ಕಡಬ ನ್ಯೂಸ್

ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಆಡಳಿತ ಅಗತ್ಯವಿದೆ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.27. ಭಾರತದ ಆರ್ಥಿಕತೆಯ ಭವಿಷ್ಯದ ದೃಷ್ಟಿಯಿಂದ ಕರ್ನಾಟಕ ಪ್ರಮುಖ ರಾಜ್ಯವಾಗಿದ್ದು, ಭಾರತವನ್ನು ಮುನ್ನಡೆಸಲು ನೆರವು ನೀಡುವಲ್ಲಿ ಬೆಂಗಳೂರು ಜ್ಞಾನ ನಗರವಾಗಿದೆ. ಹೀಗಾಗಿ ಇಲ್ಲಿಗೆ ಸ್ಥಿರ ಸರ್ಕಾರದ ಅಗತ್ಯವಿದ್ದು, ಸ್ಥಿರ ಸರ್ಕಾರಕ್ಕಾಗಿ ಬಿಜೆಪಿಗೆ ಮತ ನೀಡಬೇಕೆಂದು ಕಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಬ್ರಿಗೇಡ್ ಗೇಟ್‌ವೇ ಅಪಾರ್ಟ್‌ಮೆಂಟ್‌ನಲ್ಲಿ ಮಲ್ಲೇಶ್ವರಂ ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ್ ನಾರಾಯಣ್ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಅಗತ್ಯವಿದೆ. ಈ ಸ್ಥಿರ ಸರ್ಕಾರಕ್ಕಾಗಿ […]

ಕರ್ನಾಟಕಕ್ಕೆ ಸ್ಥಿರ ಸರ್ಕಾರದ ಆಡಳಿತ ಅಗತ್ಯವಿದೆ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಈಜಲು ತೆರಳಿದ್ದ ಐವರು ನೀರುಪಾಲು

(ನ್ಯೂಸ್ ಕಡಬ) newskadaba.com.ಮಂಡ್ಯ, ಏ.26. ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ನಡೆದಿದೆ.  ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾದ ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಮೃತರು ಎಂದು ಗುರುತಿಸಲಾಗಿದೆ. ಇವರು ರಂಝಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಈ ವೇಳೆ ಈಜಲು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು,

ಈಜಲು ತೆರಳಿದ್ದ ಐವರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com.ಕೇರಳ, ಏ.26. ಮಲಯಾಳಂ ಚಲನಚಿತ್ರ ನಟ ಮಾಮುಕೋಯ ಅವರು ಕಾಳಿಕಾವುನಲ್ಲಿ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದುಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.  ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿದ್ದ ಮಾಮುಕೋಯ ಅವರು ಕಾರ್ಯಕ್ರಮದ ಉದ್ಘಾಟನೆಗೆ ಕೆಲವೇ ನಿಮಿಷಗಳ ಮೊದಲು ಅನಾರೋಗ್ಯದಿಂದ ಹೊರಬಂದಿದ್ದಾರೆ. ಸ್ವಯಂಸೇವಕರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ವಂಡೂರಿನ ಆಸ್ಪತ್ರೆಗೆ ಸಾಗಿಸಿದರು. ಮಾಮುಕೋಯ ಅವರಿಗೆ ಹೃದಯಾಘಾತವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಂಗಳವಾರ ಮುಂಜಾನೆ ಅವರನ್ನು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ‌‌.ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲಯಾಳಂ ನಟ ಮಾಮುಕೋಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ!

(ನ್ಯೂಸ್ ಕಡಬ) newskadaba.com. ಕೀನ್ಯಾ,ಏ.26. ಉಪವಾಸವಿದ್ದು, ಜೀವಂತ ಸಮಾಧಿಯಾದರೆ ಸ್ವರ್ಗ ಪ್ರಾಪ್ತಿಯಾಗುತ್ತೆ,ಏಸುವನ್ನು ಭೇಟಿಯಾಗಬಹುದು ಎಂದು ಪಾದ್ರಿ ಹೇಳಿದ ಮಾತನ್ನು ನಂಬಿ ಹಲವರು ಜೀವಂತ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.  ಕೀನ್ಯಾದಲ್ಲಿ ಈ ಘಟನೆ ನಡೆದಿದ್ದು ಇಲ್ಲಿಯವರೆಗೆ ಸುಮಾರು 90 ಶವಗಳು ಪಾದ್ರಿಯ ಜಮೀನಿನಲ್ಲಿ ಸಿಕ್ಕಿರುವ ಬಗ್ಗೆ ವರದಿಯಾಗಿದೆ. ಪಾದ್ರಿಯ ಜಮೀನಿನಿಂದ ಶವಗಳು ಸಿಗುತ್ತಿದೆ.ಆಸ್ಪತ್ರೆಯ ಶವಾಗಾರಗಳು ತುಂಬಿವೆ.ಶವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ನಾಲ್ಕು ದಿನ ಬಿಡುವು ತೆಗೆದುಕೊಂಡು ಮತ್ತೆ ಜಮೀನಿನಲ್ಲಿ ಹುಡುಕಾಟ ನಡೆಸಲಾಗುತ್ತದೆ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಪೊಲೀಸರು ಪಾಲ್ ಮೆಕೆಂಜಿ

