ಕಡಬ ನ್ಯೂಸ್

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 18: ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಮುರುಡೇಶ್ವರ ಬೀನಾವೈದ್ಯ ಶಾಲೆಯ ಸಮೀಪ ಶನಿವಾರ ಸಂಜೆ  ನಡೆದಿದೆ. ಗಾಯಗೊಂಡವರನ್ನು ಗುಜರಾತ್ ಪಡಲಿ ನಿವಾಸಿ ಕೃಪಾಲ್ ಸಿಂಗ್ ವಡಾರ್ (30) ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರು ಗೂಡ್ಸ್‍ರೈಲಿನಲ್ಲಿ ಮಂಗಳೂರು ಸುರತ್ಕಲ್‍ನಿಂದ ಗುಜರಾತ್ ಕೊಲಾಡ್‍ನತ್ತ ಪ್ರಯಾಣ ಬೆಳೆಸಿದ್ದು, ಪ್ಲೇಟಿನಲ್ಲಿದ್ದ ನೀರನ್ನು ರೈಲಿನಿಂದ ಹೊರಗೆ ಎಸೆಯುವ ಸಂದರ್ಭದಲ್ಲಿ ಅವಘಡ […]

ಭಟ್ಕಳ: ಗೂಡ್ಸ್ ರೈಲಿನಿಂದ ಕೆಳಕ್ಕೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ Read More »

ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದ ಗೋದಾಮಿನಿಂದ 2.5 ಕೆಜಿ ಚಿನ್ನವನ್ನು ಕದಿಯಲಾಗಿದೆ. ಚಿನ್ನ ಕಳ್ಳಸಾಗಣೆಯ ವೇಳೆ ಸೀಜ್ ಮಾಡಲಾಗಿದ್ದ ಚಿನ್ನವನ್ನು ಬೆಂಗಳೂರು ಏರ್​ಪೋರ್ಟ್ ಗೋದಾಮಿನಲ್ಲಿ ಇರಿಸಲಾಗಿತ್ತು. ಆ ಚಿನ್ನವನ್ನು ಕಳವು ಮಾಡಿರುವ ಆರೋಪದಲ್ಲಿ 5 ಜನ ಕಸ್ಟಮ್ಸ್​ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.   ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಸ್ಟಮ್ಸ್ ಜಂಟಿ ಆಯುಕ್ತ ಎಂ.ಜೆ. ಚೇತನ್ ನೀಡಿದ

ಬೆಂಗಳೂರು ವಿಮಾನ ನಿಲ್ದಾಣದ ಗೋದಾಮಿನಿಂದ 2.5 ಕೆಜಿ ಚಿನ್ನ ನಾಪತ್ತೆ ➤ ಐವರು ಕಸ್ಟಮ್ಸ್​ ಅಧಿಕಾರಿಗಳ ವಿರುದ್ಧ ಕೇಸ್.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ.18: ಮದ್ದಳೆಯ ಮಾಂತ್ರಿಕ, ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ (101) ಅವರು ಕಳೆದ ದಿನ ರಾತ್ರಿ ಕೊನೆಯುಸಿರೆಳೆದಿದ್ದಾರೆ.     ಭಾರತದಲ್ಲಿ ಯಕ್ಷಗಾನ ಕಲಿಕೆಗೆ ಬಂದ ಪ್ರಥಮ ವಿದೇಶಿ ಮಹಿಳೆಯಾಗಿರುವ ಅಮೆರಿಕದ ಮಾರ್ತಾ ಆಸ್ಟಿನ್ ಅವರಿಗೆ, ಯಕ್ಷಗಾನದಲ್ಲಿ ಸಂಶೋಧನಾ ಪ್ರಬಂಧಕ್ಕೆ ಇವರು ಮಾರ್ಗದರ್ಶಕರಾಗಿದ್ದರು. ಅಲ್ಲದೇ ಅವರೊಂದಿಗೆ ಅಮೆರಿಕಕ್ಕೆ ತೆರಳಿ ಅಲ್ಲಿ ಯಕ್ಷಗಾನ ಪ್ರದರ್ಶನವನ್ನೂ ಕೂಡ ನೀಡಿದ್ದರು. ಇನ್ನು ಅವರು ಜಾನಪದ ಅಕಾಡೆಮಿ ಮತ್ತು ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅಲ್ಲದೇ

ಉಡುಪಿ: ಮದ್ದಳೆಯ ಮಾಂತ್ರಿಕ ಗೋಪಾಲ್ ರಾವ್ ನಿಧನ Read More »

ಕರಾವಳಿ

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.18: ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಮತ್ತು ಪರ್ವತಮುಖಿ ಫ್ರೆಂಡ್ಸ್‌ ವತಿಯಿಂದ ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.     ಕಾರ್ಯಕ್ರಮದಲ್ಲಿ ಜೇಸಿಐ ಅಧ್ಯಕ್ಷ ಮಣಿಕಂಠ, ಜೇಸಿ ರವಿ ಕಕ್ಕೆಪದವು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದರು.  

ಇಂದು ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬಳಕುಂಜೆ ಗುಡ್ಡೆ, ಅ.18: ಗುಡ್ಡೆಯಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಸ್ಥಳಕ್ಕೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳಕುಂಜೆ ಮೇಗಿನ ಮನೆ ನಿವಾಸಿ ನಿತ್ಯಾನಂದ ಶೆಟ್ಟಿ ಹಾಗೂ ಮಾಗಂದಡಿ ನಿವಾಸಿ ವಿಜಯಕುಮಾರ್‌ ಎಂದು ಗುರುತಿಸಲಾಗಿದೆ.     ಬಳಕುಂಜೆ ಸಮೀಪ ಈ ಕೋಳಿ ಅಂಕ ನಡೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ 11 ಮಂದಿ ಪರಾರಿಯಾಗಿದ್ದಾರೆ. ಬಳಕುಂಜೆ ಗುಡ್ಡೆ ಪಡ್ಪು ಬಳಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ

ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಅ.18: ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಥಬೀದಿಯಲ್ಲಿ ಕಳೆದ ದಿನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೃಷ್ಣ ಯಾನೆ ಕಿಟ್ಟ(೬೫) ಎಂದು ಗುರುತಿಸಲಾಗಿದೆ.     ಕ್ಯಾಟರಸ್ ಕೆಲಸ ಮಾಡುತ್ತಿದ್ದ ಇವರು ಅವಿವಾಹಿತರಾಗಿದ್ದುಕೊಂಡು ಸಹೋದರನೊಂದಿಗೆ ರಥಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಡೆತ್‌ ನೋಟ್‌ ಬರೆದಿಟ್ಟು ಅವಿವಾಹಿತ ವೃದ್ಧ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ

(ನ್ಯೂಸ್ ಕಡಬ) newskadaba.com ಮುಂಬೈ ಅ. 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.   ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 )ಎಂದು ಗುರುತಿಸಲಾಗಿದೆ.   ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು ಅ. 18: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಕಂಟೆನರ್‌ನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ಪೊಲೀಸರು ಇಬ್ನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ನಗರದ ಪಡೀಲ್ ಬಳಿ ಈ ವಾಹನವನ್ನು ತಡೆದ ಪೊಲೀಸರು ಗೋಮಾಂಸ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ವಾಹನದಲ್ಲಿ ಮೀನು‌ ತುಂಬಿಸುವ ಬಾಕ್ಸ್ ಗಳನ್ನು ಸೇರಿಸಿಟ್ಟು ಅದರ ಮಧ್ಯೆ ಗೋಮಾಂಸ ತುಂಬಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top