ಕಡಬ ನ್ಯೂಸ್

ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13.  ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ […]

ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ Read More »

ಕರ್ನಾಟಕ

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್

ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13. ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಬೆಂಗಳೂರು ಕರಗೋತ್ಸವದ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ➤ ಬಡ ವೃದ್ಧೆಗೆ ಹೊಸ ಬಟ್ಟೆ ಕೊಟ್ಟು ಮನೆಗೆ ಬಿಟ್ಟು ಬಂದ ಅಧಿಕಾರಿ

ನ್ಯೂಸ್ ಕಡಬ) newskadaba.com. ಮಧ್ಯಪ್ರದೇಶ, ಏ.13. ಅನಾರೋಗ್ಯದಿಂದ ಮಲಗಿದ್ದ 80 ವರ್ಷದ ವೃದ್ಧೆಗೆ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದು ಮಹಿಳಾ ಪೊಲೀಸ್ ಅಧಿಕಾರಿ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ದಾಮೋಹ್‌ನ ಮಹಿಳಾ ಪೊಲೀಸ್ ಅಧಿಕಾರಿ ಸುರಭಿ 80 ವರ್ಷದ ಮಹಿಳೆ ಬೀದಿಯಲ್ಲಿ ಮಲಗಿದ್ದನ್ನು ಕಂಡು ವಿಚಾರಿಸಿದ್ದಾರೆ.ಮಹಿಳೆ ತೀವ್ರ ಅಸ್ವಸ್ಥಗೊಂಡಿರುವುದನ್ನು ಕಂಡ ಸುರುಭಿ ತೆಂಡುಖೇಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವೃದ್ಧೆ ಹರಿದ ಬಟ್ಟೆ ತೊಟ್ಟಿದ್ದರಿಂದ ಸುರುಭಿ ಹೊಸ ಬಟ್ಟೆ ತಂದು ಕೊಟ್ಟಿದ್ದಾರೆ. ಬಳಿಕ ಆಕೆಗೆ ಹಣ್ಣುಗಳನ್ನು ತಂದುಕೊಟ್ಟು

ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ➤ ಬಡ ವೃದ್ಧೆಗೆ ಹೊಸ ಬಟ್ಟೆ ಕೊಟ್ಟು ಮನೆಗೆ ಬಿಟ್ಟು ಬಂದ ಅಧಿಕಾರಿ Read More »

ಕರ್ನಾಟಕ

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.12. ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಮುಂದಿನ ಒಂದೆರಡು ದಿನ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪ ಹೆಚ್ಚಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ

ಕರ್ನಾಟಕದಲ್ಲಿ ಮತ್ತಷ್ಟು ಹೆಚ್ಚಾದ ಬಿಸಿಲಿನ ತಾಪ Read More »

ಕರ್ನಾಟಕ

ಮನಸ್ಸಿನ ಆಘಾತಗಳಿಗೆ ಯೋಗ ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ…

(ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.11. ಯೋಗ ಮತ್ತು ಧ್ಯಾನವು ಪುರಾತನ ಪುನಶ್ಚೇತನಕಾರಿ ವಿಜ್ಞಾನಗಳಾಗಿದ್ದು, ಮನಸ್ಸು, ಆತ್ಮ ಮತ್ತು ದೇಹವನ್ನು ಸಮಗ್ರವಾಗಿ ಗುಣಪಡಿಸಲು ಚಿಕಿತ್ಸೆಯಾಗಿ ಬಳಸಬಹುದು. ದೇಹವನ್ನು ಆರೋಗ್ಯವಾಗಿಡಲು, ಮನಸ್ಸನ್ನು ಬಲಪಡಿಸಲು ಮತ್ತು ಆತ್ಮವನ್ನು ಶಾಂತಗೊಳಿಸಲು ಈ ಎರಡಕ್ಕಿಂತ ಉತ್ತಮವಾಗಿ ಬೇರೇನು ಕಾರ್ಯನಿರ್ವಹಿಸುವುದಿಲ್ಲ.  ಇದೀಗ ಎಲ್ಲೆಡೆ ಯೋಗ ಮತ್ತು ಧ್ಯಾನದ ಬಗೆಗಿನ ಮಹತ್ವ ಮತ್ತು ಆಸಕ್ತಿ ಹೆಚ್ಚುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ, ಯೋಗ ಮತ್ತು ಧ್ಯಾನ ಅಭ್ಯಾಸ ಮಾಡುವವರು ಶಾಂತಿಯನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಇನ್ನೂ ಕೆಲವರು

ಮನಸ್ಸಿನ ಆಘಾತಗಳಿಗೆ ಯೋಗ ಧ್ಯಾನದಂತಹ ಪುನಶ್ಚೇತನಕಾರಿ ಚಿಕಿತ್ಸೆಯನ್ನು ಅಳವಡಿಸಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಕಾಸರಗೋಡು: ಅಡೂರು ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, ಏ.11.  ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್ (9) ಮೃತಪಟ್ಟವರು. ಅಡೂರು ದೇವರಡ್ಕದಲ್ಲಿ ಹೊಳೆಗೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ ಇತರ ಮಕ್ಕಳು ಕೂಡಲೇ ಸ್ಥಳೀಯರಿಗೆ ತಿಳಿಸಿದ್ದು, ಧಾವಿಸಿ ಬಂದ ಪರಿಸರವಾಸಿಗಳು ಮಕ್ಕಳನ್ನು ಮೇಲಕ್ಕೆತ್ತಿ ಮುಳ್ಳೆರಿಯದ ಆಸ್ಪತ್ರೆಗೆ ತಲುಪಿಸಿದರೂ

