ಕಡಬ ನ್ಯೂಸ್

ಧೂಮಪಾನಕ್ಕಿಂತಲೂ ಹೆಚ್ಚು ಅಪಾಯಕಾರಿ ಒಂಟಿತನ ➤ ಸಂವಹನವೇ ದಿವ್ಯೌಷಧ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ3. ಸಹಜ ಒಂಟಿತನ ಭಾವನೆ ಇಂದು ಮಾನಸಿಕ ರೋಗವಾಗಿದೆ. ಇದಕ್ಕೆ ಕಾರಣ ಸಂವಹನದ ಕೊರತೆ. ಜನರಲ್ಲಿ ಒಂಟಿತನದ ಭಾವನೆ ಸಾಮಾನ್ಯ. ಕೆಲವೊಮ್ಮೆ ಅದು ಹಿತಕರವೆನಿಸುತ್ತದೆ. ಆದರೆ ಇದು ಹೆಚ್ಚಾದರೆ ಮಾರಣಾಂತಿಕ ಅಪಾಯ ತಂದೊಡ್ಡುತ್ತದೆ. ಯಾವ ಮಟ್ಟಿಗೆ ಅಂದರೆ ದಿನವೊಂದಕ್ಕೆ 12 ಸಿಗರೇಟ್​ ಸೇದುವಷ್ಟು ಅಪಾಯ ಒಂಟಿತನದಿಂದ ಉಂಟಾಗುತ್ತದೆ.  ಅಮೆರಿಕದ ಅರ್ಧದಷ್ಟು ವಯಸ್ಕರು ಇದರ ನೇರ ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಇದೇ ಕಾರಣಕ್ಕೆ ಅಮೆರಿಕ ವರ್ಷಕ್ಕೆ ಶತಕೋಟಿ ಡಾಲರ್ ಹಣ​ ವ್ಯಯಿಸುತ್ತಿದೆ. ಯುಎಸ್​ ಸರ್ಜನ್​​ […]

ಧೂಮಪಾನಕ್ಕಿಂತಲೂ ಹೆಚ್ಚು ಅಪಾಯಕಾರಿ ಒಂಟಿತನ ➤ ಸಂವಹನವೇ ದಿವ್ಯೌಷಧ Read More »

ಲೈಫ್‍ಸ್ಟೈಲ್

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಫುಡ್ ಡೆಲಿವರಿ ಬಾಯ್ ದರೋಡೆ ಮಾಡಿದ ದುಷ್ಕರ್ಮಿಗಳು!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.3. ಗ್ರಾಹಕರ ಸೋಗಿನಲ್ಲಿ ಮೂವರು ದುಷ್ಕರ್ಮಿಗಳು ಫುಡ್ ಡೆಲಿವರಿ ಬಾಯ್’ನನ್ನು ದರೋಡೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಆನ್ ಲೈನ್ ಮೂಲಕ ಆರೋಪಿಗಳು ಫುಡ್ ಆರ್ಡರ್ ಮಾಡಿದ್ದಾರೆ. ಇದರಂತೆ ಎ ಇಂದದೂರ್ ಎಂಬ ಫುಡ್ ಡೆಲಿವರಿ ಬಾಯ್ ಆಹಾರ ತಲುಪಿಸಲು ಸರ್ಜಾಪುರ ರಸ್ತೆಗೆ ಹೋಗಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಆತನಿಗೆ ಕಿರುಕುಳ ನೀಡಿದ್ದು. ಬೆದರಿಕೆ ಹಾಗಿ ಆತನ ಖಾತೆಯಲ್ಲಿದ್ದ ರೂ.3,000ಯನ್ನು ಯುಪಿಐ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಬಳಿಕ ಡೆಲಿವರಿ ಬಾಯ್ ಬಳಿಯಿದ್ದ ಮೊಬೈಲ್

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಫುಡ್ ಡೆಲಿವರಿ ಬಾಯ್ ದರೋಡೆ ಮಾಡಿದ ದುಷ್ಕರ್ಮಿಗಳು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆ➤ ಮೀಸಲಾತಿ ಮಿತಿ ಶೇ.75ರಷ್ಟು ಏರಿಕೆ ಮಾಡುವ ಕಾಂಗ್ರೆಸ್ ಭರವಸೆಗೆ ಕಾನೂನು ತೊಡಕು .

