ಕಡಬ ನ್ಯೂಸ್

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba ಬಂಟ್ವಾಳ, ಮಾ.09: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ […]

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ದೆಹಲಿ ಫೆ. 24: ಎರಡು ದಿನಗಳಿಂದ ತಣ್ಣಗಾಗಿದ್ದ ದೆಹಲಿ ಚಲೋ ಇಂದಿನಿಂದ ಮತ್ತೆ ವೇಗ ಪಡೆದುಕೊಳ್ಳಲಿದೆ. ಅನ್ನದಾತರ ಆಕ್ರೋಶದ ಕಿಡಿ, ಜ್ವಾಲೆಯಾಗಿ ರಾಷ್ಟ್ರ ರಾಜಧಾನಿಗೆ ಸಂಕಷ್ಟ ಉಂಟುಮಾಡದಂತೆ ಪೊಲೀಸರು ಅಲರ್ಟ್​ ಆಗಿದ್ದಾರೆ.. ಈ ಮಧ್ಯೆ ಹರಿಯಾಣದಲ್ಲಿ ನಡೆದ ಸಂಘರ್ಷ ಪ್ರತಿಭಟನೆಯ ಸ್ವರೂಪವನ್ನೇ ಬದಲಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನ್ನದಾತರು ಹೊತ್ತಿಸಿದ್ದ ಪ್ರತಿಭಟನೆ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಳ್ತಿದೆ. ಕಳೆದ ಫೆಬ್ರವರಿ 21 ರಂದು ನಡೆದ ಸಂಘರ್ಷದಲ್ಲಿ ಯುವ ರೈತ ಸಾವನ್ನಪ್ಪಿದ ಘಟನೆಯೂ ನಡೆದು

‘ದೆಹಲಿ ಚಲೋ’: ಇಂಟರ್​​ನೆಟ್​ ಸ್ಥಗಿತ, 15 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು

(ನ್ಯೂಸ್ ಕಡಬ) newskadaba.com ಲಕ್ನೋ ಫೆ. 24: ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ಪೊಲೀಸರು ಉಸಿರುಗಟ್ಟಿಸಿ ಸಾಯಿಸಿರೋ ಘಟನೆ ಸಂಭಾಲ್‌ನಲ್ಲಿ ನಡೆದಿದೆ. ಸಂಭಾಲ್‌ನ ರಸುಲ್‌ಪುರ ಧಾತ್ರಾ ಗ್ರಾಮದ ಮನೆಯೊಂದಕ್ಕೆ ಚಿರತೆ ನುಗ್ಗಿದೆ. ಆ ವೇಳೆ ಮನೆಯಲ್ಲಿದ್ದವರು ಕೂಡಲೇ ಅಡಗಿ ಕುಳಿತು ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ದೌಡಾಯಿಸಿ ಚಿರತೆಯಿದ್ದ ಜಾಗದ ಸುತ್ತ ಮುತ್ತ ಕಾರ್ಯಾಚರಣೆ ನಡೆಸಿದ್ದರು. ಆಗ ಚಿರತೆ ಕುಳಿತುಕೊಂಡಿದ್ದ ಮಂಚವನ್ನು ಪಲ್ಟಿ ಮಾಡಿದ್ದು ಅದನ್ನು ಸೆರೆಹಿಡಿಯಲು ಮುಂದಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ

ಪೊಲೀಸ್ರರ ಭಾರ ತಾಳಲಾರದೆ ಸ್ಥಳದಲ್ಲೇ ಚಿರತೆ ಸಾವು Read More »