ಕಾಸರಗೋಡು: ಅಡೂರು ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು..! Read More »

ಕರ್ನಾಟಕ

ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಡಬ, ಏ.11. ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ಯುವಕನೋರ್ವ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಹರೀಶ (29) ಮೃತಪಟ್ಟ  ವ್ಯಕ್ತಿ. ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು  ಸಮೀಪದ ವ್ಯಕ್ತಿಯೊಬ್ಬರ ಜಾಗದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಹರೀಶರವರು ಸ್ಮೃತಿ ತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಕೂಡಲೇ ಅಲ್ಲಿ ಇದ್ದವರು ಅಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರೆನ್ನಲಾಗಿದೆ‌. ಮೃತರು

ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರೆಮ್ಡಿಸಿವರ್, ಫಾವಿಪಿರಾವಿರ್ ಔಷಧ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com. ನವದೆಹಲಿ, ಏ.11. ಕೊರೊನಾ ಸೋಂಕಿತರ ಚಿಕಿತ್ಸೆಗೆ ರೆಮ್​ಡಿಸಿವರ್​ ಮತ್ತು ಫಾವಿಪಿರಾವಿರ್ ಔಷಧಗಳನ್ನು ಸರ್ಕಾರದ ಅನುಮೋದನೆ ಇಲ್ಲದೇ ಬಳಸಲಾಗಿದೆ.  ಇವು ಸೋಂಕಿನ ಮೇಲೆ ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶ ಮಾಡಿದೆ. ಇಂತಹ ಅರ್ಜಿಗಳು ವಿಚಾರಣೆ ಮಾಡಲು ಯೋಗ್ಯವಲ್ಲ ಎಂದು ಇದೇ ವೇಳೆ ಹೇಳಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು

ರೆಮ್ಡಿಸಿವರ್, ಫಾವಿಪಿರಾವಿರ್ ಔಷಧ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಕರ್ನಾಟಕ, ಲೈಫ್‍ಸ್ಟೈಲ್

➤ಬೇಸಿಗೆಯಲ್ಲಿ ಐಸ್ಕೋಲ್ಡ್ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆ ಹಲವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಬೇಸಿಗೆ ಕಾಲದಲ್ಲಿ ತಣ್ಣೀರು ಕುಡಿಯುವುದು ನಮಗೆ ಸಾಕಷ್ಟು ಹಿತವಾಗಿರುತ್ತದೆ. ಆದರೆ ಕ್ಷಣಕಾಲ ಆರಾಮ ನೀಡುವ ತಣ್ಣೀರು ಆರೋಗ್ಯಕ್ಕೆ ಅದೆಷ್ಟೋ ಪ್ರತಿಕೂಲ ಪರಿಣಾಮ ಉಂಟು ಮಾಡುತ್ತದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದರೆ ತಂಪಾದ ನೀರು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ ಎಂಬುದು ಕೂಡ ಸತ್ಯ. ರೆಫ್ರಿಜರೇಟರ್‌ನಲ್ಲಿನ ತಣ್ಣೀರು ಶೀತವನ್ನು ಉಂಟುಮಾಡುವ ಮೂಲಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀರ್ಣಕ್ರಿಯೆಯ ತೊಂದರೆಗಳನ್ನು ಉಂಟುಮಾಡುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿಸಿದೆ. ಆದರೆ ಇಷ್ಟು

➤ಬೇಸಿಗೆಯಲ್ಲಿ ಐಸ್ಕೋಲ್ಡ್ ನೀರು ಕುಡಿಯುವುದರಿಂದ ಆರೋಗ್ಯ ಸಮಸ್ಯೆ ಹಲವು Read More »

ಆರೋಗ್ಯ ಮಾಹಿತಿ, ಕರ್ನಾಟಕ

ಲಂಚ ಪ್ರಕರಣ ➤ ಮಾಡಾಳ್ ಜಾಮೀನು ಅರ್ಜಿ ಏಪ್ರಿಲ್ 15ಕ್ಕೆ ಮುಂದುಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಲಂಚ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿರುವ ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಆದೇಶ ಕಾಯ್ದಿರಿಸಿದೆ. ಜೊತೆಗೆ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​ಗೆ ಜಾಮೀನು ಅರ್ಜಿ ವಜಾಗೊಳಿಸಿದರೆ ಪ್ರಕರಣ ಮೂರನೇ ಆರೋಪಿ ಸುರೇಂದ್ರಗೆ ನ್ಯಾ. ಬಿ. ಜಯಂತ್ ಕುಮಾರ್ ಜಾಮೀನು‌ ನೀಡಿದ್ದಾರೆ.  ಅರ್ಜಿದಾರ ವಿರೂಪಾಕ್ಷಪ್ಪ ಮಾಡಾಳ್​ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.

ಲಂಚ ಪ್ರಕರಣ ➤ ಮಾಡಾಳ್ ಜಾಮೀನು ಅರ್ಜಿ ಏಪ್ರಿಲ್ 15ಕ್ಕೆ ಮುಂದುಡಿಕೆ Read More »

ಕರ್ನಾಟಕ
Scroll to Top