(ನ್ಯೂಸ್ ಕಡಬ) newskadaba.com. ನವದೆಹಲಿ, ಮೇ3. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಾಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ, ಶೇ.50ರಷ್ಟಿರುವ ಮೀಸಲಾತಿ ಮಿತಿಯನ್ನು 75ಕ್ಕೆ ಹೆಚ್ಚಿಸುವ ಭರವಸೆಯನ್ನು ನೀಡಿದೆ. ಆದರೆ, ಈ ಭರವಸೆಗೆ ಕಾನೂನು ತೊಡಕುಗಳು ಎದುರಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ರಾಜ್ಯ ಬಿಜೆಪಿ ಹಿಂದುಳಿದ ವರ್ಗ (ಬಿಸಿ) ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ವೀರಶೈವ-ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡಿದ್ದು, ಈ

ರಾಜ್ಯ ವಿಧಾನಸಭಾ ಚುನಾವಣೆ➤ ಮೀಸಲಾತಿ ಮಿತಿ ಶೇ.75ರಷ್ಟು ಏರಿಕೆ ಮಾಡುವ ಕಾಂಗ್ರೆಸ್ ಭರವಸೆಗೆ ಕಾನೂನು ತೊಡಕು . Read More »

ರಾಷ್ಟ್ರೀಯ ನ್ಯೂಸ್

ಹೃದಯವಿದ್ರಾಹಕ ಘಟನೆ ➤ ಮನೆಗೆ ಹೊತ್ತಿಕೊಂಡ ಬೆಂಕಿ ಮಲಗಿದ್ದಲ್ಲೇ ನಾಲ್ವರು ಬಾಲಕಿಯರು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com, ಬಿಹಾರ, ಮೇ.2.  ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಮನೆಯಲ್ಲಿ ಮಲಗಿದ್ದ ನಾಲ್ವರು ಬಾಲಕಿಯರು ಸುಟ್ಟು ಕರಕಲಾಗಿ 6 ಮಂದಿ ಗಾಯಗೊಂಡಿರುವ ಹೃದಯವಿದ್ರಾಹಕ ಘಟನೆ ಮುಜಾಫರ್‌ಪುರ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ನರೇಶ್ ರಾಮ್ ಅವರ ಪುತ್ರಿ ಸೋನಿ ಕುಮಾರಿ (15), ಅಮೃತಾ ಕುಮಾರಿ (12), ಕವಿತಾ ಕುಮಾರಿ (8) ಮತ್ತು ಶಿವಾನಿ ಕುಮಾರಿ (6) ಸುಟ್ಟು ಕರಕಲಾಗಿದ್ದಾರೆ. ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮದಯಾಳು ಠಾಣೆ ಬಳಿಯ

ಹೃದಯವಿದ್ರಾಹಕ ಘಟನೆ ➤ ಮನೆಗೆ ಹೊತ್ತಿಕೊಂಡ ಬೆಂಕಿ ಮಲಗಿದ್ದಲ್ಲೇ ನಾಲ್ವರು ಬಾಲಕಿಯರು ಸುಟ್ಟು ಕರಕಲು Read More »

ಕ್ರೈಮ್ ನ್ಯೂಸ್

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭೂಸ್ಪರ್ಶ ➤ ತಪ್ಪಿದ ಅವಘಡ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಮೇ.2. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶವಾಗಿದೆ. ಹೆಚ್‌ಎಎಲ್‌ನಿಂದ ಮುಳಬಾಗಿಲಿಗೆ ಡಿಕೆಶಿ ತೆರಳುತ್ತಿದ್ದರು. ಈ ವೇಳೆ ರಣಹದ್ದು ಬಡಿದಿದ್ದು, ಕಾಪ್ಟರ್‌ನ ವಿಂಡ್ ಶೀಲ್ಡ್ ಗಾಜು ಪುಡಿಪುಡಿಯಾಗಿದೆ. ಆದ್ದರಿಂದ ಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.  ಡಿಕೆಶಿ ಮುಳಬಾಗಿಲಿಗೆ ರಸ್ತೆ ಮಾರ್ಗದ ಮೂಲಕ ತೆರಳಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಮತ್ತು ಪೈಲಟ್ ಜೊತೆಗೆ ಅವರನ್ನು ಸಂದರ್ಶಿಸುತ್ತಿದ್ದ ಕನ್ನಡ ಸುದ್ದಿ ವಾಹಿನಿಯೊಂದರ ಪತ್ರಕರ್ತರು ಹೆಲಿಕಾಪ್ಟರ್‌ನಲ್ಲಿದ್ದರು. ಶಿವಕುಮಾರ್, ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಮತ್ತು ಇತರರು

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭೂಸ್ಪರ್ಶ ➤ ತಪ್ಪಿದ ಅವಘಡ Read More »

