ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ
(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ […]
ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »
ಕರಾವಳಿ, ಕರ್ನಾಟಕ








