ಕಡಬ ನ್ಯೂಸ್

ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಮನೆ ಮುಂದೆ ನಾಯಿ ಕರೆದುಕೊಂಡು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬ್ಯಾಟ್​ನಿಂದ ಹೊಡೆದು ಹಿರಿಯ ನಾಗರಿರೊಬ್ಬರ ಹತ್ಯೆ ಮಾಡಲಾಗಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಲದೇವನಹಳ್ಳಿಯ ಗಣಪತಿನಗರ ನಿವಾಸಿ 67 ವರ್ಷದ ಮುನಿರಾಜು ಕೊಲೆಯಾದ ವೃದ್ಧ. ಘಟನೆಯಲ್ಲಿ ಮುರುಳಿ ಎಂಬಾತ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಕೃತ್ಯವೆಸಗಿದ ಸಂಬಂಧ ಪ್ರಮೋದ್, ರವಿಕುಮಾರ್ ಹಾಗೂ ಈತನ ಪತ್ನಿ ಪಲ್ಲವಿ […]

ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಪಾಸ್‍ಪೋರ್ಟ್  ಬಳಸಿ ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.8.   ಅಕ್ರಮವಾಗಿ ಭಾರತೀಯ ಪಾಸ್‍ಪೋರ್ಟ್ ಮಾಡಿಸಿಕೊಂಡು ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ ಪೋಲೀಸರು ಬಂಧಿಸಿದ್ದಾರೆ. ಸಿಂಗಾಪುರ್‍ ನಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೊ ವಿಮಾನದಲ್ಲಿ ಬಾಂಗ್ಲಾ ದೇಶದ ಪ್ರಜೆಗಳಾದ ಲಿಯಾಕತ್ ಆಲಿ ಮತ್ತು ರಿಜಾಉಲ್ ಶೇಕ್ ಎಂಬುವರು ಬಂದಿದ್ದಾರೆ. ವಿಮಾನ ನಿಲ್ದಾಣದ ಅಕಾರಿಗಳು ಈ ಇಬ್ಬರ ಪಾಸ್‍ಪೋರ್ಟ್‍ಗಳನ್ನು ಪರಿಶೀಲಿಸಿದಾಗ ಬೇರೆಯವರ ಹೆಸರಿನಲ್ಲಿ ಮೋಸದಿಂದ ಭಾರತೀಯ ಪಾಸ್‍ಪೋರ್ಟ್ ಮಾಡಿಸಿಕೊಂಡಿರುವುದು ಕಂಡು ಬಂದಿದೆ.

ಭಾರತೀಯ ಪಾಸ್‍ಪೋರ್ಟ್  ಬಳಸಿ ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ Read More »

ಕರಾವಳಿ

ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ

(ನ್ಯೂಸ್ ಕಡಬ) newskadaba.com. ಅಸ್ಸಾಂ, ಏ. 08. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು. 3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುರ್ಮು ಅವರು ಏ.6ರಂದು ಅಸ್ಸಾಂಗೆ ಭೇಟಿ ನೀಡಿದ್ದು, ನಿನ್ನೆಯಷ್ಟೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023

ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ Read More »

ರಾಷ್ಟ್ರೀಯ ನ್ಯೂಸ್

➤ ವಿಧಾನಸಭಾ ಚುನಾವಣೆ➤ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ..08. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಹೊಸ ಮುಖಗಳನ್ನು ಆಯ್ಕೆ ಮಾಡಿದ್ದರಿಂದ ಭಿನ್ನಾಭಿಪ್ರಾಯದ ಧ್ವನಿಗಳು ಇದೀಗ ಜೋರಾಗಿ ಕೇಳಿಸುತ್ತಿವೆ. ಪಕ್ಷದ ಪದಾಧಿಕಾರಿಗಳು ಅಸಮಾಧಾನಗೊಂಡಿದ್ದರೂ, ಕೇಂದ್ರ ಚುನಾವಣಾ ಸಮಿತಿ ಮತ್ತು ಸ್ಕ್ರೀನಿಂಗ್ ಕಮಿಟಿಯ ನೇತೃತ್ವ ವಹಿಸಿದ್ದವರು, ಖಾಸಗಿ ಏಜೆನ್ಸಿಯು ನೀಡಿದ ಸಮೀಕ್ಷೆಯ ವರದಿಯನ್ನು ಆಧರಿಸಿ ಪಕ್ಷ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ನಾಯಕರು, ಸಮೀಕ್ಷೆಯ ಪ್ರಕಾರ ರಾಜ್ಯದ 224 ಕ್ಷೇತ್ರಗಳಲ್ಲಿ 140

