ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್
(ನ್ಯೂಸ್ ಕಡಬ) newskadaba.com ಪೆರ್ನೆ ನ. 10: ಅಡಿಕೆ ವರ್ತಕನಿಗೆ ಚೂರಿಯಿಂದ ತಿವಿದು ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಉಪ್ಪಿನಂಗಡಿ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೋಟೆಕನಿ ಮಿತ್ತಪದವಿನ ಅಫ್ರೀದ್ (22), ಸೋಮವಾರ ಪೇಟೆಯ ದೊಡ್ಡಹನಕೊಡು ಗ್ರಾಮದ ಕಾಗಡಿಕಟ್ಟೆ ನಿವಾಸಿ ಜುರೈಝ್ (20) ಮತ್ತು ಬಂಟ್ವಾಳದ ಬಡಗಬೆಲ್ಲೂರು ಗ್ರಾಮದ ಶಾಲೆ ಬಳಿ ನಿವಾಸಿ, ಹಾಲಿ ಕಡೆಶಿವಾಲಯ ದೊಡ್ಡಾಜೆಯಲ್ಲಿ ವಾಸವಿರುವ ಮೊಹಮ್ಮದ್ […]
ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್ Read More »
ಕರಾವಳಿ









