ಕಡಬ ನ್ಯೂಸ್

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು

(ನ್ಯೂಸ್ ಕಡಬ) newskadaba.com ಕಾನ್ಪುರ ನ. 17: ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಶ್ವಾಸಕೋಶ ಬಗೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಭಾನುವಾರ ಪತ್ತೆಯಾಗಿತ್ತು. ಮೃತದೇಹದಿಂದ ಶ್ವಾಸಕೋಶವನ್ನು ಹೊರಗೆಳೆದು ತೆಗೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯೊಬ್ಬರಿಗೆ ಮಗುವಾಗದೇ ಇರುವುದರಿಂದ ವಾಮಾಚಾರ ಮಾಡುವುದಕ್ಕಾಗಿ ಈ ಕೃತ್ಯ ಎಸಗಲಾಗಿತ್ತು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗೌತಮಪುರ ಪ್ರದೇಶದ ಬಾಲಕಿಯು ದೀಪಾವಳಿಯ ದಿನ ರಾತ್ರಿ ನಾಪತ್ತೆಯಾಗಿದ್ದಳು. […]

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 17:  ಕರ್ನಾಟಕ ರಾಜ್ಯ ಎಸ್.ಎಸ್ ಎಫ್ ಸುಳ್ಯ ಡಿವಿಷನ್ ವತಿಯಿಂದ ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಅಮ್ಜದಿ ಮಂಡೆಕೋಲುರವರ ನೇತೃತ್ವದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞÂ ಹಾಜಿಯವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅವರ ಮನೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಎಸ್. ವೈ.ಎಸ್.ಈಸ್ಟ್ ಝೋನ್ ಸದಸ್ಯರಾದ ಸಿದ್ದೀಕ್ ಕಟ್ಟೆಕ್ಕಾರ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಕಲಾಂ ಝುಹ್ರಿ, ಜಾಲ್ಸೂರು ಸೆಕ್ಟರ್ ಉಪಾಧ್ಯಕ್ಷರಾದ ಹಾಫಿಳ್ ನೌಷಾದ್ ಅಡ್ಕಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎಸ್.ಎಅ.ಎಫ್.

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ Read More »

ಕರಾವಳಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪಬ್

(ನ್ಯೂಸ್ ಕಡಬ) newskadaba.com : ಬೆಂಗಳೂರು, ನ. 17: ಹೊಸೂರು – ಸರ್ಜಾಪುರ ರಸ್ತೆ (ಹೆಚ್ ಎಸ್ ಆರ್) ಬಡಾವಣೆಯ ಹ್ಯಾಂಗ್ ಓವರ್ ಪಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಪ್ರಮಾಣದಲ್ಲಿ ಕಳೆದ ದಿನ ಬೆಂಕಿ ಕಾಣಿಸಿಕೊಂಡಿದೆ.     ಕಳೆದ ದಿನ ಪಬ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್  ವಿಷಯ ತಿಳಿಯುತ್ತಿದ್ದಂತೆ ಬೊಮ್ಮನ ಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪಬ್ Read More »

ಕರ್ನಾಟಕ

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 17: ಕೋವಿಡ್‌ ಸಂಕಷ್ಟದಿಂದ ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಸಾರಿಗೆ ಇಲಾಖೆ ನಷ್ಟ ಸರಿದೂಗಿಸುವುದೇ ಚಿಂತೆಯಾಗಿದೆ. ಆರ್ಥಿಕ ಸಂಕಷ್ಟದಿಂದ ನಾಲ್ಕು ನಿಗಮಗಳ ನೌಕರರಿಗೆ ವೇತನ ಪಾವತಿ ಮಾಡಲು ಇಲಾಖೆ ಪರದಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಇಂತಹ ಯಾವುದೇ ಚಿಂತನೆ ಸಾರಿಗೆ ಇಲಾಖೆಯ ಮುಂದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.       ಕೋವಿಡ್‌ ಲಾಕ್‌ಡೌನ್‌

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ Read More »

ಕರ್ನಾಟಕ

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ.       ಆಗಸ್ಟ್ ತಿಂಗಳಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಸಂಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ಸಂಪತ್ ರಾಜ್ ಆಪ್ತ ಗೆಳೆಯ ರಿಯಾಜುದ್ದೀನ್

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ Read More »

ಕರ್ನಾಟಕ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ ನ. 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.       ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ Read More »

ಕರಾವಳಿ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 16: 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದೆ. ತರಗತಿಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರವನ್ನು ನಿಗದಿ ಪಡಿಸಿ, ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದ್ದು, ಹಿಂದಿನ ವರ್ಷಗಳಂತೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ವಿತರಿಸಲಿದ್ದು, ಈ ವಿಷಯದಲ್ಲಿ ಕೆಳಕಂಡ ನಿರ್ದೇಶನಗಳನ್ನು ಅನುಸರಿಸಲು ಆದೇಶಿಸಿದೆ. 2020-21ನೇ ಸಾಲಿಗೆ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ Read More »

ಕರ್ನಾಟಕ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 16: ಸ್ನೇಹಿತರ ನಡುವೆ ಜಗಳ ನಡೆದ ಪರಿಣಾಮ ಓರ್ವನ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಈ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.ತಿರುವನಂತಪುರ ನಿವಾಸಿಯಾ ತಲೆಗೆ ಬಡಿದು ಹತ್ಯೆ ಮಾಡಿದಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ತಿರುವನಂತಪುರದ ವಿಜಯನ್ ಮೇಸ್ತ್ರಿ ( 55) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಚೆಂಗಳ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿದೆ. ಜೊತೆಗಿದ್ದ ತಮಿಳುನಾಡು ಮೂಲದ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಜಯನ್ ಹಾಗೂ ಸ್ನೇಹಿತನ ನಡುವೆ ಉಂಟಾದ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ Read More »

ಕರ್ನಾಟಕ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕೇರಳ ನ. 16: ಟೊಮ್ಯಾಟೋ ಬಾಕ್ಸ್ ಎಂಬುದಾಗಿ ತಿಳಿಸಿ, ಪೊಲೀಸರ ಕಣ್ ತಪ್ಪಿಸಿ, ಮೇಲೆ ಟೊಮ್ಯಾಟೋ, ಅದರ ಕೆಳಗೆ ಜಿಲೆಟಿನ್, ಡಿಟೋನೇಟರ್ ಗಳನ್ನು ಸಾಗಿಸುತ್ತಿದ್ದಂತ ಪ್ರಕರಣವನ್ನು ತಮಿಳುನಾಡು-ಕೇರಳ ಗಡಿ ಭಾಗದಲ್ಲಿ ಪೊಲೀಸರು ಭೇದಿಸಿದ್ದಾರೆ.   ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಯಮತ್ತೂರಿನಿಂದ ಕೇರಳಕ್ಕೆ ಟೆಂಪೋ ಒಂದರಲ್ಲಿ 30 ಬಾಕ್ಸ್ ಟೊಮ್ಯಾ ಟೋ ಸಾಗಿಸಲಾಗುತ್ತಿತ್ತು.ತಮಿಳುನಾಡು ಹಾಗೂ ಕೇಳರ ಗಡಿಭಾಗ ವಾಳಯಾರ್ ಚೆಕ್ ಪೋಸ್ಟ್ ಬಳಿಯಲ್ಲಿ ಟೊಮ್ಯಾಟೋ ತುಂಬಿಕೊಂಡು ಬಂದಂತ ಟೆಂಪೋವನ್ನು ತಪಾಸಣೆಗೆ

ಟೊಮೇಟೊ ಟೆಂಪದಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top