಪಸ್ ಬರುವಾಗ ಗಾಳಿಗೆ ಮಗುಚಿಕೊಂಡು ಬಿದ್ದಿದೆ.

ಮಂಗಳೂರಿನಲ್ಲಿ ಮತ್ತೊಂದು ದೋಣಿ ದುರಂತ ➤ 6 ಮಂದಿ ಮೀನುಗಾರರು ನಾಪತ್ತೆ! Read More »

ಕರಾವಳಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಡಿ. 01: ಹೊಸ ಕೆ.ಎಸ್.ಆರ್.ಟಿ.ಸಿ ಬಸ್ಸು ತಂಗುದಾಣದ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಯುವಕ ನೋರ್ವನನ್ನು ವಶಕ್ಕೆ ಪಡೆದ ಪೊಲೀಸರು ,ಆತನಿಂದ  750 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ಧರ್ಮಸ್ಥಳ ಪೊಸೊಳಿಕೆ ನಿವಾಸಿ ಮಂಜುನಾಥ ಆಲಿಯಾಸ್ ಮಂಜು( 29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷ ಚಂದ್ರಶೇಖರ ಕೆ. ಹಾಗೂ ಸಿಬಂದಿ ಗಸ್ತು ನಡೆಸುತ್ತಿದ್ದಾಗ ಮಂಜುನಾಥ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಧರ್ಮಸ್ಥಳ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01: ಗಾಂಧೀನಗರದ ಅರಣ್ಯ ಇಲಾಖೆಯ ಸಮಿಪದಲ್ಲಿ ಬೈಕ್ ಮತ್ತು ಜೀಪ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಸಂಭವಿಸಿದೆ.     ಘಟನೆಯಲ್ಲಿ ಬೈಕ್ ಸವಾರನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶತ್  ಪ್ರಾಣಾಪಾಯದಿಂದ ಪರಾಗಿದ್ದಾರೆ.  

ಸುಳ್ಯ: ಬೈಕ್ ಮತ್ತು ಜೀಪ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಮಾಣಿಯಲ್ಲಿ ರಸ್ತೆಗೆ ಉರುಳಿದ ಲಾರಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಾಣಿ ಡಿ. 01: ಬುಡೋಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯಲ್ಲಿ ಮುಗುಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮುಗುಚಿದ ಪರಿಣಾಮ ಅಪಘಾತ ಸಂಭವಿಸಿದೆ. ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.    

ಮಾಣಿಯಲ್ಲಿ ರಸ್ತೆಗೆ ಉರುಳಿದ ಲಾರಿ ➤ ಚಾಲಕ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಕೌಡಿಚಾರು: ಬೈಕ್ ಅಪಘಾತ ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕೌಡಿಚಾರು, ಡಿ. 01: ಇತ್ತೀಚೆಗೆ ಪುತ್ತೂರು ತಾಲ್ಲೂಕಿನ ಕೌಡಿಚ್ಚಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರವೀಣ್(39) ಎಂದು ಗುರುತಿಸಲಾಗಿದೆ.   ಬೈಕ್ ನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಗಾ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಬಳಿ ದನ ಅಡ್ಡಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಉರುಳಿ ಬಿದ್ದ ಪರಿಣಾಮದಿಂದಾಗಿ ಪ್ರವೀಣ್ ರವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು

ಕೌಡಿಚಾರು: ಬೈಕ್ ಅಪಘಾತ ➤ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ್ಯು Read More »

ಕರಾವಳಿ

ಮಣಿಪಾಲ ಸಮೀಪ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ ➤ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಣಿಪಾಲ ಡಿ. 01: ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು ಬಹಳಷ್ಟು ಆಸ್ತಿಪಾಸ್ತಿ ನಷ್ಟವಾಗುವುದು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದೆ. ಕಳೆದ ದಿನ ಹತ್ತು ಗಂಟೆ ಸುಮಾರಿಗೆ ಮಣಿಪಾಲ ಅಲೆವೂರು ರಸ್ತೆಯ ದುಗ್ಲಿ ಪದವು ಎಂಬಲ್ಲಿ ಆಕಸ್ಮಿಕ ಬೆಂಕಿಬಿದ್ದಿದೆ. ಈ ಪ್ರದೇಶದಲ್ಲಿ ಬಹಳಷ್ಟು ಜನವಸತಿ ಇದ್ದು 10.30 ಗಂಟೆಗೆ ಬೆಂಕಿಬಿದ್ದಾಗ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರರಾದ ಅಲೆವೂರಿನ ಜಲೇಶ್ ಶೆಟ್ಟಿ ಮತ್ತು ಕುಕ್ಕಿಕಟ್ಟೆಯ ನವೀನ್ ಸೇರಿಗಾರ್ ಕೂಡಲೇ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.

ಮಣಿಪಾಲ ಸಮೀಪ ಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ ➤ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 01: ಉಳ್ಳಾಲದಲ್ಲಿ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಚಲಿಸಿದ ಪರಿಣಾಮ ನಾಲ್ಕು ವರ್ಷದ ಮಗು ಗಂಭೀರ ಗಾಯಗೊಂಡಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.   ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ವಾಸವಿದ್ದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರವಾಗಿ ಗಾಯಗೊಂಡಿದೆ. ಮಗು ತನ್ನ ತಾಯಿ ಚಿಕ್ಕಮ್ಮ ಹಾಗೂ ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ನೀರಿನ ಟ್ಯಾಂಕರ್,

ಉಳ್ಳಾಲ : ರಸ್ತೆ ದಾಟುತ್ತಿದ್ದಾಗ ಮಗುವಿನ ಮೇಲೆ ಚಲಿಸಿದ ಟ್ಯಾಂಕರ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top