ಕರ್ನಾಟಕ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ➤ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ BSY ಸಿಡಿಮಿಡಿ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಮೇ.2.  ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ವರ್ಷಕ್ಕೆ ಮೂರು ಉಚಿತ ಗ್ಯಾಸ್ ಸಿಲಿಂಡರ್, ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ನಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊಂಚ ಗರಂ ಆಗಿಯೇ ಇದ್ದು, ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದ್ದ ಕೆಲವೊಂದು ವಿಷಯಗಳ ಕುರಿತು ಅವರಿಗೆ ಸಮಾಧಾನವಾಗಿರಲಿಲ್ಲವೆಂದು ಹೇಳಲಾಗಿದೆ. ಉಚಿತ ಪಡಿತರ 10 ಕೆಜಿ ಅಕ್ಕಿಯನ್ನು ಉಲ್ಲೇಖಿಸುವಂತೆ ಯಡಿಯೂರಪ್ಪನವರು ಸೂಚಿಸಿದ್ದರು ಎನ್ನಲಾಗಿದ್ದು,

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ➤ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ BSY ಸಿಡಿಮಿಡಿ Read More »

ಕರ್ನಾಟಕ

ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಶರದ್ ಪವಾರ್ ತೀರ್ಮಾನ

(ನ್ಯೂಸ್ ಕಡಬ) newskadaba.com, ಮಹಾರಾಷ್ಟ್ರ ಮೇ.2.  ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ತಮ್ಮ ಎನ್‌ಸಿಪಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಿದ್ಧಾರೆ. ಮುಂಬೈ (ಮಹಾರಾಷ್ಟ್ರ): ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶರದ್ ಪವಾರ್ ಘೋಷಿಸಿದ್ದಾರೆ. ಇದೇ ವೇಳೆ ಚುನಾವಣಾ ಸ್ಪರ್ಧಿಸುತ್ತೇನೆ. ಜೊತೆಗೆ ಸಹಕಾರ, ಸಂಸ್ಕೃತಿ, ಕ್ರೀಡೆಗಳಲ್ಲಿ ಹೆಚ್ಚಿನ ಕೆಲಸ ಮಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಶರದ್ ಪವಾರ್ ತೀರ್ಮಾನ Read More »

ಕರ್ನಾಟಕ

ಹಿರಿಯ ನಾಗರಿಕರಿಗೆ ಟಿಕೆಟ್ ರಿಯಾಯಿತಿ ಸ್ಥಗಿತ; ರೈಲ್ವೆಗೆ ₹2,242 ಕೋಟಿ ಹೆಚ್ಚುವರಿ ಆದಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.2.  ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಟಿಕೆಟ್ ದರದಲ್ಲಿ ನೀಡುತ್ತಿದ್ದ ರಿಯಾಯಿತಿ ರದ್ದುಗೊಂಡಿದ್ದರಿಂದ 2022-23ನೇ ಸಾಲಿನಲ್ಲಿ 2,242 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ. ಏಪ್ರಿಲ್ 1, 2022 ಮತ್ತು ಮಾರ್ಚ್ 31, 2023ರ ನಡುವೆ ಸುಮಾರು 8 ಕೋಟಿ ಹಿರಿಯ ನಾಗರಿಕರಿಗೆ ರಿಯಾಯಿತಿ ಟಿಕೆಟ್ ನೀಡಿಲ್ಲ. ಪ್ರಸಕ್ತ ವರ್ಷದಲ್ಲಿ 4.6 ಕೋಟಿ ಹಿರಿಯ ಪುರುಷರು, 3.3 ಕೋಟಿ ಹಿರಿಯ ಮಹಿಳೆಯರು ಮತ್ತು 18,000

ಹಿರಿಯ ನಾಗರಿಕರಿಗೆ ಟಿಕೆಟ್ ರಿಯಾಯಿತಿ ಸ್ಥಗಿತ; ರೈಲ್ವೆಗೆ ₹2,242 ಕೋಟಿ ಹೆಚ್ಚುವರಿ ಆದಾಯ Read More »

ಕರ್ನಾಟಕ

ಪುತ್ತೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ಸವಾರ ಪವಾಡ ಸದೃಶ ಪಾರು

ನ್ಯೂಸ್ ಕಡಬ) newskadaba.com.ಪುತ್ತೂರು, ಮೇ.1.  ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಪವಾಡ ರೀತಿಯಲ್ಲಿ ಪಾರಾದ  ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.  ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.

ಪುತ್ತೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ಸವಾರ ಪವಾಡ ಸದೃಶ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮೇ.1.  ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಜೋರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ 3 ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಇಲಾಖೆ

ರಾಜ್ಯಾದ್ಯಂತ ಮುಂದಿನ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ Read More »

ಕರ್ನಾಟಕ
Scroll to Top