ಕಡಬ ನ್ಯೂಸ್

ಚುನಾವಣಾ ಅಕ್ರಮ ➤ಕೋಲಾರದಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿದ್ದ 20.93 ಲಕ್ಷ ಜಪ್ತಿ

(ನ್ಯೂಸ್ ಕಡಬ) newskadaba.com. ಕೋಲಾರ, ಏ.17. ಕರ್ನಾಟಕ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಲಾರದಲ್ಲಿ ದಾಖಲೆಯಿಲ್ಲದೆ ಸಂಗ್ರಹಿಸಿ ಇಟ್ಟಿದ್ದ 2093500 ಹಣ ಜಪ್ತಿ ಮಾಡಲಾಗಿದೆ. ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗ ಕೋಲಾರ ಜಿಲ್ಲೆಯ ನಾಗರಾಜ್‌ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ 2093500 ಹಣ ಜಪ್ತಿ ಮಾಡಲಾಗಿದೆ . ಕೋಲಾರ ಚುನಾವಣಾಧಿಕಾರಿ ಹರ್ಷವರ್ಧನ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆದಾಯ ತೆರೆಗೆ ಇಲಾಖೆ ಅಧಿಕಾರಿಗಳಿಂದ ಮೂಲದ ಬಗ್ಗೆ ತನಿಖೆ […]

ಚುನಾವಣಾ ಅಕ್ರಮ ➤ಕೋಲಾರದಲ್ಲಿ ವ್ಯಕ್ತಿಯೊಬ್ಬರ ಮನೆಯಲ್ಲಿದ್ದ 20.93 ಲಕ್ಷ ಜಪ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಗೆ ಮೇ 4ರಂದು ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com.ಮಂಗಳೂರು, ಏ.17. ಚುನಾವಣಾ ಹಿನ್ನಲೆಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂಲಗಳ ಪ್ರಕಾರ, ಮೋದಿ ಮೇ 4ರಂದು ಉಡುಪಿಗೆ ಭೇಟಿ ನೀಡಲಿದ್ದು, ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯಯ ಭದ್ರಕೋಟೆ ಕರಾವಳಿಗೆ ಮೋದಿ ಕಳೆದ ಬಾರಿಯೂ ಚುನಾವಣೆ ಘೋಷಣೆಯಾದ ಬಳಿಕ ಬಂದು ಭರ್ಜರಿ ಪ್ರಚಾರ ನಡೆಸಿದ್ದರು. ಇವರಲ್ಲದೆ ಕಳೆದ ಬಾರಿಯಂತೆ ಯೋಗಿ ಆದಿತ್ಯನಾಥ್‌ ಕೂಡ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ, 2 ಜಿಲ್ಲೆಗಳ ಮತದಾರರನ್ನು ಕೇಂದ್ರೀಕರಿಸಿಕೊಂಡು ಮೋದಿ ಆಗಮಿಸಲಿದ್ದು,

ಕರಾವಳಿಗೆ ಮೇ 4ರಂದು ಪ್ರಧಾನಿ ಮೋದಿ ಭೇಟಿ Read More »

ಕರಾವಳಿ, ಕರ್ನಾಟಕ

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ

(ನ್ಯೂಸ್ ಕಡಬ) newskadaba.com. ನೈರೋಬಿ, ಏ.17. ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ ಸ್ಪರ್ಧಾಳಾಗಿ ಭಾಗವಹಿಸಿ ಸಿಕ್ಕಿ ಬಿದ್ದಿರುವ ಘಟನೆ ವರದಿಯಾಗಿದೆ. ಕೀನ್ಯಾ ಮೂಲದ ಸ್ಟಾನ್ಲಿ ಒಮೊಂಡಿ ಎಂಬ ವ್ಯಕ್ತಿ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿದ್ದು, ಹಣಗಳಿಸುವ ಉದ್ದೇಶದಿಂದ ನೈರೋಬಿಯಲ್ಲಿ ನಡೆದ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾನೆ. ಇನ್ನು ತನ್ನ ಪರಿಚಯ ಯಾರಿಗೂ ತಿಳಿಯಬಾರದು ಎಂಬ ಕಾರಣಕ್ಕೆ ಬುರ್ಖಾವನ್ನು ಧರಿಸಿಕೊಂಡು, ಕನ್ನಡಕವೊಂದನ್ನು ಹಾಕಿಕೊಂಡು ತನ್ನ