ಉಪವಾಸದಿಂದ ಜೀವಂತ ಸಮಾಧಿಯಾದರೆ ಸ್ವರ್ಗಪ್ರಾಪ್ತಿಯಾಗುತ್ತದೆ ಎಂದಿದ್ದ ಪಾದ್ರಿಯ ಜಮೀನಿನಲ್ಲಿ 90 ಶವಗಳು ಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಚುನಾವಣಾ ಪ್ರಚಾರಕ್ಕೆ 10 ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳ ಬಳಕೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.26. ಬೆಂಗಳೂರಿನಲ್ಲಿ ಚುನಾವಣೆಯ ರಂಗು ಹೆಚ್ಚಾಗಿದೆ. ಚುನಾವಣೆಗೆ ಬೇಕಾದ ಬಸ್‍ಗಳ ವ್ಯವಸ್ಥೆಗೂ ಈಗಾಗಲೇ ಬುಕಿಂಗ್ ಮಾಡಲಾಗಿದೆ. ಹೀಗಾಗಿ ಚುನಾವಣೆ ವೇಳೆ ಬಸ್ ಕೊರತೆ ಉಂಟಾಗುವ ಸಾಧ್ಯತೆ ಇದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೌಂಟ್‍ಡೌನ್ ಶುರುವಾದ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ರಾಜ್ಯದಾದ್ಯಂತ 10 ಸಾವಿರದಷ್ಟು ಸರ್ಕಾರಿ ಬಸ್ಸುಗಳ ಬಳಕೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಚುನಾವಣೆಯ ಪೀಕ್ ಸೀಸನ್ ಶುರುವಾಗಿದೆ. ಎಲ್ಲಾ ಪಕ್ಷಗಳು ಮತದಾರರನ್ನು ಸೆಳೆಯಲು ರಣತಂತ್ರ ರೂಪಿಸಿವೆ. ಈ ಮಧ್ಯೆ ಚುನಾವಣಾ

ಚುನಾವಣಾ ಪ್ರಚಾರಕ್ಕೆ 10 ಸಾವಿರಕ್ಕೂ ಹೆಚ್ಚು ಸರ್ಕಾರಿ ಬಸ್ಸುಗಳ ಬಳಕೆ! Read More »

ಕರ್ನಾಟಕ

ಪೂಂಚ್‌: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ!

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ, ಏ.20. ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಉರಿದು ಇಬ್ಬರು ಸೇನಾ ಯೋಧರು ಹುತಾತ್ಮರಾದ ಘಟನೆ ನಡೆದಿದೆ. ವರದಿಗಳ ಪ್ರಕಾರ, ಪೂಂಚ್-ಜಮ್ಮು ಹೆದ್ದಾರಿಯಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಟ್ರಕ್‌ನಲ್ಲಿದ್ದ ಇಬ್ಬರು ಯೋಧರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹುತಾತ್ಮರಾಗಿದ್ದಾರೆ. ಆದರೂ ಸೇನೆಯ ಅಧಿಕೃತ ಹೇಳಿಕೆ ಇನ್ನೂ ಬಂದಿಲ್ಲ. ಇದರೊಂದಿಗೆ ಯೋಧರ ವಾಹನಕ್ಕೆ ಬೆಂಕಿ ತಗುಲಿದ ಹಿಂದೆ ಭಯೋತ್ಪಾದಕರ ಸಂಚು ಇದೆಯೋ ಅಥವಾ ಅಪಘಾತವೋ ಎಂಬುದು ಇನ್ನೂ ಸ್ಪಷ್ಟವಾಗ

ಪೂಂಚ್‌: ಬೆಂಕಿ ತಗುಲಿ ಹೊತ್ತಿ ಹುರಿದ ಭಾರತೀಯ ಸೇನಾ ವಾಹನ; ಇಬ್ಬರು ಯೋಧರು ಹುತಾತ್ಮ! Read More »

ರಾಷ್ಟ್ರೀಯ ನ್ಯೂಸ್

ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.20. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಯ ಚುನಾವಣಾ ಚಾಣುಕ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾ, ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ದೇವನಹಳ್ಳಿಯಲ್ಲಿ ಧೀರಜ್ ಮುನಿರಾಜು ಅಭ್ಯರ್ಥಿ ಪರವಾಗಿ ಅಮಿತ್ ಷಾ ರೋಡ್ ಶೋ ನಡೆಸಲಿದ್ದಾರೆ. ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿರುವ ಅಮಿತ್ ಷಾ, ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡಲಿದ್ದಾರೆ. ಮಧ್ಯಾಹ್ನ

ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ Read More »

ಕರಾವಳಿ

➤ಮಹಿಳೆಯರೇ ಎಚ್ಚರ! ಒತ್ತಡ ನಿಮ್ಮ ಮೈಗ್ರೇನ್’ನ್ನು ಮತ್ತಷ್ಟು ಹದಗೆಡಿಸುತ್ತದೆ!

