ಕಡಬ ನ್ಯೂಸ್

ಪ್ರಧಾನಿ ಮೋದಿ ವಿರುಧ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ➤ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿವಜಾ

(ನ್ಯೂಸ್ ಕಡಬ) newskadaba.com.ನವದೆಹಲಿ,ಏ.20. ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೆ ಹಿನ್ನಡೆಯಾಗಿದೆ.  ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಕೋರ್ಟ್ ವಜಾ ಮಾಡಿ ಆದೇಶ ನೀಡಿದೆ. ಸೂರತ್ ಸೆಷನ್ಸ್ ಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶ ಆರ್  ಪಿ ಮೊಗೇರಾ, ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಿದ್ದರು. ‘ಸರ್ ನೇಮ್ ಮೋದಿ’ ಅಂತಾ ಇರೋರೆಲ್ಲ ಕಳ್ಳರು ಎಂದು ರಾಹುಲ್ […]

ಪ್ರಧಾನಿ ಮೋದಿ ವಿರುಧ್ಧದ ಮಾನನಷ್ಟ ಮೊಕದ್ದಮೆ ಪ್ರಕರಣ ➤ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿವಜಾ Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಬದಲಾವಣೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.20. ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಕುರಿತು, ಪ್ರಮುಖ ದಿನಾಂಕಗಳ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಮಕ್ಕಳ ಶಾಲಾ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಂಡಿವೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ದಿನಗಳಲ್ಲಿ ಭಾರೀ ಬದಲಾವಣೆ Read More »

ಕರ್ನಾಟಕ

ಚೀನಾ ಗಡಿಯಲ್ಲಿ ಅಲರ್ಟ್ ಆಗಿರಿ ➤ ಭೂಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸೂಚನೆ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ, ಏ.20. ನೆರೆಯ ಚೀನಾ ಗಡಿಯಲ್ಲಿ ಗಸ್ತು ಹೆಚ್ಚಿಸುವ ಮೂಲಕ ಹೆಚ್ಚಿನ ನಿಗಾ ವಹಿಸಿ ಎಂದು ಕೇಂದ್ರ ಸರಕಾರ, ಭೂಸೇನಾಪಡೆಗೆ ಸೂಚನೆ ನೀಡಿದೆ. ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂಥದ್ದೊಂದು ಸೂಚನೆ ಕೊಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ. ಚೀನಾಗೆ ಹೊಂದಿಕೊಂಡಿರುವ ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ ಎಂದು ಗುಪ್ತಚರ ವರದಿ ಹಿನ್ನೆಲೆಯಲ್ಲಿ ಸಚಿವರ ಈ ಸೂಚನೆ ಮಹತ್ವ ಪಡೆದಿದೆ.  ‘ಉತ್ತರ ವಲಯದಲ್ಲಿ ಚೀನಾದ

ಚೀನಾ ಗಡಿಯಲ್ಲಿ ಅಲರ್ಟ್ ಆಗಿರಿ ➤ ಭೂಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಸುಳ್ಯದಲ್ಲಿ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದ ನಂದಕುಮಾರ್ ➤ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರ ಏನು?

(ನ್ಯೂಸ್ ಕಡಬ) newskadaba.com. ಸುಳ್ಯ, ಏ.20. ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತೀರ್ಮಾನ ಮಾಡಿದ್ದ ಕೆಪಿಸಿಸಿ ಸದಸ್ಯ ಹಾಗೂ  ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹೆಚ್.ಎಂ.ನಂದಕುಮಾರ್ ಚುನಾವಣಾ ಸ್ಪರ್ಧೆಯಿಂದ  ಹಿಂದೆ ಸರಿದಿದ್ದಾರೆ. ನಂದಕುಮಾರ್ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,  ನಂದಕುಮಾರ್ ಬಣ  ಚುನಾವಣಾ ಕಣದಲ್ಲಿ‌ ತಟಸ್ಥರಾಗಿ ಇರಲು ನಿರ್ಧರಿಸಲಾಗಿದೆ. ಪಕ್ಷೇತರರಾಗಿ ಸ್ಪರ್ಧೆ ಮಾಡದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಮಾತಿಗೆ ಬೆಲೆ ಕೊಟ್ಟು

ಸುಳ್ಯದಲ್ಲಿ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದ ನಂದಕುಮಾರ್ ➤ ಅಭಿಮಾನಿ ಬಳಗದ ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರ ಏನು? Read More »

ಕರಾವಳಿ, ಕರ್ನಾಟಕ

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ.19. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಣೆ ಮಡ್ರಾಸ್ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಪಟಾಕಿ ಅಂಗಡಿ ಹಾಗೂ ಪಕ್ಕದ ಮರದ ಮಿಲ್ಲಿನ ಫ್ಯಾಕ್ಟರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಗೋಡಾನ್‌ನಿಂದ ಎಲ್ಲರು ಹೊರ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದ ಜನರು  ಪಟಾಕಿ ಸ್ಫೋಟ ಶಬ್ದಕ್ಕೆ ಸುತ್ತಮುತ್ತಲಿನ ಜನರು ಬೆಚ್ಚಿ ಬಿದ್ದಿದ್ದಾರೆ. ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಂಕಿ

