ಕಡಬ ನ್ಯೂಸ್

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 15: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಆಯೋಜನೆಗೆ ಕೇಂದ್ರ ಸರಕಾರದ ಮುಂದಿನ ಗೈಡ್‌ಲೈನ್ಸ್‌ ಬಳಿಕ ನಿರ್ಧರಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದಾರೆ. ಧಾರ್ಮಿಕ ನಂಬಿಕೆ ಮತ್ತು ಕೃಷಿ ಸಂಸ್ಕೃತಿಯನ್ನೊಳಗೊಂಡ ತುಳುನಾಡಿನ ಜಾನಪದ ಕ್ರೀಡೆ ಕಂಬಳ ನಡೆಸಲು ಜಿಲ್ಲಾಡಳಿತ ಉತ್ಸುಕವಾಗಿದೆ ಮತ್ತು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೋಟ ತಿಳಿಸಿದರು.ಜಾನಪದ ಕ್ರೀಡೆ ಕಂಬಳದ ಹಿಂದೆ […]

ಕಂಬಳ ಆಯೋಜನೆಗೆ ಕೇಂದ್ರದ ಮುಂದಿನ ಗೈಡ್ ಲೈನ್ಸ್ ಬಳಿಕ ನಿರ್ಧಾರ Read More »

ಕರಾವಳಿ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ಕಣ್ಮರೆಯಾಗಿದ್ದಾರೆ. ಮೀನು ಹಿಡಿಯಲು ಬಲೆ ಹಾಕಿ ನೀರಿಗೆ ಇಳಿದ ವ್ಯಕ್ತಿ ವಾಪಾಸ್ಸಾಗದೆ ನಾಪತ್ತೆಯಾದ ಘಟನೆ ಇರ್ದೆ ಗ್ರಾಮದ ದೂಮಡ್ಕ ಸಮೀಪ ಸೆಲ್ಯಾರ್ಣೆ ಬಲ್ಯಂದ್ರ ಗಯದಲ್ಲಿ ನಡೆದಿದೆ. ಇದೊಂದು ಐತಿಹಾಸಿಕ ಸ್ಥಳವಾಗಿದ್ದು, ಈ ಹಿಂದೆ ದೈವ ನರ್ತಕ ರೊಬ್ಬರು ಈ ಗಯದಲ್ಲಿ ಬಿದ್ದು ಕಣ್ಮರೆಯಾಗಿದ್ದರು.     ಆರ್ಲಪದವು ವ್ಯಕ್ತಿ ನಾರಾಯಣ ರವರು ಒಡ್ಯದಲ್ಲಿರುವ ತನ್ನ ಮೂವರು ಸಂಬಂಧಿಕರೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದಾರೆ. ಸೀರೆ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ Read More »

ಕರಾವಳಿ

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಾಣಿಬೆಟ್ಟು ನ. 15: ಮಾಣಿಬೆಟ್ಟುವಿನ ಸಂತೋಷ್ ಎಂಬುವರು ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ಪರಮೇಶ್ವರ ಗೌಡರ ಪುತ್ರ ಸಂತೋಷ್ ಎಂಬುವರು ನ.14 ರ ಶನಿವಾರ ರಾತ್ರಿ ತಿಮೆಟ್ ಕುಡಿದಿದ್ದಾರೆ. ಇದನ್ನ ಅರಿತ ಮನೆಯವರು ತಕ್ಷಣವೇ ಸಂತೋಷ್ ರವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ನಿಧನರಾಗಿದ್ದಾರೆ. ಇನ್ನು, ಇವರು ಯಾವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ,

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 15: ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಶನಿವಾರ ರಾತ್ರಿ ಸಮಾಪನಗೊಂಡಿದೆ. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೇಷಿ ಪತ್ತಿನ ಸರಕಾರಿ ಸಂಘ ನಿಯಮಿತ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ Read More »

ಕರಾವಳಿ

ಪುತ್ತೂರು: ಬೆಂಕಿ ಅವಘಡ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ.14: ಇಂದು ಮುಂಜಾನೆ ಮಾಣಿ ಮೈಸೂರು ರಸ್ತೆಯ ಬೈಪಾಸ್ ಶ್ರೀ ಮಂಗಳ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಕಂಪನಿಯ ವಸ್ತುಗಳ  ಪವನ್ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.   ಸಂಸ್ಥೆಯ ಮಾಲಕ ಮಂಜುನಾಥ್ ಅವರು ಮುಂಜಾನೆ ಸಂಸ್ಥೆಯನ್ನು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  

ಪುತ್ತೂರು: ಬೆಂಕಿ ಅವಘಡ..! Read More »

