ಕಡಬ ನ್ಯೂಸ್

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ.   ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ […]

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »

ಕರಾವಳಿ, ಕರ್ನಾಟಕ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು !

(ನ್ಯೂಸ್ ಕಡಬ) newskadaba.com ಹಿರಿಯಡ್ಕ ಅ. 26: ರಸ್ತೆಯಲ್ಲಿ ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ಹಾಕಿದ್ದ ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದು ವಿಕೃತಿ ಮೆರೆದಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ಸಮೀಪ ನಡೆದಿದೆ. ಸ್ಪಂದನ ಫ್ರೆಂಡ್ಸ್ ಕುಕ್ಕೆಹಳ್ಳಿ ಯವರು ವಾಹನ ಸಂಚಾರಿಗಳ ಸುರಕ್ಷತೆ ಮತ್ತು ವೇಗ ತಡೆಗಾಗಿ ನೀಡಿದ ಬ್ಯಾರಿಕೇಡ್ ಗಳನ್ನು ರಸ್ತೆಯ ಪಕ್ಕದ ಹಳ್ಳಕ್ಕೆಬಿಸಾಕಿ ಅದರ ಮೇಲೆ ಹಲವು ಕಲ್ಲುಗಳ ರಾಶಿ ಹಾಕಿದ್ದು ಕಂಡುಬಂದಿದೆ. ಕಿಡಿಗೇಡಿಗಳು ಭಾನುವಾರ ರಾತ್ರಿ ಈ ಕೃತ್ಯವೆಸಗಿದ್ದು ಸೋಮವಾರ

ಉಡುಪಿ : ಬ್ಯಾರಿಕೆಡ್ ಗಳನ್ನು ಹಳ್ಳಕ್ಕೆ ಎಸೆದ ಕಿಡಿಗೇಡಿಗಳು ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು. ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 26. ದುರಂತಮಯ ಪ್ರಸಿದ್ಧ ಪ್ರೇಮ ಕಥೆಗಳು ಇದಾಗಲೇ ಸಾಕಷ್ಟು ಪ್ರಚಾರದಲ್ಲಿ ಇವೆ. ಅಂಥದ್ದೇ ಒಂದು ನೋವಿನ ಪ್ರೀತಿಯ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪ್ರೇಯಸಿ ಸಾವನ್ನಪ್ಪಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಹೇಶ್(24) ಎಂದು ಗುರುತಿಸಲಾಗಿದ್ದು, ತೆಲಂಗಾಣ ರಾಜ್ಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಡ್ರಗ್ಸ್ ಖರೀದಿಸುವಾಗ ಬಾಲಿವುಡ್ ಕಿರುತೆರೆ ನಟಿಯೊಬ್ಬಳು ರೆಡ್‍ಹ್ಯಾಡ್ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್‍ಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇಡೀ ಭಾರತದ ಚಿತ್ರರಂಗಕ್ಕೆ ಡ್ರಗ್ ಕಳಂಕ ಅಂಟಿಕೊಂಡಿದೆ. ಈಗಾಗಲೇ ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಡ್ರಗ್ ವಿಚಾರದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೊತೆಗೆ ಸ್ಯಾಂಡಲ್‍ವುಡ್‍ನಲ್ಲಿ ನಟಿಮಣಿಯರಾದ ರಾಗಿಣಿ ಮತ್ತು ಸಂಜಾನ ಗಲ್ರಾನಿ ಅರೆಸ್ಟ್ ಆಗಿ ಜೈಲು ಸೇರಿದ್ದಾರೆ. ಈಗ ಬಾಲಿವುಡ್‍ನಲ್ಲಿ ಸವ್ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ನಂತಹ ಟಿವಿ

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ ಅ. 26: ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ಭಾನುವಾರ (ಅ.25) ನಡೆದಿದೆ. ಐಶ್ವರ್ಯ ಶ್ರೀಪಾಲ ಕಬ್ಬಿನ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಧಾರವಾಡದ ನವಲಗುಂದ ಪಟ್ಟಣದ ನಿವಾಸಿ. ಕುಟುಂಬಸ್ಥರೊಂದಿಗೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮಾರ್ಗ ಮಧ್ಯೆ ವಿಜಯಪುರದ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ  ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಬಳಿ ವಾಹನ

ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ! Read More »

ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 26. ಗುಂಪು ಕಟ್ಟಿಕೊಂಡು ಯುವಕನ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ  ಗ್ಯಾಂಗ್ ವಾಡಿ ರಸ್ತೆಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಮೃತನನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ.     ಮೃತ ವ್ಯಕ್ತಿ ರೌಡಿಶೀಟರ್ ಎಂಬುದಾಗಿ ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…!

(ನ್ಯೂಸ್ ಕಡಬ) newskadaba.com ಮುಂಬೈ, ಅ.27: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೌರ್ನರ್ ಶಕ್ತಿಕಾಂತ್ ದಾಸ್ (63) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.   ನನಗೆ ಸೋಂಕು ರೋಗದ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನನಗೆ ಕೊರೊನಾ ದೃಢಪಟ್ಟಿದೆ. ನಾನು ಪ್ರತ್ಯೇಕವಾಗಿದ್ದುಕೊಂಡೇ RBI ಕೆಲಸ-ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ನಾನು ವಿಡಿಯೋ

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…! Read More »

ಕರಾವಳಿ

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ

(ನ್ಯೂಸ್ ಕಡಬ) newskadaba.com ಕಡಬ ಅ. 26: ಕಡಬದ ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕರಾಗಿದ್ದ ಅಬ್ದುಲ್ ಖಾದರ್ ರವರು ಕಳೆದ ರಾತ್ರಿ 11:20 ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತಕ್ಕೆ ನಿಧನರಾಗಿದ್ದಾರೆ. ಕಡಬ ಪೇಟೆಯಲ್ಲಿ ಹಲವಾರು ವರುಷಗಳಿಂದ ಮೊಬೈಲ್ ಕ್ಯಾಂಟೀನ್ ತೆರೆದು ಆಮ್ಲೇಟ್ ಖಾದ್ರಿಚ್ಚ ಎಂದೇ ಜನಪ್ರಿಯರಾಗಿದ್ದ ಇವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ Read More »

ಕರಾವಳಿ

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27: ಮಹಿಳೆಯೊಬ್ಬರು ಕಣ್ತಪ್ಪಿನಿಂದ ಇಳಿಪಾಷಣ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಮೃತರನ್ನು ಕುದಿ ಗ್ರಾಮದ ದೇವರಗುಂಡದ ಶ್ರೀಮತಿ(43) ಎಂದು ಗುರುತಿಸಲಾಗಿದೆ. ತಮ್ಮ ಮಗಳ ಕ್ಯಾಶು ಫ್ಯಾಕ್ಟರಿಯಲ್ಲಿ ಇಳಿಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಮನೆಯಲ್ಲಿ ಇಲಿಗಳಿಗೆ ಪಪ್ಪಾಯಿ ಹಣ್ಣಿನಲ್ಲಿ ಇಲಿ ಪಾಶಾಣವನ್ನು ಹಾಕಿಟ್ಟಿದ್ದು, ಶ್ರೀಮತಿಯವರು ಕಣ್ತಪ್ಪಿನಿಂದ ಅದೇ ಪಪ್ಪಾಯಿ ಹಣ್ಣುನ್ನು ತಿಂದಿದ್ದು, ಇದರಿಂದಾಗಿ ಅವರಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top