ಕಡಬ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.   ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ […]

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…!

(ನ್ಯೂಸ್ ಕಡಬ) newskadaba.com ಮೇರಠ್, ಅ.19: ಪಬ್​ಜಿ ಆಡಬೇಡ, ಅದು ಒಳ್ಳೆಯದಲ್ಲ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೇಳಿ ಕೇಳಿ ಕೆದರಿದ ಮಗ ಪಕ್ಕದಲ್ಲೇ ಇದ್ದ ಚೂರಿ ತಗೊಂಡು ಅಪ್ಪನ ಕತ್ತು ಸೀಳಿಯೇ ಬಿಟ್ಟ! ಇಂಥದ್ದೊಂದು ವಿಲಕ್ಷಣ ಕೃತ್ಯ ಮೇರಠ್ ಜಿಲ್ಲೆಯ ಖಾರ್​ಖೋಡ ಪಟ್ಟಣದ ಜಾಮ್​ನಗರ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಆಮಿರ್ ಎಂದು ಗುರುತಿಸಲಾಗಿದೆ.     ಈ ಕೃತ್ಯ ಗುರುವಾರವೇ ನಡೆದಿದೆ. ಆದರೆ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಸುದೀರ್ಘ ಹೊತ್ತು ಗೇಮ್​ನಲ್ಲೇ ಕಾಲಕಳೆಯುತ್ತಿದ್ದ ಆಮಿರ್​ಗೆ ಈ ಬಗ್ಗೆ

ಪಬ್​ಜಿ ಆಡಬೇಡ ಅಂದಿದ್ದಕ್ಕೆ ಅಪ್ಪನ ಕತ್ತು ಸೀಳಿ ಬಿಟ್ಟ ಮಗ…! Read More »

ರಾಷ್ಟ್ರೀಯ ನ್ಯೂಸ್

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.19: ಇತ್ತೀಚೆಗೆ ಎಡೆಬಿಡದೆ ಸುರಿದ ಭಾರಿ ಮಳೆಗೆ ಕೊಲ್ಲಮೊಗ್ರ ಕಡಂಬಳ ಸಂಪರ್ಕ ರಸ್ತೆಯ ಕಡಂಬಳ ಸೇತುವೆಯ ಇಕ್ಕೆಳಗಳಲ್ಲಿ ಮಣ್ಣು ಕೊಚ್ಚಿ ಹೋಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.     ಈಗ ಇದನ್ನು ಉದಯ ಕೊಪ್ಪಡ್ಕ, ಶರತ್‌ ಕಲ್ಲೇಮಠ, ಮನೋಜ್‌ ಪೆರ್ನಾಜೆ, ಗಿರೀಶ ಕಡಂಬಳ, ಕುಸುಮಾ ಕಡಂಬಳ ಮತ್ತೀತರರು ಸೇರಿ ತಾತ್ಕಾಲಿಕವಾಗಿ ದುರಸ್ಥಿಗೊಳಿಸಿದ್ದಾರೆ.    

ಕೊಲ್ಲಮೊಗ್ರ: ತಾತ್ಕಾಲಿಕವಾಗಿ ಕಡಂಬಳ ಸೇತುವೆ ದುರಸ್ಥಿ Read More »

ಕರಾವಳಿ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!?

(ನ್ಯೂಸ್ ಕಡಬ) newskadaba.com ನವದೆಹಲಿ ಅ. 19: ಮಾರ್ಚ್ 2021 ರ ವೇಳೆಗೆ ದೇಶದಲ್ಲಿ ಕೊರೋನಾ ಲಸಿಕೆ ಸಿಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಸುರೇಶ್ ಜಾಧವ್ ಹೇಳಿದ್ದಾರೆ. ‘ಮಾರ್ಚ್ 2021 ರ ವೇಳೆಗೆ ಭಾರತಕ್ಕೆ COVID-19 ಲಸಿಕೆ ಸಿಗಬಹುದು, ಏಕೆಂದರೆ ನಿಯಂತ್ರಕರು ಈ ಪ್ರಕ್ರಿಯೆಯನ್ನು ವೇಗಗೊಳಿಸುತ್ತಾರೆ, ಏಕೆಂದರೆ ಅನೇಕ ತಯಾರಕರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ” ಎಂದು ಜಾಧವ್ ಐಸಿಸಿಐಡಿಡಿ ಸಹಯೋಗದೊಂದಿಗೆ ಹೆಲ್ ಫೌಂಡೇಶನ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಹೇಳಿದರು. ಡಾ. ಜಾಧವ್ ಅವರ

