ಕಡಬ ನ್ಯೂಸ್

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ‘ನರೇಗಾ’ ಗುರಿ ಸಾಧನೆ ➤ಕಡಬ ತಾಲೂಕಿಗೆ ಗುರಿ ಮೀರಿದ ಹೆಗ್ಗಳಿಕೆ

(ನ್ಯೂಸ್ ಕಡಬ) newskadaba.com. ಕಡಬ, ಏ.17. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾ.ಪಂ.ಗಳ ಮೂಲಕ ಗ್ರಾಮೀಣ ಭಾಗದ ಜನರ ಕೈಹಿಡಿದಿದೆ ಎನ್ನುವುದಕ್ಕೆ ಕಳೆದ ಮೂರು ವರ್ಷ ಸರಕಾರ ನೀಡಿದ್ದ ಮಾನವ ದಿನಗಳ ಗುರಿಯನ್ನು ಸಾಧಿಸುವ ಮೂಲಕ ಕಡಬ ತಾಲೂಕು ಗುರಿ ಮೀರಿದ ಸಾಧನೆಯನ್ನು ಮಾಡಿರುವುದೇ ಸಾಕ್ಷಿ. ರಾಜ್ಯ ಸರಕಾರ 2022-23 ನೇ ಆರ್ಥಿಕ ವರ್ಷದಲ್ಲಿ ಕಡಬ ತಾಲೂಕಿಗೆ 2,30,509 ಮಾನವ ದಿನ ಸೃಜನೆಯ ಗುರಿಯನ್ನು ನಿಗದಿಪಡಿಸಿತ್ತು. […]

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ‘ನರೇಗಾ’ ಗುರಿ ಸಾಧನೆ ➤ಕಡಬ ತಾಲೂಕಿಗೆ ಗುರಿ ಮೀರಿದ ಹೆಗ್ಗಳಿಕೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಏ.17. ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಎಂಬವರು ಮೃತಪಟ್ಟ ವ್ಯಕ್ತಿ. ಮನೆಯಲ್ಲಿದ್ದ ಉಡುಗೆಯಲ್ಲಿ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರು ಎ.14 ರಂದು ರಾತ್ರಿ ವೇಳೆ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಮನೆಯಿಂದ ಹೊರಗೆ ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ನೀಡಿದ್ದರು. 

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, ಏ.17. ಬೀದಿ ದೀಪ ದುರಸ್ಥಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಕುಂಬಳೆ ಶಿರಿಯದ ಮುಹಮ್ಮದ್ ಹನೀಫ್(40) ಮೃತಪಟ್ಟವರು. ವಿದ್ಯುತ್ ಕಂಬಕ್ಕೆ ಹತ್ತಿ ದುರಸ್ತಿಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಪ್ರಕರಣದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ಮೇಯರ್- ಉಪಮೇಯರ್ ಚುನಾವಣೆ ➤ ಅಭ್ಯರ್ಥಿಗಳನ್ನು ಘೋಷಿಸಿದ ಆಪ್

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.17. ಏಪ್ರಿಲ್​ 26ರಂದು ದೆಹಲಿ ಮುನ್ಸಿಪಾಲ್​ ಕೌನ್ಸಿಲ್​​(MCD)ನ ಮೇಯರ್​, ಉಪಮೇಯರ್​ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಆಮ್​ ಆದ್ಮಿ ಪಕ್ಷ ತನ್ನ ಹುರಿಯಾಳುಗಳನ್ನು ಘೋಷಿಸಿದೆ. ಹಾಲಿ ಮೇಯರ್​ ಶೆಲ್ಲಿ ಓಬೆರಾಯ್​ ಹಾಗೂ ಉಪಮೇಯರ್​ ಆಲೆ ಮೊಹಮ್ಮದ್​ ಇಕ್ಬಾಲ್ ಅವರನ್ನು ಅಭ್ಯರ್ಥಿಗಳೆಂದು ಎಎಪಿ ನಾಯಕ ಸಂಜಯ್​ ಸಿಂಗ್ ಘೋಷಿಸಿದ್ಧಾರೆ.  ಈ ಕುರಿತು ಮಾತನಾಡಿದ ಸಂಜಯ್​ ಸಿಂಗ್​ ನಾವು ಮೇಯರ್ ಹಾಗೂ ಉಪಮೇಯರ್​ ಚುನಾವಣೆಗೆ ಶೆಲ್ಲಿ ಒಬೆರಾಯ್​ ಹಾಗೂ ಆಲೆ ಮೊಹಮ್ಮದ್​ ಇಕ್ಬಾಲ್ ಅವರನ್ನು ಆಯ್ಕೆ

