ಕಡಬ ನ್ಯೂಸ್

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.8: ಯುವತಿಯೊಬ್ಬರನ್ನು ಕೊಲೆಗೈದು ತುಂಬೆ ತೀರದಲ್ಲಿ ಎಸೆದು ಹೋಗಿರುವ ಬಗ್ಗೆ ಶಂಕೆಯಾಗಿದೆ. ಮೃತ ವ್ಯಕ್ತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.     ಯುವತಿಯ ಶವ ನದಿ ತೀರದಲ್ಲಿ ಪತ್ತೆಯಾಗಿದ್ದು, ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಮೃತಳು ಭೂ ವ್ಯವಹಾರ ನಡೆಸುತ್ತಿದ್ದು, ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಇವರು ಒಡೆಯರಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದರು. ಮೃತ ದೇಹ ಪತ್ತೆಯಾದ […]

ಬಂಟ್ವಾಳ: ಯುವತಿಯನ್ನು ಕೊಲೆಗೈದು ನದಿತೀರದಲ್ಲಿ ಎಸೆದು ಹೋದ ದುಷ್ಕರ್ಮಿಗಳು Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೇತ್ರಾವತಿ ನ. 08: ನೇತ್ರಾವತಿ ನದಿಯಲ್ಲಿ ಒಬ್ಬರಂತೆ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಲೆಯಿದ್ದಾರೆ . ಒಂದು ಲೆಕ್ಕದಲ್ಲಿ ನೇತ್ರಾವತಿ ನದಿಯು ಸೂಸೈಡ್ ಪಾಯಿಂಟ್ ಆಗಿ ಪರಿವರ್ತನೆಯಾಗಿದೆ. ಅದೇಷ್ಟೋ ಮಂದಿ ಈ ನದಿಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಅದರಂತೆ ಇಂದು ಕೂಡಾ ನೇತ್ರಾವತಿ ನದಿಗೆ ಯುವನೋರ್ವ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಯುವಕ ನದಿಗೆ ಹಾರುತ್ತಿರುವುದನ್ನು ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಗಮನಿಸಿದ್ದಾರೆ. ಬಳಿಕ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನೇತ್ರಾವತಿ :ನದಿಗೆ ಹಾರಿ ಯುವಕ ಆತ್ಮಹತ್ಯೆ Read More »

ಕರಾವಳಿ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ

(ನ್ಯೂಸ್ ಕಡಬ) newskadaba.com ತೊಡಿಕಾನ ,ನ. 08: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಶ್ರೀ ಮಲ್ಲಿಕಾರ್ಜುನಾ ದೇವಸ್ಥಾನ ತೊಡಿಕಾನ ದೇವರ ಗುಂಡಿ ಮತ್ತು ದೇವಸ್ಥಾನ ಪರಿಸರ ಮೀನಿನ ಗುಂಡಿಯ ಸ್ವಚ್ಛತೆ ಕಾರ್ಯ ಶನಿವಾರ ದಂದು ನಡೆಸಲಾಯಿತು.     ಈ ಸ್ವಚ್ಛತ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಕರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ನವೀನ್ ಎಲಿಮಲೆ, ಸನತ್ ಚೊಕ್ಕಾಡಿ, ಧನುಷ್ ಮುರೂರ್, ಮಹೇಶ್ ಕುತ್ಯಾಳ, ರಾಜೇಂದ್ರ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ Read More »

ಕರಾವಳಿ

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ

(ನ್ಯೂಸ್ ಕಡಬ) newskadaba.com ಪುತ್ತೂರು ನ. 08: ಪುತ್ತೂರು ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ಅಧ್ಯಕ್ಷರಾಗಿ ಶ್ರವನ್ ಕುಮಾರ್ ನಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ.   ಇನ್ನು ಇವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಶ್ರವಣ್ ಕುಮಾರ್ ನಾಳ ಅವರು ” ಪತ್ರಕರ್ತ ಸಂಘದ ನಾಮಫಲಕವನ್ನು ತುಳು ಲಿಪಿಯಲ್ಲಿ ಬರೆಯಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಹೋರಡಿಸಿದ್ದಾರೆ.ಶ್ರವಣ್ ಕುಮಾರ್ ನಾಳ ಅವರ ಈ ಮಹತ್ವದ ಘೋಷಣೆ ಕರಾವಳಿಯಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.    

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ Read More »

ಕರಾವಳಿ, ಕರ್ನಾಟಕ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…!

(ನ್ಯೂಸ್ ಕಡಬ) newskadaba.com ಮಂಡ್ಯ, ನ.7: ಜಿಲ್ಲೆಯ ಮುಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿಯೊಬ್ಬರು ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದವರು. ಕಾಣೆಯಾಗಿದ್ದ ವ್ಯಕ್ತಿ ಮಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ತಮ್ಮದೆ ಕಾರಿನೊಳಗೆ ಶವವಾಗಿ ಪತ್ತೆಯಾಗಿಯಾಗಿದ್ದಾರೆ     ಮೃತ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್ ಕಾರಿನಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈತ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂರು ದಿನಗಳಿಂದ ಒಂದೇ ಜಾಗದಲ್ಲಿ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..!