ರಾಷ್ಟ್ರೀಯ ನ್ಯೂಸ್

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 18. ನಿಲ್ದಾಣದಲ್ಲಿ ವಿಮಾನ ಇಳಿದ (ನಿಲುಗಡೆಯಾದ) 30 ನಿಮಿಷದೊಳಗೆ ಪ್ರಯಾಣಿಕರಿಗೆ ಅವರ ಲಗೇಜುಗಳನ್ನು ತಲುಪಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌) ನಿರ್ದೇಶನ ನೀಡಿದೆ. ಲಗೇಜುಗಳನ್ನು 30 ನಿಮಿಷದೊಳಗೆ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಫೆಬ್ರವರಿ 26ರೊಳಗೆ ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ. ಏರ್‌ ಇಂಡಿಯಾ, ಇಂಡಿಗೊ ಸೇರಿದಂತೆ ಏಳು ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಲಗೇಜುಗಳನ್ನು ವಿಳಂಬವಾಗಿ ನೀಡುತ್ತಿವೆ

30 ನಿಮಿಷದೊಳಗೆ ಪ್ರಯಾಣಿಕರಿಗೆ ಲಗೇಜು ತಲುಪಿಸಿ: ಬಿಸಿಎಎಸ್‌ Read More »

ರಾಷ್ಟ್ರೀಯ ನ್ಯೂಸ್

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ

(ನ್ಯೂಸ್‌ ಕಡಬ)newskadaba.com ಹರಿಯಾಣ, ಫೆ.18: ಕ್ರಿಕೆಟರ್ ಯುವರಾಜ್ ಸಿಂಗ್​ ಅವರ ಅಮ್ಮ ವಾಸವಿರುವ ಹರಿಯಾಣದ ಪಂಚಕುಲದಲ್ಲಿರುವ ನಿವಾಸದಲ್ಲಿ ಕಳ್ಳತನವಾಗಿದೆ. ಮನೆಯ ಕಬೋರ್ಡ್​ನಲ್ಲಿ ಸುಮಾರು 75,000 ರೂ. ನಗದು ಮತ್ತು ಆಭರಣ ಕಳವು ಮಾಡಲಾಗಿದೆ ಎಂದು ಯುವಿ ತಾಯಿ ಶಭ್​ನಮ್ ಸಿಂಗ್ ಹೇಳಿದ್ದಾರೆ. ಯುವಿ ಮನೆಯಲ್ಲಿ ಕೆಲಸ ಮಾಡುವ ಕೆಲವು ಕೆಲಸಗಾರರ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ. ಮನೆಯ ಸಹಾಯಕಿ ಲಲಿತಾ ದೇವಿ, ಅಡುಗೆ ಸಿಬ್ಬಂದಿ ಸಿಲ್ದರ್ ಪಾಲ್ ಮೇಲೆ ಅನುಮಾನ ಇದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಯುವರಾಜ್ ಸಿಂಗ್​ ತಾಯಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ Read More »

ಕ್ರೈಮ್ ನ್ಯೂಸ್

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು

(ನ್ಯೂಸ್ ಕಡಬ)newskadaba.com  ಸುಳ್ಯ, ಜು.18. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿಂತೆ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು ಅವರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ ಉಸ್ಮಾನ್ ರನ್ನ ಚೂರಿಯಿಂದ ಇರಿದು ಜುಲೈ 14ರಂದು ಕೊಲೆ ಮಾಡಿ ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಿಗಳನ್ನು ಕೊಡಗು

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು Read More »

ಕರಾವಳಿ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ

‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ Read More »

ಕರ್ನಾಟಕ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ

ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 2023ರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ

ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ Read More »

ಕರಾವಳಿ

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜು.17. ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2021 ರ ಡಿಸೆಂಬರ್ 13 ರಂದು ಪೇರಡ್ಕ ನಿವಾಸಿ ಸಾಜನ್ ಎಂಬವರ ಮನೆಯಿಂದ ಹಗಲಿನಲ್ಲಿ ಸುಮಾರು 41 ಗ್ರಾಂ. ಚಿನ್ನಾಭರಣವನ್ನು ಎಗರಿಸಿದ್ದರು. ಸಾಜನ್ ಎಂಬವರು ಸಂಜೆ ವೇಳೆಗೆ ಮನೆಗೆ ಬಂದಾಗ ಹಿಂಭಾಗದ ಬಾಗಿಲನ್ನು

ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು Read More »

ಕರ್ನಾಟಕ
Scroll to Top