ಕರಾವಳಿ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಪೂರ್ವಭಾವಿ ಸಭೆಗೆ ಆಗಮಿಸಿದ್ದ ದ.ಕ ಡಿಸಿ ರಾಜೇಂದ್ರ ಕೆ,ವಿ ರವರು ಶ್ರೀ ದೇವರ ದರ್ಶನ ಪಡೆದು ಬಳಿಕ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಭಕ್ತರಿಗೆ ಸೇವೆಗಳನ್ನು ನೆರವೇರಿಸಲು ಅನುಕೂಲವಾಗುವಂತೆ ಪ್ರತ್ಯೇಕ ಯೋಜನೆ ಕುರಿತು ಮಾತನಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಸೂತ್ರವಾಗಿ ಸೇವೆಗಲನ್ನು ನೆರವೇರಿಸಲು ಹಾಗೂ ಅನ್ನ ಪ್ರಸಾದ ಸ್ವೀಕರಿಸಲು ಅನುಕೂಲವಾಗುವಂತೆ ಹೊಸದಾಗಿ ಪ್ರತ್ಯೇಕ ಪೂಜಾ ಶಾಲೆ ಅನ್ನ ಪ್ರಸಾದ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಡಿ. 12ರಿಂದ 22 ರವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾಷಷ್ಠಿ ಆಚರಣೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದ್ದು. ಕೋವಿಡ್ 19 ನಿಯಾಗಳಿಗಾನುಸಾರವಾಗಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.   ಮುಜರಾಯಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶುಕ್ರವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೃಗೊಂಡಿದ್ದಾರೆ. ಉರುಳು ಸೇವೆ, ಉಟೋಪಚಾರ, ವಸತಿ,

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ Read More »

ಕರಾವಳಿ

ಬಿಳಿನೆಲೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನ ದಲ್ಲಿ ಗೋ ಪೂಜೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ ನ. 14: ಶ್ರೀ ಗೋಪಾಲ ಕೃಷ್ಣ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ವಿಶೇಷವಾಗಿ ಗೋ ಪೂಜಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಅರ್ಚಕರಾದ ವೆಂಕಟೇಶ್ ಭಟ್ ಪೂಜಾ ಕಾರ್ಯವನ್ನು ನೆರವೇರಿಸಿದರು.       ಗೋಪೂಜಾ ದಿನವಾದ ಇಂದು ವರ್ಷಂಪ್ರತಿ ಜರಗುವ ಗೋ ಪೂಜೆಯು, ಇಂದು ಗೋವನ್ನು ಪೂಜಿಸುವುದರೊಂದಿಗೆ ವಿಜ್ರಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ವಾಸ್ತುಶಿಲ್ಪಿ ಪ್ರಸಾದ್ ಮುನಿಯಂಗಳ, ತಿಮ್ಮಪ್ಪ ಗೌಡ ಪರ್ಲ, ವಿಶ್ವ ಹಿಂದೂ ಪರಿಷತ್ತಿನ ಗೌರವಾಧ್ಯಕ್ಷ ಜಯಪ್ರಕಾಶ್ ಮೋಂಟಡ್ಕ,ಅಧ್ಯಕ್ಷ

ಬಿಳಿನೆಲೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನ ದಲ್ಲಿ ಗೋ ಪೂಜೆ Read More »

ಕರಾವಳಿ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 14: ನಟ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಕಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.  ಇದಕ್ಕೆ ಸಂಬಂಧಪಟ್ಟಂತೆ ನಟ ವಿನೋದ್ ರಾಜ್ ಅವರು ದೂರು ನೀಡಿದ್ದು. ಉತ್ತರ ವಿಭಾಗದ ಸೈನರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.   ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ , ತಮಗೆ ಬೇಕಾದಂತೆ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಓಪನ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಳ್ಪ: ಭಾರೀ ಗಾಳಿಗೆ ಧರೆಗುರಯಳಿದ ಅಡಿಕೆ ಮರಗಳು

(ನ್ಯೂಸ್ ಕಡಬ) newskadaba.com ಬಳ್ಪ-ಯೇನೆಕಲ್ಲು, ನ.14: ಕಳೆದ ದಿನ ಬೀಸಿದ ಭಾರೀ ಗಾಳಿಗೆ ಬಳ್ಪ-ಯೇನೆಕಲ್ಲು ಭಾಗಗಳಲ್ಲಿ ನೂರಾರು ಅಡಿಕೆ ಮರಗಳು ಹಾನಿಯಾಗಿದೆ.     ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಯವರ ತೋಟದಲ್ಲಿ ಮತ್ತು ನಿವೃತ್ತ ಯೋಧ ಬಳ್ಪ ಗ್ರಾಮದ ರಾಧಾಕೃಷ್ಣ ಕುಳರವರ ತೋಟದಲ್ಲಿ ನೂರಾರು ಅಡಿಕೆ ಮರಗಳು ಹಾನಿಯಾಗಿವೆ.    

ಬಳ್ಪ: ಭಾರೀ ಗಾಳಿಗೆ ಧರೆಗುರಯಳಿದ ಅಡಿಕೆ ಮರಗಳು Read More »

ಕರಾವಳಿ
Scroll to Top