ಕಡಬ ನ್ಯೂಸ್

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ […]

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ Read More »

ಕರಾವಳಿ

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 03. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಾಳೆ (ನ. 04) ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.     ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದು, ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿಪಾಲ್ಗೊಳ್ಳಲಿದ್ದಾರೆ.

ಮಂಗಳೂರು: ನಾಳೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಆಗಮನ Read More »

ಕರಾವಳಿ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ.   ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 03: ಪೆರುವಾಜೆಯಲ್ಲಿ ಕಾಂಕ್ರಿಟೀಕರಣಗೊಂಡ ರಸ್ತೆಯ ಉದ್ಘಾಟನೆಯನ್ನು  ನೆರವೇರಿಸಿದರು. ಪೆರುವಾಜೆ ಗ್ರಾಮದ ಅರ್ನಾಡಿ ಕುಕ್ಕುಮೂಲೆ, ವೈಪಾಲ, ಕೊಟ್ಟೆಕಾಯಿ, ರಾಮತ್ತಿ ಕುಮೇರಿ ರಸ್ತೆಗೆ ಶಾಸಕರ ವಿಶೇಷ ಅನುದಾನದಲ್ಲಿ ಬಿಡುಗಡೆಯಾದ ಸುಮಾರು 10 ಲಕ್ಷದ ಯೋಜನೆಯ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಶಾಸಕ ಎಸ್. ಅಂಗಾರರವರು ನವೆಂಬರ್ 01 ರಂದು ಉದ್ಘಾಟಿಸಿದರು. ಲೋಕಯ್ಯ ಗೌಡ ಕೊಟ್ಟೆಕಾಯಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರರವರನ್ನು ಸದಾನಂದ ಭಟ್ ಅರ್ನಾಡಿ ಶಾಲು ಹೊದಿಸಿ

ಪೆರುವಾಜೆ :ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಿದ ಸುಳ್ಯ ಶಾಸಕರು Read More »

ಕರಾವಳಿ

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು  ಬಂದ್ಯೋಡು ವೀರನಗರದ ಲತೀಫ್ (30) ಮತ್ತು ಬಂದ್ಯೋಡಿನ ಸಹಾದ್ (28) ಎಂದು ಗುರುತಿಸಲಾಗಿದೆ.     ಲತೀಫ್ ಎಂಬವ ಕೊಲೆ ಆರೋಪಿಯಾಗಿದ್ದು, ಉಪ್ಪಳ ಸೋಂಕಾಲಿನ ಅಲ್ತಾಫ್ ಎಂಬುವವನನ್ನು ಕಾರಿನಲ್ಲಿ ಅಪಹರಿಸಿ ಕೊಂಡೊಯ್ದು ಕರ್ನಾಟಕದಲ್ಲಿ ಕೊಲೆಗೈದ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ. ಒಟ್ಟು ಮೂರು ಪ್ರಕರಣಗಳನ್ನು

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ ನ. 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 03. ಕಳೆದ ದಿನ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಗರದ ದರ್ಬೆ ಬೈಪಾಸ್ ಬಳಿ ಅಪಘಾತ ನಡೆದಿದಿತ್ತು. ಈಯೊಂದು ಅಪಘಾತದಲ್ಲಿ ಪಾದಚಾರಿ ಬಾಲಕಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುತ್ತೂರು ನಗರದ ಪಡೀಲ್ ನಿವಾಸಿಗಳಾದ ಗೋಪಿನಾಥ್ ಹಾಗೂ ಕವಿತಾ ದಂಪತಿಯವರ ಪುತ್ರಿ ಸ್ವಾತಿ(7) ಹಾಗೂ ಗೀತಾ(44) ಎಂದು ಗುರುತಿಸಲಾಗಿದೆ.     ಸ್ವಾತಿ ಕಳೆದ ದಿನ ಘಟನಾ ಸ್ಥಳದಲ್ಲೆ ಮೃತಪಟ್ಟಿದ್ದು, ಗೀತಾ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರ

ದರ್ಬೆ ಬೈಪಾಸ್ ಬಳಿ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ ನ. 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. 1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರವಾರ  ನ. 03: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ.   ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲಾಕ್ಕೆ ಕಾರು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.  

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top