ಮೈಸೂರಿನ ಪಟಾಕಿ ಗೋದಾಮು ಬೆಂಕಿಗೆ ಆಹುತಿ ಸ್ಫೋಟಕ್ಕೆ ಬೆಚ್ಚಿಬಿದ್ದ ಜನತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.19. ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೇ  ಹೋದಾಗ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿ ಬಿಡುತ್ತದೆ. ಹೃದಯ ಹೀಗೆ ಕೆಲಸ ಮಾಡುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ.  ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದೇಹ ನೀಡುವ ಈ ಮುನ್ಸೂಚನೆ ಗಳನ್ನು  ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು. ಹೃದಯಾಘಾತದ ಇತರ ಲಕ್ಷಣಗಳು : ಎದೆನೋವಿನ ಹೊರತಾಗಿ, ಹೃದಯಾಘಾತಕ್ಕೂ ಮೊದಲು  ಅನೇಕ ಲಕ್ಷಣಗಳು

ನಿಮ್ಮ ಚರ್ಮವೂ ನೀಡುತ್ತದೆ! ಹೃದಯಾಘಾತದ ಮುನ್ಸೂಚನೆ ಎಚ್ಚರ! Read More »

ಆರೋಗ್ಯ ಮಾಹಿತಿ

ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬೊಮ್ಮಾಯಿಗೂ ಆಗಲಿದೆ ➤ ಎಂ.ಬಿ.ಪಾಟೀಲ್

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಏ.19. ಬಿಜೆಪಿಯ ಕೆಲ‌ ನಾಯಕರು ಲಿಂಗಾಯತ ಸಮುದಾಯದ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದು, ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬಸವರಾಜ ಬೊಮ್ಮಾಯಿಗೆ ಆಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಮೂಲಕ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ್ದ ಯಡಿಯೂರಪ್ಪ ಅವರನ್ನು ಏಕಾಏಕಿ ಸಿಎಂ ಸ್ಥಾನದಿಂದ ಕೆಳಗಿಳಿಸಲಾಯಿತು. ಮಾಜಿ ಸಿಎಂ ಜಗದೀಶ ಶೆಟ್ಟರಗೆ ಸಕಾರಣ ಇಲ್ಲದೆಯೇ ಟಿಕೆಟ್ ನಿರಾಕರಿಸಲಾಯಿತು. ಲಕ್ಷ್ಮಣ

ಯಡಿಯೂರಪ್ಪ, ಶೆಟ್ಟರಿಗೆ ಆಗಿರುವ ಗತಿ ಸಿಎಂ ಬೊಮ್ಮಾಯಿಗೂ ಆಗಲಿದೆ ➤ ಎಂ.ಬಿ.ಪಾಟೀಲ್ Read More »

ಕರ್ನಾಟಕ

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು!

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.19. ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದ ಮಣಿಮಜಲು ನಿವಾಸಿ ಯತೀಶ ಮೃತ ಯುವಕ. ಇವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು ಎ. 13 ರಂದು ರಾತ್ರಿ ತಾನಿದ್ದ ರೂಮ್ ನ ಬಳಿ ಮಹಡಿಯಿಂದ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯದ ಯುವಕ ಬೆಂಗಳೂರಿನಲ್ಲಿ ಮಹಡಿಯಿಂದ ಬಿದ್ದು ಮೃತ್ಯು! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳುರು ನೆಹರೂ ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.!!

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.17. ನಗರದ ಸ್ಟೇಟ್‌ಬ್ಯಾಂಕ್‌ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜನಾರ್ದನ್‌ ಎಂದು ಗುರುತಿಸಲಾಗಿದೆ. ಜನಾರ್ದನ್‌ ಪೊಳಲಿ ಮೂಲದವರಾಗಿದ್ದು ಡ್ರೈವರ್‌ ವೃತ್ತಿ ನಿರ್ವಹಿಸುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.  ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

ಮಂಗಳುರು ನೆಹರೂ ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ.!! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವದಲ್ಲೇ ಅತಿ ಉದ್ದನೆ ಮೂಗು ಹೊಂದಿರುವ ವ್ಯಕ್ತಿ

(ನ್ಯೂಸ್ ಕಡಬ) newskadaba.com. ಲಂಡನ್, ಏ.18. ಸಾಮಾಜಿಕ ಮಾಧ್ಯಮದಲ್ಲಿ ಪ್ರತಿದಿನ ಹೊಚ್ಚ ಹೊಸ ವಿಷಯಗಳು ವೈರಲ್ ಆಗುತ್ತಿವೆ. ಈ ಬಾರಿ ವಿಶ್ವದ ಅತಿ ಉದ್ದದ ಮೂಗನ್ನು ಹೊಂದಿರುವ, 300 ವರ್ಷಗಳಿಂದ ಅಜೇಯ ದಾಖಲೆ ಹೊಂದಿರುವ ವ್ಯಕ್ತಿಯ ಬಗ್ಗೆ ತಿಳಿದು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಇದು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿಯೂ ದಾಖಲಾಗಿದೆ.  ಈ ವ್ಯಕ್ತಿ ಎಷ್ಟು ಪ್ರಸಿದ್ಧನಾಗಿದ್ದಾನೆಂದರೆ ಲಂಡನ್ ಮ್ಯೂಸಿಯಂನಲ್ಲಿ ಆತನ ಮೇಣದ ಪ್ರತಿಮೆಯನ್ನು ಸಹ ಸ್ಥಾಪಿಸಲಾಗಿದೆ. ವಿಶ್ವದ ಅತಿ ಉದ್ದದ ಮೂಗು ಹೊಂದಿರುವ ವ್ಯಕ್ತಿಯ

ವಿಶ್ವದಲ್ಲೇ ಅತಿ ಉದ್ದನೆ ಮೂಗು ಹೊಂದಿರುವ ವ್ಯಕ್ತಿ Read More »

ಲೈಫ್‍ಸ್ಟೈಲ್
Scroll to Top