ದೆಹಲಿ ಮೇಯರ್- ಉಪಮೇಯರ್ ಚುನಾವಣೆ ➤ ಅಭ್ಯರ್ಥಿಗಳನ್ನು ಘೋಷಿಸಿದ ಆಪ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ವಾಟ್ಸಪ್ ಸಹಾಯ ವಾಣಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಏ.17.  ಮೊಬೈಲ್‌ ಕಳೆದುಹೋದರೆ ಇನ್ಮುಂದೆ ತಲೆಕೆಡಿಸಿಕೊಳ್ಳುಬೇಕು ಎಂದಿಲ್ಲ CEIR ಪೋರ್ಟಲ್ ಮೂಲಕ ನಿಮ್ಮ ಮೊಬೈಲ್‌ ನ್ನು ಸುಲಭವಾಗಿ ಪತ್ತೆ ಹಚ್ಚಬಹುದು.  ಕಳೆದುಹೋದ ಮೊಬೈಲ್ ಗಳ ಪತ್ತೆಗೆ ಈಗಾಗಲೇ CEIR ಪೋರ್ಟಲ್ ಕಾರ್ಯಾಚರಿಸುತ್ತಿದ್ದು, ಅದನ್ನು ಬಳಸಿ ಮಂಗಳೂರು ನಗರದಲ್ಲಿ ಇದುವರೆಗೆ 200ಕ್ಕೂಅಧಿಕ ಮೊಬೈಲ್ ಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನು ಜನರಿಗೆ ಸಹಾಯಕ್ಕಾಗಿ ವಾಟ್ಸಪ್ ನಂಬರ್ ಸೇವೆ ಮಂಗಳೂರಿನಲ್ಲಿ ಆರಂಭಿಸಲಾಗಿದ್ದು, ಮೊಬೈಲ್ ಕಳೆದುಕೊಂಡವರು ಪೋರ್ಟಲ್ ನಲ್ಲಿ ನೇರವಾಗಿ ಮಾಹಿತಿ‌ ನೀಡಬಹುದು. ಇಲ್ಲವಾದರೆ 8277949183 ವಾಟ್ಸಪ್

ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ವಾಟ್ಸಪ್ ಸಹಾಯ ವಾಣಿ Read More »

ಕರಾವಳಿ, ಕರ್ನಾಟಕ

ಟೈರ್ ಸ್ಫೋಟಗೊಂಡು ಕಾರು ಅಪಘಾತ – ಮಾಜಿ ಶಾಸಕಿ ನೀರಜಾ ರೆಡ್ಡಿ ಮೃತ್ಯು..!

(ನ್ಯೂಸ್ ಕಡಬ) newskadaba.com. ತೆಲಂಗಾಣ, ಏ.17. ಕಾರು ಅಪಘಾತಗೊಂಡ ಪರಿಣಾಮ  ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ನಿಧನರಾಗಿರುವ ಘಟನೆ ತೆಲಂಗಾಣದ ಬೀಚುಪಲ್ಲಿಯಲ್ಲಿ ನಡೆದಿದೆ. ಹೈದರಾಬಾದ್‌ನಿಂದ ಕರ್ನೂಲ್‌ಗೆ ಹಿಂತಿರುಗುತ್ತಿದ್ದಾಗ ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಕಾರಿನ ಟೈರ್ ಸ್ಫೋಟಗೊಂಡು ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನು ನೀರಜಾರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಲೂರು ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿದ್ದ

ಟೈರ್ ಸ್ಫೋಟಗೊಂಡು ಕಾರು ಅಪಘಾತ – ಮಾಜಿ ಶಾಸಕಿ ನೀರಜಾ ರೆಡ್ಡಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಸಚಿನ್ ತೆಂಡೂಲ್ಕರ್‌ ಪುತ್ರ ಅರ್ಜುನ್ ತೆಂಡೂಲ್ಕರ್‌ ಐಪಿಎಲ್‌ಗೆ ಪದಾರ್ಪಣೆ

(ನ್ಯೂಸ್ ಕಡಬ) newskadaba.com. ಮುಂಬೈ, ಏ.17. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಪದಾರ್ಪಣೆ ಮಾಡಿದ್ದಾರೆ. ಸಚಿನ್ ಅಭಿಮಾನಿಗಳು ಬಹು ದಿನಗಳಿಂದ ಕಾಯುತ್ತಿದ್ದ ಗಳಿಗೆ ಬಂದಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಕಣಕ್ಕಿಳಿದ ಎಡಗೈ ವೇಗದ ಬೌಲರ್‌ 24 ವರ್ಷದ

ಸಚಿನ್ ತೆಂಡೂಲ್ಕರ್‌ ಪುತ್ರ ಅರ್ಜುನ್ ತೆಂಡೂಲ್ಕರ್‌ ಐಪಿಎಲ್‌ಗೆ ಪದಾರ್ಪಣೆ Read More »