ಡಿಸೆಂಬರ್ ನಲ್ಲಿ ಕೊರೊನಾ ಲಸಿಕೆ ಬರುತ್ತೆ…!? Read More »

ಕರಾವಳಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ ಅ. 19: ನವರಾತ್ರಿ ಉತ್ಸವಕ್ಕಾಗಿ ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಗುಲಿ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ.   ಇಲ್ಲಿನ ಉಪ್ಪಿನ ಕುದ್ರು ನಿವಾಸಿ ಗಂಗಾಧರ ಆಚಾರ್ ಅವರ ಪುತ್ರ ಧನುಷ್ (16) ಮೃತ ದುರ್ದೈವಿ ಬಾಲಕ .ಈತ ಹತ್ತನೆ ತರಗತಿ ಓದುತ್ತಿದ್ದ.ಧನುಷ್ ತನ್ನ ಮನೆ ಸಮೀಪದ ಶ್ರೀ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ರಾತ್ರಿ 8:00 ಗಂಟೆಯ ಸುಮಾರಿಗೆ ಮನೆಯಿಂದ ಹೋಗಿದ್ದು, ರಾತ್ರಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಬಜ್ಪೆ, ಅ.19: ಕ್ಯಾಂಪಸ್‌ ಫ್ರಂಟ್‌ ಆಫ್‌ ಇದರ ವತಿಯಿಂದ ಬಜ್ಪೆ ಆಸುಪಾಸಿನ ವಿದ್ಯಾರ್ಥಿಗಳಿಗೆ ಆರ್ಕೋ ಮೈದಾನದಲ್ಲಿ ಕ್ರೀಡಾಕೂಟ ಏರ್ಪಡಿಸಲಾಯಿತು. ಕ್ಯಾಂಪಸ್‌ ಫ್ರಂಟ್‌ ಮಂಗಳೂರು ಜಿಲ್ಲಾ ಕೋಶಾಧಿಕಾರಿ ಶರ್ಫುದ್ದೀನ್‌ ಹಾಗೂ ಜಿಲ್ಲಾ ಸಮೀತಿ ಸದಸ್ಯ ಫಾರೀಶ್‌ ಧ್ವಜ ಹಸ್ತಾಂತರಿಸುವ ಮೂಲಕ ಕ್ರೀಡಾ ಕೂಟವನ್ನು ಉದ್ಘಾಟಿಸಿದರು.   ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ರಿಲೆ, ಮಿಲಿಟರಿ ಓಟ, ಹಗ್ಗ ಜಗ್ಗಾಟ, ಕ್ವಿಝ್‌, ಜ್ಞಾನದ ಪರೀಕ್ಷೆ ಮುಂತಾದ ಆಟದ ಮೂಲಕ ವಿದ್ಯಾರ್ಥಿಗಳು ಮನರಂಜನೆ ಪಡೆದರು. ಈ ಸಂದರ್ಭದಲ್ಲಿ

ಬಜ್ಪೆ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಆರ್ಕೊ ಮೈದಾನದಲ್ಲಿ ಕ್ರೀಡಾಕೂಟ Read More »