(ನ್ಯೂಸ್ ಕಡಬ) newskadaba.com ಉಡುಪಿ, ನ.8: ಉಡುಪಿ ಜಿಲ್ಲೆಯ ಬೈಂದೂರು ಕೊಡೇರಿ ಬಂದರಿನಲ್ಲಿ ಮೀನು ಹರಾಜು ವಿಷಯದಲ್ಲಿ ಮೀನುಗಾರರ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ.   ಮೀನು ಹರಾಜು ಬೇಡ ಕಾಮಗಾರಿ ಪೂರ್ಣಗೊಳಿಸಿ ಹರಾಜುಮಾಡಿ ಅನ್ನೊದು ಒಂದು ತಂಡದ ವಾದ ಮಾಡುತ್ತಿದ್ದ ಸಂದರ್ಭ ಮತ್ತೊಂದು ತಂಡ ಮೀನು ಹರಾಜಿಗೆ ಮುಂದಾಗಿತ್ತು. ಇದರಿಂದ ಸ್ಥಳೀಯ ಮತ್ತು ಆಸುಪಾಸಿನ ಮೀನುಗಾರರ ನಡುವೆ ಗದ್ದಲ ಏರ್ಪಟ್ಟು ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಪರಿಸ್ಥಿತಿ ಕೈ

ಬಂದರಿನಲ್ಲಿ ಮೀನುಗಾರರ ಮಧ್ಯೆ ಗಲಾಟೆ ➤ ಪೊಲೀಸರಿಂದ ಲಾಠಿ ಚಾರ್ಜ್..! Read More »

ಕರಾವಳಿ

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.!

(ನ್ಯೂಸ್ ಕಡಬ) newskadaba.com ಉಡುಪಿ ನ. 08: 13 ವರ್ಷಗಳ ಕಾಲ ಹುಡುಗಿಯನ್ನು ಪ್ರೀತಿಸಿದ ಪ್ರೇಮಿಯೊಬ್ಬ ಮದುವೆಗೆ ಇನ್ನೇನು ಕೆಲವೇ ಗಂಟೆಗಳಿದೆ ಎನ್ನುವಾಗ ನಾಪತ್ತೆಯಾಗಿದ್ದಾನೆ. ಪ್ರೇಯಸಿಯನ್ನು ಪ್ರೀತಿಸಿದ ಪ್ರಿಯತಮ ಆಕೆಯನ್ನು ಮದುವೆಯಾಗಲು ಇಷ್ಟವಿಲ್ಲದ ಕಾರಣ ನಾಪತ್ತೆಯಾಗಿರುವ ಪ್ರಕರಣ ಉಡುಪಿಯ ಪರ್ಕಳದಲ್ಲಿ ನಡೆದಿದೆ. ಗಣೇಶ್​ ಮೋಸ ಮಾಡಿದ ಯುವಕ. ಮಮತಾ ಎಂಬ ಹುಡುಗಿಯನ್ನು ಕಳೆದ 13 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ ನ.7ರಂದು ಮದುವೆಯಾಗಬೇಕಿತ್ತು. ಆದರೆ, ಯುವಕ ನಾಪತ್ತೆಯಾಗಿದ್ದಾನೆ . ಕಳೆದೆರಡು ದಿನಗಳಿಂದ ಆತನ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. 13 ವರುಷಗಳಿಂದ

13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಕಳೆದ ದಿನ ಸುಬ್ರಹ್ಮಣ್ಯದಲ್ಲಿ ನಡೆಯಿತು.     ದ.ಕ ಜಿಲ್ಲೆಯ ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ತಹಸೀಲ್ದಾರ್ ಕಛೇರಿ ಎದುರು 10 ಸಾವಿರ ಜನ ಮಂದಿಯನ್ನು ಸೇರಿಸಿ ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ಆ ಪ್ರಯುಕ್ತ ಪೂರ್ವಭಾವಿ

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವಿರುದ್ಧ ಬೃಹತ್ ಪ್ರತಿಭಟನೆಗೆ ಜನಜಾಗೃತಿ ಸಭೆ ನಿರ್ಧಾರ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ನ.8: ಪ್ರಸಿದ್ಧ ಕ್ಷೇತ್ರವಾದ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಅಂಗಾರರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.     ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಿ ಪರಿಷ್ಕøತ ಆದೇಶ ಹೊರಡಿಸುವುದಾಗಿ ಧಾರ್ಮಿಕ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.  

ಕುಕ್ಕೆ ಸುಬ್ರಹ್ಮಣ್ಯ: ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್. ಅಂಗಾರ ನೇಮಕ Read More »

ಕರಾವಳಿ

ಪುತ್ತೂರು: ಓಮ್ನಿ ಕಾರು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ ದಿನ ಮಾರುತಿ ಓಮ್ನಿ ಕಾರೊಂದು ಕಳವಾಗಿದೆ.     ಪುತ್ತೂರು ಉಪ ನೋಂದಣಿ ಕಛೇರಿಗೆ ಬಂದಿದ್ದ ಬಜತ್ತೂರು ನಿವಾಸಿ ಉಮೇಶ್ ಗೌಡ ಎಂಬವರು ಪುತ್ತೂರು ಸರಕಾರಿ ಆಸ್ಪತ್ರೆಯ ಚಿಣ್ಣರ ಪಾರ್ಕ್ ಬಳಿ ಪಾರ್ಕಿಂಗ್ ಮಾಡಿದ್ದರು ಅವರು ಕಛೇರಿಯಿಂದ ಕೆಲಸ ಮುಗಿಸಿ ಹಿಂದಿರಗುವಾಗ ಮಾರುತಿ ಓಮ್ನಿ ಕಾರೊಂದು ಕಳವಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.    

ಪುತ್ತೂರು: ಓಮ್ನಿ ಕಾರು ಕಳವು Read More »

ಕರಾವಳಿ
Scroll to Top