ಹಣಕಾಸಿನ ಸಮಸ್ಯೆ ➤ ಮಹಿಳಾ ಚೆಸ್‌ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ➤ 123 ಕೋಟಿ ರೂ. ಆದಾಯ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ, ಏ.17. ನಾಗಾರಾಧನೆಗೆ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸಿದೆ.  2022ರ ಏಪ್ರಿಲ್‌ನಿಂದ 2023ರ ಮಾ.31ರವರೆಗಿನ ಆರ್ಥಿಕ ವರ್ಷದಲ್ಲಿ 123,64,49,480 ರೂ. ಆದಾಯ ಗಳಿಸಿದೆ. ದೇವಾಲಯಕ್ಕೆ ಹರಕೆ ಸೇವೆ, ಕಾಣಿಕೆ ಮಾತ್ರವಲ್ಲದೇ ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಕೃಷಿ ತೋಟದಿಂದಲೂ ಆದಾಯ ಬರುತ್ತದೆ. ಕೊರೊನಾ ಸಾಂಕ್ರಮಿಕದ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಭಂಧವಿದ್ದ ಕಾರಣ 2021-22ನೇ ಸಾಲಿನಲ್ಲಿ ಕೇವಲ 72,73,23,758 ರೂ.

ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ➤ 123 ಕೋಟಿ ರೂ. ಆದಾಯ Read More »

ಕರಾವಳಿ, ಕರ್ನಾಟಕ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.17. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಗೆ ಹೆಬ್ಬಾಗಿಲು ಎಂಬ ವಿಚಾರವೇ ಈ ವಿಧಾನಸಭೆ ಚುನಾವಣೆಯಲ್ಲಿ ಅಳಿಸಿ ಹೋಗಲಿದೆ. ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಿದೆ  ಎಂದು ಹೇಳಿದರು. ಜೆಡಿಎಸ್ ಕೂಡ ಬಿಜೆಪಿ ಜತೆ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರಕಾರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 130 ಸೀಟು ಖಚಿತ ➤ವೀರಪ್ಪ ಮೊಯ್ಲಿ Read More »

ಕರ್ನಾಟಕ

ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ➤ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಏ.17. ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ಮೇಲೆ ಹತ್ತಲು ಸಾಧ್ಯವಾಗದೇ ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.  ಬಂಡಿಮಠ ಬಳಿ ಗೋಪನಾಥ ಪುರಾಣಿಕ್ ರವರಿಗೆ ಸೇರಿದ ಬಾವಿಯಲ್ಲಿ ಪವನ್ ಪೂಜಾರಿ(32)ಎಂಬವರು ಸಿಲುಕಿಕೊಂಡಿದ್ದರು. ಅವರು ಬಾವಿಯ ಸ್ವಚತೆಗಾಗಿ ಇಳಿದು, ಮೇಲಕ್ಕೆ ಬರಲಾಗದೇ ಅಶಕ್ತರಾಗಿ ಉಳಿದುಕೊಂಡಿದ್ದಾರೆಂಬ ಮಾಹಿತಿಯು ಅಗ್ನಿಶಾಮಕ ದಳಕ್ಕೆ ತಲುಪಿತು. ಅದರ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ವ್ಯಕ್ತಿಯನ್ನು ಬಾವಿಯಿಂದ ಮೇಲಕ್ಕೆ ಎತ್ತಿ ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ,

ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದ ವ್ಯಕ್ತಿ ➤ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕರಾವಳಿ

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.15. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಇನ್ನು ಎಎಪಿ ನಾಯಕ

ಮದ್ಯ ನೀತಿ ಪ್ರಕರಣ ➤ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐನಿಂದ ಸಮನ್ಸ್‌ Read More »

