ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ!
(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.11. ಮನೆ ಮುಂದೆ ನಾಯಿ ಕರೆದುಕೊಂಡು ಗಲೀಜು ಮಾಡಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಬ್ಯಾಟ್ನಿಂದ ಹೊಡೆದು ಹಿರಿಯ ನಾಗರಿರೊಬ್ಬರ ಹತ್ಯೆ ಮಾಡಲಾಗಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಲದೇವನಹಳ್ಳಿಯ ಗಣಪತಿನಗರ ನಿವಾಸಿ 67 ವರ್ಷದ ಮುನಿರಾಜು ಕೊಲೆಯಾದ ವೃದ್ಧ. ಘಟನೆಯಲ್ಲಿ ಮುರುಳಿ ಎಂಬಾತ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯವೆಸಗಿದ ಸಂಬಂಧ ಪ್ರಮೋದ್, ರವಿಕುಮಾರ್ ಹಾಗೂ ಈತನ ಪತ್ನಿ ಪಲ್ಲವಿ […]
ನಾಯಿ ವಿಚಾರಕ್ಕೆ ಗಲಾಟೆ ➤ಬ್ಯಾಟ್ ನಿಂದ ಹೊಡೆದು ವೃದ್ಧನ ಹತ್ಯೆ! Read More »
ಕರ್ನಾಟಕ, ಕ್ರೈಮ್ ನ್ಯೂಸ್