➤ ವಿಧಾನಸಭಾ ಚುನಾವಣೆ➤ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ Read More »

ಕರ್ನಾಟಕ

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ

(ನ್ಯೂಸ್ ಕಡಬ)newskadaba.com ಕಡಬ, ಮಾ.08. ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಸ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಶುಕ್ರವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನಿವಿ ತಪ್ಪ ಸಂದೇಶವನ್ನು ಸಾರಬಾರದು, ನಮ್ಮ

ಅಂಗಾರರಿಗೆ ಮತ್ತೊಮ್ಮೆ ಅವಕಾಶ ನೀಡಿ ➤ ಮಹಾಬಲ ಪಡುಬೆಟ್ಟು ಮನವಿ Read More »

ಕರಾವಳಿ

ತಲೆಗೂದಲು ಚಿಕ್ಕದಾಗಿ ಕತ್ತರಿಸಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಮುಂಬೈ, ಏ.6. ಹೇರ್‌ಕಟ್‌ ಮಾಡಿಸಲು ಹೋಗಿದ್ದ ಬಾಲಕನೊಬ್ಬ ತನಗೆ ಸರಿಯಾಗಿ ಕ್ಷೌರ ಮಾಡಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ಭಾಯಂದರ್‌ ಪ್ರದೇಶದ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಈತ ಮಂಗಳವಾರ ತನ್ನ ಸೋದರ ಸಂಬಂಧಿಯ ಹುಡುಗನ ಜೊತೆಗೆ ಮನೆಯ ಸಮೀಪ ಇರುವ ಮೆನ್ಸ್ ಸೆಲೂನ್‌ಗೆ ಹೇರ್‌ ಕಟ್ ಮಾಡಲು ಹೋಗಿದ್ದ. ಅಲ್ಲದೇ ತನಗೆ ಬೇಕಾದಂತೆ ಹೇರ್‌ಕಟ್ ಮಾಡಲು ಸೂಚಿಸಿದ್ದ.  ಆದರೆ ಸೆಲೂನ್‌ನಲ್ಲಿದ್ದ ಕ್ಷೌರಿಕ ಮಾಡಿದ

ತಲೆಗೂದಲು ಚಿಕ್ಕದಾಗಿ ಕತ್ತರಿಸಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

ಮೈಸೂರು ಚುನಾವಣೆ ಹಿನ್ನೆಲೆ ➤ ಐಪಿಎಲ್ ಬೆಟ್ಟಿಂಗ್ ಮೇಲೂ ತೀವ್ರ ನಿಗಾ!

(ನ್ಯೂಸ್ ಕಡಬ) newskadaba.com.ಮೈಸೂರು, ಮಾ. 31.  ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಮೈಸೂರಲ್ಲಿ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ಚುನಾವಣೆ ವೇಳೆ ಐಪಿಎಲ್ ಬೆಟ್ಟಿಂಗ್ ದಾರರಿಗೂ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೈಸೂರಿನ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು

ಮೈಸೂರು ಚುನಾವಣೆ ಹಿನ್ನೆಲೆ ➤ ಐಪಿಎಲ್ ಬೆಟ್ಟಿಂಗ್ ಮೇಲೂ ತೀವ್ರ ನಿಗಾ! Read More »