ರಾಷ್ಟ್ರೀಯ ನ್ಯೂಸ್

➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ

(ನ್ಯೂಸ್ ಕಡಬ) newskadaba.com, ಚಾರ್ಮಾಡಿ,  ಏ.15. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌. ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ

➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ Read More »

ಕರ್ನಾಟಕ

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು

(ನ್ಯೂಸ್ ಕಡಬ) newskadaba.com, ಹೈದರಾಬಾದ್,  ಏ.15. ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಮಗಳು ನಿಹಾರಿಕಾ ಡಿವೋರ್ಸ್ ಸುದ್ದಿಗೆ ಇದೀಗ ಸಾಕ್ಷಿ ಸಿಕ್ಕಿದ್ದು, ಈಗ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸದ್ದು ಮಾಡುತ್ತಿದೆ. ನಿಹಾರಿಕಾ ಅವರು ಚೈತನ್ಯ ಅವರನ್ನ 2020ರಲ್ಲಿ ಪ್ರೀತಿಸಿ, ಅದ್ದೂರಿಯಾಗಿ ಮದುವೆಯಾಗಿದ್ದರು. ಈಗ ಮದುವೆಯಾಗಿ ಎರಡೇ ವರ್ಷಕ್ಕೆ ದಾಂಪತ್ಯ ಬದುಕಿಗೆ ಅಂತ್ಯ ಹಾಡಲಿದ್ದಾರೆ. ಇನ್ನು ಡಿವೋರ್ಸ್ ಬಗ್ಗೆ ಮೌನವಾಗಿರುವ ಈ ಜೋಡಿ, ದಾಂಪತ್ಯದಲ್ಲಿ ಬಿರುಕಾಗಿರುವ ಬಗ್ಗೆ ಸುಳಿವು ಸಿಕ್ಕಿದೆ.  ವೆಂಕಟ ಚೈತನ್ಯ ಅವರು ನಿಹಾರಿಕಾರನ್ನು

ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು Read More »

ರಾಷ್ಟ್ರೀಯ ನ್ಯೂಸ್

ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಬಿಜೆಪಿ ತೊರೆಯುತ್ತಿರುವುದು ಬೇಸರದ ಸಂಗತಿ’- ಸಿಎಂ

(ನ್ಯೂಸ್ ಕಡಬ) newskadaba.com.ಬೆಂಗಳೂರು. ಏ.14. ಅಥಣಿ ಟಿಕೆಟ್ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಕಾಂಗ್ರೆಸ್‌ ಸೇರ್ಪಡೆಗೆ ಉತ್ಸುಕರಾಗಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ” ಲಕ್ಷ್ಮಣ್‌ ಸವದಿ ಕಾಂಗ್ರೆಸ್‌ ಸೇರಿರುವುದು ಗೊತ್ತಿರುವ ವಿಚಾರವಾಗಿದೆ, ಇದರಿಂದ ನನಗೆ ತುಂಬಾ ಬೇಸರವಾಗಿದೆ ಎಂದರು. ಲಕ್ಷ್ಮಣ್‌ ಸವದಿ ಕಾಂಗ್ರೆಸ್ ನಲ್ಲಿ ಭವಿಷ್ಯ ಕಾಣಿಸಿದೆ ಅದಕ್ಕೆ ಹೋಗಿದ್ದಾರೆ, ಬೇಸರದ ಸಂಗತಿ ಇದು, ಸವದಿಗೆ ಉತ್ತಮ ಭವಿಷ್ಯ ಬಿಜೆಪಿಯಲ್ಲೇ ಇತ್ತು ಕೆಲವೊಮ್ಮೆ ರಾಜಕೀಯ ಸನ್ನಿವೇಶದಲ್ಲಿ ಇಂತಹ

ಮಾಜಿ ಡಿಸಿಎಂ ಲಕ್ಷ್ಮಣ್‌ ಸವಧಿ ಬಿಜೆಪಿ ತೊರೆಯುತ್ತಿರುವುದು ಬೇಸರದ ಸಂಗತಿ’- ಸಿಎಂ Read More »

ಕರ್ನಾಟಕ
Scroll to Top