(ನ್ಯೂಸ್ ಕಡಬ) newskadaba.com. ಮಂಗಳೂರು,ಏ.20. ತಲೆನೋವು ಸಾಮಾನ್ಯ ಸಮಸ್ಯೆ. ಆದರೂ, ಕೆಲವೊಮ್ಮೆ ಈ ನೋವನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಇಡೀ ತಲೆ ನೋವು ಸಾಮಾನ್ಯವಾದ್ರೂ ಅರ್ಧ ತಲೆ ನೋವು ಅಸಹನೀಯ ನೋವನ್ನುಂಟು ಮಾಡುತ್ತದೆ. ಇದನ್ನು ಮೈಗ್ರೇನ್‌ ಎಂದು ಕರೆಯಲಾಗುತ್ತದೆ. ತಲೆನೋವು ಸಾಮಾನ್ಯ ಸಮಸ್ಯೆ. ಆದರೂ, ಕೆಲವೊಮ್ಮೆ ಈ ನೋವನ್ನು ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಇಡೀ ತಲೆ ನೋವು ಸಾಮಾನ್ಯವಾದ್ರೂ ಅರ್ಧ ತಲೆ ನೋವು ಅಸಹನೀಯ ನೋವನ್ನುಂಟು ಮಾಡುತ್ತದೆ. ಇದನ್ನು ಮೈಗ್ರೇನ್‌ ಎಂದು ಕರೆಯಲಾಗುತ್ತದೆ. ಮೈಗ್ರೇನ್ ತಲೆ ನೋವಿಗೆ ಅನೇಕ ಕಾರಣಗಳಿರುತ್ತದೆ.

➤ಮಹಿಳೆಯರೇ ಎಚ್ಚರ! ಒತ್ತಡ ನಿಮ್ಮ ಮೈಗ್ರೇನ್’ನ್ನು ಮತ್ತಷ್ಟು ಹದಗೆಡಿಸುತ್ತದೆ! Read More »

ಆರೋಗ್ಯ ಮಾಹಿತಿ

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ

(ನ್ಯೂಸ್ ಕಡಬ) newskadaba.com. ಮುಂಬಯಿ,ಏ.20. ಬಾಲಿವುಡ್‌ ನ ಖ್ಯಾತ ನಿರ್ಮಾಪಕ ಯಶ್‌ ಚೋಪ್ರಾ (74) ಅವರ ಪತ್ನಿ ಪಮೇಲಾ ಚೋಪ್ರಾ ಏ.20 ರಂದು ಮುಂಜಾನೆ ನಿಧನರಾಗಿದ್ದಾರೆ. ಹಿನ್ನೆಲೆ ಗಾಯಕಿಯಾಗಿಯೂ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವೆಂಟಿಲೇಟೆರ್‌ ನಲ್ಲಿದ್ದ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಯಶ್‌ ರಾಜ್‌ ಫಿಲ್ಮ್ಸ್‌ ಅಧಿಕೃತವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಪಮೇಲಾ ಚೋಪ್ರಾ ಅವರು ಯಶ್‌ ರಾಜ್‌

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ Read More »

ಕರ್ನಾಟಕ

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಕಲ್ಬುರ್ಗಿ,ಏ.20. ತಾಲೂಕಿನ ಕುರಿಕೋಟಾ ಬ್ರಿಡ್ಜ್ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚನ್ನಬಸಪ್ಪ ಮೇಲಕೇರಿ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮೊಬೈಲ್‌ ಸ್ಟೇಟಸ್‌ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋ ವಿಚಾರ ಅಪ್‌ಲೋಡ್‌ ಮಾಡಿ ನದಿಗೆ ಹಾರಿ ಸಾವನ್ನಪ್ಪಿದ್ದಾರೆ. ಇತನು ಮೂಲತಃ ನಾಗೂರು ಗ್ರಾಮದವರು, ವಿವೇಕಾನಂದ ನಗರದಲ್ಲಿ ವಾಸವಿದ್ದು ಎಲ್ಲೈಸಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ತನ್ನ ಇಬ್ಬರು ಮಕ್ಕಳು, ತನ್ನಸಹೋದರರ ಮಕ್ಕಳು ಯಾರೂ ಕೂಡ ಸರ್ಕಾರಿ ಹುದ್ದೆ ಸೇರಲಿಲ್ಲವೆಂದು ಮನನೊಂದು. ಕಲಬುರ್ಗಿಯ

ಮಕ್ಕಳಿಗೆ ಸರ್ಕಾರಿ ಹುದ್ದೆ ಸಿಗಲಿಲ್ಲ ಎಂದು ತಂದೆ ವಾಟ್ಸಪ್ ಸ್ಟೇಟಸ್ ಹಾಕಿ ಆತ್ಮಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top