ಕ್ರೀಡಾ ನ್ಯೂಸ್

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com. ಅಮೆರಿಕ ಏ.17. ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಅಮೆರಿಕದ ಒರೆಗಾನ್​​ನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರಿನಿಂದ 2 ಲಕ್ಷ ಡಾಲರ್ ಮೌಲ್ಯದ ನೋಟುಗಳನ್ನು ಎಸೆದಿದ್ದಾನೆ. ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸುಮಾರು 1.6 ಕೋಟಿ ರೂಪಾಯಿ. ಈತ ತಾನು ಇತರರಿಗೆ ನೆರವಾಗುತ್ತೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಈ ಘಟನೆಯ ಬಳಿಕ ಆತನ ಕುಟುಂಬ ಆಘಾತಕ್ಕೊಳಗಾಗಿದೆ.

ಕೋಟ್ಯಂತರ ಹಣವನ್ನು ರಸ್ತೆಗೆ ಎಸೆದ ವ್ಯಕ್ತಿ ➤ ಅಪಾರ ನಷ್ಟ ಅನುಭವಿಸಿದ ಕುಟುಂಬಸ್ಥರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ ➤ ಯೋಧನ ಬಂಧನ

(ನ್ಯೂಸ್ ಕಡಬ) newskadaba.com. ಬಟಿಂಡಾ, ಏ.17. ಮಿಲಿಟರಿ ಸ್ಟೇಷನ್ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ, ಸೇನಾ ಗನ್ನರ್ ಘಟಕದ ಮೋಹನ್ ದೇಸಾಯಿ ಎಂಬ ಯೋಧ  ರೈಫಲ್ ಅನ್ನು ಕದ್ದು ತನ್ನ ನಾಲ್ವರು ಸಹೋದ್ಯೋಗಿಗಳನ್ನು ಕೊಂದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಪ್ರಾಥಮಿಕ ತನಿಖೆಗಳ ಪ್ರಕಾರ ಇದು ವೈಯಕ್ತಿಕ ಹಗೆತನದಿಂದ ಈ ಘಟನೆ ನಡೆದಿದೆ ಎಂದು ಸ್ಪಷ್ಟವಾಗಿ ಕಂಡುಬಂದಿದೆ ಎಂದು HQ ಸೌತ್ ವೆಸ್ಟರ್ನ್ ಕಮಾಂಡ್ ತಿಳಿಸಿದ್ದಾರೆ. ಇದೀಗ ಆ ಯೋಧನನ್ನು ಬಂಧನ ಮಾಡಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ

ಮಿಲಿಟರಿ ಸ್ಟೇಷನ್ ಮೇಲೆ ಗುಂಡಿನ ದಾಳಿ ಪ್ರಕರಣ ➤ ಯೋಧನ ಬಂಧನ Read More »

ಕ್ರೈಮ್ ನ್ಯೂಸ್

ನರ ಬಲಿ ಹೆಸರಲ್ಲಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡ ದಂಪತಿ

(ನ್ಯೂಸ್ ಕಡಬ) newskadaba.com. ಗುಜರಾತ್, ಏ.17. ಗುಜರಾತ್​ನ ರಾಜ್​ಕೋಟ್​ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ನರ ಬಲಿ ಹೆಸರಿನಲ್ಲಿ ದಂಪತಿ ಗಿಲೊಟಿನ್ ರೀತಿಯ ಉಪಕರಣ ಬಳಸಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮನೆಯಲ್ಲಿಯೇ ಗಿಲೊಟಿನ್ ಮಾದರಿಯ ಸಾಧನವನ್ನು ಮನೆಯಲ್ಲಿಯೇ ತಯಾರಿಸಿದ್ದರು ಎನ್ನಲಾಗಿದೆ. ಹೇಮುಭಾಯಿ ಮಕ್ವಾನಾ (38) ಮತ್ತು ಅವರ ಪತ್ನಿ ಹಂಸಾಬೆನ್ (35) ವಿಂಚಿಯಾ ಗ್ರಾಮದ ತಮ್ಮ ಜಮೀನಿನಲ್ಲಿರುವ ಗುಡಿಸಲಿನಲ್ಲಿ ಬ್ಲೇಡ್‌ ರೀತಿಯ ಉಪಕರಣದಿಂದ ತಲೆ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ-ಪತ್ನಿ ಆತ್ಮಹತ್ಯೆಯ ಈ ಯೋಜನೆಯನ್ನು

ನರ ಬಲಿ ಹೆಸರಲ್ಲಿ ತಮ್ಮ ತಲೆಯನ್ನೇ ಕತ್ತರಿಸಿಕೊಂಡ ದಂಪತಿ Read More »

ಕ್ರೈಮ್ ನ್ಯೂಸ್
Scroll to Top