ಕರ್ನಾಟಕ

ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮಾ.31.  ಕರಂಬಾರು ಗ್ರಾಮದ ಬಂತಡ್ಕದ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಈ ಹಾವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ ರಾತ್ರಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತ್ತು. ಬಳಿಕ ಅಶೋಕ್ ಬಂತಡ್ಕ ಹಾಗೂ ಲಂಕೇಶ್ ಎಂಬವರು ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ Read More »

ಕರಾವಳಿ

ಚೆಕ್‌ ಬೌನ್ಸ್‌ ಪ್ರಕರಣ ➤ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಂಧನಕ್ಕೆ ಜಾಮೀನುರಹಿತ ವಾರಂಟ್

(ನ್ಯೂಸ್ ಕಡಬ) newskadaba.com. ಚಿಕ್ಕಮಗಳೂರು, ಮಾ.31. ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಇವರ ಬಂಧನಕ್ಕೆ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಚೆಕ್‌ ಬೌನ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಎಂ.ಪಿ.ಕುಮಾರಸ್ವಾಮಿ ಅವರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿತ್ತಾದರೂ ಕುಮಾರಸ್ವಾಮಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಮಾ.28 ರಂದು ಕೋರ್ಟ್‌ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಕುಮಾರಸ್ವಾಮಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್​ ಪಿಗೆ ಸೂಚನೆ

ಚೆಕ್‌ ಬೌನ್ಸ್‌ ಪ್ರಕರಣ ➤ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಂಧನಕ್ಕೆ ಜಾಮೀನುರಹಿತ ವಾರಂಟ್ Read More »

ಕರ್ನಾಟಕ

ಏರ್ಟ್ಯಾಗ್ ಬಳಸಿ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರ್ಯಾಕ್ ಮಾಡಿದ ವ್ಯಕ್ತಿ ➤ಕಳ್ಳ ಸಿಕ್ಕಿ ಬಿದ್ದದ್ದು ರೋಚಕ ಸ್ಟೋರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.31. ವಿಮಾನ ನಿಲ್ದಾಣದಲ್ಲಿ ತನ್ನ ಸಾಮಾನುಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಆಪಲ್‌ನ ಏರ್‌ಟ್ಯಾಗ್ ಬಳಸಿ ಸೂಟ್‌ಕೇಸ್ ಅನ್ನು ಟ್ರ್ಯಾಕ್ ಮಾಡಿದಾಗ ವ್ಯಕ್ತಿಯೊಬ್ಬ ಆತನ ಬಟ್ಟೆಗಳನ್ನು ಧರಿಸಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಜಮೀಲ್ ರೀಡ್  ಎಂಬ ವ್ಯಕ್ತಿ ಲಾಸ್ ಏಂಜಲೀಸ್‌ನಿಂದ ಜಾರ್ಜಿಯಾದ ಅಟ್ಲಾಂಟಾಗೆ ಪ್ರಯಾಣಿಸುತ್ತಿದ್ದಾಗ, ಬ್ಯಾಗೇಜ್ ಕಾರೂಹ್ಸೆಲ್ ನಲ್ಲಿ ತನ್ನ ಬ್ಯಾಗ್‌ ಇಲ್ಲ ಎಂಬುದನ್ನು ಗಮನಿಸಿದರು. ಯಾರೋ ಅದನ್ನು ತೆಗೆದುಕೊಂಡು ಹೋಗಿರಬೇಕು ಎಂದು ಅಂದುಕೊಂಡರು. ಅರ್ಧ ಗಂಟೆ ಕಾದರೂ ಅವರ ಲಗೇಜ್ ಬರಲಿಲ್ಲ. ಅವರ ಪ್ರಕಾರ,

ಏರ್ಟ್ಯಾಗ್ ಬಳಸಿ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರ್ಯಾಕ್ ಮಾಡಿದ ವ್ಯಕ್ತಿ ➤ಕಳ್ಳ ಸಿಕ್ಕಿ ಬಿದ್ದದ್ದು ರೋಚಕ ಸ್ಟೋರಿ Read More »

ರಾಷ್ಟ್ರೀಯ ನ್ಯೂಸ್
Scroll to Top