ಕರಾವಳಿ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.19: ಅರಸಿನಮಕ್ಕಿಯ ಕಲ್ಲಕೋಟೆ ಎಂಬಲ್ಲಿ ಎಂಟು ತಿಂಗಳ ಹೆಣ್ಣು ಮಗು ಬಕೆಟ್ ನಲ್ಲಿದ್ದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.  ಮೃತಪಟ್ಟ ಮಗು ಅರಸಿನಮಕ್ಕಿಯ ಕಲ್ಲಕೋಟೆ ನಿವಾಸಿ ಜಗದೀಶ್ ಹಾಗೂ ವಿದ್ಯಾ ದಂಪತಿಯ ಪುತ್ರಿ.     ತಾಯಿ ಮನೆಯ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದರು. ಈ ಸಂದರ್ಭದಲ್ಲಿ ಮಗು ಮನೆಯಿಂದ ಹೊರ ಬಂದಿದ್ದು, ಕೈಯಲ್ಲಿದ್ದ ಲೋಟ ಬಕೆಟ್ ಗೆ ಮುಳುಗಿಸಿದ್ದು, ಇದೇ ಸಂದರ್ಭದಲ್ಲಿ ಮಗು ಬಕೆಟ್ ನೊಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಬಳಿಕ

ಬೆಳ್ತಂಗಡಿ: ಎಂಟು ತಿಂಗಳ ಹೆಣ್ಣು ಮಗು ನೀರಿಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.!

(ನ್ಯೂಸ್ ಕಡಬ) newskadaba.com ಕುಂದಾಪುರ  ಅ. 19: ಸುಳ್ಳು ದಾಖಲೆಗಳು ಮತ್ತು ಲೆಕ್ಕಪರಿಶೋಧನಾ ವರದಿ ನೀಡಿ ಬ್ಯಾಂಕಿಗೆ ಮೋಸ ಮಾಡಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಕರ್ನಾಟಕ ಬ್ಯಾಂಕ್ ಸಿದ್ಧಾಪುರ ಶಾಖೆಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ.ರಾಘವೇಂದ್ರ ಹೆಮ್ಮಣ್ಣ, ಮತ್ತು ಅವರ ಪತ್ನಿ ಆಶಾಕಿರಣ್ ಹೆಮ್ಮಣ್ಣ ಈ ಪ್ರಕರಣದ ಪ್ರಮುಖ ಆರೋಪಿಗಳು. 2015 ರ ಜೂನ್ 13 ರಂದು ಕುಂದಾಪುರದ ಶಂಕರನಾರಾಯಣದಲ್ಲಿ ಹೆಮ್ಸ್ ಫುಡ್ಸ್ ಖಾಸಗಿ ಲಿಮಿಟೆಡ್ ಅನ್ನು ತೆರೆದಿದ್ದು ಬ್ಯಾಂಕಿನಿಂದ ಸಾಲ ಪಡೆದಿದ್ದಾರೆ. ಬ್ಯಾಂಕಿಗೆ ಸಲ್ಲಿಸಿದ ಲೆಕ್ಕಪರಿಶೋಧನಾ

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರಂ , ಅ.19: ಕೋವಿಡ್ ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೋವಿಡ್ 19 ಮಾರ್ಗಸೂಚಿಯ ಪ್ರಕಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರು 48 ಗಂಟೆಗಳ ಹಿಂದೆ ಕೊರೊನಾ ಪರೀಕ್ಷೆ ಮಾಡಿಸಿರಬೇಕು. ಹಾಗೂ ವರದಿ ನೆಗೆಟಿವ್ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನಿಯಮ ಜಾರಿಗೆ ತಂದಿತ್ತು. ಆದರೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.    

ಶಬರಿಮಲೆ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸಿದ ಭಕ್ತನಿಗೆ ಕೊರೊನಾ ಸೋಂಕು ದೃಢ Read More »

ಕರಾವಳಿ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.19: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ಯುವಕರ ತಂಡವೊಂದು ರಕ್ಷಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ.   ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕುಮಾರ್, ಇಂದು ಖಾಕಿ ಸಮವಸ್ತ್ರ ಧರಿಸಿಕೊಂಡೇ  ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಸ್ಥಳೀಯ ಈಜುಗಾರರು Read More »

ಕರಾವಳಿ
Scroll to Top